ಸೆ.1 : ಕೆಮ್ಮಾಯಿ ಓಂ ಅಶ್ವತ್ಥಕಟ್ಟೆ ಬಳಿ 7ನೇ ವರ್ಷದ ಮೊಸರು ಕುಡಿಕೆ ಉತ್ಸವ, ವೈಭವದ ಶೋಭಾಯಾತ್ರೆ
ಪುತ್ತೂರು: ಕೆಮ್ಮಾಯಿ ಶ್ರೀ ವಿಷ್ಣು ಯುವಕ ಮಂಡಲ ಹಾಗೂ ಮೊಸರು ಕುಡಿಕೆ ಉತ್ಸವ ಸಮಿತಿ ಜಂಟಿ ಆಶ್ರಯದಲ್ಲಿ 7ನೇ ವರ್ಷದ ಮೊಸರು ಕುಡಿಕೆ ಉತ್ಸವ ಸೆ.1 ಭಾನುವಾರ ಕೆಮ್ಮಾಯಿ ಓಂ ಅಶ್ವತ್ಥಕಟ್ಟೆ ಬಳಿ ಧಾರ್ಮಿಕ, ಆಟೋಟ ಸ್ಪರ್ಧೆ, ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ವೈಭವದ ಶೋಭಾಯಾತ್ರೆಗಳೊಂದಿಗೆ ನಡೆಯಲಿದೆ ಎಂದು ಶ್ರೀ ವಿಷ್ಣು ಯುವಕ ಮಂಡಲದ ಗೌರವಾಧ್ಯಕ್ಷ ಸುಂದರ ಪೂಜಾರಿ ಬಡಾವು ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಕಾರ್ಯಕ್ರಮದಲ್ಲಿ ಮಕ್ಕಳು, ಮಹಿಳೆಯರು, ಪುರುಷರಿಗೆ ಮುದ್ದುಕೃಷ್ಣ ಸ್ಪರ್ಧೆ, ಭಕ್ತಿಗೀತೆ, ಗೋಣಿಚೀಲ ಓಟ, […]
ಸೆ.1 : ಕೆಮ್ಮಾಯಿ ಓಂ ಅಶ್ವತ್ಥಕಟ್ಟೆ ಬಳಿ 7ನೇ ವರ್ಷದ ಮೊಸರು ಕುಡಿಕೆ ಉತ್ಸವ, ವೈಭವದ ಶೋಭಾಯಾತ್ರೆ Read More »










