ಧಾರ್ಮಿಕ

ಜ.28 ರಿಂದ 31 : ಕುಂಬ್ಲಾಡಿ ಶ್ರೀ ಕುಕ್ಕೆನಾಥ ಬಾಲಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೋತ್ಸವ | ವೈಭವದಿಂದ ನಡೆದ ದರ್ಶನ ಬಲಿ ಉತ್ಸವ

ಕಡಬ:  ತಾಲೂಕಿನ ಚಾರ್ವಾಕ ಗ್ರಾಮದ ಕುಂಬ್ಲಾಡಿ ಶ್ರೀ ಕುಕ್ಕೆನಾಥ ಬಾಲಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೋತ್ಸವ ಹಾಗೂ ಮಾಚಿಲ ಉಳ್ಳಾಕ್ಲು, ಉಳ್ಳಾಲ್ತಿ ನೇಮೋತ್ಸವ ಜ.28 ರಿಂದ 31 ರ ವರೆಗೆ ನಡೆಯಲಿದೆ. ಜಾತ್ರೋತ್ಸವದ ಅಂಗವಾಗಿ ಜ.23 ರಂದು ಗೊನೆ ಮುಹೂರ್ತ ನಡೆದಿದ್ದು, 28 ರಂದು ಬೆಳಿಗ್ಗೆ 8 ಕ್ಕೆ ಅರುವಗುತ್ತು ಮನೆಯಿಂದ ದೇವರ ಆಭರಣ ತಂದು, 8.30 ಕ್ಕೆ ನಾಲ್ಕಂಬ ಕ್ಷೇತ್ರದಲ್ಲಿ ಪ್ರಾರ್ಥನೆ, ದೇವಸ್ಥಾನಕ್ಕೆ ಹಸಿರು ಹೊರೆಕಾಣಿಕೆ ಸಮರ್ಪಣೆ ನಡೆಯಿತು. ಬಳಿಕ ದೇವಳದಲ್ಲಿ ತೋರಣ ಮುಹೂರ್ತ ನಡೆಯಿತು. 11 […]

ಜ.28 ರಿಂದ 31 : ಕುಂಬ್ಲಾಡಿ ಶ್ರೀ ಕುಕ್ಕೆನಾಥ ಬಾಲಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೋತ್ಸವ | ವೈಭವದಿಂದ ನಡೆದ ದರ್ಶನ ಬಲಿ ಉತ್ಸವ Read More »

ಮಹಾಕುಂಭಮೇಳದಲ್ಲಿ ನೂಕುನುಗ್ಗಲು : ಹಲವು ಮಂದಿಗೆ ಗಾಯ

ಮೌನಿ ಅಮವಾಸ್ಯೆ ಸ್ನಾನಕ್ಕೆ ಸೇರಿರುವ ಕೋಟಿಗಟ್ಟಲೆ ಜನ ಪ್ರಯಾಗ್‌ರಾಜ್‌ : ಪ್ರಯಾಗ್​ರಾಜ್​ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಇಂದು ನಸುಕಿನ ಹೊತ್ತು ನೂಕುನುಗ್ಗಲು ಉಂಟಾಗಿ ಕಾಲ್ತುಳಿತ ಸಂಭವಿಸಿ ಹಲವು ಮಂದಿ ಗಾಯಗೊಂಡಿದ್ದಾರೆ. ಕೆಲವ ಸ್ಥಿತಿ ಚಿಂತಾಜನಕವಿದೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ. ಇಂದು ಮೌನಿ ಅಮಾವಾಸ್ಯೆ ಹಿನ್ನೆಲೆಯಲ್ಲಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಲು ಲಕ್ಷಾಂತರ ಮಂದಿ ಭಕ್ತರು ಆಗಮಿಸಿದ್ದು, ನೂಕುನುಗ್ಗಲು ಉಂಟಾಗಿತ್ತು. ಈ ಸಂದರ್ಭದಲ್ಲಿ ಕಾಲ್ತುಳಿತ ಸಂಭವಿಸಿ ಹಲವು ಮಂದಿ ಗಾಯಗೊಂಡಿರುವ ಘಟನೆ ವರದಿಯಾಗಿದೆ. ಹಲವು ಮಂದಿ ಕಾಲಿನಡಿಗೆ ಬಿದ್ದು,

ಮಹಾಕುಂಭಮೇಳದಲ್ಲಿ ನೂಕುನುಗ್ಗಲು : ಹಲವು ಮಂದಿಗೆ ಗಾಯ Read More »

ಕಾವು ಶ್ರೀ ಮುತ್ತು ಮಾರಿಯಮ್ಮ ದೇವಸ್ಥಾನದ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಕಾವು : ಶ್ರೀ ಮುತ್ತುಮಾರಿಯಮ್ಮ ದೇವಸ್ಥಾನ ಕಾವು ಜಾತ್ರೋತ್ಸವವು ಫೆ. 28 ರಿಂದ ಮೂರು ದಿನಗಳ ಕಾಲ ನಡೆಯಲಿದ್ದು, ಇದರ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ನಿನ್ನೆ ಸಂಜೆ ದೇವಸ್ಥಾನದ ವಠಾರದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಕೆರೆಮಾರು ಶ್ರೀ ಅಯ್ಯಪ್ಪ ಭಜನಾ ಮಂದಿರದ ಸ್ಥಾಪಕಾಧ್ಯಕ್ಷ ಸುಂದರ ಪೂಜಾರಿ ಕೆರೆಮಾರು, ಯುವ ಉದ್ಯಮಿ ಹರೀಶ್ ಕುಂಜತ್ತಾಯ, ಗ್ರಾಮ ಪಂಚಾಯತ್ ಸದಸ್ಯ  ಲೋಕೇಶ್ ಚಾಕೋಟೆ, ಹಿರಿಯ ಕರಸೇವಕರಾದ ನಾರಾಯಣ ಆಚಾರ್ಯ ಮಳಿ, ಹಿರಿಯ ಭಜನಾಪಟು ಶೇಷಪ್ಪ ಗೌಡ ಪರ ನೀರು,

ಕಾವು ಶ್ರೀ ಮುತ್ತು ಮಾರಿಯಮ್ಮ ದೇವಸ್ಥಾನದ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ Read More »

ಕಾಸರಗೋಡಿನಿಂದ ಶಿರೂರು ತನಕ ಕಡಲ ಕಿನಾರೆಯಲ್ಲಿ ಸಾಮೂಹಿಕ ವಿಷ್ಣು ಸಹಸ್ರ ನಾಮ ಪಠಣ

ಸನಾತನ ಧರ್ಮ ರಕ್ಷಣೆ, ಪ್ರಕೃತಿ ವಿಕೋಪ ತಡೆಗೆ ದೇವರಿಗೆ ಮೊರೆ ಉಡುಪಿ: ಸನಾತನ ಧರ್ಮದ ರಕ್ಷಣೆ, ಕಡಲ್ಕೊರೆತದಂಥ ಪ್ರಕೃತಿ ವಿಕೋಪಗಳು ನಡೆಯದಿರಲು ಭಾನುವಾರ ಕೇರಳದ ಕಾಸರಗೋಡಿನಿಂದ ಬೈಂದೂರು ಸಮೀಪದ ಶಿರೂರು ತನಕ ಕಡಲ ಕಿನಾರೆಯಲ್ಲಿ ಏಕಕಾಲದಲ್ಲಿ ವಿಷ್ಣು ಸಹಸ್ರನಾಮ ಪಠಣ ಅಭಿಯಾನ ಮಾಡಲಾಯಿತು. ದಕ್ಷಿಣ ಕನ್ನಡ, ಉಡುಪಿ, ಕೇರಳದ ಕಾಸರಗೋಡು ಮತ್ತು ಕಣ್ಣೂರು ಜಿಲ್ಲೆಯ ಕೆಲವೆಡೆಗಳಲ್ಲೂ ಸಾಮೂಹಿಕ ವಿಷ್ಣು ಸಹಸ್ರ ನಾಮ ಪಠಿಸಲಾಗಿದೆ. ಅರಬ್ಬಿ ಸಮುದ್ರದ 108 ಸ್ಥಳಗಳಲ್ಲಿ ಏಕಕಾಲದಲ್ಲಿ ವಿಷ್ಣು ಸಹಸ್ರನಾಮ ಪಾರಾಯಣ ಮಾಡಲಾಗಿದೆ. 20

ಕಾಸರಗೋಡಿನಿಂದ ಶಿರೂರು ತನಕ ಕಡಲ ಕಿನಾರೆಯಲ್ಲಿ ಸಾಮೂಹಿಕ ವಿಷ್ಣು ಸಹಸ್ರ ನಾಮ ಪಠಣ Read More »

ಬಾರ್ಯ ದೇವಸ್ಥಾನ ಆಡಳಿತ ಸೇವಾ ಟ್ರಸ್ಟಿನ ಅಧ್ಯಕ್ಷರಾಗಿ ಭಾಸ್ಕರ ಬಾರ್ಯ ಆಯ್ಕೆ

ಉಪ್ಪಿನಂಗಡಿ : ಉಪ್ಪಿನಂಗಡಿ ಸಮೀಪದ ಬಾರ್ಯ ಶ್ರೀ ಮಹಾವಿಷ್ಣು ದೇವಸ್ಥಾನ ಮತ್ತು ಪರಿವಾರ ದೈವಗಳ ಆಡಳಿತ ಸೇವಾ ಟ್ರಸ್ಟ್ ( ರಿ) ಇದರ ಅಧ್ಯಕ್ಷರಾಗಿ ಪುತ್ತೂರು ಪರ್ಲಡ್ಕ ನಿವಾಸಿ ಭಾಸ್ಕರ ಬಾರ್ಯ ಆಯ್ಕೆಯಾಗಿದ್ದಾರೆ. ಪುತ್ತೂರು ಬೋಳುವಾರು ಶ್ರೀ ಆಂಜನೇಯ ಯಕ್ಷಗಾನ ಕಲಾ ಸೇವಾ ಸಂಘದ ಅಧ್ಯಕ್ಷರಾಗಿರುವ ಇವರು ಹಲವಾರು ಸಾಂಸ್ಕೃತಿಕ, ಧಾರ್ಮಿಕ ಸಂಘಟನೆಗಳಲ್ಲಿ ಸಕ್ರಿಯರಾಗಿದ್ದು, ದೇವಾಲಯದಲ್ಲಿ ಜರಗಿದ ಸಭೆಯಲ್ಲಿ ಹಂಗಾಮಿ ಅಧ್ಯಕ್ಷ ಮೊನಪ್ಪ ಗೌಡರಿಂದ‌ ನೂತನ ಅಧ್ಯಕ್ಷರಾಗಿ ಭಾಸ್ಕರ ಬಾರ್ಯ ಅಧಿಕಾರ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಕಾರ್ಯದರ್ಶಿ

ಬಾರ್ಯ ದೇವಸ್ಥಾನ ಆಡಳಿತ ಸೇವಾ ಟ್ರಸ್ಟಿನ ಅಧ್ಯಕ್ಷರಾಗಿ ಭಾಸ್ಕರ ಬಾರ್ಯ ಆಯ್ಕೆ Read More »

ಪುತ್ತೂರಿನಲ್ಲಿ ಹಿಂದೂ ಧರ್ಮಶಿಕ್ಷಣದ ಎರಡನೇ ಪೂರ್ವಭಾವಿ ಸಭೆ ಸಂಪನ್ನ| ಮುಂದಿನ ಯುಗಾದಿಯಂದು ತಾಲೂಕಿನ ಪ್ರತಿಗ್ರಾಮಗಳಲ್ಲಿ ಧಾರ್ಮಿಕ ಶಿಕ್ಷಣ ಜಾರಿ : ಸುಬ್ರಹ್ಮಣ್ಯ ನಟ್ಟೋಜ

ಪುತ್ತೂರು: ಶೃಂಗೇರಿ ಜಗದ್ಗುರುಗಳಾದ ಶ್ರೀ ವಿಧುಶೇಖರ ಭಾರತೀ ಸನ್ನಿಧಾನಂಗಳವರ ನಿರ್ದೇಶನದ ಮೇರೆಗೆ ಪುತ್ತೂರು ಹಾಗೂ ಸನಿಹದ ತಾಲೂಕುಗಳಾದ್ಯಂತ ಆರಂಭಿಸಲು ಉದ್ದೇಶಿಸಿರುವ ಹಿಂದೂ ಧರ್ಮ ಶಿಕ್ಷಣದ ಕುರಿತಾದ ಎರಡನೇ ಪೂರ್ವಭಾವಿ ಸಭೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ  ನಟರಾಜ ವೇದಿಕೆಯಲ್ಲಿ ನಡೆಯಿತು. ಸಭೆಯಲ್ಲಿ ಅಂಬಿಕಾ ಸಂಸ್ಥೆಯ ಸಂಚಾಲಕ ಸುಬ್ರಹ್ಮಣ್ಯ ನಟ್ಟೋಜ ಮಾತನಾಡಿ, ಶೃಂಗೇರಿ ಜಗದ್ಗುರುಗಳು ನಮಗೆಲ್ಲರಿಗೂ ವಿಶೇಷ ಜವಾಬ್ದಾರಿ ನೀಡಿದ್ದಾರೆ. ಈ ಹೊಣೆಗಾರಿಕೆಯನ್ನು ಒಂದಿನಿತೂ ಲೋಪವಿಲ್ಲದ ರೀತಿಯಲ್ಲಿ ನಿರ್ವಹಿಸಬೇಕಾಗಿದೆ. ತಾಲೂಕಿನಾದ್ಯಂತ ಮುಂಬರುವ ಯುಗಾದಿಯಂದು ಏಕಕಾಲಕ್ಕೆ ಧರ್ಮಶಿಕ್ಷಣ ಜಾರಿಗೊಳ್ಳಬೇಕಿದೆ. ಈ ಹಿನ್ನೆಲೆಯಲ್ಲಿ

ಪುತ್ತೂರಿನಲ್ಲಿ ಹಿಂದೂ ಧರ್ಮಶಿಕ್ಷಣದ ಎರಡನೇ ಪೂರ್ವಭಾವಿ ಸಭೆ ಸಂಪನ್ನ| ಮುಂದಿನ ಯುಗಾದಿಯಂದು ತಾಲೂಕಿನ ಪ್ರತಿಗ್ರಾಮಗಳಲ್ಲಿ ಧಾರ್ಮಿಕ ಶಿಕ್ಷಣ ಜಾರಿ : ಸುಬ್ರಹ್ಮಣ್ಯ ನಟ್ಟೋಜ Read More »

ಉತ್ತರ ಪ್ರದೇಶದ ಪ್ರಯಾಗ್ ರಾಜ್ಯದ ಮಹಾ ಕುಂಭಮೇಳದಲ್ಲಿ ನಾಥಯೋಗಿ ಪಂಥದ ಮಹಾಸಭೆ| ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಪರಮಪೂಜ್ಯ ಜಗದ್ಗುರು ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿಯವರಿಂದ ಆಶೀರ್ವಚನ

ಪ್ರಯಾಗ್‌ರಾಜ್‌ : ಉತ್ತರ ಪ್ರದೇಶದ ಪ್ರಯಾಗ್ ರಾಜ್ಯದಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ನಾಥಯೋಗಿ ಪಂಥದ ಮಹಾಸಭೆ ಜ. 25ರಂದು ಬೆಳಗ್ಗೆ 10ಗಂಟೆಗೆ ನಡೆಯಿತು. ಮಹಾಸಭೆಯಲ್ಲಿ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿಯವರು ದಿವ್ಯ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದರು. ಈ ಸಂದರ್ಭದಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿಗಳು ಹಾಗೂ ಗೋರಖ್ ಪುರದ ಗೋರಕ್ಷಾ ಮಠದ ಮಹಂತ ಯೋಗಿ ಆದಿತ್ಯ ನಾಥ್ ಜಿರವರು  ಸಾನಿಧ್ಯವನ್ನು  ವಹಿಸಿದ್ದರು. ಕಾರ್ಯಕ್ರಮದಲ್ಲಿ ವಿವಿಧ

ಉತ್ತರ ಪ್ರದೇಶದ ಪ್ರಯಾಗ್ ರಾಜ್ಯದ ಮಹಾ ಕುಂಭಮೇಳದಲ್ಲಿ ನಾಥಯೋಗಿ ಪಂಥದ ಮಹಾಸಭೆ| ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಪರಮಪೂಜ್ಯ ಜಗದ್ಗುರು ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿಯವರಿಂದ ಆಶೀರ್ವಚನ Read More »

ಮಹಾಕುಂಭಮೇಳದಲ್ಲಿ ಸನ್ಯಾಸ ದೀಕ್ಷೆ ಸ್ವೀಕರಿಸಿದ ಬಾಲಿವುಡ್‌ ನಟಿ

ಒಂದು ಕಾಲದ ಮಾದಕ ನಟಿ ಈಗ ಕಿನ್ನರ ಅಖಾಡದ ಮಹಾಮಂಡಲೇಶ್ವರ ಪ್ರಯಾಗ್‌ರಾಜ್‌ : ಬಾಲಿವುಡ್‌ನ ಒಂದು ಕಾಲದ ಮಾದಕ ನಟಿ ಮಮತಾ ಕುಲಕರ್ಣಿ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಸನ್ಯಾಸ ದೀಕ್ಷೆ ಸ್ವೀಕರಿಸಿ ಕಿನ್ನರ ಅಖಾಡದ ಮಹಾಮಂಡಲೇಶ್ವರ ಆಗಿ ಪಟ್ಟಾಭಿಷಿಕ್ತದ್ದಾರೆ. ಶುಕ್ರವಾರ ಕುಂಭಮೇಳದಲ್ಲಿ ನಟಿಗೆ ಸನ್ಯಾಸ ದೀಕ್ಷೆ ನೀಡಿ ಮಾಯಿ ಮಮತಾ ನಂದಗಿರಿ ಎಂಬ ಹೊಸ ಹೆಸರು ನೀಡಲಾಗಿದೆ. ಇದರೊಂದಿಗೆ ಕಿನ್ನರ ಅಖಾಡದ ಮಹಾಮಂಡಲೇಶ್ವರ ಆಗಿ ಪಟ್ಟಾಭಿಷೇಕವನ್ನೂ ಮಾಡಲಾಗಿದೆ. 25 ವರ್ಷಗಳಿಂದ ವಿದೇಶದಲ್ಲಿ ಇದ್ದ ಮಮತಾ ಕುಲಕರ್ಣಿ ಶುಕ್ರವಾರ

ಮಹಾಕುಂಭಮೇಳದಲ್ಲಿ ಸನ್ಯಾಸ ದೀಕ್ಷೆ ಸ್ವೀಕರಿಸಿದ ಬಾಲಿವುಡ್‌ ನಟಿ Read More »

ಜ.25 : ನೆಲಪ್ಪಾಲು ವೀರಾಂಜನೇಯ ಕ್ಷೇತ್ರದಲ್ಲಿ ಮಹಾಸತ್ಸಂಗ, ಮಹಾಆರತಿ

ಪುತ್ತೂರು: ನೆಲಪ್ಪಾಲು ಶ್ರೀ ವೀರಾಂಜನೇಯ ಕ್ಷೇತ್ರದಲ್ಲಿ ವಿಶ್ವಹಿಂದು ಪರಿಷದ್‌, ಬಜರಂಗದಳ, ಮಾತೃಶಕ್ತಿ, ದುರ್ಗಾವಾಹಿನಿ ಪುತ್ತೂರು ಜಿಲ್ಲೆಯ ವತಿಯಿಂದ ಮಹಾಸತ್ಸಂಗ ಮತ್ತು ಮಹಾ ಆರತಿಯು ಜ.25ರಂದು ಸಂಜೆ ನಡೆಯಲಿದೆ ಎಂದು ವಿಶ್ವಹಿಂದು ಪರಿಷತ್‌ ಪುತ್ತೂರು ಜಿಲ್ಲೆ ಅಧ್ಯಕ್ಷ ಡಾ.ಕೃಷ್ಣಪ್ರಸನ್ನ ಅವರು ತಿಳಿಸಿದ್ದಾರೆ. ಗುರುವಾರ ಪತ್ರಿಕಾಗೋಷ್ಟಿಯಲ್ಲಿ  ಅವರು ಮಾತನಾಡಿ, ವಿಶ್ವಹಿಂದು ಪರಿಷತ್‌ನ 17 ಆಯಾಮಗಳಲ್ಲಿ ಒಂದಾದ ಸತ್ಸಂಗ ಪ್ರಮುಖ್ ವಿಭಾಗದಿಂದ ಈ ಕಾರ್ಯಕ್ರಮ ಆಯೋಜಿಸಲಾಗಿದ್ದು, ಅಯೋಧ್ಯೆಯಲ್ಲಿ ಶ್ರೀ ರಾಮ ಮಂದಿರ ಪ್ರತಿಷ್ಠಾ ದಿನದ ಅಂಗವಾಗಿ ಕಾರ್ಯಕ್ರಮ ನಡೆಯಲಿದೆ. ಸಂಜೆ ಗಂಟೆ

ಜ.25 : ನೆಲಪ್ಪಾಲು ವೀರಾಂಜನೇಯ ಕ್ಷೇತ್ರದಲ್ಲಿ ಮಹಾಸತ್ಸಂಗ, ಮಹಾಆರತಿ Read More »

ದೇವರ ಪ್ರಭಾವಳಿಗೆ ಬಡಿದ ಡ್ರೋನ್‌!

ವಿಟ್ಲ ಪಂಚಲಿಂಗೇಶ್ವರ ದೇವಸ್ಥಾನದ ರಥೋತ್ಸವದಲ್ಲಿ ನಡೆದ ಘಟನೆ ಭಾರಿ ವೈರಲ್‌ ಮಂಗಳೂರು: ವಿಟ್ಲದ ಪ್ರಸಿದ್ಧ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ರಥೋತ್ಸವದ ವೇಳೆ ನಿಯಂತ್ರಣ ತಪ್ಪಿದ ಡ್ರೋನ್‌ ರಥದ ಮೇಲಿದ್ದ ದೇವರ ಪ್ರಭವಳಿಗೆ ಬಡಿದಿದ್ದು, ಈ ಘಟನೆ ಇಲ್ಲಿನ ಭಕ್ತರ ಆತಂಕಕ್ಕೆ ಕಾರಣವಾಗಿದೆ. ಜ.21ರಂದು ಕ್ಷೇತ್ರದ ವರ್ಷಾವಧಿ ಉತ್ಸವದ ನಿಮಿತ್ತ ರಥೋತ್ಸವ ನೆರವೇರಿದ್ದು, ಈ ಸಂದರ್ಭದಲ್ಲಿ ಈ ಅಚಾತುರ್ಯ ಸಂಭವಿಸಿದೆ. ಬ್ರಹ್ಮವಾಹಕರು ದೇವರನ್ನು ಹೊತ್ತುಕೊಂಡು ರಥವೇರಿ ಒಳ ಪ್ರವೇಶಿಸುವ ಮೊದಲೊಮ್ಮೆ ಭಕ್ತರತ್ತ ತಿರುಗಿದ ಸಂದರ್ಭದಲ್ಲೇ ಹಾರಿಕೊಂಡು ಬಂದ ಡ್ರೋನ್‌

ದೇವರ ಪ್ರಭಾವಳಿಗೆ ಬಡಿದ ಡ್ರೋನ್‌! Read More »

error: Content is protected !!
Scroll to Top