ಧಾರ್ಮಿಕ

ಮಹಾಕುಂಭಮೇಳದಲ್ಲಿ ಇಷ್ಟರ ತನಕ 30 ಕೋಟಿ ಜನರಿಂದ ಪುಣ್ಯಸ್ನಾನ

ಅಯೋಧ್ಯೆ, ಕಾಶಿಗೆ ಭೇಟಿ ನೀಡುವವರ ಸಂಖ್ಯೆ ಏರಿಕೆ ಪ್ರಯಾಗ್‌ರಾಜ್: ಇಲ್ಲಿ ನಡೆಯುತ್ತಿರುವ ಮಹಾಕುಂಭಮೇಳಕ್ಕೆ ಇಷ್ಟರತನಕ 30 ಕೋಟಿಗೂ ಅಧಿಕ ಮಂದಿ ಭೇಟಿ ನೀಡಿದ್ದಾರೆ ಎಂದು ಉತ್ತರ ಪ್ರದೇಶ ಸರಕಾರ ಮಾಹಿತಿ ನೀಡಿದೆ.ಜಗತ್ತಿನ ಎಲ್ಲೆಡೆಯಿಂದ ಜನರು ಕುಂಭಮೇಳ ನೋಡಲು ಮತ್ತು ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಲು ಆಗಮಿಸುತ್ತಿದ್ದಾರೆ. ಶನಿವಾರ 77 ದೇಶಗಳ ರಾಜತಾಂತ್ರಿಕರು ಪುಣ್ಯಸ್ನಾನ ಮಾಡಿದ್ದಾರೆ ಎಂದು ತಿಳಿಸಿದೆ. ಕುಂಭಮೇಳದಲ್ಲಿ ಈವರೆಗೂ 30 ಕೋಟಿಗೂ ಅಧಿಕ ಭಕ್ತರು ಪವಿತ್ರಸ್ನಾನ ಮಾಡಿದ್ದಾರೆ. ಕಾಲ್ತುಳಿತ ಸಂಭವಿಸಿದ ಮೌನಿ ಅಮವಾಸ್ಯೆಯ ಒಂದೇ […]

ಮಹಾಕುಂಭಮೇಳದಲ್ಲಿ ಇಷ್ಟರ ತನಕ 30 ಕೋಟಿ ಜನರಿಂದ ಪುಣ್ಯಸ್ನಾನ Read More »

ಬಾರ್ಯ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಚಪ್ಪರ ಮುಹೂರ್ತ

ಉಪ್ಪಿನಂಗಡಿ : ಉಪ್ಪಿನಂಗಡಿ ಸಮೀಪದ ಬಾರ್ಯ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಫೆಬ್ರವರಿ 7ರಂದು ಜರಗಲಿರುವ 5ನೇ ವಾರ್ಷಿಕ ಪ್ರತಿಷ್ಠಾ ದಿನೋತ್ಸವದ ಅಂಗವಾಗಿ  ಗೊನೆ ಮುಹೂರ್ಥ ಮತ್ತು ಚಪ್ಪರ ಮುಹೂರ್ಥ ನಡೆಯಿತು. ಆಡಳಿತ ಸೇವಾ ಟ್ರಸ್ಟ್‍ ನ ಅಧ್ಯಕ್ಷ ಭಾಸ್ಕರ ಬಾರ್ಯ ಮತ್ತು ಅರ್ಚಕರಾದ ಗುರುಪ್ರಸಾದ ನೂರಿತ್ತಾಯರು ವೈದಿಕ ವಿಧಿ ವಿಧಾನಗಳೊಂದಿಗೆ ಚಪ್ಪರ ಮುಹೂರ್ತ ನೆರವೇರಿಸಿಕೊಟ್ಟರು. ಪವಿತ್ರ ಪಾಣಿ  ಸೂರ್ಯನಾರಾಯಣ ಕುದ್ದಣ್ಣಾಯ ಆಡಳಿತ ಸೇವಾ ಟ್ರಸ್ಟ್‍ ನ  ಟ್ರಸ್ಟಿಗಳು ಮತ್ತು ಪದಾಧಿಕಾರಿಗಳಾದ ಪ್ರಶಾಂತ್ ಪೈ, ಮನೋಹರ ಶೆಟ್ಟಿ, ನಾರಾಯಣಗೌಡ,

ಬಾರ್ಯ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಚಪ್ಪರ ಮುಹೂರ್ತ Read More »

ಕಾಂತಮಂಗಲ ಕುರುಂಜಿಯ ಶ್ರೀ ಗುತ್ಯಮ್ಮ ದೇವಿ ಮತ್ತು ಸಹಪರಿವಾರ ಕ್ಷೇತ್ರದಲ್ಲಿ ವಾರ್ಷಿಕ ಉತ್ಸವ | ದೇವರ ದರ್ಶನ ಪಡೆದ ಸಾವಿರಾರು ಭಕ್ತರು

ಸುಳ್ಯ: ಕಾಂತಮಂಗಲ ಕುರುಂಜಿಯ ಶ್ರೀ ಗುತ್ಯಮ್ಮ ದೇವಿ ಮತ್ತು ಸಹಪರಿವಾರ ಕ್ಷೇತ್ರದಲ್ಲಿ ವಾರ್ಷಿಕ ಉತ್ಸವ ಜ.31ರಂದು ನಡೆಯಿತು. ವಾರ್ಷಿಕ ಉತ್ಸವದಲ್ಲಿ ಸಾವಿರಾರು ಮಂದಿ ಭಕ್ತರು ಆಗಮಿಸಿ ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು. ಉತ್ಸವದ ಅಂಗವಾಗಿ ಜ.31 ರಂದು ಕ್ಷೇತ್ರದ ಗರ್ಭಗುಡಿ ತೆರೆದು ವಿಶೇಷ ಪೂಜೆ ನೆರವೇರಿತು. ವರ್ಷದಲ್ಲಿ ಒಂದು ದಿನ ಮಾತ್ರ ಗರ್ಭಗುಡಿಯ ಬಾಗಿಲು ತೆರೆಯುವುದು ಈ ಕ್ಷೇತ್ರದ ವಿಶೇಷತೆ. ಡಾ.ರೇಣುಕಾಪ್ರಸಾದ್ ಕೆ.ವಿ. ಧರ್ಮದರ್ಶಿಗಳಾಗಿರುವ ಕ್ಷೇತ್ರದಲ್ಲಿ ಪ್ರತಿ ಜ.31ರಂದು ವಾರ್ಷಿಕ ಉತ್ಸವ  ವಿಜೃಂಭಣೆಯಿಂದ ನಡೆಯುತ್ತದೆ. ದೈವಜ್ಞರಾದ

ಕಾಂತಮಂಗಲ ಕುರುಂಜಿಯ ಶ್ರೀ ಗುತ್ಯಮ್ಮ ದೇವಿ ಮತ್ತು ಸಹಪರಿವಾರ ಕ್ಷೇತ್ರದಲ್ಲಿ ವಾರ್ಷಿಕ ಉತ್ಸವ | ದೇವರ ದರ್ಶನ ಪಡೆದ ಸಾವಿರಾರು ಭಕ್ತರು Read More »

ನಾಳೆಯಿಂದ ಪಂಜ ಪಂಚಲಿಂಗೇಶ್ವರ ಸನ್ನಿದಾನದಲ್ಲಿ ಜಾತ್ರೋತ್ಸವ : ಫೆ. 1 ರಿಂದ ಫೆ. 9ರ ತನಕ ವಿಜೃಂಭನೆಯಿಂದ ಜರುಗಲಿದೆ ಜಾತ್ರಾ ಸಂಭ್ರಮ

ಪಂಜ: ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ಜಾತ್ರೋತ್ಸವ ಫೆ. 1ರಿಂದ 9ರ ತನಕ ವೈಭವದಿಂದ ನಡೆಯಲಿದೆ. ಪ್ರತಿ ದಿನ ವೈದಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸೀಮೆಯ ಭಕ್ತಾಧಿಗಳು ಪಾಲ್ಗೊಂಡು ಪ್ರಸಾದ ಸ್ವೀಕರಿಸಬೇಕಾಗಿ ದೇವಳದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಡಾ. ದೇವಿಪ್ರಸಾದ್ ಕಾನತ್ತೂರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಫೆ. 1ರಂದು ದೇಗುಲದಲ್ಲಿ ಪೂರ್ವಾಹ್ನ 7.30ರಿಂದ ಶ್ರೀ ಗಣಪತಿ ಹವನ, ಶ್ರೀ ರುದ್ರ ಹವನ ಮತ್ತು ವೇದಪಾರಾಯಣಗಳ ಆರಂಭವಾಗಲಿದೆ. ಪೂರ್ವಾಹ್ನ 10.30ರಿಂದ ಗರಡಿ ಬೈಲ್ ಮೂಲ ನಾಗನ ಕಟ್ಟೆಯಲ್ಲಿ

ನಾಳೆಯಿಂದ ಪಂಜ ಪಂಚಲಿಂಗೇಶ್ವರ ಸನ್ನಿದಾನದಲ್ಲಿ ಜಾತ್ರೋತ್ಸವ : ಫೆ. 1 ರಿಂದ ಫೆ. 9ರ ತನಕ ವಿಜೃಂಭನೆಯಿಂದ ಜರುಗಲಿದೆ ಜಾತ್ರಾ ಸಂಭ್ರಮ Read More »

ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ತಾಮ್ರಧ್ವಜ ಕಾಳಗ ತಾಳಮದ್ದಳೆ

ಗುರುವಾಯನ ಕೆರೆ : ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಜಾತ್ರೆಯ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ  ಶ್ರೀ ಮಹಾಭಾರತ ಸರಣಿಯ 63ನೇ ಕಾರ್ಯಕ್ರಮವಾಗಿ ತಾಮ್ರಧ್ವಜ ಕಾಳಗ ತಾಳಮದ್ದಳೆ ಜರಗಿತು. ಭಾಗವತರಾಗಿ ಪದ್ಮನಾಭ ಕುಲಾಲ್, ಹಿಮ್ಮೇಳದಲ್ಲಿ ಶ್ರೀಪತಿ ಭಟ್ ಉಪ್ಪಿನಂಗಡಿ, ಚಂದ್ರಶೇಖರ ಆಚಾರ್ಯ ಗೇರುಕಟ್ಟೆ,  ಅರ್ಥಧಾರಿಗಳಾಗಿ ಮಧೂರು ಮೋಹನ ಕಲ್ಲೂರಾಯ (ಮಯೂರಧ್ವಜ),ಶಿವಾನಂದ ಭಂಡಾರಿ (ನಾರದ ),ಹರೀಶ ಆಚಾರ್ಯ ಬಾರ್ಯ (ತಾಮ್ರಧ್ವಜ ), ದಿವಾಕರ ಆಚಾರ್ಯ ಗೇರುಕಟ್ಟೆ (ನಕುಲ ಧ್ವಜ ), ರಾಘವ ಮೆದಿನ (ಶ್ರೀಕೃಷ್ಣ ), ರಾಘವ. ಯಚ್ (ಅರ್ಜುನ )

ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ತಾಮ್ರಧ್ವಜ ಕಾಳಗ ತಾಳಮದ್ದಳೆ Read More »

ಜ.28 ರಿಂದ 31 : ಕುಂಬ್ಲಾಡಿ ಶ್ರೀ ಕುಕ್ಕೆನಾಥ ಬಾಲಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೋತ್ಸವ | ವೈಭವದಿಂದ ನಡೆದ ದರ್ಶನ ಬಲಿ ಉತ್ಸವ

ಕಡಬ:  ತಾಲೂಕಿನ ಚಾರ್ವಾಕ ಗ್ರಾಮದ ಕುಂಬ್ಲಾಡಿ ಶ್ರೀ ಕುಕ್ಕೆನಾಥ ಬಾಲಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೋತ್ಸವ ಹಾಗೂ ಮಾಚಿಲ ಉಳ್ಳಾಕ್ಲು, ಉಳ್ಳಾಲ್ತಿ ನೇಮೋತ್ಸವ ಜ.28 ರಿಂದ 31 ರ ವರೆಗೆ ನಡೆಯಲಿದೆ. ಜಾತ್ರೋತ್ಸವದ ಅಂಗವಾಗಿ ಜ.23 ರಂದು ಗೊನೆ ಮುಹೂರ್ತ ನಡೆದಿದ್ದು, 28 ರಂದು ಬೆಳಿಗ್ಗೆ 8 ಕ್ಕೆ ಅರುವಗುತ್ತು ಮನೆಯಿಂದ ದೇವರ ಆಭರಣ ತಂದು, 8.30 ಕ್ಕೆ ನಾಲ್ಕಂಬ ಕ್ಷೇತ್ರದಲ್ಲಿ ಪ್ರಾರ್ಥನೆ, ದೇವಸ್ಥಾನಕ್ಕೆ ಹಸಿರು ಹೊರೆಕಾಣಿಕೆ ಸಮರ್ಪಣೆ ನಡೆಯಿತು. ಬಳಿಕ ದೇವಳದಲ್ಲಿ ತೋರಣ ಮುಹೂರ್ತ ನಡೆಯಿತು. 11

ಜ.28 ರಿಂದ 31 : ಕುಂಬ್ಲಾಡಿ ಶ್ರೀ ಕುಕ್ಕೆನಾಥ ಬಾಲಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೋತ್ಸವ | ವೈಭವದಿಂದ ನಡೆದ ದರ್ಶನ ಬಲಿ ಉತ್ಸವ Read More »

ಮಹಾಕುಂಭಮೇಳದಲ್ಲಿ ನೂಕುನುಗ್ಗಲು : ಹಲವು ಮಂದಿಗೆ ಗಾಯ

ಮೌನಿ ಅಮವಾಸ್ಯೆ ಸ್ನಾನಕ್ಕೆ ಸೇರಿರುವ ಕೋಟಿಗಟ್ಟಲೆ ಜನ ಪ್ರಯಾಗ್‌ರಾಜ್‌ : ಪ್ರಯಾಗ್​ರಾಜ್​ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಇಂದು ನಸುಕಿನ ಹೊತ್ತು ನೂಕುನುಗ್ಗಲು ಉಂಟಾಗಿ ಕಾಲ್ತುಳಿತ ಸಂಭವಿಸಿ ಹಲವು ಮಂದಿ ಗಾಯಗೊಂಡಿದ್ದಾರೆ. ಕೆಲವ ಸ್ಥಿತಿ ಚಿಂತಾಜನಕವಿದೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ. ಇಂದು ಮೌನಿ ಅಮಾವಾಸ್ಯೆ ಹಿನ್ನೆಲೆಯಲ್ಲಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಲು ಲಕ್ಷಾಂತರ ಮಂದಿ ಭಕ್ತರು ಆಗಮಿಸಿದ್ದು, ನೂಕುನುಗ್ಗಲು ಉಂಟಾಗಿತ್ತು. ಈ ಸಂದರ್ಭದಲ್ಲಿ ಕಾಲ್ತುಳಿತ ಸಂಭವಿಸಿ ಹಲವು ಮಂದಿ ಗಾಯಗೊಂಡಿರುವ ಘಟನೆ ವರದಿಯಾಗಿದೆ. ಹಲವು ಮಂದಿ ಕಾಲಿನಡಿಗೆ ಬಿದ್ದು,

ಮಹಾಕುಂಭಮೇಳದಲ್ಲಿ ನೂಕುನುಗ್ಗಲು : ಹಲವು ಮಂದಿಗೆ ಗಾಯ Read More »

ಕಾವು ಶ್ರೀ ಮುತ್ತು ಮಾರಿಯಮ್ಮ ದೇವಸ್ಥಾನದ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಕಾವು : ಶ್ರೀ ಮುತ್ತುಮಾರಿಯಮ್ಮ ದೇವಸ್ಥಾನ ಕಾವು ಜಾತ್ರೋತ್ಸವವು ಫೆ. 28 ರಿಂದ ಮೂರು ದಿನಗಳ ಕಾಲ ನಡೆಯಲಿದ್ದು, ಇದರ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ನಿನ್ನೆ ಸಂಜೆ ದೇವಸ್ಥಾನದ ವಠಾರದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಕೆರೆಮಾರು ಶ್ರೀ ಅಯ್ಯಪ್ಪ ಭಜನಾ ಮಂದಿರದ ಸ್ಥಾಪಕಾಧ್ಯಕ್ಷ ಸುಂದರ ಪೂಜಾರಿ ಕೆರೆಮಾರು, ಯುವ ಉದ್ಯಮಿ ಹರೀಶ್ ಕುಂಜತ್ತಾಯ, ಗ್ರಾಮ ಪಂಚಾಯತ್ ಸದಸ್ಯ  ಲೋಕೇಶ್ ಚಾಕೋಟೆ, ಹಿರಿಯ ಕರಸೇವಕರಾದ ನಾರಾಯಣ ಆಚಾರ್ಯ ಮಳಿ, ಹಿರಿಯ ಭಜನಾಪಟು ಶೇಷಪ್ಪ ಗೌಡ ಪರ ನೀರು,

ಕಾವು ಶ್ರೀ ಮುತ್ತು ಮಾರಿಯಮ್ಮ ದೇವಸ್ಥಾನದ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ Read More »

ಕಾಸರಗೋಡಿನಿಂದ ಶಿರೂರು ತನಕ ಕಡಲ ಕಿನಾರೆಯಲ್ಲಿ ಸಾಮೂಹಿಕ ವಿಷ್ಣು ಸಹಸ್ರ ನಾಮ ಪಠಣ

ಸನಾತನ ಧರ್ಮ ರಕ್ಷಣೆ, ಪ್ರಕೃತಿ ವಿಕೋಪ ತಡೆಗೆ ದೇವರಿಗೆ ಮೊರೆ ಉಡುಪಿ: ಸನಾತನ ಧರ್ಮದ ರಕ್ಷಣೆ, ಕಡಲ್ಕೊರೆತದಂಥ ಪ್ರಕೃತಿ ವಿಕೋಪಗಳು ನಡೆಯದಿರಲು ಭಾನುವಾರ ಕೇರಳದ ಕಾಸರಗೋಡಿನಿಂದ ಬೈಂದೂರು ಸಮೀಪದ ಶಿರೂರು ತನಕ ಕಡಲ ಕಿನಾರೆಯಲ್ಲಿ ಏಕಕಾಲದಲ್ಲಿ ವಿಷ್ಣು ಸಹಸ್ರನಾಮ ಪಠಣ ಅಭಿಯಾನ ಮಾಡಲಾಯಿತು. ದಕ್ಷಿಣ ಕನ್ನಡ, ಉಡುಪಿ, ಕೇರಳದ ಕಾಸರಗೋಡು ಮತ್ತು ಕಣ್ಣೂರು ಜಿಲ್ಲೆಯ ಕೆಲವೆಡೆಗಳಲ್ಲೂ ಸಾಮೂಹಿಕ ವಿಷ್ಣು ಸಹಸ್ರ ನಾಮ ಪಠಿಸಲಾಗಿದೆ. ಅರಬ್ಬಿ ಸಮುದ್ರದ 108 ಸ್ಥಳಗಳಲ್ಲಿ ಏಕಕಾಲದಲ್ಲಿ ವಿಷ್ಣು ಸಹಸ್ರನಾಮ ಪಾರಾಯಣ ಮಾಡಲಾಗಿದೆ. 20

ಕಾಸರಗೋಡಿನಿಂದ ಶಿರೂರು ತನಕ ಕಡಲ ಕಿನಾರೆಯಲ್ಲಿ ಸಾಮೂಹಿಕ ವಿಷ್ಣು ಸಹಸ್ರ ನಾಮ ಪಠಣ Read More »

ಬಾರ್ಯ ದೇವಸ್ಥಾನ ಆಡಳಿತ ಸೇವಾ ಟ್ರಸ್ಟಿನ ಅಧ್ಯಕ್ಷರಾಗಿ ಭಾಸ್ಕರ ಬಾರ್ಯ ಆಯ್ಕೆ

ಉಪ್ಪಿನಂಗಡಿ : ಉಪ್ಪಿನಂಗಡಿ ಸಮೀಪದ ಬಾರ್ಯ ಶ್ರೀ ಮಹಾವಿಷ್ಣು ದೇವಸ್ಥಾನ ಮತ್ತು ಪರಿವಾರ ದೈವಗಳ ಆಡಳಿತ ಸೇವಾ ಟ್ರಸ್ಟ್ ( ರಿ) ಇದರ ಅಧ್ಯಕ್ಷರಾಗಿ ಪುತ್ತೂರು ಪರ್ಲಡ್ಕ ನಿವಾಸಿ ಭಾಸ್ಕರ ಬಾರ್ಯ ಆಯ್ಕೆಯಾಗಿದ್ದಾರೆ. ಪುತ್ತೂರು ಬೋಳುವಾರು ಶ್ರೀ ಆಂಜನೇಯ ಯಕ್ಷಗಾನ ಕಲಾ ಸೇವಾ ಸಂಘದ ಅಧ್ಯಕ್ಷರಾಗಿರುವ ಇವರು ಹಲವಾರು ಸಾಂಸ್ಕೃತಿಕ, ಧಾರ್ಮಿಕ ಸಂಘಟನೆಗಳಲ್ಲಿ ಸಕ್ರಿಯರಾಗಿದ್ದು, ದೇವಾಲಯದಲ್ಲಿ ಜರಗಿದ ಸಭೆಯಲ್ಲಿ ಹಂಗಾಮಿ ಅಧ್ಯಕ್ಷ ಮೊನಪ್ಪ ಗೌಡರಿಂದ‌ ನೂತನ ಅಧ್ಯಕ್ಷರಾಗಿ ಭಾಸ್ಕರ ಬಾರ್ಯ ಅಧಿಕಾರ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಕಾರ್ಯದರ್ಶಿ

ಬಾರ್ಯ ದೇವಸ್ಥಾನ ಆಡಳಿತ ಸೇವಾ ಟ್ರಸ್ಟಿನ ಅಧ್ಯಕ್ಷರಾಗಿ ಭಾಸ್ಕರ ಬಾರ್ಯ ಆಯ್ಕೆ Read More »

error: Content is protected !!
Scroll to Top