ಧಾರ್ಮಿಕ

ಅರ್ಬಿ ಕುಂತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ‘ಶಿವಂ’ ಸಭಾಂಗಣ ಉದ್ಘಾಟನೆ | ಸಾಮೂಹಿಕ ಕುಂಕುಮಾರ್ಚನೆ, ಲಲಿತ ಸಸ್ರನಾಮ ಪಾರಾಯಣ

ಪುತ್ತೂರು: ಅರ್ಬಿ ಕುಂತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ “ಶಿವಂ” ಸಭಾಂಗಣದ ಉದ್ಘಾಟನೆ ಪ್ರಯುಕ್ತ ಸಾಮೂಹಿಕ ಕುಂಕುಮಾರ್ಚನೆ ಹಾಗೂ ಲಲಿತ ಸಹಸ್ರನಾಮ ಪಾರಾಯಣ ದೇವಾಲಯ ಸಂವರ್ಧನ ಸಮಿತಿ ಶ್ರೀ ಪಾರ್ವತಿ ಬಳಗದಿಂದ ನೆರವೇರಿಸಲಾಯಿತು. ಎಡನೀರು ಶ್ರೀ ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮಿಯವರು ಉಪಸ್ಥಿತರಿದ್ದರು. 25 ಮಂದಿ ಮಹಿಳೆಯರು ಈ ಪುಣ್ಯ ಕಾರ್ಯದಲ್ಲಿ ಪಾಲ್ಗೊಂಡಿದ್ದು, ಕೃಷ್ಣ ವೇಣಿ ಪ್ರಸಾದ್ ಮುಳಿಯ ಅವರು ದೇವಿ ಅಪರಾಧ ಕ್ಷಮಾಪಣ ಸ್ತೋತ್ರವನ್ನು ಹೇಳಿಕೊಡುವುದರೊಂದಿಗೆ, ಅರ್ಚನೆಯ ವಿಷೇಶತೆಯನ್ನು ತಿಳಿಸಿದರು, ಪ್ರಭಾವತಿ ಕಾರ್ಯಕ್ರಮ ನಿರ್ವಹಣೆ ಮಾಡಿದರು,  […]

ಅರ್ಬಿ ಕುಂತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ‘ಶಿವಂ’ ಸಭಾಂಗಣ ಉದ್ಘಾಟನೆ | ಸಾಮೂಹಿಕ ಕುಂಕುಮಾರ್ಚನೆ, ಲಲಿತ ಸಸ್ರನಾಮ ಪಾರಾಯಣ Read More »

ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರತಿಷ್ಠಾ ವರ್ಧಂತ್ಯುತ್ಸವ | ಪಲ್ಲಕಿ ಉತ್ಸವ, ಬಂಡಿ ಉತ್ಸವ

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರತಿಷ್ಠಾ ವರ್ಧಂತ್ಯುತ್ಸವ ಮಂಗಳವಾರ ದೇವಳದ ತಂತ್ರಿ ಬ್ರಹ್ಮಶ್ರೀ ಕುಂಟಾರು ರವೀಶ ತಂತ್ರಿಯವರ ನೇತೃತ್ವದಲ್ಲಿ ನಡೆಯಿತು. ದೇವಳದ ಪ್ರಧಾನ ಅರ್ಚಕರಾದ ವೇ.ಮೂ ವಸಂತ ಕೆದಿಲಾಯ ಮತ್ತು ವೇ. ಮೂ.ವಿ.ಎಸ್ ಭಟ್ ಅವರ ವೈದಿಕತ್ವದಲ್ಲಿ ಬೆಳಿಗ್ಗೆ ಗಣಪತಿ ಹೋಮ, ಚಂಡಿಕಾ ಹೋಮ, ಶತರುದ್ರಾ ನಡೆಯಿತು.ರಾತ್ರಿ ಶ್ರೀ ದೇವರ ಉತ್ಸವ ಬಲಿ ಹೊರಟು ಹೊರಾಂಗಣದಲ್ಲಿ ಉತ್ಸವ, ಪಲ್ಲಕಿ ಉತ್ಸವ, ಬಂಡಿ ಉತ್ಸವ ನಡೆಯಿತು. ಈ ಸಂದರ್ಭದಲ್ಲಿ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ

ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರತಿಷ್ಠಾ ವರ್ಧಂತ್ಯುತ್ಸವ | ಪಲ್ಲಕಿ ಉತ್ಸವ, ಬಂಡಿ ಉತ್ಸವ Read More »

ಮೇ 21 : ಕುದ್ಮಾರು ಗ್ರಾಮದ ಶ್ರೀ ರಕ್ತೇಶ್ವರಿ ಹಾಗೂ ಪರಿವಾರ ದೈವಗಳ ದೈವಸ್ಥಾನದಲ್ಲಿ ಪ್ರತಿಷ್ಠಾ ಮಹೋತ್ಸವ

ಕಡಬ: ತಾಲೂಕಿನ ಕುದ್ಮಾರು ಗ್ರಾಮದ ಶ್ರೀ ರಕ್ತೇಶ್ವರಿ ಹಾಗೂ ಪರಿವಾರ ದೈವಗಳ ದೈವಸ್ಥಾನದಲ್ಲಿ ಪ್ರತಿಷ್ಠಾ ಮಹೋತ್ಸವ ಮೇ 21 ಬುಧವಾರ ನಡೆಯಲಿದೆ. ಶ್ರೀ ದೈವಸ್ಥಾನದ ಶ್ರೀ ರಕ್ತೇಶ್ವರಿ, ಕುಪ್ಪೆ ಪಂಜುರ್ಲಿ, ವರ್ಣರ ದೈವಗಳ ಪುನಃ  ಪ್ರತಿಷ್ಠಾ ಮಹೋತ್ಸವ ನಡೆಯಲಿದೆ. ಈ ಕಾರ್ಯಕ್ರಮಗಳಿಗೆ ಕುಟುಂಬ ಸಮೇತರಾಗಿ ಆಗಮಿಸಿ ಶ್ರೀ ದೈವಗಳ ಗಂಧ ಪ್ರಸಾದ ಸ್ವೀಕರಿಸಿ ದೈವಗಳ ಕೃಪೆಗೆ ಪಾತ್ರರಾಗಬೇಕಾಗಿ ಪದ್ಮಯ್ಯ ಗೌಡ ಕೆಡೆಂಜಿ ತಿಳಿಸಿದ್ದಾರೆ.

ಮೇ 21 : ಕುದ್ಮಾರು ಗ್ರಾಮದ ಶ್ರೀ ರಕ್ತೇಶ್ವರಿ ಹಾಗೂ ಪರಿವಾರ ದೈವಗಳ ದೈವಸ್ಥಾನದಲ್ಲಿ ಪ್ರತಿಷ್ಠಾ ಮಹೋತ್ಸವ Read More »

ಆರೇಲ್ತಡಿ ಕೆಡೆಂಜೊಡಿತ್ತಾಯ ಹಾಗೂ ಪರಿವಾರ ದೈವಗಳ ಪುನರ್ ಪ್ರತಿಷ್ಠೆ, ಬ್ರಹ್ಮಕಲಶೋತ್ಸವ | ಧಾರ್ಮಿಕ ಸಭಾ ಕಾರ್ಯಕ್ರಮ | ಸಮಾಜದ ಜನರ ಮನಸ್ಸು ಒಂದಾಗುವ ನಿಟ್ಟಿನಲ್ಲಿ ಜೀರ್ಣೋದ್ಧಾರ ಆಗಿದೆ : ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ | ಆರೇಲ್ತಡಿ ದೈವಗಳು ಸಂಘಟನಾತ್ಮಕವಾಗಿ ತೊಡಗಿಸಿಕೊಂಡವರಿಗೆ ಅಭಿವೃದ್ಧಿಯ ಇಚ್ಛೆ ನೀಡಿದೆ : ನಳಿನ್‍ ಕುಮಾರ್ ಕಟೀಲ್‍ | ಧಾರ್ಮಿಕ ನೆಲೆಗಟ್ಟಿನಲ್ಲಿ ಬದುಕುವವರು ಕರಾವಳಿಗರು : ಭಾರತಿ ಶೆಟ್ಟಿ | ಧರ್ಮದ ಕುರಿತು ಮುಂದಿನ ಪೀಳಿಗೆಗೆ ತಿಳಿಸುವ ಅಗತ್ಯವಿದೆ: ಭಾಗೀರಥಿ ಮುರುಳ್ಯ | ಸಾವಿರಾರು ಹೃದಯ, ಮನಸ್ಸುಗಳು ಸೇರಿ ಆರೇಲ್ತಡಿ ದೇವಭೂಮಿಯಾಗಿದೆ : ಸಂಜೀವ ಮಠಂದೂರು

ಕಡಬ: ಮೇ 12 ರಿಂದ 16 ರ ತನಕ ನಡೆಯುವ ತಾಲೂಕಿನ ಆರೇಲ್ತಡಿ ಕೆಡೆಂಜೊಡಿತ್ತಾಯ ಹಾಗೂ ಪರಿವಾರ ದೈವಗಳ ಪ್ರತಿಷ್ಠೆ, ಬ್ರಹ್ಮಕಲಶ ಹಾಗೂ ವಾರ್ಷಿಕ ನೇಮೋತ್ಸವದ ಧಾರ್ಮಿಕ ಸಭಾ ಕಾರ್ಯಕ್ರಮ ಮಂಗಳವಾರ ನಡೆಯಿತು. ಸಮಾಜದ ಜನರ ಮನಸ್ಸು ಒಂದಾಗುವ ನಿಟ್ಟಿನಲ್ಲಿ ಜೀರ್ಣೋದ್ಧಾರ ಆಗಿದೆ : ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಶ್ರೀಧಾಮ ಮಾಣಿಲದ ಮೋಹನದಾಸ ಪರಮಹಂಸ ಸ್ವಾಮೀಜಿ ಆಶೀರ್ವಚನ ನೀಡಿ, ತಾಯಿ ಪ್ರೀತಿಯೊಟ್ಟಿಗೆ ಕಾಲ ಕಾಲಕ್ಕೆ ಬರುವ ನಲ್ಮೆ ಗೆಲ್ಮೆ, ಮನಸ್ಸಿಗೆ ತನ್ಮಯ

ಆರೇಲ್ತಡಿ ಕೆಡೆಂಜೊಡಿತ್ತಾಯ ಹಾಗೂ ಪರಿವಾರ ದೈವಗಳ ಪುನರ್ ಪ್ರತಿಷ್ಠೆ, ಬ್ರಹ್ಮಕಲಶೋತ್ಸವ | ಧಾರ್ಮಿಕ ಸಭಾ ಕಾರ್ಯಕ್ರಮ | ಸಮಾಜದ ಜನರ ಮನಸ್ಸು ಒಂದಾಗುವ ನಿಟ್ಟಿನಲ್ಲಿ ಜೀರ್ಣೋದ್ಧಾರ ಆಗಿದೆ : ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ | ಆರೇಲ್ತಡಿ ದೈವಗಳು ಸಂಘಟನಾತ್ಮಕವಾಗಿ ತೊಡಗಿಸಿಕೊಂಡವರಿಗೆ ಅಭಿವೃದ್ಧಿಯ ಇಚ್ಛೆ ನೀಡಿದೆ : ನಳಿನ್‍ ಕುಮಾರ್ ಕಟೀಲ್‍ | ಧಾರ್ಮಿಕ ನೆಲೆಗಟ್ಟಿನಲ್ಲಿ ಬದುಕುವವರು ಕರಾವಳಿಗರು : ಭಾರತಿ ಶೆಟ್ಟಿ | ಧರ್ಮದ ಕುರಿತು ಮುಂದಿನ ಪೀಳಿಗೆಗೆ ತಿಳಿಸುವ ಅಗತ್ಯವಿದೆ: ಭಾಗೀರಥಿ ಮುರುಳ್ಯ | ಸಾವಿರಾರು ಹೃದಯ, ಮನಸ್ಸುಗಳು ಸೇರಿ ಆರೇಲ್ತಡಿ ದೇವಭೂಮಿಯಾಗಿದೆ : ಸಂಜೀವ ಮಠಂದೂರು Read More »

ವಿಜೃಂಭಣೆಯಿಂದ ಜರಗಿದ ಶ್ರೀ ದುರ್ಗಾಮಲ್ಲಿಕಾರ್ಜುನ ದೇವರ ಪ್ರತಿಷ್ಠೆ | ಜಟ್ಟಿಮನೆ ತರವಾಡಿನ ಗೃಹಪ್ರವೇಶ ಹಾಗೂ ಗುಳಿಗ ದೈವದ ಪ್ರತಿಷ್ಠಾ ಮಹೋತ್ಸವ

ಕೊಟ್ಲಂಗಾಡ್‍: ಶ್ರೀ ದುರ್ಗಾಮಲ್ಲಿಕಾರ್ಜುನ (ಜಟ್ಟಿ ಮನೆ) ತರವಾಡು ಟ್ರಸ್ಟ್ ನಿಂದ ಶ್ರೀ ದುರ್ಗಾಮಲ್ಲಿಕಾರ್ಜುನ ದೇವರು, ಜಟ್ಟಿಮನೆ ತರವಾಡಿನ ಗೃಹಪ್ರವೇಶ ಹಾಗೂ ಗುಳಿಗ ದೈವದ ಪ್ರತಿಷ್ಠಾ ಮಹೋತ್ಸವ ಕೇರಳ ರಾಜ್ಯದ ಚಿತ್ತಾರಿ ಕೊಟ್ಲಂಗಾಡ್‍ ನಲ್ಲಿ ವಿವಿಧ ಧಾರ್ಮಿಕ, ಸಾಂಸ್ಖೃತಿಕ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ಜರಗಿತು. ಮಲ್ಲವ ಸಾಮ್ರಾಜ್ಯದ ಗುರು ಪರಂಪರಾನುಗತ ಮಹಾಮಹತ್ತಿನ ಭುವನಗಿರಿ ಸಂಸ್ಥಾನ ಮಠಾಧ್ಯಕ್ಷರಾದ ಶಕ್ತಿ ವಿಶಿಷ್ಟಾದ್ಯ್ಯೆತ ವೇದಾಂತ ಆಚಾರ್ಯ ಕೆಳದಿ ಸಂಸ್ಥಾನ ರಾಜಗುರು ಶ್ರೀ ಷ. ಬ್ರ ಮರುಳಸಿದ್ಧ ಶಿವಾಚಾರ್ಯ ಮಹಾಸ್ವಾಮಿಗಳ ಶುಭಾಶೀರ್ವಾದಗಳೊಂದಿಗೆ, ಚಿತ್ತಾರಿ ಬಾರಿಕ್ಕಾಡು ಬ್ರಹ್ಮಶ್ರೀ

ವಿಜೃಂಭಣೆಯಿಂದ ಜರಗಿದ ಶ್ರೀ ದುರ್ಗಾಮಲ್ಲಿಕಾರ್ಜುನ ದೇವರ ಪ್ರತಿಷ್ಠೆ | ಜಟ್ಟಿಮನೆ ತರವಾಡಿನ ಗೃಹಪ್ರವೇಶ ಹಾಗೂ ಗುಳಿಗ ದೈವದ ಪ್ರತಿಷ್ಠಾ ಮಹೋತ್ಸವ Read More »

ಮೇ 12 ರಿಂದ 16 : ಆರೇಲ್ತಡಿ ಕೆಡೆಂಜೊಡಿತ್ತಾಯ ಹಾಗೂ ಪರಿವಾರ ದೈವಗಳ ಪ್ರತಿಷ್ಠೆ, ಬ್ರಹ್ಮಕಲಶ, ನೇಮೋತ್ಸವ | ಇಂದು ನಡೆಯಿತು ಬೃಹತ್ ಹೊರೆಕಾಣಿಕೆ ಮೆರವಣಿಗೆ

ಕಡಬ: ತಾಲೂಕಿನ ಆರೇಲ್ತಡಿ ಕೆಡೆಂಜೊಡಿತ್ತಾಯ ಹಾಗೂ ಪರಿವಾರ ದೈವಗಳ ಪ್ರತಿಷ್ಠೆ, ಬ್ರಹ್ಮಕಲಶ ಹಾಗೂ ನೇಮೋತ್ಸವ ಮೇ 12 ರಿಂದ 16 ರ ತನಕ ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದ್ದು, ಕಾರ್ಯಕ್ರಮದ ಅಂಗವಾಗಿ ಇಂದು ಹೊರೆಕಾಣಿಕೆ ಮೆರವಣಿಗೆ ನಡೆಯಿತು. ಇಂದು ಬೆಳಿಗ್ಗೆ 9.30 ಕ್ಕೆ ಮುಗೇರು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಿಂದ ಹೊರೆಕಾಣಿಕೆ ಮೆರವಣಿಗೆ ಹೊರಟು ಸವಣೂರು ಪುದುಬೆಟ್ಟು ಬಸದಿಯ ಮೂಲಕ ದೈವಸ್ಥಾನಕ್ಕೆ ಆಗಮಿಸಿ ಶ್ರೀ ದೈವಸ್ಥಾನಕ್ಕೆ ಸಮರ್ಪಣೆಯಾಯಿತು. ಸಂಜೆ ಅಲಂಕಾರ ಸೇವೆ, ಸ್ವಚ್ಛತೆ, ತಂತ್ರಿಗಳ ಆಗಮನ, ರಾತ್ರಿ 7

ಮೇ 12 ರಿಂದ 16 : ಆರೇಲ್ತಡಿ ಕೆಡೆಂಜೊಡಿತ್ತಾಯ ಹಾಗೂ ಪರಿವಾರ ದೈವಗಳ ಪ್ರತಿಷ್ಠೆ, ಬ್ರಹ್ಮಕಲಶ, ನೇಮೋತ್ಸವ | ಇಂದು ನಡೆಯಿತು ಬೃಹತ್ ಹೊರೆಕಾಣಿಕೆ ಮೆರವಣಿಗೆ Read More »

ಪುತ್ತೂರು : ಇತಿಹಾಸವುಳ್ಳ ಶ್ರೀ ಮಹಾಕಾಳಿ ದೇವಸ್ಥಾನದಲ್ಲಿ ಷಡಾಧಾರ ಹಾಗೂ ನಿಧಿಕುಂಭ ಪ್ರತಿಷ್ಠೆ

ಪುತ್ತೂರು: ಸಾವಿರ ವರ್ಷ ಇತಿಹಾಸವಿರುವ ಶ್ರೀ ಮಹಾಕಾಳಿ ದೇವಸ್ಥಾನದ ಷಡಾಧಾರ ಹಾಗೂ ನಿಧಿಶುಂಭ ಪ್ರತಿಷ್ಠೆ ಭಾನುವಾರ ಬೆಳಿಗ್ಗೆ ನಡೆಯಿತು. ಷಡಾಧಾರ ಹಾಗೂ ನಿಧಿಶುಂಭ ಪ್ರತಿಷ್ಠೆ ಕುಂಟಾರು ರವೀಶ ತಂತ್ರಿಗಳ ನೇತೃತ್ವದಲ್ಲಿ ಬನ್ನಂಜೆ ರಾಮದಾಸ್ ಭಟ್ ಅವರ ಆಚಾರ್ಯತ್ವದಲ್ಲಿ ಪ್ರತಿಷ್ಠಾ ಕಾರ್ಯಕ್ರಮ ನಡೆಯಿತು. ಶನಿವಾರ ಬೆಳಿಗ್ಗೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮುಂಭಾಗದಿಂದ ಮೆರವಣಿಗೆಯಲ್ಲಿ ಆಗಮಿಸಿದ ನಿಧಿಕುಂಭವನ್ನು ಭಾನುವಾರ ಪ್ರತಿಷ್ಠಾಪಿಸಲಾಯಿತು. ಬಂಗರಸರ ಆಡಳಿತ ಕಾಲದಲ್ಲಿ ಆರಾಧ್ಯ ದೇವಿಯಾಗಿದ್ದ ಈ ಸಾನಿಧ್ಯ ಮುಂದೆ ಸಾರಸ್ವತ ಬ್ರಾಹ್ಮಣ ಮನೆತನದ ರಾಧಾಬಾಯಿ ಅವರ

ಪುತ್ತೂರು : ಇತಿಹಾಸವುಳ್ಳ ಶ್ರೀ ಮಹಾಕಾಳಿ ದೇವಸ್ಥಾನದಲ್ಲಿ ಷಡಾಧಾರ ಹಾಗೂ ನಿಧಿಕುಂಭ ಪ್ರತಿಷ್ಠೆ Read More »

ಆಪರೇಷನ್‍ ಸಿಂಧೂರ : ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯಿಂದ ಪ್ರಾರ್ಥನೆ

ಪುತ್ತೂರು : ಕಾಶ್ಮೀರದ ಪಹಲ್ಗಾಮದಲ್ಲಿ ನಡೆದ ಹಿಂದೂಗಳ ಹತ್ಯೆಗೆ ಪ್ರತಿಕಾರವಾಗಿ ನಡೆದ “ಆಪರೇಷನ್ ಸಿಂಧೂರ” ಕಾರ್ಯಾಚರಣೆ ಹಿನ್ನಲೆಯಲ್ಲಿ ಭಾರತೀಯ ಸೇನೆಗೆ ಒಳಿತಾಗಲಿ ಹಾಗೂ ಸೇನೆಗೆ ಮತ್ತಷ್ಟು ಶಕ್ತಿ ತುಂಬುವಂತೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯಿಂದ ಮುಜಿರಾಯಿ ಸಚಿವರ ಸೂಚನೆಯಂತೆ ವಿಶೇಷ ಪ್ರಾರ್ಥನೆ ಹಾಗೂ ಸಂಕಲ್ಪ ಪೂಜೆ ಗುರುವಾರ ನೆರವೇರಿತು. ದೇವಸ್ಥಾನದ ಪ್ರಧಾನ ಅರ್ಚಕ ವೇ. ಮೂ. ವಸಂತ ಕದಿಲಾಯ ಪ್ರಾರ್ಥಿಸಿದರು. ಈ ಸಂದರ್ಭದಲ್ಲಿ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆ, ಸದಸ್ಯರಾದ

ಆಪರೇಷನ್‍ ಸಿಂಧೂರ : ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯಿಂದ ಪ್ರಾರ್ಥನೆ Read More »

ಸಿಂಧೂರ ಆಪರೇಷನ್ : ಪುತ್ತೂರು ಬಿಜೆಪಿ ವತಿಯಿಂದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ

ಪುತ್ತೂರು: ಕಾಶ್ಮೀರದಲ್ಲಿ ಪಹಲ್ಗಾಮದಲ್ಲಿ ಹಿಂದೂಗಳ ಹತ್ಯೆ ಮಾಡಿದ್ದಕ್ಕೆ ಪ್ರತಿಕಾರವಾಗಿ ಭಾರತೀಯ ಸೇನೆ ನಡೆಸಿದ ಸಿಂಧೂರ ಆಪರೇಷನ್‍ ಹಾಗೂ ಮುಂದಿನ ದಿನಗಳಲ್ಲಿ ಭಾರತೀಯ ಸೇನೆಗೆ ಇನ್ನಷ್ಟು ಶಕ್ತಿ ತುಂಬುವ ನಿಟ್ಟಿನಲ್ಲಿ ಪುತ್ತೂರು ಬಿಜೆಪಿ ನಗರ ಹಾಗೂ ಗ್ರಾಮಾಂತರ ಮಂಡಲದ ವತಿಯಿಂದ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಗುರುವಾರ ಬೆಳಗ್ಗೆ ಪ್ರಾರ್ಥನೆ ಸಲ್ಲಿಸಲಾಯಿತು. ಶ್ರೀ ದೇವಸ್ಥಾನದ ಪ್ರಧಾನ ಅರ್ಚಕ ವಿ.ಎಸ್‍.ಭಟ್ ಪ್ರಾರ್ಥನೆ ನೆರವೇರಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಹಿರಿಯ ಮುಖಂಡ ಚನಿಲ ತಿಮ್ಮಪ್ಪ ಶೆಟ್ಟಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರಸನ್ನ

ಸಿಂಧೂರ ಆಪರೇಷನ್ : ಪುತ್ತೂರು ಬಿಜೆಪಿ ವತಿಯಿಂದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ Read More »

ಮೇ 11 : ಶ್ರೀ ಮಹಾಕಾಳಿ ದೇವಸ್ಥಾನದಲ್ಲಿ ಷಡಾಧಾರ ಹಾಗೂ ನಿಧಿಕುಂಭ ಪ್ರತಿಷ್ಠಾ ಕಾರ್ಯಕ್ರಮ

ಪುತ್ತೂರು: ಇಲ್ಲಿಯ ಕಿಲ್ಲೇ ಮೈದಾನ ರಸ್ತೆಯಲ್ಲಿರುವ ಶ್ರೀ ಮಹಾಕಾಳಿ ದೇವಸ್ಥಾನದಲ್ಲಿ ಷಡಾಧಾರ ಹಾಗೂ ನಿಧಿಕುಂಭ ಪ್ರತಿಷ್ಠಾ ಕಾರ್ಯಕ್ರಮ ಮೇ 11 ರಂದು ಬೆಳಿಗ್ಗೆ 8.26 ರ ಶುಭಮುಹೂರ್ತದಲ್ಲಿ ನಡೆಯಲಿದೆ ಎಂದು ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಮುರಳಿಕೃಷ್ಣ ಹಸಂತಡ್ಕ ತಿಳಿಸಿದ್ದಾರೆ. ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಸುಮಾರು 800 ವರ್ಷಗಳ ಇತಿಹಾಸವಿರುವ ಶ್ರೀ ದೇವಸ್ಥಾನದಲ್ಲಿ ಅರಾಧ್ಯ ದೇವಿಯಾದ ಹತ್ತೂರಿಗೆ ಸಂಬಂಧಪಟ್ಟ ಪದ್ಮಾವತಿ ಎಂಬ ಖ್ಯಾತಿಯ ಪನ್ನಗ ಕನ್ನಿಕಾದೇವಿಯನ್ನು ಪ್ರತಿಷ್ಠಾಪಿಸಿ ಆರಾಧನೆ ಮಾಡಿಕೊಂಡು ಬಂದಿದ್ದರು. ಬಳಿಕ ದಿನಗಳಲ್ಲಿ ದೇವಸ್ಥಾನ

ಮೇ 11 : ಶ್ರೀ ಮಹಾಕಾಳಿ ದೇವಸ್ಥಾನದಲ್ಲಿ ಷಡಾಧಾರ ಹಾಗೂ ನಿಧಿಕುಂಭ ಪ್ರತಿಷ್ಠಾ ಕಾರ್ಯಕ್ರಮ Read More »

error: Content is protected !!
Scroll to Top