ಮಾ.8 ರಿಂದ 14 : ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಶ್ನಾ ಚಿಂತನೆಯ ಪರಿಹಾರ ಕಾರ್ಯಕ್ರಮ
ಪುತ್ತೂರು: ಮಹತೋಭಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅಭಿವೃದ್ಧಿ ಕೆಲಸಗಳ ಬಗ್ಗೆ ನಡೆದ ತಾಂಬೂಲ ಪ್ರಶ್ನಾ ಚಿಂತನೆಯ ಪರಿಹಾರ ಕಾರ್ಯಕ್ರಮ ಮಾ. 8 ರಿಂದ 14 ರ ವರೆಗೆ ನಡೆಯಲಿದೆ. ಮಾ. 8 ರಂದು ಸಂಜೆ 6 ರಿಂದ ಅಘೋರ ಹೋಮ, ಬಾದೋಚ್ಚಾಟನೆ, ವನದುರ್ಗಾಹೋಮ ನಡೆಯಲಿದೆ.ಮಾ. 9ರ ಆದಿತ್ಯವಾರ ಬೆಳಗ್ಗೆ 8 ಗಂಟೆಯಿಂದ ಸಾಮೂಹಿಕ ಪ್ರಾರ್ಥನೆ, ಗಣಪತಿ ಹೋಮ, ನವಗ್ರಹ ಶಾಂತಿ ಹೋಮ, ಮೃತ್ಯುಂಜಯ ಹೋಮ, ಸಂಜೆ ಗಂಟೆ 4ರಿಂದ ದುರ್ಗಾಪೂಜೆ, ರಾತ್ರಿ 8ಕ್ಕೆ ದೈವ ತಂಬಿಲ […]
ಮಾ.8 ರಿಂದ 14 : ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಶ್ನಾ ಚಿಂತನೆಯ ಪರಿಹಾರ ಕಾರ್ಯಕ್ರಮ Read More »