ಧಾರ್ಮಿಕ

ಶ್ರೀ ದೇವತಾ ಸಮಿತಿ ವತಿಯಿಂದ ಪುತ್ತೂರು ಕಿಲ್ಲೇ ಮೈದಾನದ ಶ್ರೀ ಗಣೇಶೋತ್ಸವಕ್ಕೆ ಚಾಲನೆ

ಪುತ್ತೂರು : ಕಿಲ್ಲೇ ಮೈದಾನದಲ್ಲಿ ಪುತ್ತೂರು ಶ್ರೀ ದೇವತಾ ಸಮಿತಿ ವತಿಯಿಂದ ಏಳು ದಿನಗಳ ಕಾಲ ನಡೆಯುವ 67ನೇ ವರ್ಷದ ಶ್ರೀ ಗಣೇಶೋತ್ಸವಕ್ಕೆ ಶನಿವಾರ ಚಾಲನೆ ನೀಡಲಾಯಿತು. ಬೆಳಿಗ್ಗೆ ಶ್ರೀ ಗಣೇಶನ ಮೂರ್ತಿ ರಚನಾ ಸ್ಥಳದಿಂದ ಮೆರವಣಿಗೆ ಮೂಲಕ ಶ್ರೀ ಗಣೇಶನನ್ನು ಕರೆತಂದು ಕಿಲ್ಲೇ ಮೈದಾನದ ಭವ್ಯ ಮಂಟಪದಲ್ಲಿ ಪ್ರತಿಷ್ಠಾಪಿಸಲಾಯಿತು. ಬಳಿಕ ಮಧ್ಯಾಹ್ನ ಮಹಾಪೂಜೆ ನಡೆದು, ಸಾವಿರಾರು ಮಂದಿಗೆ ಅನ್ನಸಂತಪರ್ಣೆ ಜರಗಿತು. ಏಳು ದಿನಗಳ ಕಾಲ ನಡೆಯುವ ಕಿಲ್ಲೇ ಮೈದಾನದ ಗಣಪತಿ ಅತ್ಯಂತ ಪುರಾತನವಾಗಿದ್ದು, ಇಲ್ಲಿ ಒಟ್ಟು […]

ಶ್ರೀ ದೇವತಾ ಸಮಿತಿ ವತಿಯಿಂದ ಪುತ್ತೂರು ಕಿಲ್ಲೇ ಮೈದಾನದ ಶ್ರೀ ಗಣೇಶೋತ್ಸವಕ್ಕೆ ಚಾಲನೆ Read More »

ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ 58ನೇ ವರ್ಷದ ಶ್ರೀ ಗಣೇಶೋತ್ಸವಕ್ಕೆ ಚಾಲನೆ

ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿರುವ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವತಿಯಿಂದ ಶ್ರೀ ಮಹಾಲಿಂಗೇಶ್ವರ ವಠಾರದಲ್ಲಿ ನಾಲ್ಕು ದಿನಗಳ ಕಾಲ ನಡೆಯುವ 58ನೇ ವರ್ಷದ ಶ್ರೀ ಗಣೇಶೋತ್ಸವಕ್ಕೆ ಶನಿವಾರ ಶ್ರೀ ಗಣೇಶನ ಮೂರ್ತಿ ಪ್ರತಿಷ್ಠೆ ಮೂಲಕ ಚಾಲನೆ ನೀಡಲಾಯಿತು. ಶನಿವಾರ ಬೆಳಿಗ್ಗೆ 8 ಕ್ಕೆ ಭಜನೆ ನಡೆಯಿತು. 8.30 ಕ್ಕೆ ಶ್ರೀ ದೇವರ ಪ್ರತಿಷ್ಠೆ ನಡೆಯಿತು. ಬಳಿಕ ಧ್ವಜಾರೋಹಣವನ್ನು ಉದ್ಯಮಿ ವಾಮನ್ ಪೈ ನೆರವೇರಿಸಿದರು. ಮಧ್ಯಾಹ್ನ 11.30 ಕ್ಕೆ ಗಣಪತಿ ಹವನ, ಮಹಾಪೂಜೆ, ಪ್ರಸಾದ ವಿತರಣೆಯಾಗಿ

ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ 58ನೇ ವರ್ಷದ ಶ್ರೀ ಗಣೇಶೋತ್ಸವಕ್ಕೆ ಚಾಲನೆ Read More »

ನಾಳೆ (ಸೆ.6) : ಶರವೂರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಷಡಾಧಾರ ಪ್ರತಿಷ್ಠೆ ಹಾಗೂ ಶತ ಚಂಡಿಕಾಯಾಗ

ಕಡಬ : ತಾಲೂಕಿನ ಶರವೂರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಷಡಾಧಾರ ಪ್ರತಿಷ್ಠೆ ಹಾಗೂ ಶತ ಚಂಡಿಕಾ ಯಾಗ ಸೆ.6 ಶುಕ್ರವಾರ ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ಕಾರ್ಯಕ್ರಮದ ಅಂಗವಾಗಿ ಬೆಳಿಗ್ಗೆ 7.20 ರಿಂದ 7.40 ರ ಸಮಯ ನಡೆಯುವ ಕನ್ಯಾಲಗ್ನ ಸುಮುಹೂರ್ತದಲ್ಲಿ ‘ಷಡಾಧಾರ ಪ್ರತಿಷ್ಠೆ’ ಜರಗಲಿದೆ. ಕಾರ್ಯಕ್ರಮದ ಪೂರ್ವಭಾವಿಯಾಗಿ ನೂತನ ಗರ್ಭಗೃಹಕ್ಕೆ ಇಷ್ಟಿಕಾಸ್ಥಾಪನ-ಗರ್ಭಪಾತ್ರನ್ಯಾಸ, ಪಾದುಕಾನ್ಯಾಸ ಕಾರ್ಯಕ್ರಮ ಈಗಾಗಲೇ ನಡೆದಿದೆ. ನಿಧಿಕುಂಭದ ಒಳಗೆ ತುಂಬಿಸುವ ಚಿನ್ನ, ಬೆಳ್ಳಿ, ನವರತ್ನಗಳನ್ನು ಅರ್ಪಿಸಲು  ಭಕ್ತಾಭಿಮಾನಿ ಅವಕಾಶವಿದ್ದು, ಸೆ.6 ಶುಕ್ರವಾರ ಬೆಳಿಗ್ಗೆ 7

ನಾಳೆ (ಸೆ.6) : ಶರವೂರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಷಡಾಧಾರ ಪ್ರತಿಷ್ಠೆ ಹಾಗೂ ಶತ ಚಂಡಿಕಾಯಾಗ Read More »

ಸೆ.7 ರಿಂದ 10 : ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯಿಂದ 58ನೇ ವರ್ಷದ ಶ್ರೀ ಗಣೇಶೋತ್ಸವ | ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮ, ವೈಭವದ ಶೋಭಾಯಾತ್ರೆ

ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿರುವ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವತಿಯಿಂದ 58ನೇ ವರ್ಷದ ಶ್ರೀ ಗಣೇಶೋತ್ಸವ ಸೆ.7, 8, 9  ಹಾಗೂ 10 ರಂದು ವಿವಿಧ ಧಾರ್ಮಿಕ, ಧಾರ್ಮಿಕ ಸಭಾ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ನಡೆಯಲಿದೆ. ನಾಲ್ಕು ದಿನಗಳ ಕಾಲ ನಡೆಯುವ ಶ್ರೀ ಗಣೇಶೋತ್ಸವದಲ್ಲಿ ಸೆ.7 ಶನಿವಾರ ಬೆಳಿಗ್ಗೆ 8 ಕ್ಕೆ ಭಜನೆ, 8.30 ಕ್ಕೆ ಶ್ರೀ ದೇವರ ಪ್ರತಿಷ್ಠೆ, 10 ಕ್ಕೆ ನಡೆಯುವ ಧ್ವಜಾರೋಹಣವನ್ನು ಉದ್ಯಮಿ ವಾಮನ್

ಸೆ.7 ರಿಂದ 10 : ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯಿಂದ 58ನೇ ವರ್ಷದ ಶ್ರೀ ಗಣೇಶೋತ್ಸವ | ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮ, ವೈಭವದ ಶೋಭಾಯಾತ್ರೆ Read More »

ನೆಲ್ಲಿಕಟ್ಟೆ ಅಂಗನವಾಡಿಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ | ಅಸಹಾಯಕರ ಸೇವಾ ಟ್ರಸ್ಟ್, ನೆಲ್ಲಿಕಟ್ಟೆ ಮಿತ್ರ ಮಂಡಳ ಜಂಟಿ ಆಶ್ರಯ

ಪುತ್ತೂರು: ಅಸಹಾಯಕರ ಸೇವಾ ಟ್ರಸ್ಟ್ ಹಾಗೂ ನೆಲ್ಲಿಕಟ್ಟೆ ಮಿತ್ರ ಮಂಡಳದ ವತಿಯಿಂದ ಒಡಿಯೂರು ಶ್ರೀ ವಜ್ರಮಾತ ಮಹಿಳಾ ಘಟಕ ಪುತ್ತೂರು ಹಾಗೂ ಗುರುದೇವ ಸೇವಾ ಬಳಗದ ಸಹಕಾರದೊಂದಿಗೆ ವರ್ಷಂ ಪ್ರತಿ ನಡೆಯುವ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ನೆಲ್ಲಿಕಟ್ಟೆ ಅಂಗನವಾಡಿ ಮಕ್ಕಳಿಗೆ ಶ್ರೀ ಕೃಷ್ಣ ವೇಷ ಸ್ಪರ್ಧೆ ಮತ್ತು ವಿವಿಧ ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಿ ಬಹುಮಾನ ವಿತರಿಸಲಾಯಿತು. ರಾಮಕೃಷ್ಣ ಆಶ್ರಮದ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ನೆಲ್ಲಿಕಟ್ಟೆ ಮಿತ್ರ ಮಂಡಳ ಅಧ್ಯಕ್ಷ ಹರಿಪ್ರಸಾದ್ ಶೆಟ್ಟಿ, ಮಹಿಳಾ ಒಕ್ಕೂಟದ ಅಧ್ಯಕ್ಷೆ 

ನೆಲ್ಲಿಕಟ್ಟೆ ಅಂಗನವಾಡಿಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ | ಅಸಹಾಯಕರ ಸೇವಾ ಟ್ರಸ್ಟ್, ನೆಲ್ಲಿಕಟ್ಟೆ ಮಿತ್ರ ಮಂಡಳ ಜಂಟಿ ಆಶ್ರಯ Read More »

ಗಣೇಶೋತ್ಸವ ಮೆರವಣಿಗೆ ವೇಳೆ ದೈವಾರಾಧನೆ ಸ್ತಬ್ಧಚಿತ್ರ ನಿಷೇಧಕ್ಕೆ ತುಳುನಾಡ ದೈವಾರಾಧನೆ ಸಂರಕ್ಷಣಾ ವೇದಿಕೆ ಆಗ್ರಹ : ವಿಶ್ವ ಹಿಂದೂ ಪರಿಷತ್ ಜಿಲ್ಲಾ ಕಾರ್ಯಾಲಯಕ್ಕೆ ಮನವಿ

ಮಂಗಳೂರು: ಗಣೇಶ ಚತುರ್ಥಿಯ ಅಂಗವಾಗಿ ನಡೆಯುವ ಮೆರವಣಿಗೆಯ ವೇಳೆ ದೈವಾರಾಧನೆಗೆ ಸಂಬಂಧಿಸಿದ ಸ್ಥಬ್ಧಚಿತ್ರ, ಟ್ಯಾಬ್ಲೋಗಳನ್ನು ನಿಷೇಧಿಸಲು ಸಂಘಟನೆಯ ಮೂಲಕ ಕರೆ ನೀಡಬೇಕು ಎಂದು ತುಳುನಾಡ ದೈವಾರಾಧನೆ ಸಂರಕ್ಷಣಾ ವೇದಿಕೆ ಮೂಲಕ ಕದ್ರಿಯಲ್ಲಿರುವ ವಿಶ್ವ ಹಿಂದೂ ಪರಿಷತ್ ಜಿಲ್ಲಾ ಕಾರ್ಯಾಲಯಕ್ಕೆ ಮನವಿ ಮಾಡಲಾಯಿತು. ಹಿಂದೂ ಧರ್ಮದ ಅವಿಭಾಜ್ಯ ನಂಬಿಕೆಯಾಗಿರುವ ದೈವಗಳನ್ನು ಟ್ಯಾಬ್ಲೋಗಳಲ್ಲಿ ಪ್ರದರ್ಶಿಸುವುದನ್ನು ಸಂಘಟನೆ  ಸಹಿಸುವುದಿಲ್ಲ. ಈ ಕುರಿತು ಜಿಲ್ಲೆಯಿಂದ ಸಂಘಟನೆಯ ಪ್ರಮುಖರಿಗೆ, ಕಾರ್ಯಕರ್ತರಿಗೆ, ಕಾರ್ಯಕ್ರಮದ ಆಯೋಜಕರಿಗೆ ಈ ಬಗ್ಗೆ ಸ್ಪಷ್ಟ ಸೂಚನೆ ನೀಡುವುದಾಗಿ ಸಂಘಟನೆಯ ಪ್ರಮುಖರು ಭರವಸೆ

ಗಣೇಶೋತ್ಸವ ಮೆರವಣಿಗೆ ವೇಳೆ ದೈವಾರಾಧನೆ ಸ್ತಬ್ಧಚಿತ್ರ ನಿಷೇಧಕ್ಕೆ ತುಳುನಾಡ ದೈವಾರಾಧನೆ ಸಂರಕ್ಷಣಾ ವೇದಿಕೆ ಆಗ್ರಹ : ವಿಶ್ವ ಹಿಂದೂ ಪರಿಷತ್ ಜಿಲ್ಲಾ ಕಾರ್ಯಾಲಯಕ್ಕೆ ಮನವಿ Read More »

ಕಲ್ಲಾರೆ ಮಠದಲ್ಲಿ 43ನೇ ವರ್ಷದ ಶ್ರೀ ಶನೈಶ್ಚರ ವೃತ ಕಲ್ಪೋಕ್ತ ಪೂಜೆ

ಪುತ್ತೂರು: ಕಲ್ಲಾರೆ ಶ್ರೀ ಗುರು ರಾಘವೇಂದ್ರ ಸೇವಾ ಸಮಿತಿ ವತಿಯಿಂದ 43ನೇ ವರ್ಷದ ಸಾರ್ವಜನಿಕ ಶ್ರೀ ಶನೈಶ್ಚರ ವೃತ ಕಲ್ಪೋಕ್ತ ಪೂಜೆ ಶನಿವಾರ ಶ್ರೀ ಗುರು ರಾಘವೇಂದ್ರ ಮಠದ ಸಭಾಭವನದಲ್ಲಿ ನಡೆಯಿತು. ಪೂಜೆಯ ಅಂಗವಾಗಿ ಸಂಜೆ 4 ಕ್ಕೆ ಕಲಶ ಪ್ರತಿಷ್ಠೆ, 6 ಕ್ಕೆ ಮಹಾಪೂಜೆ ನಡೆದು ಬಳಿಕ ಪ್ರಸಾದ ವಿತರಣೆ ನಡೆಯಿತು. ಹಲವಾರು ಭಕ್ತಾದಿಗಳು ಎಳ್ಳೆಣ್ಣೆ ಸಮರ್ಪಿಸಿ ಸೇವಾ ರಶೀದಿ ಮಾಡಿ ಪೂಜೆಯಲ್ಲಿ ಪಾಲ್ಗೊಂಡರು.

ಕಲ್ಲಾರೆ ಮಠದಲ್ಲಿ 43ನೇ ವರ್ಷದ ಶ್ರೀ ಶನೈಶ್ಚರ ವೃತ ಕಲ್ಪೋಕ್ತ ಪೂಜೆ Read More »

ವಿಶ್ವ ಹಿಂದೂ ಪರಿಷದ್ ಸ್ಥಾಪನಾ ದಿನಾಚರಣೆ | ಪುತ್ತೂರಿನಲ್ಲಿ ಮೇಳೈಸಿದ ವೈಭವದ ಶೋಭಾಯಾತ್ರೆ, ವೀರಯುವಕರಿಂದ ಅಟ್ಟಿ ಮಡಿಕೆ ಒಡೆಯುವ ಮೂಲಕ ಸಾಹಸ ಪ್ರದರ್ಶನ

ಪುತ್ತೂರು: ವಿಶ್ವ ಹಿಂದೂ ಪರಿಷದ್ ಸ್ಥಾಪನಾ ದಿನಾಚರಣೆ ಅಂಗವಾಗಿ ವಿಶ್ವ ಹಿಂದೂ ಪರಿಷದ್ ಹಾಗೂ ಪುತ್ತೂರು ಮೊಸರು ಕುಡಿಕೆ ಉತ್ಸವ ಸಮಿತಿ ವತಿಯಿಂದ ಪುತ್ತೂರು ಮೊಸರು ಕುಡಿಕೆ ಉತ್ಸವ ಮತ್ತು ವೈಭವದ ಶೋಭಾಯಾತ್ರೆ ಶನಿವಾರ ಸಂಜೆ ವಿಜೃಂಭಣೆಯಿಂದ ನಡೆಯಿತು. ಸಂಜೆ ಬೊಳುವಾರು ಶ್ರೀ ಆಂಜನೇಯ ಮಂತ್ರಾಲಯದ ಬಳಿ ವೈಭವದ ಶೋಭಾಯಾತ್ರೆಗೆ ವಿಶ್ವ ಹಿಂದೂ ಪರಿಷದ್ ಕರ್ನಾಟಕ ದಕ್ಷಿಣ ಪ್ರಾಂತ ಉಪಾಧ್ಯಕ್ಷ ಯು.ಪೂವಪ್ಪ ತೆಂಗಿನಕಾಯಿ ಒಡೆಯುವ ಮೂಲಕ ಚಾಲನೆ ನೀಡಿದರು. ವಿಶ್ವ ಹಿಂದೂ ಪರಿಷದ್ ಮಂಗಳೂರು ಪ್ರಸಾರ ಪ್ರಚಾರ

ವಿಶ್ವ ಹಿಂದೂ ಪರಿಷದ್ ಸ್ಥಾಪನಾ ದಿನಾಚರಣೆ | ಪುತ್ತೂರಿನಲ್ಲಿ ಮೇಳೈಸಿದ ವೈಭವದ ಶೋಭಾಯಾತ್ರೆ, ವೀರಯುವಕರಿಂದ ಅಟ್ಟಿ ಮಡಿಕೆ ಒಡೆಯುವ ಮೂಲಕ ಸಾಹಸ ಪ್ರದರ್ಶನ Read More »

ನಾಳೆ (ಸೆ.1) : ವೀರಮಂಗಲ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ 4ನೇ ವರ್ಷದ ‘ಶ್ರೀಕೃಷ್ಣ ಲೀಲೋತ್ಸವ’

ಪುತ್ತೂರು: ವೀರಮಂಗಲ ಶ್ರೀಕೃಷ್ಣ ಕಲಾ ಕೇಂದ್ರದ 21ನೇ ವರ್ಷದ ಸಂಭ್ರಮದ ಪ್ರಯುಕ್ತ 4ನೇ ವರ್ಷದ  ‘ಶ್ರೀಕೃಷ್ಣ ಲೀಲೋತ್ಸವ’ ಸೆ.1 ಭಾನುವಾರ ವೀರಮಂಗಲ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ವಿವಿಧ ಆಟೋಟ ಸ್ಪರ್ಧೆ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ಕಾರ್ಯಕ್ರಮದ ಅಂಗವಾಗಿ ಬೆಳಿಗ್ಗೆ 9ಕ್ಕೆ ಶ್ರೀ ವಿಷ್ಣು ಸಹಸ್ರನಾಮಾರ್ಚನೆ, 9.30 ಕ್ಕೆ ವೀರಮಂಗಲ ಶ್ರೀ ಮಹಾವಿಷ್ಣು ಭಜನಾ ಮಂಡಳಿಯಿಂದ ಭಜನಾ ಕಾರ್ಯಕ್ರಮ ನಡೆಯಲಿದೆ.  10 ಕ್ಕೆ ನಡೆಯುವ ಮನರಂಜನಾ ಸ್ಪರ್ಧೆಗಳನ್ನು ಪ್ರಗತಿಪರ ಕೃಷಿಕ ಶೇಷಪ್ಪ ಗೌಡ ಕಾಂತಿಲ ಉದ್ಘಾಟಿಸುವರು. ರಾತ್ರಿ 8

ನಾಳೆ (ಸೆ.1) : ವೀರಮಂಗಲ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ 4ನೇ ವರ್ಷದ ‘ಶ್ರೀಕೃಷ್ಣ ಲೀಲೋತ್ಸವ’ Read More »

ತಿರುಪತಿ ಲಡ್ಡು ಬೇಕಾದರೆ ಆಧಾರ್‌ ತೋರಿಸಬೇಕು!

ಟೋಕನ್‌ ಇಲ್ಲದ ಭಕ್ತರಿಗಾಗಿ ಈ ನಿಯಮ ತಿರುಮಲ: ತಿರುಪತಿ ತಿಮ್ಮಪ್ಪನ ಲಡ್ಡು ಬೇಕಾದರೆ ಇನ್ನು ಆಧಾರ್‌ ಕಾರ್ಡ್‌ ತೋರಿಸಬೇಕು. ದರ್ಶನದ ಟೋಕನ್‌ ಇಲ್ಲದ ಭಕ್ತರು ತಿರುಪತಿಯ ಲಡ್ಡು ಪ್ರಸಾದ ಪಡೆಯುವಾಗ ಆಧಾರ್‌ ತೋರಿಸುವುದನ್ನು ತಿರುಮಲ ತಿರುಪತಿ ದೇವಸ್ಥಾನ (ಟಿಟಿಡಿ) ಕಡ್ಡಾಯಗೊಳಿಸಿದೆ. ಕೆಲ ಮಧ್ಯವರ್ತಿಗಳು ಲಡ್ಡುಗಳನ್ನು ಕಾಳಸಂತೆಯಲ್ಲಿ ಮಾರುತ್ತಿದ್ದಾರೆ. ಇದನ್ನು ತಡೆದು ಪಾರದರ್ಶಕತೆ ತರಲು ಈ ಕ್ರಮ ಕೈಗೊಳ್ಳಲಾಗಿದ್ದು, ಟೋಕನ್‌ ಖರೀದಿಸದ ಭಕ್ತರು ಆಧಾರ್‌ ತೋರಿಸಿ 2 ಲಡ್ಡು ಪಡೆಯಬಹುದು. ಇದ್ಕಾಗಿ ಲಡ್ಡು ಕಾಂಪ್ಲೆಕ್ಸ್‌ನಲ್ಲಿ ವಿಶೇಷ ಕೌಂಟರ್‌ಗಳನ್ನು ಸ್ಥಾಪಿಸಲಾಗಿದೆ

ತಿರುಪತಿ ಲಡ್ಡು ಬೇಕಾದರೆ ಆಧಾರ್‌ ತೋರಿಸಬೇಕು! Read More »

error: Content is protected !!
Scroll to Top