ಮೇ 12 ರಿಂದ 16 : ಆರೇಲ್ತಡಿ ಕೆಡೆಂಜೊಡಿತ್ತಾಯ ಹಾಗೂ ಪರಿವಾರ ದೈವಗಳ ಪ್ರತಿಷ್ಠೆ, ಬ್ರಹ್ಮಕಲಶ, ನೇಮೋತ್ಸವ | ಇಂದು ನಡೆಯಿತು ಬೃಹತ್ ಹೊರೆಕಾಣಿಕೆ ಮೆರವಣಿಗೆ
ಕಡಬ: ತಾಲೂಕಿನ ಆರೇಲ್ತಡಿ ಕೆಡೆಂಜೊಡಿತ್ತಾಯ ಹಾಗೂ ಪರಿವಾರ ದೈವಗಳ ಪ್ರತಿಷ್ಠೆ, ಬ್ರಹ್ಮಕಲಶ ಹಾಗೂ ನೇಮೋತ್ಸವ ಮೇ 12 ರಿಂದ 16 ರ ತನಕ ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದ್ದು, ಕಾರ್ಯಕ್ರಮದ ಅಂಗವಾಗಿ ಇಂದು ಹೊರೆಕಾಣಿಕೆ ಮೆರವಣಿಗೆ ನಡೆಯಿತು. ಇಂದು ಬೆಳಿಗ್ಗೆ 9.30 ಕ್ಕೆ ಮುಗೇರು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಿಂದ ಹೊರೆಕಾಣಿಕೆ ಮೆರವಣಿಗೆ ಹೊರಟು ಸವಣೂರು ಪುದುಬೆಟ್ಟು ಬಸದಿಯ ಮೂಲಕ ದೈವಸ್ಥಾನಕ್ಕೆ ಆಗಮಿಸಿ ಶ್ರೀ ದೈವಸ್ಥಾನಕ್ಕೆ ಸಮರ್ಪಣೆಯಾಯಿತು. ಸಂಜೆ ಅಲಂಕಾರ ಸೇವೆ, ಸ್ವಚ್ಛತೆ, ತಂತ್ರಿಗಳ ಆಗಮನ, ರಾತ್ರಿ 7 […]










