ನಂದಿ ರಥಯಾತ್ರೆ ಪುತ್ತೂರು ಪುರಪ್ರವೇಶ : ಧಾರ್ಮಿಕ ಸಭೆ | ಎಂಡೋ, ರಸಗೊಬ್ಬರ ವಿರುದ್ಧ ಹೋರಾಟಕ್ಕೆ ಗೋವನ್ನು ಉಳಿಸಬೇಕು : ಶ್ರೀಕಾಂತ್ ಶೆಟ್ಟಿ
ಪುತ್ತೂರು: ಗೋಸೇವಾ ಗತಿವಿಧಿ ಕರ್ನಾಟಕ, ರಾಧಾ ಸುರಭಿ ಗೋಮಂದಿರ, ರಾಷ್ಟ್ರೀಯ ಗೋಸೇವಾ ಸಂಸ್ಥಾನ ಟ್ರಸ್ಟ್, ನಂದಿ ರಥಯಾತ್ರೆ ಸಂಚಾಲನ ಸಮಿತಿ ಪುತ್ತೂರು ಇದರ ವತಿಯಿಂದ ಪುತ್ತೂರಿಗೆ ಆಗಮಿಸಿದ ನಂದಿ ರಥ ಯಾತ್ರೆಗೆ ದರ್ಬೆಯಲ್ಲಿ ಮೆರವಣಿಗೆಯೊಂದಿಗೆ ಸ್ವಾಗತಿಸಲಾಯಿತು. ದರ್ಬೆಯಲ್ಲಿ ಎಡನೀರು ಸಂಸ್ಥಾನದ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾಂಗಳವರು ದೇಶಿ ನಂದಿಗೆ ಹಾರಾರ್ಪಣೆ ಮಾಡಿ ಶ್ರೀ ಕೃಷ್ಣನ ವಿಗ್ರಹಕ್ಕೆ ಪುಷ್ಪಾರ್ಚಣೆ ಮಾಡಿದರು. ಡಾ. ಸಚಿನ್ ಶಂಕರ್ ಹಾರಕೆರೆಯವರು ತೆಂಗಿನ ಕಾಯಿ ಒಡೆಯುವ ಮೂಲಕ ನಂದಿ ರಥಯಾತ್ರೆಗೆ ಚಾಲನೆ ನೀಡಿದರು. ಈ […]










