ಧಾರ್ಮಿಕ

ತನ್ನಿಂದ ತಾನೇ ತೂಗಿದ ದೈವದ ಮಂಚ : ಮಂಗಳೂರಿನಲ್ಲೊಂದು ವಿಸ್ಮಯದ ಘಟನೆ

ಪಿಲಿಚಂಡಿ ನೇಮೋತ್ಸವದ ವೇಳೆ ಮಹಿಮೆ ಮೆರೆಯಿತು ದೈವ ಮಂಗಳೂರು : ಮಂಗಳೂರಿನ ಬೈಕಂಪಾಡಿ ಕೈಗಾರಿಕಾ ವಲಯದ ಕುಡುಂಬೂರು ನಡುಗಿರಿಯಲ್ಲಿರುವ ದೈವಸ್ಥಾನದಲ್ಲಿ ಅಪರೂಪದ ಘಟನೆ ನಡೆದಿದೆ. ಮಂಗಳೂರು ಭಾಗದ ಶ್ರೀ ಜಾರಂದಾಯ ಹಾಗೂ ಸಹಪರಿವಾರ ದೈವಸ್ಥಾನದಲ್ಲಿ ನಡೆದ ಪಿಲಿಚಂಡಿ ದೈವದ ನೇಮೋತ್ಸವದ ವೇಳೆ ದೈವದ ಮಂಚ ತನ್ನಿಂದ ತಾನೇ ತೂಗಿದ ದೃಶ್ಯ ಭಕ್ತರಲ್ಲಿ ಅಚ್ಚರಿ ಮೂಡಿಸಿದೆ. ಇದರ ವಿಡಿಯೋ ಭಾರಿ ವೈರಲ್‌ ಆಗಿದ್ದು, ಇದು ದೈವದ ಮಹಿಮೆ ಎಂದೇ ಜನರು ನಂಬಿದ್ದಾರೆ. ನೇಮೋತ್ಸವ ನಡೆಯುತ್ತಿರುವಾಗಲೇ ಯಾರೋ ಕುಳಿತು ನಿಧಾನವಾಗಿ […]

ತನ್ನಿಂದ ತಾನೇ ತೂಗಿದ ದೈವದ ಮಂಚ : ಮಂಗಳೂರಿನಲ್ಲೊಂದು ವಿಸ್ಮಯದ ಘಟನೆ Read More »

ಶಬರಿಮಲೆಗೆ ಮಹಿಳೆಯರ ಪ್ರವೇಶ ವಿವಾದ : 9 ನ್ಯಾಯಾಧೀಶರ ಪೀಠದಲ್ಲಿ ಅಂತಿಮ ವಿಚಾರಣೆ

ಸಂವಿಧಾನ ಪೀಠದಲ್ಲಿ ಏ.22ರೊಳಗೆ ಮುಕ್ತಾಯವಾಗಲಿರುವ ವಿಚಾರಣೆ ನವದೆಹಲಿ: ಶಬರಿಮಲೆ ದೇಗುಲವೂ ಸೇರಿ ಕೆಲ ಧಾರ್ಮಿಕ ಸ್ಥಳಗಳಿಗೆ ಮಹಿಳೆಯರ ಪ್ರವೇಶ ನಿರಾಕರಿಸುವ ತಾರತಮ್ಯ ಕುರಿತಾದ ಅರ್ಜಿಗಳ ಅಂತಿಮ ವಿಚಾರಣೆಗೆ ಸುಪ್ರೀಂ ಕೋರ್ಟ್‌ ಸೋಮವಾರ ಒಂಬತ್ತು ನ್ಯಾಯಾಧೀಶರ ಸಾಂವಿಧಾನಿಕ ಪೀಠ ರಚಿಸಿ ಆದೇಶಿಸಿದೆ. ಈ ಸಾಂವಿಧಾನಿಕ ಪೀಠ ಏ.7ರಿಂದ ಅರ್ಜಿಗಳ ವಿಚಾರಣೆ ಆರಂಭಿಸಿ ಏ.22ರೊಳಗೆ ಮುಕ್ತಾಯಗೊಳಿಸಲಿದೆ. ಪುನರ್‌ ಪರಿಶೀಲನೆಯನ್ನು ಬೆಂಬಲಿಸುವವರ ಅರ್ಜಿ ಏ.7ರಿಂದ ಏ.9ರ ನಡುವೆ ವಿಚಾರಣೆಗೆ ಬರಲಿದೆ. ಆ ಬಳಿಕ ಏ.14ರಿಂದ ಏ.16ರವರೆಗೆ ತೀರ್ಪಿನ ಪುನರ್‌ ಪರಿಶೀಲನಾ ಅರ್ಜಿಗಳ

ಶಬರಿಮಲೆಗೆ ಮಹಿಳೆಯರ ಪ್ರವೇಶ ವಿವಾದ : 9 ನ್ಯಾಯಾಧೀಶರ ಪೀಠದಲ್ಲಿ ಅಂತಿಮ ವಿಚಾರಣೆ Read More »

ಫೆ. 15: ಬೆಂಗಳೂರಿನ ಶಿಶುಗೃಹ ಪೂರ್ಣಪ್ರಜ್ಞಾ ಸಾರ್ವಜನಿಕ ಆಟದ ಮೈದಾನದಲ್ಲಿ ಶಿವರಾತ್ರಿ ಮಹೋತ್ಸವ

ಬೆಂಗಳೂರು: ಮಹಾ ಶಿವರಾತ್ರಿಯ ಪ್ರಯುಕ್ತ ಫೆ. 15 ರಂದು ಬೆಂಗಳೂರಿನ ಶಿಶುಗೃಹ ಪೂರ್ಣಪ್ರಜ್ಞಾ ಸಾರ್ವಜನಿಕ ಆಟದ ಮೈದಾನ, H.A.L. ಮೂರನೇ ಹಂತ, ಹೊಸ ತಿಪ್ಪೆಸಂದ್ರದಲ್ಲಿ ಭಾನುವಾರ ಬೆಳಗ್ಗಿನಿಂದ ಸೋಮವಾರ ಬೆಳಗ್ಗಿನ ವರೆಗೆ 6 ನೇ ಮಹಾಶಿವರಾತ್ರಿ ಮಹೋತ್ಸವ ನಡೆಯಲಿದೆ. ಫೆ. 14 ರಂದು 10.30 ಕ್ಕೆ ಉತ್ಸವ ಸ್ಥಳಕ್ಕೆ ಶಿವಲಿಂಗವನ್ನು ಮೆರವಣಿಗೆ ಮೂಲಕ ತರಲಾಗುತ್ತದೆ. ಫೆ. 15 ರ ಶಿವರಾತ್ರಿಯಂದು ಬೆಳಗ್ಗೆ 8 ಗಂಟೆಗೆ ದೇವತಾ ಪ್ರಾರ್ಥನೆ ಗುರುಗಣಪತಿ ಪೂಜೆ, ಪುಣ್ಯಾಹ ವಾಚನ, ಮಹಾಸಂಕಲ್ಪ, ಮಹತೋಭಾರ ಶ್ರೀ

ಫೆ. 15: ಬೆಂಗಳೂರಿನ ಶಿಶುಗೃಹ ಪೂರ್ಣಪ್ರಜ್ಞಾ ಸಾರ್ವಜನಿಕ ಆಟದ ಮೈದಾನದಲ್ಲಿ ಶಿವರಾತ್ರಿ ಮಹೋತ್ಸವ Read More »

ಫೆ.20-24: ಶ್ರೀ ಕಾಣಿಯೂರು ಮಠದಲ್ಲಿ ಜಾತ್ರಾ ಮಹೋತ್ಸವ

ಕಾಣಿಯೂರು: ಶ್ರೀ ಜಗದ್ಗುರು ಶ್ರೀ ಮನ್ಮದ್ವಚಾರ್ಯ ಮೂಲ‌ ಮಹಾಸಂಸ್ಥಾನಂ ಶ್ರೀ ಕಾಣಿಯೂರು ಮಠ, ಕಾಣಿಯೂರಿನ ಜಾತ್ರಾ ಮಹೋತ್ಸವವು ಫೆ. 20 ರಿಂದ 24 ರ ವರೆಗೆ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳ ಮೂಲಕ ನಡೆಯಲಿದೆ. ಫೆ. 13 ರಂದು ಬೆಳಿಗ್ಗೆ 9 ಗಂಟೆಗೆ ಗೊನೆ ಕಡಿಯುವ ಕಾರ್ಯಕ್ರಮದ ಮೂಲಕ ಜಾತ್ರಾ ಸಿದ್ಧತೆಗೆ ಚಾಲನೆ ದೊರೆತಿದೆ. ಫೆ. 18 ರಂದು 10 ಗಂಟೆಗೆ : ಮುಂಡ್ಯ ಹಾಕುವುದು ಫೆ. 20 ರಂದು: ಶ್ರೀ ಲಕ್ಷ್ಮೀನೃಸಿಂಹ ದೇವರು ಮತ್ತು ಮುಖ್ಯಪ್ರಾಣ

ಫೆ.20-24: ಶ್ರೀ ಕಾಣಿಯೂರು ಮಠದಲ್ಲಿ ಜಾತ್ರಾ ಮಹೋತ್ಸವ Read More »

ಕಲಾವಿದರ ಸಂಸ್ಮರಣೆ ಮತ್ತು ತಾಳಮದ್ದಳೆ

ಪುತ್ತೂರು: ಯಕ್ಷಗಾನ ಕಲಾವಿದ, ಸಂಘಟಕ ಪಿ.ಹರಿಶ್ಚಂದ್ರ ಆಚಾರ್ಯ ಇಳಂತಿಲ ಮತ್ತು ಅರ್ಥಧಾರಿ, -ಪ್ರಸಂಗಕರ್ತ ಗಣೇಶ ಆಚಾರ್ಯ ಕುಂಜೂರು ಇವರ ಸಂಸ್ಮರಣೆ ಕಾರ್ಯಕ್ರಮವು 50ನೇ ವರ್ಷಾಚರಣೆಯಲ್ಲಿರುವ ಶ್ರೀ ಕಾಳಿಕಾಂಬಾ ಯಕ್ಷಕಲಾ ಟ್ರಸ್ಟ್ ಸಹಯೋಗದಲ್ಲಿ ಇಚ್ಚೂರು ಶ್ರೀ ಬಾಲಸುಬ್ರಮಣ್ಯ ಸ್ವಾಮಿ ದೇವಸ್ಥಾನದ ಸಭಾಂಗಣದಲ್ಲಿ ಜರಗಿತು. ಸಮಾರಂಭದ ಅಧ್ಯಕ್ಷತೆಯನ್ನು ದೇವಳದ ಪ್ರಧಾನ ಅರ್ಚಕ ಸುರೇಶ್ ಪುತ್ತೂರಾಯ ವಹಿಸಿದ್ದರು. ಅತಿಥಿಯಾಗಿ ಅರ್ಥಧಾರಿ ಜಬ್ಬಾರ್ ಸಮೋ , ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯಕ್ಷ ಕವಿ ಪ್ರದೀಪ ಹೆಬ್ಬಾರ್ ಚಾರ, ಉಪ್ಪಿನಂಗಡಿ ಕಾಳಿಕಾಂಬಾ

ಕಲಾವಿದರ ಸಂಸ್ಮರಣೆ ಮತ್ತು ತಾಳಮದ್ದಳೆ Read More »

ಕಾವು ಶ್ರೀ ಮುತ್ತುಮಾರಿಯಮ್ಮ ದೇವಸ್ಥಾನದ ಜಾತ್ರೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

ಕಾವು: ಶ್ರೀ ಮುತ್ತುಮಾರಿಯಮ್ಮ ದೇವಸ್ಥಾನ ಕಾವು ವಾರ್ಷಿಕ ಜಾತ್ರೋತ್ಸವವು ಫೆ. 27ರಿಂದ ಮಾ. 3ರವರೆಗೆ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ನಡೆಯಲಿದ್ದು, ಇದರ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭವು ದೇವಸ್ಥಾನದ ವಠಾರದಲ್ಲಿ ದೀಪ ಪ್ರಜ್ವಲನೆಯೊಂದಿಗೆ ನೆರವೇರಿತು. ಕಾವು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಆಡಳಿತ ಸಮಿತಿ ಸದಸ್ಯೆ ಶ್ರೀಮತಿ ನವೀನಾ ಬಿ.ಡಿ., ಹಿರಿಯರಾದ ಪ್ರಕಾಶ್ ಉಂಗ್ರುಳಿತ್ತಾಯ ಹಾಗೂ ಶೇಷಪ್ಪ ಗೌಡ, ಕಾವು ಸಿ.ಎ. ಬ್ಯಾಂಕ್ ನಿರ್ದೇಶಕ ಲೋಹಿತ್ ಅಂಚಿನಡ್ಕ, ಪುತ್ತಿಲ ಪರಿವಾರ ಕಾವು ಘಟಕದ ಕಾರ್ಯದರ್ಶಿ

ಕಾವು ಶ್ರೀ ಮುತ್ತುಮಾರಿಯಮ್ಮ ದೇವಸ್ಥಾನದ ಜಾತ್ರೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ Read More »

ಫೆ. 12 – 21: ಈಶ್ವರಮಂಗಲ ಶ್ರೀ ಪಂಚಲಿಂಗೇಶ್ವರ ದೇವರ ಜಾತ್ರೋತ್ಸವ, ದೈವಗಳ ‌ನೇಮ

ಈಶ್ವರಮಂಗಲ: ಇಲ್ಲಿನ ಪಂಚಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೆ ಮತ್ತು ಕಿನ್ನಿಮಾಣಿ, ಪೂಮಾಣಿ ಮತ್ತು ಪಿಲಿ ಚಾಮುಂಡಿ ದೈವಗಳ ‌ನೇಮ ಫೆ. 12 ರಿಂದ ಫೆ. 21 ರ ವರೆಗೆ ವಿವಿಧ ವೈದಿಕ, ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳ ಜೊತೆಗೆ ನಡೆಯಲಿದೆ. ಫೆ. 12 ರಿಂದ 20 ರ ವರೆಗೆ ದೇವಾಲಯದಲ್ಲಿ ಜಾತ್ರೆ ಮತ್ತು ಫೆ. 21 ರಂದು ಮಾಡದ ಗುಡ್ಡೆಯಲ್ಲಿ ದೈವಗಳ ನೇಮ ನಡೆಯಲಿದೆ. ಜಾತ್ರಾ ಪ್ರಯುಕ್ತ ಫೆ. 12 ರಂದು ಹಸಿರುವಾಣಿ ಹೊರೆಕಾಣಿಕೆ ‌ಸಮರ್ಪಣೆಯಾಗಲಿದ್ದು, ದೇಗುಲದ ಆಡಳಿತ

ಫೆ. 12 – 21: ಈಶ್ವರಮಂಗಲ ಶ್ರೀ ಪಂಚಲಿಂಗೇಶ್ವರ ದೇವರ ಜಾತ್ರೋತ್ಸವ, ದೈವಗಳ ‌ನೇಮ Read More »

ಶ್ರೀ ವಿಷ್ಣುಮೂರ್ತಿ ದೇವಸ್ಥಾನ ವೀರಮಂಗಲದ ವಾರ್ಷಿಕ ಜಾತ್ರೋತ್ಸವ

ವೀರಮಂಗಲ: ಶಾಂತಿಗೋಡು ಗ್ರಾಮದ ಶ್ರೀ ವಿಷ್ಣುಮೂರ್ತಿ ದೇವಸ್ಥಾನ ವೀರಮಂಗಲದ ವಾರ್ಷಿಕ ಜಾತ್ರೋತ್ಸವ ಮತ್ತು ದೈವಗಳ ನೇಮೋತ್ಸವ ಫೆ. 15 ರಂದು ನಡೆಯಲಿದೆ. ಫೆ. 9 ರಂದು ನಾಗತಂಬಿಲ, ಫೆ. 10 ರಂದು ಸಂಜೆ 6 ಗಂಟೆಗೆ ನೂತನವಾಗಿ ನಿರ್ಮಾಣವಾಗಿರುವ ಅಂಙಣಪಂಜುರ್ಲಿ ದೈವಸ್ಥಾನದ ವಾಸ್ತು ಪೂಜೆ, ಫೆ. 11 ರಂದು ಹುಲಿ ಚಾಮುಂಡಿ ಮತ್ತು ಅಂಙಣಪಂಜುರ್ಲಿ ದೈವಗಳ ಪುನಃಪ್ರತಿಷ್ಟೆ, ಫೆ. 14 ರಂದು ಕುಮಾರಧಾರಾ ನದಿಯಲ್ಲಿ ಗಂಗಾ ಪೂಜೆ, ಕಲಶ ಜಲ ಮೆರವಣಿಗೆ, ಮಹಾ ಪೂಜೆ, ಅನ್ನಸಂತರ್ಪಣೆ, ರಾತ್ರಿ

ಶ್ರೀ ವಿಷ್ಣುಮೂರ್ತಿ ದೇವಸ್ಥಾನ ವೀರಮಂಗಲದ ವಾರ್ಷಿಕ ಜಾತ್ರೋತ್ಸವ Read More »

ದೇವರೇ ಚಿನ್ನದ ಬೆಲೆ ಇಳಿಸು…: ಮೊರೆಯಿಟ್ಟ ಭಕ್ತ!

ಸಿಕ್ಕಾಪಟ್ಟೆ ಏರಿಕೆಯಾದ ಚಿನ್ನ, ಬೆಳ್ಳಿ ಬೆಲೆಯಿಂದ ಜನ ಕಂಗಾಲು ಬೆಂಗಳೂರು: ಚಿನ್ನದ ಬೆಲೆ ಗಗನಕ್ಕೇರಿ ಬಡವರ ಪಾಲಿಗೆ ಮರೀಚಿಕೆಯಾಗಿದ್ದು, ವ್ಯಕ್ತಿಯೊಬ್ಬರು ಕೊನೆಗೆ ಚಿನ್ನದ ಬೆಲೆ ಇಳಿಸಲು ದೇವರಿಗೇ ಮೊರೆ ಹೋಗಿದ್ದಾರೆ! ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲ್ಲೂಕಿನ ಚಿಮ್ನಳ್ಳಿ ಗ್ರಾಮದ ಪ್ರಸಿದ್ಧ ಚಿಮ್ನಳ್ಳಿ ದುರ್ಗಮ್ಮ ದೇವಿಯ ಜಾತ್ರೆಯಲ್ಲಿ ಭಕ್ತರೊಬ್ಬರು ಚಿನ್ನದ ಬೆಲೆ ಇಳಿಯಲಿ ಎಂದು ಕೋರಿ ಸಲ್ಲಿಸಿರುವ ವಿಭಿನ್ನ ಹರಕೆ ಇದೀಗ ಎಲ್ಲರ ಗಮನ ಸೆಳೆದಿದೆ. ಭಕ್ತ ಕೆ.ನಾಗರಾಜ ಉಲವತ್ತಿ ಎಂಬವರು, ಚಿನ್ನದ ದರ ಇಳಿಯಲಿ, ಬಡವರು ಹಾಗೂ

ದೇವರೇ ಚಿನ್ನದ ಬೆಲೆ ಇಳಿಸು…: ಮೊರೆಯಿಟ್ಟ ಭಕ್ತ! Read More »

ಅಯೋಧ್ಯೆಯ ಶ್ರೀ ರಾಮನಿಗೆ 286 KG ತೂಕದ ಧನಸ್ಸು

ಅಯೋಧ್ಯೆ: ಉತ್ತರ ಪ್ರದೇಶದ ಅಯೋಧ್ಯೆಯ ಶ್ರೀ ರಾಮ ಮಂದಿರಕ್ಕೆ ಒಡಿಶಾದಿಂದ 286 ಕೆಜಿ ತೂಕದ ಚಿನ್ನದ ಧನಸ್ಸು ಸಮರ್ಪಣೆಯಾಗಿದೆ. ಈ ಧನಸ್ಸನ್ನು ತಮಿಳುನಾಡಿನ ಕಾಂಚೀಪುರಂನ ಮಹಿಳಾ ಕುಶಲಕರ್ಮಿಗಳ‌ ನೈಪುಣ್ಯದಿಂದ ತಯಾರು ಮಾಡಲಾಗಿದೆ. ಇದನ್ನು ತಯಾರಿಸಲು ಚಿನ್ನ, ಬೆಳ್ಳಿ, ತಾಮ್ರ, ಸತು, ಕಬ್ಬಿಣ ಮೊದಲಾದ ಮಿಶ್ರ ಲೋಹದಿಂದ ತಯಾರಿಸಲಾಗಿದೆ. ಇದರ ನಿರ್ಮಾಣ ಕಾರ್ಯ ಒಡಿಶಾದಲ್ಲಿ ಪೂರ್ಣಗೊಂಡಿದೆ.

ಅಯೋಧ್ಯೆಯ ಶ್ರೀ ರಾಮನಿಗೆ 286 KG ತೂಕದ ಧನಸ್ಸು Read More »

error: Content is protected !!
Scroll to Top