ಧಾರ್ಮಿಕ

‘ನ್ಯೂಸ್ ಪುತ್ತೂರು’ ಯಶಸ್ವಿ ಎರಡನೇ ವರ್ಷಕ್ಕೆ ಪಾದಾರ್ಪಣೆ | ಕಚೇರಿಯಲ್ಲಿ ಗಣಪತಿ ಹೋಮದೊಂದಿಗೆ ಪ್ರಥಮ ವರ್ಷದ ವಾರ್ಷಿಕೋತ್ಸವ

ಪುತ್ತೂರು: ಪ್ರತಿಷ್ಠಿತ ಜನಮನದ ಪ್ರತಿಧ್ವನಿ ‘ನ್ಯೂಸ್ ಪುತ್ತೂರು’ ಯಶಸ್ವಿ ಎರಡನೇ ವರ್ಷಕ್ಕೆ ಇಂದು ಪಾದಾರ್ಪನೆ ಮಾಡಿದ್ದು, ಸಮರ್ಪಣಾ ಚಾರಿಟೇಬಲ್ ಟ್ರಸ್ಟ್ ನಡಿ ಕಾರ್ಯಾಚರಿಸುತ್ತಿರುವ ನ್ಯೂಸ್ ಪುತ್ತೂರು ಕಚೇರಿಯ ಪ್ರಥಮ ವರ್ಷದ ವಾರ್ಷಿಕೋತ್ಸವ ಇಂದು ನಡೆಯಿತು. ಬೆಳಿಗ್ಗೆ ಕಚೇರಿಯಲ್ಲಿ ಗಣಪತಿ ಹೋಮ ಜರಗಿತು. ಈ ಸಂದರ್ಭದಲ್ಲಿ ಸಮರ್ಪಣಾ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ರಾಜೇಂದ್ರ ಪ್ರಸಾದ್ ಶೆಟ್ಟಿ, ಉಪಾಧ್ಯಕ್ಷ ಹರೀಶ್ ಉಬರಡ್ಕ, ನಿರ್ದೇಶಕರಾದ ವಸಂತ ಎಸ್‍. ವೀರಮಂಗಲ, ಚಿದಾನಂದ ಬೈಲಾಡಿ, ಸೀತಾರಾಮ ಕೇವಳ, ಪ್ರವೀಣ್‍ ಕುಂಟ್ಯಾನ, ಯತೀಶ್‍ ಎನ್‍., ಮುರಳೀಧರ […]

‘ನ್ಯೂಸ್ ಪುತ್ತೂರು’ ಯಶಸ್ವಿ ಎರಡನೇ ವರ್ಷಕ್ಕೆ ಪಾದಾರ್ಪಣೆ | ಕಚೇರಿಯಲ್ಲಿ ಗಣಪತಿ ಹೋಮದೊಂದಿಗೆ ಪ್ರಥಮ ವರ್ಷದ ವಾರ್ಷಿಕೋತ್ಸವ Read More »

ಮೋದಿ ಹುಟ್ಟುಹಬ್ಬ | ಮುಂಡೂರು ಶ್ರೀ ಮೃತ್ಯುಂಜಯೇಶ್ವರ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ

ಪುತ್ತೂರು: ಭವ್ಯಭಾರತದ ಪ್ರಧಾನಿ ನರೇಂದ್ರ ಮೋದಿಜೀ ಯವರ 74ನೇ ಜನುಮದಿನದ ಪ್ರಯುಕ್ತ ಮುಂಡೂರು ಶ್ರೀ ಮೃತ್ಯುಂಜಯೇಶ್ವರ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು. ಶ್ರೀ ಮೃತ್ಯುಂಜೇಶ್ವರ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿ ಮಾಡಲಾಯಿತು. ಈ ಸಂದರ್ಭದಲ್ಲಿ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಸಹಿತ ವಿವಿಧ ಮುಖಂಡರು ಪಾಲ್ಗೊಂಡಿದ್ದರು.

ಮೋದಿ ಹುಟ್ಟುಹಬ್ಬ | ಮುಂಡೂರು ಶ್ರೀ ಮೃತ್ಯುಂಜಯೇಶ್ವರ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ Read More »

ಬೈಂದೂರು ಬಿಜೆಪಿ ಹಿಂದುಳಿದ ಮೋರ್ಚಾದಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿ

ಉಡುಪಿ: ಬಿಜೆಪಿ ಬೈಂದೂರು ಮಂಡಲ ಹಿಂದುಳಿದ ವರ್ಗಗಳ ಮೋರ್ಚಾ ವತಿಯಿಂದ ಆಯೋಜಿಸಿದ್ದ “ಬ್ರಹ್ಮಶ್ರೀ ನಾರಾಯಣ ಗುರು” ಗಳ 170ನೇ ವರ್ಷದ ಜಯಂತಿ ಜಿಲ್ಲೆಯ ಬೈಂದೂರು ತಾಲ್ಲೂಕಿನ ನಾಗೂರುನಲ್ಲಿರುವ ಮಹಾಲಸಾ ಕಲ್ಚರಲ್ ಹಾಲ್ ಸಭಾಂಗಣದಲ್ಲಿ ಅದ್ದೂರಿಯಿಂದ ಜರಗಿತು. ಸಮಾರಂಭದಲ್ಲಿ ರಾಜಕೀಯ ಕ್ಷೇತ್ರದ ಗಣ್ಯರನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಶಿವಮೊಗ್ಗ ಲೋಕಸಭಾ ಸದಸ್ಯ ಬಿ ವೈ ರಾಘವೇಂದ್ರ, ಉಡುಪಿ-ಚಿಕ್ಕಮಗಳೂರು ಲೋಕಸಭಾ ಸದಸ್ಯ ಕೋಟಾ ಶ್ರೀನಿವಾಸ ಪೂಜಾರಿ, ಶಾಸಕ ಗುರುರಾಜ್ ಗಂಟಿಹೊಳೆ, ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್, ಬಿಜೆಪಿ ಒಬಿಸಿ ಮೋರ್ಚದ

ಬೈಂದೂರು ಬಿಜೆಪಿ ಹಿಂದುಳಿದ ಮೋರ್ಚಾದಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿ Read More »

ಮುಡಿಪು ಪಿ.ಎಂ.ಶ್ರೀ ಜವಾಹರ್ ನವೋದಯ ವಿದ್ಯಾಲಯದಲ್ಲಿ ಪಿಟಿಸಿ ಜನರಲ್ ಬಾಡಿ ಸಭೆ, ಓಣಂ ಆಚರಣೆ | ಸಮಾರಂಭ ಉದ್ಘಾಟಿಸಿದ ಸಂಸದ ಕ್ಯಾ.ಬ್ರಿಜೇಶ್‍ ಚೌಟ

ಮುಡಿಪು: ದ.ಕ.ಜಿಲ್ಲೆಯ ಮುಡಿಪು ಪಿ.ಎಂ.ಶ್ರೀ ಜವಹಾರ್ ನವೋದಯ ವಿದ್ಯಾಲಯದಲ್ಲಿ ಪಿಟಿಸಿ ಜನರಲ್ ಬಾಡಿ ಸಭೆ ಹಾಗೂ ಓಣಂ ಆಚರಣೆ ಇಂದು ವಿದ್ಯಾಲಯದ ಸಭಾಭವನದಲ್ಲಿ ನಡೆಯಿತು. ಮುಖ್ಯ ಅತಿಥಿಯಾಗಿ ದ.ಕ.ಜಿಲ್ಲಾ ಸಂಸದ ಕ್ಯಾ.ಬ್ರಿಜೇಶ್‍ ಚೌಟ ಪಾಲ್ಗೊಂಡು ಸಮಾರಂಭದ ಉದ್ಘಾಟಿಸಿ ಶುಭ ಹಾರೈಸಿದರು. ನವೋದಯ ವಿದ್ಯಾಲಯದ ಪ್ರಾಂಶುಪಾಲ ಪಿ.ರಾಜೇಶ್‍ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಪುತ್ತೂರು ಸಮರ್ಪಣಾ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ರಾಜೇಂದ್ರ ಪ್ರಸಾದ್ ಶೆಟ್ಟಿ, ಸಹಿತ ವಿವಿಧ ಗಣ್ಯರು ಉಪಸ್ಥಿತರಿದ್ದು ಶುಭ ಹಾರೈಸಿದರು. ಸಮಾರಂಭದಲ್ಲಿ ವಿವಿಧ ಚಟುವಟಿಕೆಗಳ ಕುರಿತು

ಮುಡಿಪು ಪಿ.ಎಂ.ಶ್ರೀ ಜವಾಹರ್ ನವೋದಯ ವಿದ್ಯಾಲಯದಲ್ಲಿ ಪಿಟಿಸಿ ಜನರಲ್ ಬಾಡಿ ಸಭೆ, ಓಣಂ ಆಚರಣೆ | ಸಮಾರಂಭ ಉದ್ಘಾಟಿಸಿದ ಸಂಸದ ಕ್ಯಾ.ಬ್ರಿಜೇಶ್‍ ಚೌಟ Read More »

ಇಂದು ಕಿಲ್ಲೆ ಗಣಪನ ವೈಭವದ ಶೋಭಾಯಾತ್ರೆ | ಮಧ್ಯಾಹ್ನ ನಡೆಯಿತು ಶ್ರೀ ದೇವರ ವೈಭವದ ಬಲಿ ಉತ್ಸವ, ಸಾಂಸ್ಕೃತಿಕ ಕಾರ್ಯಕ್ರಮ, ಸಹಸ್ರಾರು ಭಕ್ತಾದಿಗಳಿಗೆ ಅನ್ನಸಂತರ್ಪಣೆ

ಪುತ್ತೂರು: ಜಿಲ್ಲೆಯ 2ನೇ ಅತೀ ಹಿರಿಯ ಗಣಪ ಎಂದೇ ಖ್ಯಾತಿ ಪಡೆದಿರುವ ಪುತ್ತೂರಿನ ಶ್ರೀ ದೇವತಾ ಸಮಿತಿ ವತಿಯಿಂದ ಕಿಲ್ಲೆ ಮೈದಾನದಲ್ಲಿ ನಡೆಯುತ್ತಿರುವ 68ನೇ ವರ್ಷದ ಶ್ರೀ ಗಣೇಶೋತ್ಸವ ವೈಭವದ ಶೋಭಾಯಾತ್ರೆಯೊಂದಿಗೆ ಇಂದು ರಾತ್ರಿ ಸಂಪನ್ನಗೊಳ್ಳಲಿದೆ. ತುಳುನಾಡ ದೈವಾರಾಧನೆಯ ನಂಟು ಹೊಂದಿರುವ ಕಿಲ್ಲೆ ಗಣಪನಿಗೆ ಶುಕ್ರವಾರ ಮಧ್ಯಾಹ್ನ 108 ಕಾಯಿ ಗಣಪತಿ ಹೋಮ ನಡೆಯಿತು. ಬಳಿಕ ಶ್ರೀ ಗಣೇಶನ ಮೂರ್ತಿಯೊಂದಿಗೆ ವೈಭವದ ಬಲಿ ಉತ್ಸವ ಚೆಂಡೆ, ಸ್ಕ್ಯಾಕ್ಸೊಫೋನ್ ನೊಂದಿಗೆ ವಿಜೃಂಭಣೆಯಿಂದ ಜರಗಿತು. ಬಳಿಕ ಮಹಾಪೂಜೆ ನಡೆದು ಸಹಸ್ರಾರು

ಇಂದು ಕಿಲ್ಲೆ ಗಣಪನ ವೈಭವದ ಶೋಭಾಯಾತ್ರೆ | ಮಧ್ಯಾಹ್ನ ನಡೆಯಿತು ಶ್ರೀ ದೇವರ ವೈಭವದ ಬಲಿ ಉತ್ಸವ, ಸಾಂಸ್ಕೃತಿಕ ಕಾರ್ಯಕ್ರಮ, ಸಹಸ್ರಾರು ಭಕ್ತಾದಿಗಳಿಗೆ ಅನ್ನಸಂತರ್ಪಣೆ Read More »

ಅ.3-12 : ಕುಂಜೂರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ | ಆಮಂತ್ರಣ ಪತ್ರಿಕೆ ಬಿಡುಗಡೆ

ಪುತ್ತೂರು; ತಾಲ್ಲೂಕಿನ ಐತಿಹಾಸಿಕ ಧಾರ್ಮಿಕ ಕ್ಷೇತ್ರಗಳಲ್ಲೊಂದಾದ ಆರ್ಯಾಪು ಗ್ರಾಮದ ಕುಂಜೂರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಅ.3 ರಿಂದ 12 ರ ವರೆಗೆ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ನಡೆಯಲಿರುವ ನವರಾತ್ರಿ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಲಾಯಿತು. ಮಧ್ಯಾಹ್ನ ದೇವಳದಲ್ಲಿ ವಿಶೇಷ ಪೂಜೆ, ಪ್ರಾರ್ಥನೆ ಸಲ್ಲಿಸಿದ ಬಳಿಕ ಆಮಂತ್ರಣ ಪತ್ರಿಕೆಯನ್ನು ಕ್ಷೇತ್ರದ ಭಕ್ತಾಭಿಮಾನಿಗಳ ಸಮ್ಮುಖದಲ್ಲಿ ಬಿಡುಗಡೆಗೊಳಿಸಲಾಯಿತು. ಈ ಸಂದರ್ಭದಲ್ಲಿ ಕ್ಷೇತ್ರದ ಆಡಳಿತಾಧಿಕಾರಿಗಳು, ವ್ಯವಸ್ಥಾಪನಾ ಸಮಿತಿಯ ನಿಕಟಪೂರ್ವ ಅಧ್ಯಕ್ಷರು, ಸದಸ್ಯರುಗಳು, ವಿಶ್ವ ಯುವಕ ವೃಂದದ ಸದಸ್ಯರುಗಳು, ಶ್ರೀಕ್ಷೇತ್ರ ಧರ್ಮಸ್ಥಳದ

ಅ.3-12 : ಕುಂಜೂರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ | ಆಮಂತ್ರಣ ಪತ್ರಿಕೆ ಬಿಡುಗಡೆ Read More »

ವಿವೇಕಾನಂದ ಕಾಲೇಜಿನಲ್ಲಿ  43ನೇ ವರ್ಷದ ಶ್ರೀಗಣೇಶೋತ್ಸವ | ಮಣ್ಣು ಸೃಷ್ಟಿಯ ಕೊಡುಗೆ : ಡಾ. ಎಚ್. ಎನ್.ಉದಯಶಂಕರ

ಪುತ್ತೂರು: ಸಂಶೋಧನೆ ಮತ್ತು ಕೈಗಾರಿಕೆಗಳಿಂದ ಉತ್ಪತ್ತಿ ಮಾಡಲಾಗದ ನಿಧಿ ಎಂದರೆ ಅದು ಮಣ್ಣು. ತಂತ್ರಜ್ಞಾನ ಮುಂದುವರೆದರೂ ಮಣ್ಣನ್ನು ಯಾರು ಉತ್ಪದಿಸಲಾರರು. ಮಣ್ಣಿಗೆ ಅದರದೇ ಆದ ಮಹತ್ವವಿದೆ. ನಮ್ಮ ಸ್ವಾರ್ಥಕ್ಕಾಗಿ  ಪಶ್ಚಿಮ ಘಟ್ಟವನ್ನು ಹಾಳುಮಾಡುತ್ತಿದ್ದೇವೆ. ಅಭಿವೃದ್ಧಿ ಹೆಸರಿನಲ್ಲಿ ಭೂಮಿಯನ್ನು ಕೆಡಿಸುತ್ತಿದ್ದೇವೆ. ಪ್ರಕೃತಿಯ ಮುಂದೆ ಯಾರು ದೊಡ್ಡವರಲ್ಲ, ಮಣ್ಣುಇಲ್ಲದೆ ಜೀವ ಇಲ್ಲಎಂದು ಮಣಿಪಾಲ ತಾಂತ್ರಿಕ ಮಹಾವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕ ಹಾಗೂ ಭೂ ವಿಜ್ಞಾನಿ ಡಾ. ಎಚ್.ಎನ್‌. ಉದಯಶಂಕರ  ಹೇಳಿದರು. ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ( ಸ್ವಾಯತ್ತ )

ವಿವೇಕಾನಂದ ಕಾಲೇಜಿನಲ್ಲಿ  43ನೇ ವರ್ಷದ ಶ್ರೀಗಣೇಶೋತ್ಸವ | ಮಣ್ಣು ಸೃಷ್ಟಿಯ ಕೊಡುಗೆ : ಡಾ. ಎಚ್. ಎನ್.ಉದಯಶಂಕರ Read More »

ಸವಣೂರಿನಲ್ಲಿ 42ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ 2ನೇ ದಿನ ನಡೆಯಿತು ವಿವಿಧ ವೈದಿಕ, ಧಾರ್ಮಿಕ ಸಭಾ ಕಾರ್ಯಕ್ರಮ | ಶ್ರೀ ಗಣೇಶ ಧಾರ್ಮಿಕ ಚೌಕಟ್ಟನ್ನು ಮೀರಿ ಬೆಳೆದವ : ಡಾ.ಹಂದಾಡಿ ಮಾಧವ ಭಟ್

ಸವಣೂರು: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವತಿಯಿಂದ 42ನೇ ವರ್ಷದ ಗಣೇಶೋತ್ಸವವನ್ನು ವಿಜೃಂಭಣೆಯಿಂದ ಆಚರಿಸುವ ಭಾಗವಾಗಿ ಎರಡನೇ ದಿನ ಧಾರ್ಮಿಕ ಉಪನ್ಯಾಸ, ಮನರಂಜನೆ ಮತ್ತು ಸಾರ್ವಜನಿಕ ಅನ್ನ ಸಂತರ್ಪಣೆ ನಡೆಯಿತು. ಸಭಾ ಕಾರ್ಯಕ್ರಮದಲ್ಲಿ ಧಾರ್ಮಿಕ ಉಪನ್ಯಾಸ ನೀಡಿದ ಡಾ.ಹಂದಾಡಿ ಮಾಧವ ಭಟ್, ಎಲ್ಲರಿಗೂ ಸಲ್ಲುವವ ಶ್ರೀ ಗಣೇಶ. ಏಕೆಂದರೆ ಆತ ಧಾರ್ಮಿಕ ಚೌಕಟ್ಟನ್ನು ಮೀರಿ ಬೆಳೆದವ. ಆತನು ಆದಿ ಪೂರ್ವದಲ್ಲಿಯೇ ಸ್ವೀಕೃತವಾದವ. ಸಂಘಟನೆಯಲ್ಲಿ ಮುಖ್ಯವಾದುದು ಎಂದರೆ “Religion is what we do in privacy” ಎಂಬ

ಸವಣೂರಿನಲ್ಲಿ 42ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ 2ನೇ ದಿನ ನಡೆಯಿತು ವಿವಿಧ ವೈದಿಕ, ಧಾರ್ಮಿಕ ಸಭಾ ಕಾರ್ಯಕ್ರಮ | ಶ್ರೀ ಗಣೇಶ ಧಾರ್ಮಿಕ ಚೌಕಟ್ಟನ್ನು ಮೀರಿ ಬೆಳೆದವ : ಡಾ.ಹಂದಾಡಿ ಮಾಧವ ಭಟ್ Read More »

ಗೇರುಕಟ್ಟೆ 52ನೇ ವರ್ಷದ ಶ್ರೀ ಗಣೇಶೋತ್ಸವ | ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ತಾಳಮದ್ದಳೆ

ಗೇರುಕಟ್ಟೆ : ಶ್ರೀ ಗಣೇಶೋತ್ಸವ ಸೇವಾ ಸಮಿತಿಯಿಂದ 52ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಸಾಂಸ್ಕೃತಿಕ  ಕಾರ್ಯಕ್ರಮದಲ್ಲಿ ‘ಶಿವಭಕ್ತ ಪುರುಷಮೃಗ’ ತಾಳಮದ್ದಳೆ ಗೇರುಕಟ್ಟೆ ಮಂಜಲಡ್ಕ ಶ್ರೀ ಗಣೇಶೋತ್ಸವ ಸೇವಾ ಸಮಿತಿ ಸಭಾಭಾವನ ದಲ್ಲಿ ಜರಗಿತು. ಭಾಗವತರಾಗಿ ಮಧೂರು ವಿಷ್ಣು ಪ್ರಸಾದ್ ಕಲ್ಲೂರಾಯ ಗೇರುಕಟ್ಟೆ. ಹಿಮ್ಮೇಳದಲ್ಲಿ ಚಂದ್ರಶೇಖರ ಆಚಾರ್ಯ ಗೇರುಕಟ್ಟೆ, ಶ್ರೀಪತಿ ಭಟ್ ಉಪ್ಪಿನಂಗಡಿ, ಅರ್ಥಧಾರಿಗಳಾಗಿ ಮಧೂರು ಮೋಹನ ಕಲ್ಲೂರಾಯ (ಪುರುಷಮೃಗ), ರಾಘವೇಂದ್ರ ಆಸ್ರಣ್ಣ ನಾಳ (ಹನುಮಂತ ), ದಿವಾಕರ ಆಚಾರ್ಯ ಗೇರುಕಟ್ಟೆ (ಶ್ರೀಕೃಷ್ಣ), ರಾಘವ ಪೂಜಾರಿ ಮೆದಿನ (ಧರ್ಮರಾಯ

ಗೇರುಕಟ್ಟೆ 52ನೇ ವರ್ಷದ ಶ್ರೀ ಗಣೇಶೋತ್ಸವ | ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ತಾಳಮದ್ದಳೆ Read More »

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ವಠಾರದ ಶ್ರೀ ಗಣೇಶನ ಪ್ರತಿಷ್ಠೆ – ವಿವಿಧ ಕಾರ್ಯಕ್ರಮಗಳಿಗೆ ಚಾಲನೆ, ಧಾರ್ಮಿಕ ಸಭಾ ಕಾರ್ಯಕ್ರಮ

ಪುತ್ತೂರು: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ವಠಾರದ 58 ನೇ ವರ್ಷದ ಗಣೇಶೋತ್ಸವಕ್ಕೆ ಬ್ರಹ್ಮಶ್ರೀ ಕುಂಟಾರು ರವೀಶ ತಂತ್ರಿಯವರ ನೇತೃತ್ವದಲ್ಲಿ ಬ್ರಹ್ಮಶ್ರೀ ಕುಂಟಾರು ಗುರುತಂತ್ರಿಯವರು ಶ್ರೀ ಗಣೇಶನ ವಿಗ್ರಹ ಪ್ರತಿಷ್ಠೆ ಮಾಡುವ ಮೂಲಕ ಶನಿವಾರ ಚಾಲನೆ ನೀಡಿದರು. ಬೆಳಿಗ್ಗೆ ಸಮಿತಿ ಪದಾಧಿಕಾರಿಗಳು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದ ಬಳಿಕ ದೇವಳದ  ಎದುರು ಗದ್ದೆಯ ಬೃಹತ್ ಚಪ್ಪರದಲ್ಲಿ ಶ್ರೀ ಗಣೇಶನ ವಿಗ್ರಹ ಪ್ರತಿಷ್ಠೆ ಕಾರ್ಯ ನಡೆಯಿತು. ಶ್ರೀ ಗಣೇಶನ ವಿಗ್ರಹ ಪ್ರತಿಷ್ಠೆ ಬಳಿಕ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ವಠಾರದ ಶ್ರೀ ಗಣೇಶನ ಪ್ರತಿಷ್ಠೆ – ವಿವಿಧ ಕಾರ್ಯಕ್ರಮಗಳಿಗೆ ಚಾಲನೆ, ಧಾರ್ಮಿಕ ಸಭಾ ಕಾರ್ಯಕ್ರಮ Read More »

error: Content is protected !!
Scroll to Top