ಮಂಡೆಕೋಲು ಮಹಾವಿಷ್ಣುಮೂರ್ತಿ ದೇವಸ್ಥಾನಕ್ಕೆ ಸಂಸದ, ಮಾಜಿ ಮುಖ್ಯಮಂತ್ರಿ ಡಿವಿಎಸ್ ಭೇಟಿ
ಸುಳ್ಯ: ಅಷ್ಟಬಂಧ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಶುಭವಸರದಲ್ಲಿರುವ ಮಂಡೆಕೋಲು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನಕ್ಕೆ ಸಂಸದ, ಮಾಜಿ ಮುಖ್ಯಮಂತ್ರಿ ಡಿ.ವಿ ಸದಾನಂದ ಗೌಡ ಅವರು ಮಂಗಳವಾರ ಭೇಟಿ ನೀಡಿದರು. ದೇವಸ್ಥಾನಕ್ಕೆ ಭೇಟಿ ನೀಡಿ ಪ್ರಸಾದ ಸ್ವೀಕರಿಸಿ ವ್ಯವಸ್ಥೆಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರಲ್ಲದೆ ಸ್ವಯಂಸೇವಕರಾಗಿ ದುಡಿದ ಎಲ್ಲರೊಂದಿಗೂ ಮಾತನಾಡಿ ಖುಷಿಪಡಿಸಿದರು. ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಕೇಶವಮೂರ್ತಿ ಹೆಬ್ಬಾರ್, ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಸದಾನಂದ ಮಾವಜಿ, ಪ್ರಧಾನ ಕಾರ್ಯದರ್ಶಿ ರಾಮಚಂದ್ರ ಮಾಸ್ತರ್, ಬ್ರಹ್ಮಕಲಶೋತ್ಸವ ಸಮಿತಿಯ ಆಧ್ಯಕ್ಷ ಶಿವಪ್ರಸಾದ್ ಉಗ್ರಾಣಿಮನೆ, ಪ್ರಧಾನ […]
ಮಂಡೆಕೋಲು ಮಹಾವಿಷ್ಣುಮೂರ್ತಿ ದೇವಸ್ಥಾನಕ್ಕೆ ಸಂಸದ, ಮಾಜಿ ಮುಖ್ಯಮಂತ್ರಿ ಡಿವಿಎಸ್ ಭೇಟಿ Read More »