ಧಾರ್ಮಿಕ

ಪರ್ಯಾಯ ಸಂಭ್ರಮದಲ್ಲಿ ಉಡುಪಿ : ಇಂದು ರಾತ್ರಿಯಿಂದ ಧಾರ್ಮಿಕ ವಿಧಿಗಳು ಆರಂಭ

ಮೊದಲ ಸಲ ಪರ್ಯಾಯ ಪೀಠವೇರಲಿರುವ ಶೀರೂರು ಮಠಾಧೀಶ ಶ್ರೀ ವೇದವರ್ಧನ ತೀರ್ಥ ಶ್ರೀಪಾದರು ಉಡುಪಿ: ಶೀರೂರು ಮಠಾಧೀಶ ಶ್ರೀ ವೇದವರ್ಧನ ತೀರ್ಥ ಶ್ರೀಪಾದರ ಪ್ರಥಮ ಪರ್ಯಾಯ ಮಹೋತ್ಸವದ ಸರ್ವ ಸಿದ್ಧತೆಗಳು ಪೂರ್ಣಗೊಂಡಿದ್ದು, ಉಡುಪಿ ಜನತೆಯ ಸಹಕಾರದೊಂದಿಗೆ ಶ್ರದ್ಧಾ–ಭಕ್ತಿಯಿಂದ, ಅತ್ಯಂತ ವ್ಯವಸ್ಥಿತ ಹಾಗೂ ವೈಭವಯುತವಾಗಿ ಪರ್ಯಾಯ ಮಹೋತ್ಸವವನ್ನು ನಡೆಸಲು ಪೊಡವಿಗೊಡೆಯ ಶ್ರೀಕೃಷ್ಣನ ನಗರಿ ಉಡುಪಿ ಸಜ್ಜಾಗಿದೆ. ಪರ್ಯಾಯ ಮಹೋತ್ಸವದಲ್ಲಿ ಸುಮಾರು 2 ಲಕ್ಷಕ್ಕೂ ಅಧಿಕ ಭಕ್ತರು ಭಾಗವಹಿಸುವ ನಿರೀಕ್ಷೆ ಇದ್ದು, ಜನವರಿ 17ರ ರಾತ್ರಿ ಸಹ ಸಾರ್ವಜನಿಕ ಅನ್ನ […]

ಪರ್ಯಾಯ ಸಂಭ್ರಮದಲ್ಲಿ ಉಡುಪಿ : ಇಂದು ರಾತ್ರಿಯಿಂದ ಧಾರ್ಮಿಕ ವಿಧಿಗಳು ಆರಂಭ Read More »

ಧಾರ್ಮಿಕ, ವೈಜ್ಞಾನಿಕ ಮತ್ತು ಪಾರಂಪರಿಕವಾಗಿ‘ಮಕರ ಸಂಕ್ರಾಂತಿ’ಯ ವಿಶೇಷತೆ

ಪ್ರತಿಯೊಂದು ಜೀವಿಗಳಿಗೂ ಮರುಜನುಮವೆಂಬುವಂತೆ ಹೊಸದಿನವನ್ನು ಪರಿಚಯಿಸಲು ಬೆಳಗು ನೀಡಿ ಎಚ್ಚರಿಸುವ ದಿನಪನು ಪ್ರಕೃತಿದತ್ತವಾಗಿ ಧನು ರಾಶಿಯಿಂದ ಮಕರ ರಾಶಿಗೆ ಪ್ರವೇಶಿಸುವಂತಹ ಸಂದರ್ಭವನ್ನು “ಮಕರ ಸಂಕ್ರಾಂತಿ”ಎಂದು ಕರೆಯಲಾಗುತ್ತದೆ. ಧಾರ್ಮಿಕವಾಗಿ ಹೇಳುವುದಾದರೆ ಮಕರ ಸಂಕ್ರಾಂತಿಯಂದು ಮುಂಜಾನೆ ತನು, ಮನ, ಮನೆಗಳನ್ನು ಶುಚಿಗೊಳಿಸಿ, ಮನೆ ದೇವರಿಗೆ ಪೂಜೆ ಸಲ್ಲಿಸಿ, ಭೂತ ಚಾವಡಿಯಲ್ಲಿ ದೀಪ ಹಚ್ಚಿ ನಮಸ್ಕರಿಸಿ, ಹಿರಿಯರ ಆಶೀರ್ವಾದ ಪಡೆದು, ದೇವಸ್ಥಾನಕ್ಕೆ ಪೂಜೆಗೆ ಹೋಗಿ ಬರುವುದು ನಮ್ಮ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಂಡುಬರುವ ಪದ್ಧತಿ. ಅದೇ ರೀತಿ ರಾಗಿ, ಗೋಧಿ, ಜೋಳ

ಧಾರ್ಮಿಕ, ವೈಜ್ಞಾನಿಕ ಮತ್ತು ಪಾರಂಪರಿಕವಾಗಿ‘ಮಕರ ಸಂಕ್ರಾಂತಿ’ಯ ವಿಶೇಷತೆ Read More »

ಇಂದು ಪವಿತ್ರ ಮಕರ ಜ್ಯೋತಿ ದರ್ಶನ : ಶಬರಿಮಲೆಯಲ್ಲಿ ಸೇರಿದ್ದಾರೆ ಲಕ್ಷಾಂತರ ಅಯ್ಯಪ್ಪ ಭಕ್ತರು

ಈ ಸಲ ದಾಖಲೆ ಸಂಖ್ಯೆಯ ಭಕ್ತರಿಂದ ಶಬರಿಮಲೆ ಯಾತ್ರೆ ; ಕಾಣಿಕೆ ಸಂಗ್ರಹ ಏರಿಕೆ ಶಬರಿಮಲೆ : ಮಕರ ಸಂಕ್ರಾಂತಿಯ ಪವಿತ್ರ ದಿನವಾದ ಇಂದು ಪೊನ್ನಂಬಲಮೇಡು ಬೆಟ್ಟದಲ್ಲಿ ಮೂಡುವ ಮಕರ ಜ್ಯೋತಿ ದರ್ಶನಕ್ಕಾಗಿ ಲಕ್ಷಾಂತರ ಭಕ್ತರು ಶಬರಿಮಲೆಯಲ್ಲಿ ಕಾಯುತ್ತಿದ್ದಾರೆ. ಮಕರ ಜ್ಯೋತಿ ದರ್ಶನಕ್ಕಾಗಿ ಶಬರಿಮಲೆಗೆ ಈಗಾಗಲೇ ಅಪಾರ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದಾರೆ. ಸಾಗರೋಪಾದಿಯಲ್ಲಿ ಇನ್ನೂ ಆಗಮಿಸುತ್ತಲೇ ಇದ್ದಾರೆ. ಮಕರ ಜ್ಯೋತಿ ದರ್ಶನವಾಗುವುದರೊಂದಿಗೆ ಅಯ್ಯಪ್ಪ ಭಕ್ತರು ಪುನೀತರಾಗುತ್ತಾರೆ. ಶಬರಿಮಲೆ ಯಾತ್ರೆ ಇನ್ನೂ ಕೆಲವು ದಿನ ನಡೆಯುವುದಾದರೂ ಹೆಚ್ಚಿನವರು ಮಕರ

ಇಂದು ಪವಿತ್ರ ಮಕರ ಜ್ಯೋತಿ ದರ್ಶನ : ಶಬರಿಮಲೆಯಲ್ಲಿ ಸೇರಿದ್ದಾರೆ ಲಕ್ಷಾಂತರ ಅಯ್ಯಪ್ಪ ಭಕ್ತರು Read More »

ಬಾರ್ಯ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಕುಡಿಯುವ ಶುದ್ಧ ನೀರಿನ ಘಟಕದ ಉದ್ಘಾಟನೆ

ಉಪ್ಪಿನಂಗಡಿ: ಬಾರ್ಯ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಭಕ್ತಾದಿಗಳ ಅನುಕೂಲಕ್ಕಾಗಿ ಉಳಿ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಧರ್ಮದರ್ಶಿಯವರು ಸೇವಾ ರೂಪದಲ್ಲಿ ನೀಡಿದ ಶುದ್ಧ ಕುಡಿಯುವ ನೀರಿನ ಘಟಕವನ್ನು ಡಾ. ಯೋಗಿಂದ್ರ ಭಟ್ ಉಳಿ ಉದ್ಘಾಟಿಸಿ, ಶುಭ ಹಾರೈಸಿದರು. ಯಕ್ಷದ್ರುವ ಪಟ್ಲ ಫೌಂಡೇಶನ್ ಸ್ಥಾಪಕ ಅಧ್ಯಕ್ಷ ಭಾಗವತ ಪಟ್ಲ ಸತೀಶ್ ಶೆಟ್ಟಿ, ದೇವಸ್ಥಾನದ ಆಡಳಿತ ಸೇವಾ ಟ್ರಸ್ಟಿನ ಅಧ್ಯಕ್ಷ ಭಾಸ್ಕರ ಬಾರ್ಯ, ಕಾರ್ಯದರ್ಶಿ ಪ್ರಶಾಂತ ಪೈ, ಪವಿತ್ರ ಪಾಣಿ ಸೂರ್ಯನಾರಾಯಣ ಕುದ್ದಣ್ಣಾಯ, ಅರ್ಚಕ ಗುರುಪ್ರಸಾದ ನೂರಿತ್ತಾಯ, ವಾಣಿ ಶಿಕ್ಷಣ ಸಂಸ್ಥೆಯ

ಬಾರ್ಯ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಕುಡಿಯುವ ಶುದ್ಧ ನೀರಿನ ಘಟಕದ ಉದ್ಘಾಟನೆ Read More »

ಅಯೋಧ್ಯೆ ರಾಮ ಮಂದಿರದ 15 ಕಿ.ಮೀ. ಸುತ್ತಮುತ್ತ ಮಾಂಸಾಹಾರ ನಿಷೇಧ

ಆನ್‌ಲೈನ್‌ನಲ್ಲೂ ಮಾಂಸಾಹಾರ, ಮದ್ಯ ತರಿಸಿಕೊಳ್ಳಲು ಅವಕಾಶವಿಲ್ಲ ಲಖನೌ: ಅಯೋಧ್ಯೆಯ ರಾಮ ಮಂದಿರದ 15 ಕಿ.ಮೀ ವ್ಯಾಪ್ತಿಯಲ್ಲಿ ಮಾಂಸಾಹಾರ ಪದಾರ್ಥಗಳ ವಿತರಣೆಯನ್ನ ನಿಷೇಧಿಸಲಾಗಿದೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ. ಮಾಂಸಾಹಾರ ಪದಾರ್ಥಗಳನ್ನ ಪೂರೈಕೆ ಮಾಡುತ್ತಿರುವ ಬಗ್ಗೆ ದೂರುಗಳು ಕೇಳಿಬಂದ ಹಿನ್ನೆಲೆಯಲ್ಲಿ ʻಪಂಚಕೋಶ ಪರಿಕ್ರಮʼದ ಅಡಿಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದಿದ್ದಾರೆ. ಅಯೋಧ್ಯೆಯ ಕೆಲವು ಹೋಟೆಲ್‌ಗಳು ಮತ್ತು ಹೋಂ ಸ್ಟೇಗಳು ಅತಿಥಿಗಳಿಗೆ ಮಾಂಸಾಹಾರ ಮತ್ತು ಮದ್ಯ ಪೂರೈಕೆ ಮಾಡುತ್ತಿವೆ ಎನ್ನುವ ಆರೋಪ ಕೇಳಿಬಂದಿದೆ. ಅಂತಹ ಚಟುವಟಿಕೆಗಳಿಂದ ದೂರ ಇರುವಂತೆ ಅಧಿಕಾರಿಗಳು

ಅಯೋಧ್ಯೆ ರಾಮ ಮಂದಿರದ 15 ಕಿ.ಮೀ. ಸುತ್ತಮುತ್ತ ಮಾಂಸಾಹಾರ ನಿಷೇಧ Read More »

ಮಹಾಭಾರತ ಸರಣಿಯ 104ನೇ ತಾಳಮದ್ದಳೆ, ಸಿಂಹಬಲ ಕೀಚಕ

ಉಪ್ಪಿನಂಗಡಿ: ಶ್ರೀ ಅಯ್ಯಪ್ಪ ಸ್ವಾಮಿ ಭಕ್ತವೃಂದದ 22ನೇ ವರ್ಷದ ದೀಪೋತ್ಸವದ ಪ್ರಯುಕ್ತ ಶ್ರೀ ಸಹಸ್ರಲಿಂಗೇಶ್ವರ ದೇವಾಲಯದ ಕಾಳಿಕಾಂಬ ವೇದಿಕೆಯಲ್ಲಿ ಸಿಂಹಬಲ ಕೀಚಕ ತಾಳಮದ್ದಳೆ ಜರಗಿತು. ಶ್ರೀ ಕಾಳಿಕಾಂಬ ಯಕ್ಷಕಲಾ ಟ್ರಸ್ಟ್ ರಿ. ಇದರ 50ನೇ ವರ್ಷದ ನಿಮಿತ್ತ ನಡೆಸಲಾಗುತ್ತಿರುವ ಶ್ರೀ ಮಹಾಭಾರತ ಸರಣಿಯಲ್ಲಿ ಕವಿ ಬೊಟ್ಟಿಕೆರೆ ಪುರುಷೋತ್ತಮ ಪೂಂಜ ವಿರಚಿತ ಪ್ರಸಂಗದಲ್ಲಿ ಭಾಗವತರಾಗಿ ಪದ್ಮನಾಭ ಕುಲಾಲ್, ಸುರೇಶ ರಾವ್ ಬಿ., ಹಿಮ್ಮೇಳದಲ್ಲಿ ಶ್ರೀಪತಿ ಭಟ್, ಚಂದ್ರ ಶೇಖರ ಆಚಾರ್ಯ ಗೇರುಕಟ್ಟೆ, ಮೋಹನ ಶರವೂರು,ದಿವಾಕರ ಆಚಾರ್ಯ ನೇರೆಂಕಿ, ಪ್ರಚೇತ್

ಮಹಾಭಾರತ ಸರಣಿಯ 104ನೇ ತಾಳಮದ್ದಳೆ, ಸಿಂಹಬಲ ಕೀಚಕ Read More »

ಜ.16 – ವಿಟ್ಲ ಜಾತ್ರಾ ಪ್ರಯುಕ್ತ ಸಮರ್ಪಣ್ ಕಲೋತ್ಸವ 2026: ಆಮಂತ್ರಣ ಪತ್ರಿಕೆ ಬಿಡುಗಡೆ

ವಿಟ್ಲ: ಶ್ರೀ ಪಂಚಲಿಂಗೇಶ್ವರ ದೇವರ ಕಾಲಾವಧಿ ಜಾತ್ರೆಯ ಸಲುವಾಗಿ ಜ. 16 ರಂದು ಸಮರ್ಪಣ್ ವಿಟ್ಲ ಇವರಿಂದ ‘ಸಮರ್ಪಣ್ ಕಲೋತ್ಸವ 2026’ ಸಾಂಸ್ಕೃತಿಕ ಕಾರ್ಯಕ್ರಮ, ಸಾಧಕರಿಗೆ ಗೌರವ ಸಮರ್ಪಣೆ, ವಿದ್ಯಾನಿಧಿ ‌ಸಮರ್ಪಣೆ ನಡೆಯಲಿದ್ದು, ಇದರ ಆಮಂತ್ರಣ ಪತ್ರಿಕೆಯನ್ನು ವಿಟ್ಲದ ಹಿರಿಯ ಸ್ವಯಂಸೇವಕ ಈಶ್ವರ ಡಿ. ಕೂಜಪ್ಪಾಡಿ ಅವರು ಬಿಡುಗಡೆ ಮಾಡಿದರು. ಸಮರ್ಪಣ್ ಕಲೋತ್ಸವದಲ್ಲಿ ಚೈತನ್ಯ ಕಲಾವಿದರು ಬೈಲೂರು ಅವರಿಂದ ರಾಘು ಮಾಸ್ಟ್ರು ಎಂಬ ತುಳು ಹಾಸ್ಯಮಯ ನಾಟಕ, ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ಆಮಂತ್ರಣ ಬಿಡುಗಡೆ ಕಾರ್ಯಕ್ರಮದಲ್ಲಿ ಸಮರ್ಪಣ್

ಜ.16 – ವಿಟ್ಲ ಜಾತ್ರಾ ಪ್ರಯುಕ್ತ ಸಮರ್ಪಣ್ ಕಲೋತ್ಸವ 2026: ಆಮಂತ್ರಣ ಪತ್ರಿಕೆ ಬಿಡುಗಡೆ Read More »

ತಿರುಪತಿ : ದೇವಳದ ಗೋಪುರ ಏರಿ ಅವಾಂತರ ಸೃಷ್ಟಿಸಿದ ಕುಡುಕ

ರಾತ್ರಿ ಭದ್ರತಾ ಸಿಬ್ಬಂದಿ ಕಣ್ಣು ತಪ್ಪಿಸಿ ಗೋಪುರ ಏರಿದ ಕುಡುಕ ತಿರುಪತಿ : ಕುಡುಕನೊಬ್ಬ ತಿರುಪತಿ ದೇಗುಲದ ಕಂಪೌಂಡ್ ಹಾರಿ ದೇಗುಲದ ಆವರಣ ಪ್ರವೇಶಿಸಿ ಗೋಪುರ ಏರಿ ಅವಾಂತರ ಸೃಷ್ಟಿಸಿದ ಆಘಾತಕಾರಿ ಘಟನೆಯೊಂದು ಸಂಭವಿಸಿದೆ. ತಿರುಪತಿಯ ಗೋವಿಂದರಾಜ ಸ್ವಾಮಿ ದೇವಸ್ಥಾನದಲ್ಲಿ ಶುಕ್ರವಾರ ರಾತ್ರಿ ಈ ಘಟನೆ ಸಂಭವಿಸಿದೆ. ದೇಗುಲದಲ್ಲಿ ‘ಏಕಾಂತ ಸೇವೆ’ ಮುಗಿದ ಸಂದರ್ಭದಲ್ಲಿ ಆಗಂತುಕ ಭದ್ರತಾ ಪಡೆಗಳ ಕಣ್ಣು ತಪ್ಪಿಸಿ ಕಂಪೌಂಡ್ ಹಾರಿ ಒಳಬಂದು ಏಕಾಏಕಿ ಗೋಪುರ ಏರಿ ಅಲ್ಲಿದ್ದ ಕಳಶಗಳನ್ನು ಎಳೆಯಲು ಯತ್ನಿಸಿದ್ದಾನೆ. ಇದು

ತಿರುಪತಿ : ದೇವಳದ ಗೋಪುರ ಏರಿ ಅವಾಂತರ ಸೃಷ್ಟಿಸಿದ ಕುಡುಕ Read More »

ಶಬರಿಮಲೆ : ಮಂಡಲ ಪೂಜೆ ಯಶಸ್ವಿ ಸಂಪನ್ನ

ಹರಿದು ಬರುತ್ತಿರುವ ಭಕ್ತ ಸಾಗರ ; 332.77 ಕೋ. ರೂ. ಆದಾಯ ಸಂಗ್ರಹ ಶಬರಿಮಲೆ : ಶಬರಿಮಲೆಯ ಈ ಯಾತ್ರಾ ಋತುವಿನ ಮಂಡಲ ಪೂಜೆ ಶನಿವಾರ ಸಂಪನ್ನಗೊಂಡಿತು. ಶನಿವಾರ ಬೆಳಗ್ಗೆ 10.10ರಿಂದ 11.30ರ ತನಕ ಮಂಡಲ ಪೂಜೆ ವಿಧಿಪೂರ್ವಕ ನೆರವೇರಿತು. ಸಂಪ್ರದಾಯದಂತೆ ರಾತ್ರಿ 10ಕ್ಕೆ ದೇವಸ್ಥಾನದ ಗರ್ಭಗುಡಿಯ ಬಾಗಿಲನ್ನು ಕೆಲವು ದಿನಗಳ ಮಟ್ಟಿಗೆ ಮುಚ್ಚಲಾಗಿದೆ. ಮುಂದಿನ ಹಂತವಾದ ಮಕರ ವಿಳಕ್ಕು ದರ್ಶನ ಯಾತ್ರೆಗಾಗಿ ಜ.30ರಂದು ಗರ್ಭಗುಡಿಯ ಬಾಗಿಲು ಮತ್ತೆ ತೆರೆಯಲಿದೆ. ನಂತರ ಮಕರ ಸಂಕ್ರಮಣದ ತನಕ ಅಯ್ಯಪ್ಪ

ಶಬರಿಮಲೆ : ಮಂಡಲ ಪೂಜೆ ಯಶಸ್ವಿ ಸಂಪನ್ನ Read More »

ಶ್ರೀ ಮಹಾಭಾರತ ಸರಣಿಯ 103 ನೇ ತಾಳಮದ್ದಳೆ

ಉಪ್ಪಿನಂಗಡಿ: ಶ್ರೀ ಕಾಳಿಕಾಂಬಾ ಯಕ್ಷ ಸೇವಾ ಟ್ರಸ್ಟ್ ಸ್ವರ್ಣ ಮಹೋತ್ಸವದ ನಿಮಿತ್ತ ನಡೆಸಲಾಗುತ್ತಿರುವ ಶ್ರೀ ಮಹಾಭಾರತ ಸರಣಿಯ 103ನೇ ತಾಳಮದ್ದಳೆ ಕಲಿಕೀಚಕ ಎಂಬ ಪ್ರಸಂಗ ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯಿತು. ಭಾಗವತರಾಗಿ ಪದ್ಮನಾಭ ಕುಲಾಲ್, ಬಿ. ಸುರೇಶ ರಾವ್ ಹಿಮ್ಮೇಳದಲ್ಲಿ ಶ್ರೀಪತಿ ಭಟ್ ಉಪ್ಪಿನಂಗಡಿ, ಚಂದ್ರಶೇಖರ ಆಚಾರ್ಯ ಪರಪ್ಪು ಭಾಗವಹಿಸಿದ್ದರು. ವಿರಾಟನಾಗಿ ದಿವಾಕರ ಆಚಾರ್ಯ ಗೇರುಕಟ್ಟೆ, ಮಂತ್ರಿ ಮಾತಂಗ ಮತ್ತು ಭೀಮಸೇನನಾಗಿ ಶ್ರೀಧರ ಎಸ್ ಪಿ ಕೃಷ್ಣಾಪುರ, ರಥಕಾರನಾಗಿ ಸತೀಶ ಶಿರ್ಲಾಲು, ಕೀಚಕನಾಗಿ ಜಯರಾಮ ಗೌಡ

ಶ್ರೀ ಮಹಾಭಾರತ ಸರಣಿಯ 103 ನೇ ತಾಳಮದ್ದಳೆ Read More »

error: Content is protected !!
Scroll to Top