ಧಾರ್ಮಿಕ

ಆಗಸ್ಟ್‌ 15ರಿಂದ ದೇವಸ್ಥಾನಗಳು ಪ್ಲಾಸ್ಟಿಕ್‌ಮುಕ್ತ

ಮುಜರಾಯಿ ವ್ಯಾಪ್ತಿಯ ದೇವಸ್ಥಾನಗಳಲ್ಲಿ ಪ್ಲಾಸ್ಟಿಕ್‌ ನಿಷೇಧಿಸಲು ಸೂಚನೆ ಬೆಂಗಳೂರು : ಆಗಸ್ಟ್ 15ರಿಂದ ರಾಜ್ಯದ ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಾಲಯಗಳಲ್ಲಿ ನೀರಿನ ಬಾಟಲ್‌ ಸೇರಿದಂತೆ ಎಲ್ಲಾ ಬಗೆಯ ಪ್ಲಾಸ್ಟಿಕ್‌ ಬಳಕೆಯನ್ನು ನಿಷೇಧ ಮಾಡಲಾಗುತ್ತದೆ ಎಂದು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಘೋಷಣೆ ಮಾಡಿದ್ದಾರೆ. ಆಗಸ್ಟ್ 15ರಿಂದ ಪ್ಲಾಸ್ಟಿಕ್‌ ಮುಕ್ತ ದೇವಾಲಯ ಅಭಿಯಾನ ಪ್ರಾರಂಭ ಮಾಡುತ್ತಿದ್ದೇವೆ. ದೇವಾಲಯಗಳಲ್ಲಿ ಯಾವುದೇ ಕಾರಣಕ್ಕೂ ಪ್ಲಾಸ್ಟಿಕ್‌ ಬಳಕೆ ಮಾಡಬಾರದು ಎಂದು ಹೇಳಿದ್ದಾರೆ. ಈ ಆದೇಶ ಜಾರಿಗೆ 2 ತಿಂಗಳು ಸಮಯಾವಕಾಶ ಕೊಡಲಾಗಿದ್ದು, ಈಗಾಗಲೇ […]

ಆಗಸ್ಟ್‌ 15ರಿಂದ ದೇವಸ್ಥಾನಗಳು ಪ್ಲಾಸ್ಟಿಕ್‌ಮುಕ್ತ Read More »

ಅಮರನಾಥ ಯಾತ್ರೆಗೆ ಆಪರೇಷನ್‌ ಶಿವ ಭದ್ರತೆ

50,000 ಅರೆಸೇನಾಪಡೆ ಸಿಬ್ಬಂದಿ ಮತ್ತು ಕಾಶ್ಮೀರ ಪೊಲೀಸರಿಂದ ಸರ್ಪಗಾವಲು ಶ್ರೀನಗರ: ಪಹಲ್ಗಾಮ್‌ನಲ್ಲಿ ಅಮಾಯಕ ಪ್ರವಾಸಿಗರನ್ನು ಪಾಕಿಸ್ಥಾನದ ಉಗ್ರರು ಧರ್ಮ ಕೇಳಿ ಹತ್ಯೆಗೈದ ಬಳಿಕ ಎಚ್ಚೆತ್ತುಕೊಂಡಿರುವ ಸರ್ಕಾರ ಅಮರನಾಥ ಯಾತ್ರೆಗೆ ಗರಿಷ್ಠ ಭದ್ರತೆ ಒದಗಿಸಲು ಏರ್ಪಾಡು ಮಾಡಿದೆ. ಯಾತ್ರಿಕರಿಗೆ ಬಹುಪದರದ ಗರಿಷ್ಠ ಭದ್ರತೆ ಕಲ್ಪಿಸುವ ಉದ್ದೇಶದಿಂದ ಭಾರತೀಯ ಸೇನೆ, ಸಿಆರ್‌ಪಿಎಫ್ ಹಾಗೂ ಕಾಶ್ಮೀರ ಪೊಲೀಸ್ ಇಲಾಖೆ ಜಂಟಿಯಾಗಿ `ಆಪರೇಷನ್ ಶಿವ’ ಯೋಜನೆಯನ್ನು ಜಾರಿಗೆ ತಂದಿದೆ. ‘ಆಪರೇಷನ್ ಶಿವ’ ಅಮರನಾಥ ಯಾತ್ರಿಕರಿಗೆ ಹೆಜ್ಜೆ ಹೆಜ್ಜೆಗೂ ಸುರಕ್ಷಿತ ಹಾಗೂ ಸುಗಮ ಪ್ರಯಾಣಕ್ಕೆ

ಅಮರನಾಥ ಯಾತ್ರೆಗೆ ಆಪರೇಷನ್‌ ಶಿವ ಭದ್ರತೆ Read More »

ಧರ್ಮಾಭ್ಯುದಯ – ಧರ್ಮ ಶಿಕ್ಷಣ ಶಿಕ್ಷಕರಿಗೆ ಹಾಗೂ ಕಾರ್ಯಕರ್ತರಿಗೆ ಕಾರ್ಯಾಗಾರ | ಧಾರ್ಮಿಕ ಶಿಕ್ಷಣ ಸಮ್ಮೇಳನವಾಗಬೇಕು : ಕೇಶವ ಪ್ರಸಾದ್ ಮುಳಿಯ

ಪುತ್ತೂರು: ಹಿಂದೂ ಧರ್ಮ ಶಿಕ್ಷಣ ಎಂಬುದು ಪ್ರತೀ ಹಿಂದೂ ಮನೆಯ ಪ್ರತಿಯೊಂದು ಮಗುವಿಗೂ ದೊರಕುವಂತಾಗಬೇಕು. ಈ ಹಿನ್ನೆಲೆಯಲ್ಲಿ ಧರ್ಮ ಶಿಕ್ಷಣಕ್ಕಾಗಿ ಇಡಿಯ ಹಿಂದೂ ಸಮಾಜ ಒಂದಾಗಬೇಕು. ವಿಶೇಷವಾಗಿ ಎಲ್ಲಾ ಮಠಾಧೀಶರೂ ಈ ವಿಚಾರವನ್ನು ಕೈಗೆತ್ತಿಕೊಳ್ಳಬೇಕು ಎಂದು ದೇವಾಲಯ ಸಂವರ್ಧನಾ ಸಮಿತಿಯ ವಿಭಾಗ ಪ್ರಮುಖ್ ಮುಳಿಯ ಕೇಶವ ಪ್ರಸಾದ್ ಮುಳಿಯ ಹೇಳಿದರು. ಅವರು  ಶೃಂಗೇರಿ ಜಗದ್ಗುರುಗಳಾದ ಶ್ರೀ ವಿಧುಶೇಖರ ಭಾರತೀ ಸನ್ನಿಧಾನಂಗಳವರ ಮಾರ್ಗದರ್ಶನದಲ್ಲಿ ಭಾನುವಾರ ನಗರದ ಕಲ್ಲಾರೆಯಲ್ಲಿನ ಶಿವಕೃಪಾ ಸಭಾಭವನದಲ್ಲಿ ಧರ್ಮಾಭ್ಯುದಯ – ಹಿಂದೂ ಧರ್ಮ ಶಿಕ್ಷಣ ಸಂಘಟನೆಯ ಕಾರ್ಯಕರ್ತರು

ಧರ್ಮಾಭ್ಯುದಯ – ಧರ್ಮ ಶಿಕ್ಷಣ ಶಿಕ್ಷಕರಿಗೆ ಹಾಗೂ ಕಾರ್ಯಕರ್ತರಿಗೆ ಕಾರ್ಯಾಗಾರ | ಧಾರ್ಮಿಕ ಶಿಕ್ಷಣ ಸಮ್ಮೇಳನವಾಗಬೇಕು : ಕೇಶವ ಪ್ರಸಾದ್ ಮುಳಿಯ Read More »

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪತ್ತನಾಜೆ ಉತ್ಸವ | ಪಲ್ಲಕ್ಕಿ ಉತ್ಸವ, ವಸಂತ ಪೂಜೆ | ಸಾವಿರಾರು ಭಕ್ತಾದಿಗಳಿಗೆ ಪ್ರಸಾದ ರೂಪದಲ್ಲಿ ಫಲವಸ್ತುಗಳ ವಿತರಣೆ

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶನಿವಾರ ರಾತ್ರಿ ಪತ್ತನಾಜೆ ಉತ್ಸವ ” ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ಜರಗಿತು. ಉತ್ಸವದ ಬಳಿಕ ಭಕ್ತರಿಗೆ ಪ್ರಸಾದ ರೂಪದಲ್ಲಿ ಫಲವಸ್ತುಗಳನ್ನು ವಿತರಣೆ ಮಾಡಲಾಯಿತು. ಉತ್ಸವದ ಅಂಗವಾಗಿ ಬೆಳಗ್ಗೆ ಮತ್ತು ಮಧ್ಯಾಹ್ನ ವಿಶೇಷ ಪೂಜೆ, ಸಂಜೆ ಶ್ರೀ ದೇವರ ನಿತ್ಯ ಬಲಿ ಉತ್ಸವು ಉಡಿಕೆ, ಚೆಂಡೆ, ವಾದ್ಯ ಸುತ್ತು, ಪಲ್ಲಕಿ ಉತ್ಸವ ಮತ್ತು ಸೇವೆಯ ಬಳಿಕ ವಸಂತ ಪೂಜೆ ¸ಸೇವೆ ಮಾಡಿಸಿದ ಭಕ್ತರಿಗೆ ಪ್ರಸಾದ ವಿತರಣೆ ನಡೆಯಿತು.

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪತ್ತನಾಜೆ ಉತ್ಸವ | ಪಲ್ಲಕ್ಕಿ ಉತ್ಸವ, ವಸಂತ ಪೂಜೆ | ಸಾವಿರಾರು ಭಕ್ತಾದಿಗಳಿಗೆ ಪ್ರಸಾದ ರೂಪದಲ್ಲಿ ಫಲವಸ್ತುಗಳ ವಿತರಣೆ Read More »

ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ರಾತ್ರಿ ಪತ್ತನಾಜೆ ಉತ್ಸವ

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮೇ 24ರಂದು ರಾತ್ರಿ ಪತ್ತನಾಜೆ ಉತ್ಸವ ನಡೆಯಲಿದೆ. ಮಧ್ಯಾಹ್ನ ವಿಶೇಷ ಪೂಜೆ, ಸಂಜೆ ಶ್ರೀ ದೇವರ ನಿತ್ಯ ಬಲಿ -ಉತ್ಸವದಲ್ಲಿ ಉಡಿಕೆ, ಚೆಂಡೆ, ವಾದ್ಯ ಸುತ್ತು ಪಲ್ಲಕಿ ಉತ್ಸವ ಮತ್ತು ಸೇವೆ, ವಸಂತ ಪೂಜೆ ಸೇವೆ ಮಾಡಿಸಿದ ಭಕ್ತರಿಗೆ ಪ್ರಸಾದ ವಿತರಣೆ ನಡೆಯಲಿದೆ. ದೇವರು ಗರ್ಭಗುಡಿ ಪ್ರವೇಶಿಸಿದ ಬಳಿಕ ಪತ್ತನಾಜೆ ಉತ್ಸವದ ಪ್ರಸಾದ ರೂಪವಾಗಿ ಫಲವಸ್ತುಗಳನ್ನು ದೇವಳದ ಹೊರಾಂಗಣದಲ್ಲಿ ಭಕ್ತಾದಿಗಳಿಗೆ ವಿತರಣೆ ಮಾಡಲಾಗುವುದು ಎಂದು ದೇವಸ್ಥಾನದ

ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ರಾತ್ರಿ ಪತ್ತನಾಜೆ ಉತ್ಸವ Read More »

ಅರ್ಬಿ ಕುಂತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ‘ಶಿವಂ’ ಸಭಾಂಗಣ ಉದ್ಘಾಟನೆ | ಸಾಮೂಹಿಕ ಕುಂಕುಮಾರ್ಚನೆ, ಲಲಿತ ಸಸ್ರನಾಮ ಪಾರಾಯಣ

ಪುತ್ತೂರು: ಅರ್ಬಿ ಕುಂತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ “ಶಿವಂ” ಸಭಾಂಗಣದ ಉದ್ಘಾಟನೆ ಪ್ರಯುಕ್ತ ಸಾಮೂಹಿಕ ಕುಂಕುಮಾರ್ಚನೆ ಹಾಗೂ ಲಲಿತ ಸಹಸ್ರನಾಮ ಪಾರಾಯಣ ದೇವಾಲಯ ಸಂವರ್ಧನ ಸಮಿತಿ ಶ್ರೀ ಪಾರ್ವತಿ ಬಳಗದಿಂದ ನೆರವೇರಿಸಲಾಯಿತು. ಎಡನೀರು ಶ್ರೀ ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮಿಯವರು ಉಪಸ್ಥಿತರಿದ್ದರು. 25 ಮಂದಿ ಮಹಿಳೆಯರು ಈ ಪುಣ್ಯ ಕಾರ್ಯದಲ್ಲಿ ಪಾಲ್ಗೊಂಡಿದ್ದು, ಕೃಷ್ಣ ವೇಣಿ ಪ್ರಸಾದ್ ಮುಳಿಯ ಅವರು ದೇವಿ ಅಪರಾಧ ಕ್ಷಮಾಪಣ ಸ್ತೋತ್ರವನ್ನು ಹೇಳಿಕೊಡುವುದರೊಂದಿಗೆ, ಅರ್ಚನೆಯ ವಿಷೇಶತೆಯನ್ನು ತಿಳಿಸಿದರು, ಪ್ರಭಾವತಿ ಕಾರ್ಯಕ್ರಮ ನಿರ್ವಹಣೆ ಮಾಡಿದರು, 

ಅರ್ಬಿ ಕುಂತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ‘ಶಿವಂ’ ಸಭಾಂಗಣ ಉದ್ಘಾಟನೆ | ಸಾಮೂಹಿಕ ಕುಂಕುಮಾರ್ಚನೆ, ಲಲಿತ ಸಸ್ರನಾಮ ಪಾರಾಯಣ Read More »

ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರತಿಷ್ಠಾ ವರ್ಧಂತ್ಯುತ್ಸವ | ಪಲ್ಲಕಿ ಉತ್ಸವ, ಬಂಡಿ ಉತ್ಸವ

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರತಿಷ್ಠಾ ವರ್ಧಂತ್ಯುತ್ಸವ ಮಂಗಳವಾರ ದೇವಳದ ತಂತ್ರಿ ಬ್ರಹ್ಮಶ್ರೀ ಕುಂಟಾರು ರವೀಶ ತಂತ್ರಿಯವರ ನೇತೃತ್ವದಲ್ಲಿ ನಡೆಯಿತು. ದೇವಳದ ಪ್ರಧಾನ ಅರ್ಚಕರಾದ ವೇ.ಮೂ ವಸಂತ ಕೆದಿಲಾಯ ಮತ್ತು ವೇ. ಮೂ.ವಿ.ಎಸ್ ಭಟ್ ಅವರ ವೈದಿಕತ್ವದಲ್ಲಿ ಬೆಳಿಗ್ಗೆ ಗಣಪತಿ ಹೋಮ, ಚಂಡಿಕಾ ಹೋಮ, ಶತರುದ್ರಾ ನಡೆಯಿತು.ರಾತ್ರಿ ಶ್ರೀ ದೇವರ ಉತ್ಸವ ಬಲಿ ಹೊರಟು ಹೊರಾಂಗಣದಲ್ಲಿ ಉತ್ಸವ, ಪಲ್ಲಕಿ ಉತ್ಸವ, ಬಂಡಿ ಉತ್ಸವ ನಡೆಯಿತು. ಈ ಸಂದರ್ಭದಲ್ಲಿ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ

ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರತಿಷ್ಠಾ ವರ್ಧಂತ್ಯುತ್ಸವ | ಪಲ್ಲಕಿ ಉತ್ಸವ, ಬಂಡಿ ಉತ್ಸವ Read More »

ಮೇ 21 : ಕುದ್ಮಾರು ಗ್ರಾಮದ ಶ್ರೀ ರಕ್ತೇಶ್ವರಿ ಹಾಗೂ ಪರಿವಾರ ದೈವಗಳ ದೈವಸ್ಥಾನದಲ್ಲಿ ಪ್ರತಿಷ್ಠಾ ಮಹೋತ್ಸವ

ಕಡಬ: ತಾಲೂಕಿನ ಕುದ್ಮಾರು ಗ್ರಾಮದ ಶ್ರೀ ರಕ್ತೇಶ್ವರಿ ಹಾಗೂ ಪರಿವಾರ ದೈವಗಳ ದೈವಸ್ಥಾನದಲ್ಲಿ ಪ್ರತಿಷ್ಠಾ ಮಹೋತ್ಸವ ಮೇ 21 ಬುಧವಾರ ನಡೆಯಲಿದೆ. ಶ್ರೀ ದೈವಸ್ಥಾನದ ಶ್ರೀ ರಕ್ತೇಶ್ವರಿ, ಕುಪ್ಪೆ ಪಂಜುರ್ಲಿ, ವರ್ಣರ ದೈವಗಳ ಪುನಃ  ಪ್ರತಿಷ್ಠಾ ಮಹೋತ್ಸವ ನಡೆಯಲಿದೆ. ಈ ಕಾರ್ಯಕ್ರಮಗಳಿಗೆ ಕುಟುಂಬ ಸಮೇತರಾಗಿ ಆಗಮಿಸಿ ಶ್ರೀ ದೈವಗಳ ಗಂಧ ಪ್ರಸಾದ ಸ್ವೀಕರಿಸಿ ದೈವಗಳ ಕೃಪೆಗೆ ಪಾತ್ರರಾಗಬೇಕಾಗಿ ಪದ್ಮಯ್ಯ ಗೌಡ ಕೆಡೆಂಜಿ ತಿಳಿಸಿದ್ದಾರೆ.

ಮೇ 21 : ಕುದ್ಮಾರು ಗ್ರಾಮದ ಶ್ರೀ ರಕ್ತೇಶ್ವರಿ ಹಾಗೂ ಪರಿವಾರ ದೈವಗಳ ದೈವಸ್ಥಾನದಲ್ಲಿ ಪ್ರತಿಷ್ಠಾ ಮಹೋತ್ಸವ Read More »

ಆರೇಲ್ತಡಿ ಕೆಡೆಂಜೊಡಿತ್ತಾಯ ಹಾಗೂ ಪರಿವಾರ ದೈವಗಳ ಪುನರ್ ಪ್ರತಿಷ್ಠೆ, ಬ್ರಹ್ಮಕಲಶೋತ್ಸವ | ಧಾರ್ಮಿಕ ಸಭಾ ಕಾರ್ಯಕ್ರಮ | ಸಮಾಜದ ಜನರ ಮನಸ್ಸು ಒಂದಾಗುವ ನಿಟ್ಟಿನಲ್ಲಿ ಜೀರ್ಣೋದ್ಧಾರ ಆಗಿದೆ : ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ | ಆರೇಲ್ತಡಿ ದೈವಗಳು ಸಂಘಟನಾತ್ಮಕವಾಗಿ ತೊಡಗಿಸಿಕೊಂಡವರಿಗೆ ಅಭಿವೃದ್ಧಿಯ ಇಚ್ಛೆ ನೀಡಿದೆ : ನಳಿನ್‍ ಕುಮಾರ್ ಕಟೀಲ್‍ | ಧಾರ್ಮಿಕ ನೆಲೆಗಟ್ಟಿನಲ್ಲಿ ಬದುಕುವವರು ಕರಾವಳಿಗರು : ಭಾರತಿ ಶೆಟ್ಟಿ | ಧರ್ಮದ ಕುರಿತು ಮುಂದಿನ ಪೀಳಿಗೆಗೆ ತಿಳಿಸುವ ಅಗತ್ಯವಿದೆ: ಭಾಗೀರಥಿ ಮುರುಳ್ಯ | ಸಾವಿರಾರು ಹೃದಯ, ಮನಸ್ಸುಗಳು ಸೇರಿ ಆರೇಲ್ತಡಿ ದೇವಭೂಮಿಯಾಗಿದೆ : ಸಂಜೀವ ಮಠಂದೂರು

ಕಡಬ: ಮೇ 12 ರಿಂದ 16 ರ ತನಕ ನಡೆಯುವ ತಾಲೂಕಿನ ಆರೇಲ್ತಡಿ ಕೆಡೆಂಜೊಡಿತ್ತಾಯ ಹಾಗೂ ಪರಿವಾರ ದೈವಗಳ ಪ್ರತಿಷ್ಠೆ, ಬ್ರಹ್ಮಕಲಶ ಹಾಗೂ ವಾರ್ಷಿಕ ನೇಮೋತ್ಸವದ ಧಾರ್ಮಿಕ ಸಭಾ ಕಾರ್ಯಕ್ರಮ ಮಂಗಳವಾರ ನಡೆಯಿತು. ಸಮಾಜದ ಜನರ ಮನಸ್ಸು ಒಂದಾಗುವ ನಿಟ್ಟಿನಲ್ಲಿ ಜೀರ್ಣೋದ್ಧಾರ ಆಗಿದೆ : ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಶ್ರೀಧಾಮ ಮಾಣಿಲದ ಮೋಹನದಾಸ ಪರಮಹಂಸ ಸ್ವಾಮೀಜಿ ಆಶೀರ್ವಚನ ನೀಡಿ, ತಾಯಿ ಪ್ರೀತಿಯೊಟ್ಟಿಗೆ ಕಾಲ ಕಾಲಕ್ಕೆ ಬರುವ ನಲ್ಮೆ ಗೆಲ್ಮೆ, ಮನಸ್ಸಿಗೆ ತನ್ಮಯ

ಆರೇಲ್ತಡಿ ಕೆಡೆಂಜೊಡಿತ್ತಾಯ ಹಾಗೂ ಪರಿವಾರ ದೈವಗಳ ಪುನರ್ ಪ್ರತಿಷ್ಠೆ, ಬ್ರಹ್ಮಕಲಶೋತ್ಸವ | ಧಾರ್ಮಿಕ ಸಭಾ ಕಾರ್ಯಕ್ರಮ | ಸಮಾಜದ ಜನರ ಮನಸ್ಸು ಒಂದಾಗುವ ನಿಟ್ಟಿನಲ್ಲಿ ಜೀರ್ಣೋದ್ಧಾರ ಆಗಿದೆ : ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ | ಆರೇಲ್ತಡಿ ದೈವಗಳು ಸಂಘಟನಾತ್ಮಕವಾಗಿ ತೊಡಗಿಸಿಕೊಂಡವರಿಗೆ ಅಭಿವೃದ್ಧಿಯ ಇಚ್ಛೆ ನೀಡಿದೆ : ನಳಿನ್‍ ಕುಮಾರ್ ಕಟೀಲ್‍ | ಧಾರ್ಮಿಕ ನೆಲೆಗಟ್ಟಿನಲ್ಲಿ ಬದುಕುವವರು ಕರಾವಳಿಗರು : ಭಾರತಿ ಶೆಟ್ಟಿ | ಧರ್ಮದ ಕುರಿತು ಮುಂದಿನ ಪೀಳಿಗೆಗೆ ತಿಳಿಸುವ ಅಗತ್ಯವಿದೆ: ಭಾಗೀರಥಿ ಮುರುಳ್ಯ | ಸಾವಿರಾರು ಹೃದಯ, ಮನಸ್ಸುಗಳು ಸೇರಿ ಆರೇಲ್ತಡಿ ದೇವಭೂಮಿಯಾಗಿದೆ : ಸಂಜೀವ ಮಠಂದೂರು Read More »

ವಿಜೃಂಭಣೆಯಿಂದ ಜರಗಿದ ಶ್ರೀ ದುರ್ಗಾಮಲ್ಲಿಕಾರ್ಜುನ ದೇವರ ಪ್ರತಿಷ್ಠೆ | ಜಟ್ಟಿಮನೆ ತರವಾಡಿನ ಗೃಹಪ್ರವೇಶ ಹಾಗೂ ಗುಳಿಗ ದೈವದ ಪ್ರತಿಷ್ಠಾ ಮಹೋತ್ಸವ

ಕೊಟ್ಲಂಗಾಡ್‍: ಶ್ರೀ ದುರ್ಗಾಮಲ್ಲಿಕಾರ್ಜುನ (ಜಟ್ಟಿ ಮನೆ) ತರವಾಡು ಟ್ರಸ್ಟ್ ನಿಂದ ಶ್ರೀ ದುರ್ಗಾಮಲ್ಲಿಕಾರ್ಜುನ ದೇವರು, ಜಟ್ಟಿಮನೆ ತರವಾಡಿನ ಗೃಹಪ್ರವೇಶ ಹಾಗೂ ಗುಳಿಗ ದೈವದ ಪ್ರತಿಷ್ಠಾ ಮಹೋತ್ಸವ ಕೇರಳ ರಾಜ್ಯದ ಚಿತ್ತಾರಿ ಕೊಟ್ಲಂಗಾಡ್‍ ನಲ್ಲಿ ವಿವಿಧ ಧಾರ್ಮಿಕ, ಸಾಂಸ್ಖೃತಿಕ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ಜರಗಿತು. ಮಲ್ಲವ ಸಾಮ್ರಾಜ್ಯದ ಗುರು ಪರಂಪರಾನುಗತ ಮಹಾಮಹತ್ತಿನ ಭುವನಗಿರಿ ಸಂಸ್ಥಾನ ಮಠಾಧ್ಯಕ್ಷರಾದ ಶಕ್ತಿ ವಿಶಿಷ್ಟಾದ್ಯ್ಯೆತ ವೇದಾಂತ ಆಚಾರ್ಯ ಕೆಳದಿ ಸಂಸ್ಥಾನ ರಾಜಗುರು ಶ್ರೀ ಷ. ಬ್ರ ಮರುಳಸಿದ್ಧ ಶಿವಾಚಾರ್ಯ ಮಹಾಸ್ವಾಮಿಗಳ ಶುಭಾಶೀರ್ವಾದಗಳೊಂದಿಗೆ, ಚಿತ್ತಾರಿ ಬಾರಿಕ್ಕಾಡು ಬ್ರಹ್ಮಶ್ರೀ

ವಿಜೃಂಭಣೆಯಿಂದ ಜರಗಿದ ಶ್ರೀ ದುರ್ಗಾಮಲ್ಲಿಕಾರ್ಜುನ ದೇವರ ಪ್ರತಿಷ್ಠೆ | ಜಟ್ಟಿಮನೆ ತರವಾಡಿನ ಗೃಹಪ್ರವೇಶ ಹಾಗೂ ಗುಳಿಗ ದೈವದ ಪ್ರತಿಷ್ಠಾ ಮಹೋತ್ಸವ Read More »

error: Content is protected !!
Scroll to Top