ಧಾರ್ಮಿಕ

ಏರೋಸ್ಪೇಸ್‌ ಇಂಜಿನಿಯರ್‌ ಈಗ ನಾಗಸಾಧು

ಕೈತುಂಬ ಸಂಬಳದ ನೌಕರಿ, ಐಷರಾಮಿ ಬದುಕು ತೊರೆದು ಅಧ್ಯಾತ್ಮದತ್ತ ಹೋದ ಪ್ರತಿಭಾವಂತ ಪ್ರಯಾಗ್‌ರಾಜ್‌ : ಇಲ್ಲಿ ನಡೆಯುತ್ತಿರುವ ವೈಭವದ ಮಹಾಕುಂಭಮೇಳದಲ್ಲಿ ಅನೇಕ ವಿಸ್ಮಯಗಳು ಗಮನ ಸೆಳೆಯುತ್ತವೆ. ಮಹಾಕುಂಭಮೇಳದ ಪ್ರಧಾನ ಅಂಗವಾಗಿರುವ ನಾಗಸಾಧುಗಳ ವಿಚಿತ್ರ ವೇಷಭೂಷಣ, ವರ್ತನೆ, ನಿಗೂಢ ಬದುಕು ಎಲ್ಲವೂ ಕುತೂಹಲಕರವಾಗಿವೆ. ಒಬ್ಬೊಬ್ಬ ನಾಗಸಾಧು ಒಂದೊಂದು ವೈಶಿಷ್ಟ್ಯ ಹೊಂದಿದ್ದಾರೆ. ಕುಂಭಮೇಳ ಜರುಗುವಾಗ ಮಾತ್ರ ನಾಗರಿಕ ಪ್ರಪಂಚದಲ್ಲಿ ಕಾಣಿಸಿಕೊಳ್ಳುವ ಈ ನಾಗಸಾಧುಗಳನ್ನು ನೋಡಲು, ಅವರ ಆಶೀವಾದ ಪಡೆಯಲು ಜನ ಮುಗಿಬೀಳುತ್ತಿದ್ದಾರೆ. ನಾಗಸಾಧುಗಳ ಪೈಕಿ ಈ ಸಲ ಬಹಳ ಸುದ್ದಿ […]

ಏರೋಸ್ಪೇಸ್‌ ಇಂಜಿನಿಯರ್‌ ಈಗ ನಾಗಸಾಧು Read More »

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ವೈಭವದ ಕನಕಾಭಿಷೇಕ | ಸಹಸ್ರಾರು ಭಕ್ತರ ಪಾಲ್ಗೊಳ್ಳುವಿಕೆ

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಕರ ಸಂಕ್ರಮಣ ದಿನವಾದ ಮಂಗಳವಾರ ರಾತ್ರಿ ಬಲಿಮೂರ್ತಿಗೆ ಕನಕಾಭಿಷೇಕ ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ಜರಗಿತು. ಮಂಗಳವಾರ ಬೆಳಿಗ್ಗೆ ಧನುರ್ಮಾಸದ ಪೂಜಾ ಕಾರ್ಯಗಳು ಸಂಪನ್ನಗೊಂಡಿದ್ದು, ರಾತ್ರಿ ಪೂಜೆಯ ಬಳಿಕ ಕನಕಾಭಿಷೇಕ ಜರಗಿತು. ಹರಿವಾಣದಲ್ಲಿ ವೀಳ್ಯದೆಲೆ, ಅಡಿಕೆ, ಕಾಳು ಮೆಣಸಿ, ಚಿನ್ನ, ಬೆಳ್ಳಿಯ ತುಣುಕುಗಳನ್ನು ಸುವಸ್ತುಗಳೊಂದಿಗೆ ಹಾಕಿ ದೇವಸ್ಥಾನದ ಒಳಾಂಗಣದಲ್ಲಿರುವ ಶ್ರೀ ಉಳ್ಳಾಲ್ತಿ ಅಮ್ಮನವರ ನಡೆಯ ಎದುರು ಸಹಸ್ರಾರು ಭಕ್ತಾದಿಗಳ ಸಮ್ಮುಖದಲ್ಲಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪಂಜಿಗುಡ್ಡೆ ಈಶ್ವರ ಭಟ್‍

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ವೈಭವದ ಕನಕಾಭಿಷೇಕ | ಸಹಸ್ರಾರು ಭಕ್ತರ ಪಾಲ್ಗೊಳ್ಳುವಿಕೆ Read More »

ಮಜಲುಮಾರು ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಜ್ಞಾನ ಸಂಸ್ಕಾರ’ ಧಾರ್ಮಿಕ ಶಿಕ್ಷಣ ತರಗತಿ ಉದ್ಘಾಟನೆ

ಪುತ್ತೂರು: ಧಾರ್ಮಿಕ ಶಿಕ್ಷಣ ತರಗತಿ ‘ಜ್ಞಾನ ಸಂಸ್ಕಾರ’ ಮುಕ್ವೆ ಮಜಲುಮಾರು ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಉದ್ಘಾಟನೆಗೊಂಡಿತು. ಬ್ರಹ್ಮಶ್ರೀ ಲಕ್ಷ್ಮೀಶ ತಂತ್ರಿ, ಕೆಮ್ಮಿಂಜೆ  ಧಾರ್ಮಿಕ ಶಿಕ್ಷಣ ತರಗತಿಯನ್ನು ಉದ್ಘಾಟಿಸಿ, ಅಧ್ಯಕ್ಷತೆ ವಹಿಸಿ ಮಾತನಾಡಿ, ಧಾರ್ಮಿಕ ಶಿಕ್ಷಣ ಮಹತ್ವಪೂರ್ಣ ಯೋಜನೆಯಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳು ಪಾಲ್ಗೊಂಡು ಸದುಪಯೋಗ ಪಡೆದುಕೊಳ್ಳಲಿ ಎಂದು ಶುಭ ಹಾರೈಸಿದರು. ಡಾ ಸುಜಯ್ ಕೃಷ್ಣ ತಂತ್ರಿ ಕೆಮ್ಮಿಂಜೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಮುಖ್ಯ ಅತಿಥಿಯಾಗಿ ನರಿಮೊಗರು ಸರಸ್ವತಿ ವಿದ್ಯಾಮಂದಿರದ ಸಂಚಾಲಕ ಅವಿನಾಶ್ ಕೋಡಂಕಿರಿ ಪಾಲ್ಗೊಂಡು ಧರ್ಮ ಶಿಕ್ಷಣದ ಮಹತ್ವವನ್ನು

ಮಜಲುಮಾರು ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಜ್ಞಾನ ಸಂಸ್ಕಾರ’ ಧಾರ್ಮಿಕ ಶಿಕ್ಷಣ ತರಗತಿ ಉದ್ಘಾಟನೆ Read More »

ಕುಂಭಮೇಳ : ಎರಡು ದಿನದಲ್ಲಿ 4.5 ಕೋಟಿಗೂ ಅಧಿಕ ಭಕ್ತರಿಂದ ಪುಣ್ಯಸ್ನಾನ

ಆಕಾಶದಿಂದ ಪುಷ್ಪವೃಷ್ಟಿ; ಸರಕಾರದ ಸಿದ್ಧತೆಗೆ ಬೇಷ್‌ ಎಂದ ಜನ ಪ್ರಯಾಗ್‌ರಾಜ್: ಉತ್ತರಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಕುಂಭಮೇಳದಲ್ಲಿ ಎರಡು ದಿನದಲ್ಲಿ 4.5 ಕೋಟಿಗೂ ಅಧಿಕ ಭಕ್ತರು ಪುಣ್ಯಸ್ನಾನ ಮಾಡಿದ್ದಾರೆ. ಸೋಮವಾರದಿಂದ ಕುಂಭಮೇಳ ಆರಂಭವಾಗಿದ್ದು ಮೊದಲ ದಿನವೇ ಸುಮಾರು 1.6 ಕೋಟಿ ಜನರು ಪವಿತ್ರ ತ್ರಿವೇಣಿ ಸಂಗಮದಲ್ಲಿ ಮುಳೆಗೆದ್ದು ಸ್ನಾನ ಮಾಡಿದ್ದರು.ಮಕರ ಸಂಕ್ರಾಂತಿ ದಿನವಾದ ಮಂಗಳವಾರ 13 ಅಖಾಡದ ಮುಖ್ಯ ಸಂತರು ಸೇರಿದಂತೆ 3.5 ಕೋಟಿ ಭಕ್ತರು ತ್ರಿವೇಣಿ ಸಂಗಮದಲ್ಲಿ ಮುಳುಗಿ ಪ್ರಥಮ ಶಾಹಿ ಸ್ನಾನ ಮಾಡಿದ್ದಾರೆ. ಮೊದಲಿಗೆ ಶ್ರೀ

ಕುಂಭಮೇಳ : ಎರಡು ದಿನದಲ್ಲಿ 4.5 ಕೋಟಿಗೂ ಅಧಿಕ ಭಕ್ತರಿಂದ ಪುಣ್ಯಸ್ನಾನ Read More »

ಮಾ.22-23 : ನೇಮೋತ್ಸವ ಶ್ರೀ ಬ್ರಹ್ಮ ಆದಿಮೊಗೇರ್ಕಳ, ಶ್ರೀ ಚಾಮುಂಡೇಶ್ವರೀ ಅಮ್ಮ, ಶ್ರೀ ಕೊರಗಜ್ಜ ದೈವಸ್ಥಾನದಲ್ಲಿ ವಾರ್ಷಿಕ ನೇಮೋತ್ಸವ | ಆಮಂತ್ರಣ ಪತ್ರಿಕೆ ಬಿಡುಗಡೆ

ಪುತ್ತೂರು: ಚಿಕ್ಕಮುಡ್ನೂರು ಗ್ರಾಮದ ನೆಕ್ಕರೆ ಶ್ರೀ ಬ್ರಹ್ಮ ಆದಿಮೊಗೇರ್ಕಳ, ಶ್ರೀ ಚಾಮುಂಡೇಶ್ವರೀ ಅಮ್ಮನವರ ಸೇವಾ ಸಮಿತಿ ವತಿಯಿಂದ ಮಾ.22 ಹಾಗೂ 23 ರಂದು ನಡೆಯುವ 5ನೇ ವರ್ಷದ ನೇಮೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಮಕರ ಸಂಕ್ರಮಣ ದಿನವಾದ ಮಂಗಳವಾರ (ಇಂದು) ಶ್ರೀ ಕೊರಗಜ್ಜನ ಸನ್ನಿಧಿಯಲ್ಲಿ ಬಿಡುಗಡೆಗೊಂಡಿತು. ಗಣಪತಿ ಹೋಮ ಹಾಗೂ ಶ್ರೀ ಸತ್ಯನಾರಾಯಣ ಪೂಜೆ, ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ವಾರ್ಷಿಕ ನೇಮೋತ್ಸವ ಶ್ರೀ ಬ್ರಹ್ಮ ಆದಿಮೊಗೇರ್ಕಳ, ಶ್ರೀ ಚಾಮುಂಡೇಶ್ವರೀ ಅಮ್ಮ, ಶ್ರೀ ಕೊರಗಜ್ಜ ದೈವಸ್ಥಾನದಲ್ಲಿ ವಿಜೃಂಭಣೆಯಿಂದ ಜರಗಲಿದೆ.

ಮಾ.22-23 : ನೇಮೋತ್ಸವ ಶ್ರೀ ಬ್ರಹ್ಮ ಆದಿಮೊಗೇರ್ಕಳ, ಶ್ರೀ ಚಾಮುಂಡೇಶ್ವರೀ ಅಮ್ಮ, ಶ್ರೀ ಕೊರಗಜ್ಜ ದೈವಸ್ಥಾನದಲ್ಲಿ ವಾರ್ಷಿಕ ನೇಮೋತ್ಸವ | ಆಮಂತ್ರಣ ಪತ್ರಿಕೆ ಬಿಡುಗಡೆ Read More »

ದೇಶಾದ್ಯಂತ ಸಡಗರ, ಸಂಭ್ರಮದಿಂದ ಆಚರಿಸುವ ಮಕರ ಸಂಕ್ರಾತಿ

ಸೂರ್ಯನ ಪಥವನ್ನು ಒಟ್ಟು 12 ಭಾಗಗಳಾಗಿ ವಿಭಾಗಿಸಲಾಗಿದೆ. ಅವುಗಳಿಗೆ ರಾಶಿಗಳು ಎನ್ನುತ್ತಾರೆ. ಮೇಷ, ವೃಷಭ, ಮಿಥುನ, ಕರ್ಕಾಟಕ, ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಧನು, ಮಕರ, ಕುಂಭ ಮತ್ತು ಮೀನ ಹೀಗೆ ಹನ್ನೆರಡು ರಾಶಿಗಳು. ಪ್ರತಿಯೊಂದು ರಾಶಿಯಲ್ಲಿಯೂ ಸೂರ್ಯನು ಒಂದೊಂದು ತಿಂಗಳು ಇರುತ್ತಾನೆ. ಸೂರ್ಯನು ಒಂದು ರಾಶಿಯನ್ನು ಬಿಟ್ಟು ಇನ್ನೊಂದು ರಾಶಿಯನ್ನು ಪ್ರವೇಶಿಸುವ ದಿನವನ್ನು ಸಂಕ್ರಾಂತಿ ಎನ್ನುತ್ತಾರೆ. ಒಂದು ವರ್ಷಕ್ಕೆ ಒಟ್ಟು 12 ಸಂಕ್ರಾಂತಿಗಳು. ಪ್ರತಿಯೊಂದು ಸಂಕ್ರಾಂತಿಯನ್ನೂ ಅದರ ಮುಂದಿನ ರಾಶಿಯ ಹೆಸರಿನಿಂದ ಕರೆಯುತ್ತಾರೆ. ಅಂತೆಯೇ ಸೂರ್ಯನು

ದೇಶಾದ್ಯಂತ ಸಡಗರ, ಸಂಭ್ರಮದಿಂದ ಆಚರಿಸುವ ಮಕರ ಸಂಕ್ರಾತಿ Read More »

ಮಹಾಕುಂಭಮೇಳಕ್ಕೆ ವಿಧ್ಯುಕ್ತ ಚಾಲನೆ : ನಾಗಸಾಧುಗಳಿಂದ ಮೊದಲ ಶಾಹಿ ಸ್ನಾನ

ಜಗತ್ತಿನ ಅತಿದೊಡ್ಡ ಧಾರ್ಮಿಕ ಕಾರ್ಯಕ್ರಮ ಶುರು ಪ್ರಯಾಗ್‌ರಾಜ್: 144 ವರ್ಷಗಳಿಗೊಮ್ಮೆ ನಡೆಯುವ ವಿಶ್ವದ ಅತಿದೊಡ್ಡ ಧಾರ್ಮಿಕ ಮೇಳವಾದ ಮಹಾಕುಂಭಮೇಳಕ್ಕೆ ಪ್ರಯಾಗ್‌ರಾಜ್‌ನಲ್ಲಿ ಇಂದು ನಸುಕಿನ ಹೊತ್ತು ವಿದ್ಯುಕ್ತ ಚಾಲನೆ ದೊರೆತಿದೆ.ಇಂದಿನಿಂದ 44 ದಿನಗಳ ಕಾಲ ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಮಹಾಕುಂಭ ಸಂಭ್ರಮ ನಡೆಯಲಿದೆ. ಮಹಾಶಿವರಾತ್ರಿ ದಿನವಾದ ಫೆಬ್ರವರಿ 26ರಂದು ಕೊನೆಯ ಶಾಹಿ ಸ್ನಾನದೊಂದಿಗೆ ಮುಕ್ತಾಯವಾಗಲಿದೆ. ಮಹಾಕುಂಭಮೇಳಕ್ಕೆ ಇಂದು ಬೆಳಗ್ಗಿನಜಾವ ಮೊದಲ ಶಾಹಿ ಸ್ನಾನ ಮಾಡುವ ಮೂಲಕ ವಿದ್ಯುಕ್ತ ಚಾಲನೆ ನೀಡಲಾಗಿದೆ. ಲಕ್ಷಾಂತರ ಸಂಖ್ಯೆಯಲ್ಲಿ ನಾಗಸಾಧುಗಳು ಶಾಹಿ ಸ್ನಾನದಲ್ಲಿ ಭಾಗಿಯಾಗಿದ್ದಾರೆ.

ಮಹಾಕುಂಭಮೇಳಕ್ಕೆ ವಿಧ್ಯುಕ್ತ ಚಾಲನೆ : ನಾಗಸಾಧುಗಳಿಂದ ಮೊದಲ ಶಾಹಿ ಸ್ನಾನ Read More »

ಬಾರ್ಯ ದೇವಳದ ಪ್ರತಿಷ್ಠಾ ವಾರ್ಷಿಕೋತ್ಸವ ಆಮಂತ್ರಣ ಬಿಡುಗಡೆ

ಉಪ್ಪಿನಂಗಡಿ : ಉಪ್ಪಿನಂಗಡಿ ಸಮೀಪದ  ಬಾರ್ಯ ಶ್ರೀ ಮಹಾವಿಷ್ಣು ದೇವಸ್ಥಾನದ ಐದನೇ ವಾರ್ಷಿಕ ಪ್ರತಿಷ್ಠ  ಉತ್ಸವ ಮತ್ತು ಗ್ರಾಮದೈವದ ನೇಮೋತ್ಸವವು ಫೆಬ್ರವರಿ 7ರಂದು ನಡೆಯಲಿದ್ದು ದೇವಳದ ಆವರಣದಲ್ಲಿ ಆಮಂತ್ರಣ ಪತ್ರಿಕೆಯನ್ನು ಆಡಳಿತ ಮಂಡಳಿಯ ಅಧ್ಯಕ್ಷ ಮತ್ತು ದೈವಗಳ ಗುರಿಕಾರ ಭಾಸ್ಕರ ಬಾರ್ಯ ಬಿಡುಗಡೆಗೊಳಿಸಿದರು. ಫೆಬ್ರವರಿ 6ರಂದು ಹಸಿರು ಹೊರೆಕಾಣಿಕೆ, ಭಜನಾ ಸೇವೆ, ಮಹಾಪೂಜೆ, ಅನ್ನ ಸಂತರ್ಪಣೆ, ರಾತ್ರಿ ರಂಗಪೂಜೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು  ನಡೆಯಲಿದ್ದು ಭಕ್ತಾದಿಗಳು ಸಹಕರಿಸಬೇಕೆಂದು ತಿಳಿಸಿದರು.  ಈ ಸಂದರ್ಭದಲ್ಲಿ  ದೇವಳದ ಅರ್ಚಕ ಗುರುಪ್ರಸಾದ ನೂರಿತ್ತಾಯ,

ಬಾರ್ಯ ದೇವಳದ ಪ್ರತಿಷ್ಠಾ ವಾರ್ಷಿಕೋತ್ಸವ ಆಮಂತ್ರಣ ಬಿಡುಗಡೆ Read More »

ಪರಮಾದ್ಭುತ ಧಾರ್ಮಿಕ ಕಾರ್ಯಕ್ರಮ ಮಹಾಕುಂಭಮೇಳ

144 ವರ್ಷಗಳ ಬಳಿಕ ನಡೆಯುತ್ತಿರುವ ಮಹಾ ಉತ್ಸವಕ್ಕೆ ನಡೆದ ತಯಾರಿಯೂ ಅದ್ಭುತ ಇಲ್ಲಿದೆ ಪ್ರಯಾಗ್‌ರಾಜ್‌ ಮಹಾಕುಂಭಮೇಳದ ಸಂಪೂರ್ಣ ಚಿತ್ರಣ ಲಖನೌ: ಪ್ರಯಾಗ್‌ರಾಜ್‌ನಲ್ಲಿ ನಡೆಯಲಿರುವ ಮಹಾಕುಂಭಮೇಳಕ್ಕೆ ಕ್ಷಣಗಣನೆ ಶುರುವಾಗಿದೆ. ಜ.13ರಂದು ಪ್ರಾರಂಭವಾಗಲಿರುವ ಕುಂಭಮೇಳಕ್ಕಾಗಿ ಪ್ರಯಾಗ್‌ರಾಜ್‌ನಲ್ಲಿ ವರ್ಷದಿಂದಲೇ ತಯಾರಿ ನಡೆಯುತ್ತಿದ್ದು, ಉತ್ತರ ಪ್ರದೆಶ ಸರಕಾರ ಮತ್ತು ಕೇಂದ್ರ ಸರಕಾರ ಎಲ್ಲ ವ್ಯವಸ್ಥೆಗಳನ್ನು ಮಾಡಿದೆ.ಇದು 144 ವರ್ಷಗಳ ನಂತರ ನಡೆಯುತ್ತಿರುವ ಮಹಾಕುಂಭಮೇಳ. ವಿಶ್ವಾದ್ಯಂತ ಕೋಟಿಗಟ್ಟಲೆ ಜನರು ಈ ಪರಮಾದ್ಭುತ ಧಾರ್ಮಿಕ ಕಾರ್ಯವನ್ನು ನೋಡಲು ಕಾತರರಾಗಿದ್ದಾರೆ. ಕುಂಭಮೇಳಕ್ಕೆ ಜಗತ್ತಿನ ಅತಿಹೆಚ್ಚು ಸಂಖ್ಯೆಯಲ್ಲಿ ಜನ

ಪರಮಾದ್ಭುತ ಧಾರ್ಮಿಕ ಕಾರ್ಯಕ್ರಮ ಮಹಾಕುಂಭಮೇಳ Read More »

ಮಹಾಕುಂಭಮೇಳದಲ್ಲಿ 50 ಲಕ್ಷ ಜನರಿಗೆ ಅದಾನಿ ಸಮೂಹದಿಂದ ಅನ್ನದಾನ

ನಿತ್ಯ 40 ಕೌಂಟರ್‌ಗಳಲ್ಲಿ 1 ಲಕ್ಷ ಜನರಿಗೆ ಊಟ ಪ್ರಯಾಗ್​ರಾಜ್: ಜನವರಿ 13ರಿಂದ ಪ್ರಯಾಗ್‌ರಾಜ್‌ನಲ್ಲಿ ಪ್ರಾರಂಭವಾಗಲಿರುವ ಮಹಾಕುಂಭಮೇಳದಲ್ಲಿ ಅದಾನಿ ಸಮೂಹ ಇಸ್ಕಾನ್‌ ಸಹಭಾಗಿತ್ವದಲ್ಲಿ ಬರೋಬ್ಬರಿ 50 ಲಕ್ಷ ಜನರಿಗೆ ಅನ್ನದಾನ ಸೇವೆ ನೀಡಲಿದೆ. ಮಹಾಕುಂಭಮೇಳದಲ್ಲಿ ಭಕ್ತರಿಗೆ ಅನ್ನದಾನ ಮಾಡಲು ಅದಾನಿ ಗ್ರೂಪ್ ಮತ್ತು ಇಂಟರ್​ನ್ಯಾಷನಲ್ ಸೊಸೈಟಿ ಫಾರ್ ಕೃಷ್ಣ ಕಾನ್‌ಶಿಯಸ್‌ನೆಸ್ (ಇಸ್ಕಾನ್) ಕೈಜೋಡಿಸಿವೆ. ಜನವರಿ 13ರಿಂದ ಫೆಬ್ರವರಿ 26ರವರೆಗೆ ನಡೆಯುವ ಮಹಾಕುಂಭಮೇಳ ಪೂರ್ತಿ ಈ ಮಹಾಅನ್ನಪ್ರಸಾದ ಸೇವೆ ನೀಡಲಾಗುತ್ತದೆ.ನಿತ್ಯ 1 ಲಕ್ಷ ಭಕ್ತರಂತೆ 50 ದಿನಗಳಲ್ಲಿ 50

ಮಹಾಕುಂಭಮೇಳದಲ್ಲಿ 50 ಲಕ್ಷ ಜನರಿಗೆ ಅದಾನಿ ಸಮೂಹದಿಂದ ಅನ್ನದಾನ Read More »

error: Content is protected !!
Scroll to Top