ಡಿ. 25: ಒಕ್ಕಲಿಗ ಗೌಡ ಸೇವಾ ಸಂಘದ ವಾರ್ಷಿಕ ಸಮಾವೇಶ, ಸತ್ಯನಾರಾಯಣ ಪೂಜೆ
ಪುತ್ತೂರು: ಒಕ್ಕಲಿಗ ಗೌಡ ಸೇವಾ ಸಂಘ (ರಿ.) ಪುತ್ತೂರು ಇದರ ವಾರ್ಷಿಕ ಸಮಾವೇಶ, ಗಣಪತಿ ಹವನ, ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಮತ್ತು ತಾಲೂಕು ಸಮಿತಿಗಳ ಪದಪ್ರಧಾನ ಸಮಾರಂಭ ಡಿ. 25 ರಂದು ತೆಂಕಿಲದ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ನಡೆಯಲಿದೆ. ಪೂರ್ವಾಹ್ನ 9.30 ರಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. 10. 30 ರಿಂದ ಸಭಾ ಕಾರ್ಯಕ್ರಮ ನಡೆಯಲಿದ್ದು, ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನದ ಶಾಖಾ ಮಠ ಮಂಗಳೂರಿನ ಡಾ. ಶ್ರೀ ಧರ್ಮಪಾಲನಾಥ ಸ್ವಾಮೀಜಿ ಅವರು ಆಶೀರ್ವಚನ ನೀಡಲಿದ್ದಾರೆ. […]
ಡಿ. 25: ಒಕ್ಕಲಿಗ ಗೌಡ ಸೇವಾ ಸಂಘದ ವಾರ್ಷಿಕ ಸಮಾವೇಶ, ಸತ್ಯನಾರಾಯಣ ಪೂಜೆ Read More »










