ಪುತ್ತೂರು ಮುಳಿಯದಲ್ಲಿ ಲಲಿತಾ ಸಹಸ್ರನಾಮ ಪಠಣ, ಕುಂಕುಮಾರ್ಚನೆ
ಪುತ್ತೂರು: :ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ಸಂಸ್ಥೆ ತನ್ನ ನವೀಕೃತ, ನೂತನ ಹಾಗೂ ವಿಸ್ತೃತ ಆಭರಣ ಮಳಿಗೆಯ ಅನಾವರಣ ಪ್ರಯುಕ್ತ ಏಪ್ರಿಲ್ 20 ರಿಂದ ಸಾರ್ವಜನಿಕರಿಗೆ ಉಪಯುಕ್ತವಾಗುವ ಹಲವಾರು ಧಾರ್ಮಿಕ ಹಾಗೂ ಸಾಮಾಜಿಕ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ನಡೆಸಿಕೊಂಡು ಬರುತ್ತಿದ್ದು, ಅದರ ಭಾಗವಾಗಿ ಮಂಗಳವಾರ ಪುತ್ತೂರು ಮುಳಿಯದಲ್ಲಿ ಲಲಿತಾ ಸಹಸ್ರನಾಮ ಪಠಣದೊಂದಿಗೆ ಮಹಿಳೆಯರಿಂದ ಕುಂಕುಮಾರ್ಚನೆಯ ಪುಣ್ಯ ಕಾರ್ಯಕ್ರಮ ನಡೆಯಿತು. ವೇದಮೂರ್ತಿ ಉದಯ ಭಟ್ ಅವರ ವೇದಪಾರಂಗತದೊಂದಿಗೆ ನೆರವೇರಿತು. ಸತತವಾಗಿ 3 ವರ್ಷಗಳಿಂದ ಮಾತಾಭಗಿನಿಯರಿಗೆ ಲಲಿತಾ ಸಹಸ್ರನಾಮ ಹೇಳಿಕೊಟ್ಟ ನೆಲೆಯಲ್ಲಿ […]
ಪುತ್ತೂರು ಮುಳಿಯದಲ್ಲಿ ಲಲಿತಾ ಸಹಸ್ರನಾಮ ಪಠಣ, ಕುಂಕುಮಾರ್ಚನೆ Read More »










