ಯಕ್ಷಗಾನ ಕಲಾರಂಗದ 92ನೇ ಮನೆ ಹಸ್ತಾಂತರ
ಯಕ್ಷಗಾನ ಕಲಾರಂಗ ವಿದ್ಯಾಪೋಷಕ್ನ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಕುಸುಮಾ ಮತ್ತು ಶ್ರೀ ಕೃಷ್ಣ ಇವರ ಪುತ್ರಿ ಯಜ್ಞ ಇವಳಿಗೆ ಉದ್ಯಾವರದಲ್ಲಿ ಯಕ್ಷಗಾನ ಕಲಾರಂಗದ ಅಧ್ಯಕ್ಷ ಮತ್ತು ನಂದಕುಮಾರ್ ಎಸೋಸಿಯೇಟ್ಸ್ ನ ವರಿಷ್ಠರಾದ ಎಂ. ಗಂಗಾಧರ ರಾವ್ ಪ್ರಾಯೋಜಕತ್ವದಲ್ಲಿ ನಿರ್ಮಿಸಿದ ನೂತನ ಮನೆ ‘ನಂದಾದೀಪ’ವನ್ನು ಸೋದೆ ಮಠಾಧೀಶರಾದ ಶ್ರೀ ಶ್ರೀ ವಿಶ್ವವಲ್ಲಭತೀರ್ಥ ಶ್ರೀಪಾದರು ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು. ಸ್ವಾಮೀಜಿಯವರು ಅನುಗ್ರಹ ಸಂದೇಶದಲ್ಲಿ ಎಂ.ಗಂಗಾಧರ ರಾವ್ ಅವರುತಮ್ಮ ದುಡಿಮೆಯ ಒಂದು ಪಾಲನ್ನು ಸಮಾಜಕ್ಕೆ ಅರ್ಪಿಸಿ ಸಂತೋಷವನ್ನು ಹೊಂದುವ ವಿರಳರಲ್ಲಿ ಒಬ್ಬರು. […]
ಯಕ್ಷಗಾನ ಕಲಾರಂಗದ 92ನೇ ಮನೆ ಹಸ್ತಾಂತರ Read More »










