ಏರೋಸ್ಪೇಸ್ ಇಂಜಿನಿಯರ್ ಈಗ ನಾಗಸಾಧು
ಕೈತುಂಬ ಸಂಬಳದ ನೌಕರಿ, ಐಷರಾಮಿ ಬದುಕು ತೊರೆದು ಅಧ್ಯಾತ್ಮದತ್ತ ಹೋದ ಪ್ರತಿಭಾವಂತ ಪ್ರಯಾಗ್ರಾಜ್ : ಇಲ್ಲಿ ನಡೆಯುತ್ತಿರುವ ವೈಭವದ ಮಹಾಕುಂಭಮೇಳದಲ್ಲಿ ಅನೇಕ ವಿಸ್ಮಯಗಳು ಗಮನ ಸೆಳೆಯುತ್ತವೆ. ಮಹಾಕುಂಭಮೇಳದ ಪ್ರಧಾನ ಅಂಗವಾಗಿರುವ ನಾಗಸಾಧುಗಳ ವಿಚಿತ್ರ ವೇಷಭೂಷಣ, ವರ್ತನೆ, ನಿಗೂಢ ಬದುಕು ಎಲ್ಲವೂ ಕುತೂಹಲಕರವಾಗಿವೆ. ಒಬ್ಬೊಬ್ಬ ನಾಗಸಾಧು ಒಂದೊಂದು ವೈಶಿಷ್ಟ್ಯ ಹೊಂದಿದ್ದಾರೆ. ಕುಂಭಮೇಳ ಜರುಗುವಾಗ ಮಾತ್ರ ನಾಗರಿಕ ಪ್ರಪಂಚದಲ್ಲಿ ಕಾಣಿಸಿಕೊಳ್ಳುವ ಈ ನಾಗಸಾಧುಗಳನ್ನು ನೋಡಲು, ಅವರ ಆಶೀವಾದ ಪಡೆಯಲು ಜನ ಮುಗಿಬೀಳುತ್ತಿದ್ದಾರೆ. ನಾಗಸಾಧುಗಳ ಪೈಕಿ ಈ ಸಲ ಬಹಳ ಸುದ್ದಿ […]
ಏರೋಸ್ಪೇಸ್ ಇಂಜಿನಿಯರ್ ಈಗ ನಾಗಸಾಧು Read More »










