ಧಾರ್ಮಿಕ

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ನೇತೃತ್ವದಲ್ಲಿ ಡಿ.27,28 ಶ್ರೀನಿವಾಸ ಕಲ್ಯಾಣೋತ್ಸವ – ಡಿ.29ಕ್ಕೆ ಉಚಿತ ಸಾಮೂಹಿಕ ವಿವಾಹ : ಪೂರ್ವತಯಾರಿಗೆ ಮೊದಲು ಮಹಾಲಿಂಗೇಶ್ವರ ದೇವಾಲಯದಲ್ಲಿ ವಿಶೇಷ ಪ್ರಾರ್ಥನೆ

ಪುತ್ತೂರು : ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ನೇತೃತ್ವದಲ್ಲಿ 2025ರ ಡಿಸೆಂಬರ್ 27, 28 ರಂದು  ಪುತ್ತೂರು  ಶ್ರೀಮಹಾಲೀಂಗೇಶ್ವರ ದೇವಸ್ಥಾನದ ಎದುರು ಜರಗುವ ಶ್ರೀನಿವಾಸ ಕಲ್ಯಾಣೋತ್ಸವ ಹಾಗೂ ಡಿ.29 ರಂದು ಜರಗುವ 100 ಜೋಡಿಗೆ ಸಾಮೂಹಿಕ ವಿವಾಹದ ತಯಾರಿಗೆ ಪೂರ್ವಭಾವಿಯಾಗಿ ಶುಕ್ರವಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಡೆಯಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು. ಶ್ರೀ ಮಹಾಲಿಂಗೇಶ್ವರ ದೇವರಲ್ಲಿ ಅರ್ಚಕರು ವಿಶೇಷ ಪ್ರಾರ್ಥನೆ ನೆರವೇರಿಸಿದರು. ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆ ಕಾರ್ಯಕ್ರಮದ ಯಶಸ್ವಿಗೆ ಶುಭಹಾರೈಸಿದರು. […]

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ನೇತೃತ್ವದಲ್ಲಿ ಡಿ.27,28 ಶ್ರೀನಿವಾಸ ಕಲ್ಯಾಣೋತ್ಸವ – ಡಿ.29ಕ್ಕೆ ಉಚಿತ ಸಾಮೂಹಿಕ ವಿವಾಹ : ಪೂರ್ವತಯಾರಿಗೆ ಮೊದಲು ಮಹಾಲಿಂಗೇಶ್ವರ ದೇವಾಲಯದಲ್ಲಿ ವಿಶೇಷ ಪ್ರಾರ್ಥನೆ Read More »

ಮಹಾಕುಂಭಮೇಳ : ಇಂದು ಪ್ರಧಾನಿ ಮೋದಿ ಪುಣ್ಯಸ್ನಾನ

ಪ್ರಯಾಗ್‌ರಾಜ್‌ : ಮಹಾಕುಂಭಮೇಳದಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ ಪುಣ್ಯಸ್ನಾನ ಮಾಡಲಿದ್ದಾರೆ. ತ್ರಿವೇಣಿ ಸಂಗಮದಲ್ಲಿ ಮುಳುಗೇಳುವ ಸಲುವಾಗಿ ಮೋದಿ ಇಂದು ಪ್ರಯಾಗ್‌ರಾಜ್‌ಗೆ ಭೇಟಿ ನೀಡುತ್ತಿದ್ದಾರೆ.ಮಹಾಕುಂಭಮೇಳಕ್ಕೆ ಆಗಮಿಸುವವರಿಗೆ ಕಲ್ಪಿಸಿರುವ ವ್ಯವಸ್ಥೆಗಳನ್ನು ಪರಿಶೀಲಿಸಲಿರುವ ಪ್ರಧಾನಿ ಬಳಿಕ ಅಧಿಕಾರಿಗಳ ಜೊತೆ ಸಮಾಲೋಚನೆ ನಡೆಸಲಿದ್ದಾರೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಪ್ರಧಾನಿ ಜೊತೆಗಿರುತ್ತಾರೆ. ಕೆಲವು ಪ್ರಮುಖ ಅಖಾಡಗಳ ಸಾಧು ಸಂತರೊಂದಿಗೂ ಮೋದಿ ಸಂವಾದ ನಡೆಸಲಿದ್ದಾರೆ.ಬೆಳಗ್ಗೆ 10 ಗಂಟೆಗೆ ಪ್ರಯಾಗ್‌ರಾಜ್‌ ವಿಮಾನ ನಿಲ್ದಾಣದಲ್ಲಿ ಬಂದಿಳಿಯುವ ಮೋದಿ ಅಲ್ಲಿಂದ ಹೆಲಿಕಾಪ್ಟರ್‌ನಲ್ಲಿ ಅರೈಲ್‌ಘಾಟ್‌ಗೆ ಆಗಮಿಸಿ ಅಲ್ಲಿಂದ ಬೋಟ್‌ ಮೂಲಕ

ಮಹಾಕುಂಭಮೇಳ : ಇಂದು ಪ್ರಧಾನಿ ಮೋದಿ ಪುಣ್ಯಸ್ನಾನ Read More »

ವಿಟ್ಲ ಚಂದ್ರನಾಥ ಬಸದಿಗೆ ಪಂಚಲೋಹದ ಮೂರ್ತಿ ಆಗಮನ | ತೆರೆದ ವಾಹನದಲ್ಲಿ ಅದ್ದೂರಿ ಮೆರವಣಿಗೆ

ವಿಟ್ಲ: ವಿಟ್ಲದ ಭಗವಾನ್ ಶ್ರೀ 1008 ಚಂದ್ರನಾಥ ಸ್ವಾಮಿ ಬಸದಿಯಲ್ಲಿ  ಭ. ಶ್ರೀ 1008 ಚಂದ್ರನಾಥ ಸ್ವಾಮಿ ಬಸದಿ ತೀರ್ಥಂಕರರ ಮತ್ತು ಭ. 1008  ಶ್ರೀ ಮಹಾವೀರ ತೀರ್ಥಂಕರರ ಪಂಚಕಲ್ಯಾಣ ಮಹೋತ್ಸವ ಮತ್ತು ನೂತನ ಬಿಂಬ ಪ್ರತಿಷ್ಠೆ ಹಾಗೂ ಶ್ರೀ ಯಕ್ಷಿ ಪದ್ಮಾವತಿ ಅಮ್ಮನವರ ಮತ್ತು ಶ್ರೀ ಯಕ್ಷಿ ಜ್ವಾಲಾಮಾಲಿನಿ ಅಮ್ಮನವರ ಪ್ರತಿಷ್ಠಾ ಮಹೋತ್ಸವದ ಅಂಗವಾಗಿ ಭಾನುವಾರ ಅರ್ಕುಳ ಬೀಡಿನಿಂದ  ನೂತನ ಭ. ಶ್ರೀ 1008 ಚಂದ್ರನಾಥ ಸ್ವಾಮಿ ತೀರ್ಥಂಕರರ ಪಂಚಲೋಹದ ಮೂರ್ತಿಯನ್ನು ವಿಟ್ಲ ಜೈನ ಬಸದಿಗೆ

ವಿಟ್ಲ ಚಂದ್ರನಾಥ ಬಸದಿಗೆ ಪಂಚಲೋಹದ ಮೂರ್ತಿ ಆಗಮನ | ತೆರೆದ ವಾಹನದಲ್ಲಿ ಅದ್ದೂರಿ ಮೆರವಣಿಗೆ Read More »

ಮಹಾಮಂಡಲೇಶ್ವರ ಪಟ್ಟದಿಂದ ಒಂದೇ ವಾರದಲ್ಲಿ ಮಮತಾ ಕುಲಕರ್ಣಿ ಕಿಕ್‌ಔಟ್‌

ಬಾಲಿವುಡ್‌ ನಟಿಯನ್ನು ಪರಮೋಚ್ಚ ಪದವಿಯಿಂದ ಕಿತ್ತು ಹಾಕಿದ್ದು ಯಾಕೆ ಗೊತ್ತಾ? ಪ್ರಯಾಗ್‌ರಾಜ್‌: ಬಾಲಿವುಡ್‌ನ ಒಂದು ಕಾಲದ ಗ್ಲಾಮರ್‌ ನಟಿ ಮಮತಾ ಕುಲಕರ್ಣಿ ಮಹಾಕುಂಭಮೇಳದಲ್ಲಿ ಕಿನ್ನರ ಅಖಾಡದ ಮಹಾಮಂಡಲೇಶ್ವರ ಆಗಿ ಪಟ್ಟಾಭಿಷಿಕ್ತರಾದ ಸುದ್ದಿ ಕಳೆದ ವಾರ ಭಾರಿ ವೈರಲ್‌ ಆಗಿತ್ತು. ಆದರೆ ಒಂದೇ ವಾರದಲ್ಲಿ ಈ ಪಟ್ಟದಿಂದ ಅವರನ್ನು ಕೆಳಗಿಳಿಸಲಾಗಿದೆ. 90ರ ದಶಕದಲ್ಲಿ ಬಾಲಿವುಡ್‌ನಲ್ಲಿ ಸಖತ್‌ ಮಿಂಚುತ್ತಿದ್ದ ಮಮತಾ ಕುಲಕರ್ಣಿ ಸೆಕ್ಸಿ ನಟಿ ಎಂದೇ ಅರಿಯಲ್ಪಡುತ್ತಿದ್ದರು. ಇಂಥ ನಟಿ ಏಕಾಏಕಿ ಸನ್ಯಾಸ ಸ್ವೀಕರಿಸಿದ್ದೂ ಅಲ್ಲದೆ ಪ್ರಮುಖ ಅಖಾಡವಾದ ಕಿನ್ನರ

ಮಹಾಮಂಡಲೇಶ್ವರ ಪಟ್ಟದಿಂದ ಒಂದೇ ವಾರದಲ್ಲಿ ಮಮತಾ ಕುಲಕರ್ಣಿ ಕಿಕ್‌ಔಟ್‌ Read More »

ಕುಂಭಮೇಳ ಕಾಲ್ತುಳಿತಕ್ಕೆ ಷಡ್ಯಂತ್ರ : 16 ಸಾವಿರ ಮೊಬೈಲ್‌ ನಂಬರ್‌ಗಳ ತನಿಖೆ

ಕೆಲವು ಮೊಬೈಲ್‌ ಫೋನ್‌ಗಳ ದಿಢೀರ್‌ ಸ್ವಿಚ್‌ ಆಫ್‌ ಆಗಿರುವುದರಿಂದ ಅನುಮಾನ ಪ್ರಯಾಗ್‌ರಾಜ್‌ : ಮಹಾಕುಂಭಮೇಳದಲ್ಲಿ ಜನವರಿ 29ರಂದು ಸಂಭವಿಸಿದ ಕಾಲ್ತುಳಿತ ದುರ್ಘಟನೆಯ ಹಿಂದೆ ಸಂಚಿನ ಅನುಮಾನ ವ್ಯಕ್ತವಾಗಿದ್ದು, ಈ ಹಿನ್ನೆಲೆಯಲ್ಲಿ ತನಿಖಾ ತಂಡ ಆ ದಿನ ಆ ಪ್ರದೇಶದಲ್ಲಿದ್ದ ಸುಮಾರು 16 ಸಾವಿರ ಮೊಬೈಲ್‌ ನಂಬರ್‌ಗಳನ್ನು ತನಿಖೆ ಮಾಡಲು ಮುಂದಾಗಿದೆ. ಅಂದು ಅಲ್ಲಿ ಚಾಲ್ತಿಯಲ್ಲಿದ್ದ ಕೆಲವು ನಂಬರ್‌ಗಳು ದುರ್ಘಟನೆ ಸಂಭವಿಸಿದ ಬಳಿಕ ಸ್ವಿಚ್‌ ಆಫ್‌ ಆಗಿರುವುದು ಅನುಮಾನ ಉಂಟು ಮಾಡಿದೆ. ಹೀಗಾಗಿ 16 ಸಾವಿರಕ್ಕೂ ಅಧಿಕ ಮೊಬೈಲ್‌

ಕುಂಭಮೇಳ ಕಾಲ್ತುಳಿತಕ್ಕೆ ಷಡ್ಯಂತ್ರ : 16 ಸಾವಿರ ಮೊಬೈಲ್‌ ನಂಬರ್‌ಗಳ ತನಿಖೆ Read More »

ಮಹಾಕುಂಭಮೇಳದಲ್ಲಿ ಇಷ್ಟರ ತನಕ 30 ಕೋಟಿ ಜನರಿಂದ ಪುಣ್ಯಸ್ನಾನ

ಅಯೋಧ್ಯೆ, ಕಾಶಿಗೆ ಭೇಟಿ ನೀಡುವವರ ಸಂಖ್ಯೆ ಏರಿಕೆ ಪ್ರಯಾಗ್‌ರಾಜ್: ಇಲ್ಲಿ ನಡೆಯುತ್ತಿರುವ ಮಹಾಕುಂಭಮೇಳಕ್ಕೆ ಇಷ್ಟರತನಕ 30 ಕೋಟಿಗೂ ಅಧಿಕ ಮಂದಿ ಭೇಟಿ ನೀಡಿದ್ದಾರೆ ಎಂದು ಉತ್ತರ ಪ್ರದೇಶ ಸರಕಾರ ಮಾಹಿತಿ ನೀಡಿದೆ.ಜಗತ್ತಿನ ಎಲ್ಲೆಡೆಯಿಂದ ಜನರು ಕುಂಭಮೇಳ ನೋಡಲು ಮತ್ತು ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಲು ಆಗಮಿಸುತ್ತಿದ್ದಾರೆ. ಶನಿವಾರ 77 ದೇಶಗಳ ರಾಜತಾಂತ್ರಿಕರು ಪುಣ್ಯಸ್ನಾನ ಮಾಡಿದ್ದಾರೆ ಎಂದು ತಿಳಿಸಿದೆ. ಕುಂಭಮೇಳದಲ್ಲಿ ಈವರೆಗೂ 30 ಕೋಟಿಗೂ ಅಧಿಕ ಭಕ್ತರು ಪವಿತ್ರಸ್ನಾನ ಮಾಡಿದ್ದಾರೆ. ಕಾಲ್ತುಳಿತ ಸಂಭವಿಸಿದ ಮೌನಿ ಅಮವಾಸ್ಯೆಯ ಒಂದೇ

ಮಹಾಕುಂಭಮೇಳದಲ್ಲಿ ಇಷ್ಟರ ತನಕ 30 ಕೋಟಿ ಜನರಿಂದ ಪುಣ್ಯಸ್ನಾನ Read More »

ಬಾರ್ಯ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಚಪ್ಪರ ಮುಹೂರ್ತ

ಉಪ್ಪಿನಂಗಡಿ : ಉಪ್ಪಿನಂಗಡಿ ಸಮೀಪದ ಬಾರ್ಯ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಫೆಬ್ರವರಿ 7ರಂದು ಜರಗಲಿರುವ 5ನೇ ವಾರ್ಷಿಕ ಪ್ರತಿಷ್ಠಾ ದಿನೋತ್ಸವದ ಅಂಗವಾಗಿ  ಗೊನೆ ಮುಹೂರ್ಥ ಮತ್ತು ಚಪ್ಪರ ಮುಹೂರ್ಥ ನಡೆಯಿತು. ಆಡಳಿತ ಸೇವಾ ಟ್ರಸ್ಟ್‍ ನ ಅಧ್ಯಕ್ಷ ಭಾಸ್ಕರ ಬಾರ್ಯ ಮತ್ತು ಅರ್ಚಕರಾದ ಗುರುಪ್ರಸಾದ ನೂರಿತ್ತಾಯರು ವೈದಿಕ ವಿಧಿ ವಿಧಾನಗಳೊಂದಿಗೆ ಚಪ್ಪರ ಮುಹೂರ್ತ ನೆರವೇರಿಸಿಕೊಟ್ಟರು. ಪವಿತ್ರ ಪಾಣಿ  ಸೂರ್ಯನಾರಾಯಣ ಕುದ್ದಣ್ಣಾಯ ಆಡಳಿತ ಸೇವಾ ಟ್ರಸ್ಟ್‍ ನ  ಟ್ರಸ್ಟಿಗಳು ಮತ್ತು ಪದಾಧಿಕಾರಿಗಳಾದ ಪ್ರಶಾಂತ್ ಪೈ, ಮನೋಹರ ಶೆಟ್ಟಿ, ನಾರಾಯಣಗೌಡ,

ಬಾರ್ಯ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಚಪ್ಪರ ಮುಹೂರ್ತ Read More »

ಕಾಂತಮಂಗಲ ಕುರುಂಜಿಯ ಶ್ರೀ ಗುತ್ಯಮ್ಮ ದೇವಿ ಮತ್ತು ಸಹಪರಿವಾರ ಕ್ಷೇತ್ರದಲ್ಲಿ ವಾರ್ಷಿಕ ಉತ್ಸವ | ದೇವರ ದರ್ಶನ ಪಡೆದ ಸಾವಿರಾರು ಭಕ್ತರು

ಸುಳ್ಯ: ಕಾಂತಮಂಗಲ ಕುರುಂಜಿಯ ಶ್ರೀ ಗುತ್ಯಮ್ಮ ದೇವಿ ಮತ್ತು ಸಹಪರಿವಾರ ಕ್ಷೇತ್ರದಲ್ಲಿ ವಾರ್ಷಿಕ ಉತ್ಸವ ಜ.31ರಂದು ನಡೆಯಿತು. ವಾರ್ಷಿಕ ಉತ್ಸವದಲ್ಲಿ ಸಾವಿರಾರು ಮಂದಿ ಭಕ್ತರು ಆಗಮಿಸಿ ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು. ಉತ್ಸವದ ಅಂಗವಾಗಿ ಜ.31 ರಂದು ಕ್ಷೇತ್ರದ ಗರ್ಭಗುಡಿ ತೆರೆದು ವಿಶೇಷ ಪೂಜೆ ನೆರವೇರಿತು. ವರ್ಷದಲ್ಲಿ ಒಂದು ದಿನ ಮಾತ್ರ ಗರ್ಭಗುಡಿಯ ಬಾಗಿಲು ತೆರೆಯುವುದು ಈ ಕ್ಷೇತ್ರದ ವಿಶೇಷತೆ. ಡಾ.ರೇಣುಕಾಪ್ರಸಾದ್ ಕೆ.ವಿ. ಧರ್ಮದರ್ಶಿಗಳಾಗಿರುವ ಕ್ಷೇತ್ರದಲ್ಲಿ ಪ್ರತಿ ಜ.31ರಂದು ವಾರ್ಷಿಕ ಉತ್ಸವ  ವಿಜೃಂಭಣೆಯಿಂದ ನಡೆಯುತ್ತದೆ. ದೈವಜ್ಞರಾದ

ಕಾಂತಮಂಗಲ ಕುರುಂಜಿಯ ಶ್ರೀ ಗುತ್ಯಮ್ಮ ದೇವಿ ಮತ್ತು ಸಹಪರಿವಾರ ಕ್ಷೇತ್ರದಲ್ಲಿ ವಾರ್ಷಿಕ ಉತ್ಸವ | ದೇವರ ದರ್ಶನ ಪಡೆದ ಸಾವಿರಾರು ಭಕ್ತರು Read More »

ನಾಳೆಯಿಂದ ಪಂಜ ಪಂಚಲಿಂಗೇಶ್ವರ ಸನ್ನಿದಾನದಲ್ಲಿ ಜಾತ್ರೋತ್ಸವ : ಫೆ. 1 ರಿಂದ ಫೆ. 9ರ ತನಕ ವಿಜೃಂಭನೆಯಿಂದ ಜರುಗಲಿದೆ ಜಾತ್ರಾ ಸಂಭ್ರಮ

ಪಂಜ: ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ಜಾತ್ರೋತ್ಸವ ಫೆ. 1ರಿಂದ 9ರ ತನಕ ವೈಭವದಿಂದ ನಡೆಯಲಿದೆ. ಪ್ರತಿ ದಿನ ವೈದಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸೀಮೆಯ ಭಕ್ತಾಧಿಗಳು ಪಾಲ್ಗೊಂಡು ಪ್ರಸಾದ ಸ್ವೀಕರಿಸಬೇಕಾಗಿ ದೇವಳದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಡಾ. ದೇವಿಪ್ರಸಾದ್ ಕಾನತ್ತೂರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಫೆ. 1ರಂದು ದೇಗುಲದಲ್ಲಿ ಪೂರ್ವಾಹ್ನ 7.30ರಿಂದ ಶ್ರೀ ಗಣಪತಿ ಹವನ, ಶ್ರೀ ರುದ್ರ ಹವನ ಮತ್ತು ವೇದಪಾರಾಯಣಗಳ ಆರಂಭವಾಗಲಿದೆ. ಪೂರ್ವಾಹ್ನ 10.30ರಿಂದ ಗರಡಿ ಬೈಲ್ ಮೂಲ ನಾಗನ ಕಟ್ಟೆಯಲ್ಲಿ

ನಾಳೆಯಿಂದ ಪಂಜ ಪಂಚಲಿಂಗೇಶ್ವರ ಸನ್ನಿದಾನದಲ್ಲಿ ಜಾತ್ರೋತ್ಸವ : ಫೆ. 1 ರಿಂದ ಫೆ. 9ರ ತನಕ ವಿಜೃಂಭನೆಯಿಂದ ಜರುಗಲಿದೆ ಜಾತ್ರಾ ಸಂಭ್ರಮ Read More »

ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ತಾಮ್ರಧ್ವಜ ಕಾಳಗ ತಾಳಮದ್ದಳೆ

ಗುರುವಾಯನ ಕೆರೆ : ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಜಾತ್ರೆಯ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ  ಶ್ರೀ ಮಹಾಭಾರತ ಸರಣಿಯ 63ನೇ ಕಾರ್ಯಕ್ರಮವಾಗಿ ತಾಮ್ರಧ್ವಜ ಕಾಳಗ ತಾಳಮದ್ದಳೆ ಜರಗಿತು. ಭಾಗವತರಾಗಿ ಪದ್ಮನಾಭ ಕುಲಾಲ್, ಹಿಮ್ಮೇಳದಲ್ಲಿ ಶ್ರೀಪತಿ ಭಟ್ ಉಪ್ಪಿನಂಗಡಿ, ಚಂದ್ರಶೇಖರ ಆಚಾರ್ಯ ಗೇರುಕಟ್ಟೆ,  ಅರ್ಥಧಾರಿಗಳಾಗಿ ಮಧೂರು ಮೋಹನ ಕಲ್ಲೂರಾಯ (ಮಯೂರಧ್ವಜ),ಶಿವಾನಂದ ಭಂಡಾರಿ (ನಾರದ ),ಹರೀಶ ಆಚಾರ್ಯ ಬಾರ್ಯ (ತಾಮ್ರಧ್ವಜ ), ದಿವಾಕರ ಆಚಾರ್ಯ ಗೇರುಕಟ್ಟೆ (ನಕುಲ ಧ್ವಜ ), ರಾಘವ ಮೆದಿನ (ಶ್ರೀಕೃಷ್ಣ ), ರಾಘವ. ಯಚ್ (ಅರ್ಜುನ )

ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ತಾಮ್ರಧ್ವಜ ಕಾಳಗ ತಾಳಮದ್ದಳೆ Read More »

error: Content is protected !!
Scroll to Top