ಧಾರ್ಮಿಕ

ಪುತ್ತೂರು ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘ ಹಾಗೂ ಬ್ರಹ್ಮಶ್ರೀ ನಾರಾಯಣ ಗುರು ಮಂದಿರದ ಜಂಟಿ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜನ್ಮ ದಿನಾಚರಣೆ | ನಾರಾಯಣ ಗುರುಗಳು ಮೋಡದ ಮಧ್ಯೆ ಮೂಡಿ ಬಂದ ಬೆಳ್ಳಿರೇಖೆ : ಪ್ರೊ. ಎ.ಕೃಷ್ಣಪ್ಪ ಪೂಜಾರಿ

ಪುತ್ತೂರು: ಶೋಷಣೆಯ ಸುಳಿಗೆ ಸಿಲುಕಿದ್ದ ಬಿಲ್ಲವ ಸಮಾಜ ಇಂದು ಈ ಹಂತಕ್ಕೆ ತಲುಪಲು ನಾರಾಯಣ ಗುರುಗಳ ಸಂದೇಶ, ಮಾರ್ಗದರ್ಶನ ಕಾರಣ. ಅನ್ನ, ನೀರು, ಭೂಮಿ, ತಂದೆ- ತಾಯಿಗಳ ಋಣ ನಮ್ಮ ಮೇಲೆ ಇರುವಂತೆ ಎಲ್ಲ ತುಳಿತಕ್ಕೆ ಒಳಗಾದ ಸಮಾಜಗಳಿಗೆ ನಾರಾಯಣ ಗುರುಗಳ ಋಣವಿದೆ ಎಂದು ನಿವೃತ್ತ ಪ್ರಾಂಶುಪಾಲರಾದ ಬೆಳ್ತಂಗಡಿಯ ಪ್ರೊ..ಎ.ಕೃಷ್ಣಪ್ಪ ಪೂಜಾರಿ ಹೇಳಿದರು. ಪುತ್ತೂರು ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘ ಹಾಗೂ ಬ್ರಹ್ಮಶ್ರೀ ನಾರಾಯಣ ಗುರು ಮಂದಿರದ ಜಂಟಿ ಆಶ್ರಯದಲ್ಲಿ ಪುತ್ತೂರು ನಾರಾಯಣ ಗುರು ಸಭಾಭವನದಲ್ಲಿ  […]

ಪುತ್ತೂರು ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘ ಹಾಗೂ ಬ್ರಹ್ಮಶ್ರೀ ನಾರಾಯಣ ಗುರು ಮಂದಿರದ ಜಂಟಿ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜನ್ಮ ದಿನಾಚರಣೆ | ನಾರಾಯಣ ಗುರುಗಳು ಮೋಡದ ಮಧ್ಯೆ ಮೂಡಿ ಬಂದ ಬೆಳ್ಳಿರೇಖೆ : ಪ್ರೊ. ಎ.ಕೃಷ್ಣಪ್ಪ ಪೂಜಾರಿ Read More »

14ನೇ ವರ್ಷದ ಪುತ್ತೂರು ಮೊಸರು ಕುಡಿಕೆ ಉತ್ಸವ | ಸ್ಟಿಕ್ಕರ್ ಅಭಿಯಾನ

ಪುತ್ತೂರು: ವಿಶ್ವ ಹಿಂದೂ ಪರಿಷದ್ ಸ್ಥಾಪನಾ ದಿನದ ಅಂಗವಾಗಿ ವಿಶ್ವ ಹಿಂದೂ ಪರಿಷದ್ ಮತ್ತು ಪುತ್ತೂರು ಮೊಸರು ಕುಡಿಕೆ ಉತ್ಸವ ಸಮಿತಿಯ ನೇತೃತ್ವದಲ್ಲಿ ಆ.31 ರಂದು ನಡೆಯುವ 14ನೇ ವರ್ಷದ ಪುತ್ತೂರು ಮೊಸರು ಕುಡಿಕೆ ಪ್ರಚಾರಾರ್ಥ ಅಂಗವಾಗಿ ಸ್ಟಿಕ್ಕರ್ ಅಭಿಯಾನ ಭಾನುವಾರ ನಡೆಯಿತು. ಪುತ್ತೂರು ನಗರದಲ್ಲಿ ಆಟೋರಿಕ್ಷಾಗಳಿಗೆ ಕಾರ್ಯಕ್ರಮದ ಪ್ರಚಾರರ್ಥ ಸ್ಟಿಕ್ಕರ್ ಅಭಿಯಾನ ನಡೆಯಿತು ಈ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷದ್ ಬಜರಂಗದಳದ ಪ್ರಮುಖರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

14ನೇ ವರ್ಷದ ಪುತ್ತೂರು ಮೊಸರು ಕುಡಿಕೆ ಉತ್ಸವ | ಸ್ಟಿಕ್ಕರ್ ಅಭಿಯಾನ Read More »

ವೀರಮಂಗಲ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಶ್ರೀ ವರಮಹಾಲಕ್ಷ್ಮೀ ಪೂಜೆ | ಶ್ರೀ ಕೃಷ್ಣ ಲೀಲೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಪುತ್ತೂರು: ವೀರಮಂಗಲ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ವೀರಮಂಗಲ ವೈಷ್ಣವಿ ಮಹಿಳಾ ಮಂಡಲದ 23ನೇ ವರ್ಷಾಚರಣೆ ಪ್ರಯುಕ್ತ 12ನೇ ವರ್ಷದ ಶ್ರೀ ವರಮಹಾಲಕ್ಷ್ಮೀ ಪೂಜೆ ಇಂದು ನಡೆಯಿತು. ಈ ಸಂದರ್ಭದಲ್ಲಿ ಶ್ರೀ ಕೃಷ್ಣ ಕಲಾ ಕೇಂದ್ರದ 21ನೇ ವರ್ಷಾಚರಣೆ ಪ್ರಯುಕ್ರ 4ನೇ ವರ್ಷದ ಶ್ರೀ ಕೃಷ್ಣ ಲೀಲೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಲಾಯಿತು. ಈ ಸಂದರ್ಭದಲ್ಲಿ ದೇವಸ್ಥಾನದ ಪ್ರಧಾನ ಅರ್ಚಕ ರಾಧಾಕೃಷ್ಣ ಶಗ್ರಿತ್ತಾಯ, ದೇವಸ್ಥಾನದ ವಿಶ್ವಸ್ಥ ಮಂಡಳಿ ಅಧ್ಯಕ್ಷ ಉಮೇಶ್‍ ಕೋಡಿಬೈಲು, ಕಾರ್ಯದರ್ಶಿ ಹರ್ಷ ಗುತ್ತು, ವೀರಮಂಗಲ ಪಿಎಂಶ್ರೀ

ವೀರಮಂಗಲ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಶ್ರೀ ವರಮಹಾಲಕ್ಷ್ಮೀ ಪೂಜೆ | ಶ್ರೀ ಕೃಷ್ಣ ಲೀಲೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ Read More »

ಸವಣೂರು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯಿಂದ 42ನೇ ವರ್ಷದ ಶ್ರೀ ಗಣೇಶೋತ್ಸವ | ಆಮಂತ್ರಣ ಪತ್ರಿಕೆ ಬಿಡುಗಡೆ

ಸವಣೂರು: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವತಿಯಿಂದ 42ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆಯ ಬಿಡುಗಡೆ ಕಾರ್ಯಕ್ರಮ ಸವಣೂರಿನಲ್ಲಿ ನಡೆಯಿತು. ಸಮಿತಿ ಗೌರವಾಧ್ಯಕ್ಷರಾದ ಕೆ. ಸೀತಾರಾಮ ರೈ ಸವಣೂರು ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಸಮಿತಿ ಅಧ್ಯಕ್ಷ ಶಿವರಾಮ ಗೌಡ ಮೆದು,  ಉಪಾಧ್ಯಕ್ಷ ರಾಘವ ಗೌಡ ಗುರುಪುತ್ತಾರು, ಜೊತೆ ಕಾರ್ಯದರ್ಶಿ ಪ್ರಭಾಕರ ಶೆಟ್ಟಿ ನಡುಬೈಲು, ಕೋಶಧಿಕಾರಿ ರಾಮಕೃಷ್ಣ ಪ್ರಭು, ಸದಸ್ಯರಾದ ಸುಂದರ ರೈ ಸವಣೂರು, ಸಂಜೀವ ಪೂಜಾರಿ ಅಗರಿ, ಗಂಗಾಧರ ಪೆರಿಯಡ್ಕ, ವೆಂಕಪ್ಪ

ಸವಣೂರು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯಿಂದ 42ನೇ ವರ್ಷದ ಶ್ರೀ ಗಣೇಶೋತ್ಸವ | ಆಮಂತ್ರಣ ಪತ್ರಿಕೆ ಬಿಡುಗಡೆ Read More »

ಮಹಾಲಿಂಗೇಶ್ವರ ದೇವಸ್ಥಾನದ ಸಭಾಭವನದಲ್ಲಿ ಶ್ರೀ ವರಮಹಾಲಕ್ಷ್ಮೀ ಪೂಜೆ

ಪುತ್ತೂರು: ಸಮರ್ಪಣಾ ಮಹಿಳಾ ಸೇವಾ ಸಂಸ್ಥೆ ವರಮಹಾಲಕ್ಷ್ಮೀ ಪೂಜಾ ಸಮಿತಿ ಮತ್ತು ಒಡಿಯೂರು ಶ್ರೀ ವಜ್ರಮಾತಾ ಮಹಿಳಾ ವಿಕಾಸಕೇಂದ್ರ ಪುತ್ತೂರು ಘಟಕದ ವತಿಯಿಂದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಹಕಾರದೊಂದಿಗೆ ಆ.16ರಂದು ನಡೆದ 17ನೇ ವರ್ಷದ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮೀ ಪೂಜೆಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಭಾಭವನದಲ್ಲಿ ನಡೆಯಿತು. ವೇ ಮೂ ಹರಿಪ್ರಸಾದ ವೈಲಾಯ ಅವರ ನೇತೃತ್ವದಲ್ಲಿ ಶ್ರೀ ವರಮಹಾಲಕ್ಷ್ಮೀ ಪೂಜೆ ನಡೆಯಿತು. ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತಾಧಿಕಾರಿ ನವೀನ್ ಭಂಡಾರಿ ಎಚ್ ಧಾರ್ಮಿಕ ಸಭಾ ಕಾರ್ಯಕ್ರಮ ಉದ್ಘಾಟಿಸಿ

ಮಹಾಲಿಂಗೇಶ್ವರ ದೇವಸ್ಥಾನದ ಸಭಾಭವನದಲ್ಲಿ ಶ್ರೀ ವರಮಹಾಲಕ್ಷ್ಮೀ ಪೂಜೆ Read More »

ಒಕ್ಕಲಿಗ ಗೌಡ ಮಹಿಳಾ ಸಂಘದ ಆಶ್ರಯದಲ್ಲಿ ಶ್ರೀ ವರಮಹಾಲಕ್ಷ್ಮೀ ವೃತ ಪೂಜೆ

ಪುತ್ತೂರು: ಒಕ್ಕಲಿಗ ಗೌಡ ಮಹಿಳಾ ಸಂಘದ ಆಶ್ರಯದಲ್ಲಿ ಒಕ್ಕಲಿಗ ಗೌಡ ಸೇವಾ ಸಂಘ, ಗೌಡವ ಯುವ ಸಂಘ ಹಾಗೂ ಒಕ್ಕಲಿಗ ಸ್ವಸಹಾಯ ಟ್ರಸ್ಟ್ ಸಹಯೋಗದೊಂದಿಗೆ ಶ್ರೀ ವರಮಹಾಲಕ್ಷ್ಮೀ ವೃತ ಪೂಜೆ ತೆಂಕಿಲ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ಇಂದು ನಡೆಯಿತು. ಪೂಜೆಯ ಅಂಗವಾಗಿ ಬೆಳಿಗ್ಗೆ ವಿಶ್ರಾಂತ ಪ್ರಾಧ್ಯಾಪಕಿ ಲೀಲಾವತಿ ಎಂ. ನೇರಳ ಧಾರ್ಮಿಕ ಉಪನ್ಯಾಸ ನೀಡಿದರು. ಈ ಸಂದರ್ಭದಲ್ಲಿ ಒಕ್ಕಲಿಗ ಗೌಡ ಮಹಿಳಾ ಸಂಘದ ಅಧ್ಯಕ್ಷೆ ವಾರಿಜ ಬೆಳ್ಯಪ್ಪ ಗೌಡ, ಪ್ರಧಾನ ಕಾರ್ಯದರ್ಶಿ ಸಂಧ್ಯಾ ಶಶಿಧರ್, ಸಮಿತಿಯ

ಒಕ್ಕಲಿಗ ಗೌಡ ಮಹಿಳಾ ಸಂಘದ ಆಶ್ರಯದಲ್ಲಿ ಶ್ರೀ ವರಮಹಾಲಕ್ಷ್ಮೀ ವೃತ ಪೂಜೆ Read More »

ಸೆ.7 ರಿಂದ 9 : ವಿಟ್ಲ ವಿಎಚ್‍ ಪಿ  ಆಶ್ರಯದಲ್ಲಿ 43ನೇ ವರ್ಷದ ಶ್ರೀ ಗಣೇಶೋತ್ಸವ | ಶ್ರೀ ಪಂಚಲಿಂಗೇಶ್ವರ ಸನ್ನಿಧಿಯಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ

ವಿಟ್ಲ : ವಿಶ್ವ ಹಿಂದೂ ಪರಿಷದ್ ಆಶ್ರಯದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವಿಟ್ಲ ಇದರ 43ನೇ ವರ್ಷದ  ಶ್ರೀ ಗಣೇಶೋತ್ಸವದ  ಆಮಂತ್ರಣ ಪತ್ರಿಕೆ ಬಿಡುಗಡೆ ವಿಟ್ಲ  ಶ್ರೀ ಪಂಚಲಿಂಗೇಶ್ವರ ದೇವರ ಸಾನ್ನಿಧ್ಯದಲ್ಲಿ ನಡೆಯಿತು.‌ ಈ ಸಂದರ್ಭದಲ್ಲಿ ಸಮಿತಿಯ ಅಧ್ಯಕ್ಷರು , ಉಪಾಧ್ಯಕ್ಷರುಗಳು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತ ಬಂಧುಗಳು  ಉಪಸ್ಥಿತರಿದ್ದರು. ಸಾರ್ವಜನಿಕ  ಶ್ರೀ  ಗಣೀಶೋತ್ಸವ ಸೆಪ್ಟೆಂಬರ್ 7 ರಿಂದ 9 ರ ತನಕ ವಿಟ್ಲ ಶ್ರೀ ಅನಂತೇಶ್ವರ ದೇವಸ್ಥಾನದ ಅನಂತ ಸದನದಲ್ಲಿ ಮೂರು ದಿವಸಗಳ ಕಾಲ ಧಾರ್ಮಿಕ,

ಸೆ.7 ರಿಂದ 9 : ವಿಟ್ಲ ವಿಎಚ್‍ ಪಿ  ಆಶ್ರಯದಲ್ಲಿ 43ನೇ ವರ್ಷದ ಶ್ರೀ ಗಣೇಶೋತ್ಸವ | ಶ್ರೀ ಪಂಚಲಿಂಗೇಶ್ವರ ಸನ್ನಿಧಿಯಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ Read More »

ಕಿಲ್ಲೇ ಮೈದಾನದ ಶ್ರೀ ಗಣೇಶೋತ್ಸವದ ವಿಗ್ರಹ ರಚನೆಗೆ ಚಾಲನೆ, ಆಮಂತ್ರಣ ಪತ್ರಿಕೆ ಬಿಡುಗಡೆ

ಪುತ್ತೂರು : ಶ್ರೀ ದೇವತಾ ಸಮಿತಿ ವತಿಯಿಂದ  ಪುತ್ತೂರು ಕಿಲ್ಲೇ ಮೈದಾನದಲ್ಲಿ ನಡೆಯುವ 67ನೇ ವರ್ಷದ ಮಹಾಗಣೇಶೋತ್ಸವದ ವಿಗ್ರಹ ರಚನೆಗೆ ಚಾಲನೆ, ಆಮಂತ್ರಣ ಪತ್ರಿಕೆ ಬಿಡುಗಡೆ ಶನಿವಾರ ನಡೆಯಿತು. ವುತ್ತೂರು ಕೋರ್ಟ್ ರಸ್ತೆಯಲ್ಲಿರುವ ಹೈ ಕಾಂಪ್ಲೆಕ್ಸ್ನ ಸಭಾಂಗಣದಲ್ಲಿ ವೇದಮೂರ್ತಿ ನುಬ್ರಹ್ಮಣ್ಯ ಹೊಳ್ಳರ ನೇತೃತ್ವದಲ್ಲಿ, ದೇವತಾ ನಮಿತಿಯ ಅಧ್ಯಕ್ಷ ಅಭಿಜಿತ್ ಶೆಟ್ಟಿ ನೆಲ್ಲಿಕಟ್ಟೆ ಅವರ ಅಧ್ಯಕ್ಷತೆಯಲ್ಲಿ ವಿಗ್ರಹ ರಚನೆಗೆ ಮುಹೂರ್ತ ನಡೆಸಲಾಯಿತು. ಶಿಲ್ಪಿ ರಮೇಶ್ ಪೂಜಾರಿಯವರು ಶ್ರೀಗಣೇಶ ವಿಗ್ರಹ ರಚಿಸುವ ಕಾರ್ಯಕ್ಕೆ ಚಾಲನೆ ನೀಡಿದರು. ಪ್ರತಿವರ್ಷ ನಾಗರ ಪಂಚಮಿಯ

ಕಿಲ್ಲೇ ಮೈದಾನದ ಶ್ರೀ ಗಣೇಶೋತ್ಸವದ ವಿಗ್ರಹ ರಚನೆಗೆ ಚಾಲನೆ, ಆಮಂತ್ರಣ ಪತ್ರಿಕೆ ಬಿಡುಗಡೆ Read More »

ಆ.17 : ಕಲ್ಲಾರೆ ಶ್ರೀ ವರಮಹಾಲಕ್ಷ್ಮೀ ಪೂಜಾ ಸಮಿತಿಯಿಂದ 50ನ ವರ್ಷದ ಶ್ರೀ ವರಮಹಾಲಕ್ಷ್ಮೀ ಪೂಜೆ

ಪುತ್ತೂರು: ಕಲ್ಲಾರೆ ಶ್ರೀ ವರಮಹಾಲಕ್ಷ್ಮೀ ಪೂಜಾ ಸಮಿತಿ ಹಾಗೂ ವಿಶ್ವ ಹಿಂದೂ ಪರಿಷದ್ ಮಾತೃ ಮಂಡಳಿ ಜಂಟಿ ಆಶ್ರದಯದಲ್ಲಿ 50ನೇ ವರ್ಷದ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆ ಆ.17 ರಂದು ಕಲ್ಲಾರೆ ಶ್ರೀ ಗುರು ರಾಘವೇಂದ್ರ ಸ್ವಾಮಿ ಮಠದ ಸಭಾಭವನದಲ್ಲಿ ನಡೆಯಲಿದೆ ಎಂದು ಸಮಿತಿ ಅಧ್ಯಕ್ಷೆ ವೀಣಾ ಕೊಳತ್ತಾಯ ತಿಳಿಸಿದ್ದಾರೆ. ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, 1974 ರಲ್ಲಿ ನಮ್ಮ ಸಂಸ್ಥೆಯಿಂದ ವರಮಹಾಲಕ್ಷ್ಮೀ ಪೂಜೆ ಆರಂಭಗೊಂಡಿದ್ದು, ಎರಡು ವರ್ಷಗಳ ಕಾಲ ವೆಂಕಟ್ರಮಣ ದೇವಸ್ಥಾನದಲ್ಲಿ ನಡೆಯಿತು. ಬಳಿಕ ಎರಡು

ಆ.17 : ಕಲ್ಲಾರೆ ಶ್ರೀ ವರಮಹಾಲಕ್ಷ್ಮೀ ಪೂಜಾ ಸಮಿತಿಯಿಂದ 50ನ ವರ್ಷದ ಶ್ರೀ ವರಮಹಾಲಕ್ಷ್ಮೀ ಪೂಜೆ Read More »

ಪುಣ್ಚತ್ತಾರು ಶ್ರೀ ಸಾರ್ಜನಿಕ ಗಣೇಶೋತ್ಸವ ಸಮಿತಿಯಿಂದ 7ನೇ ವರ್ಷದ ಶ್ರೀ ಗಣೇಶೋತ್ಸವ | ಆಮಂತ್ರಣ ಪತ್ರಿಕೆ ಬಿಡುಗಡೆ

ಕಾಣಿಯರು: ಪುಣ್ಯತ್ತಾರು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ವತಿಯಿಂದ ಪುಣ್ಯತ್ತಾರು ನಡೆಯುವ 7ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಶ್ರೀ ಹರಿ ಸಭಾಭವನದಲ್ಲಿ ಇಂದು ನಡೆಯಿತು. ಶ್ರೀ ಗಣೇಶೋತ್ಸವ ಸಮಿತಿ ಪದಾಧಿಕಾರಿಗಳು ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಸಮಿತಿ ಅಧ್ಯಕ್ಷ ವಿಶ್ವನಾಥ ರೈ ಮಾಳ, ಪ್ರಧಾನ ಕಾರ್ಯದರ್ಶಿ ಮೋನಪ್ಪ ಬಂಡಾಜೆ, ಸಮಿತಿ ಸದಸ್ಯರಾದ ಮಾಧವ ಕಲ್ಪಡ, ಹರೀಶ್ ಕಟೀಲ್, ಅನಂತಕುಮಾರ್ ಬೈಲಂಗಡಿ, ಅಶ್ವಿನಿ ಕರಿಮಜಲು, ಹರೀಶ್ ಪೈಕ, ಮಹೇಶ್ ಪೈಕ,

ಪುಣ್ಚತ್ತಾರು ಶ್ರೀ ಸಾರ್ಜನಿಕ ಗಣೇಶೋತ್ಸವ ಸಮಿತಿಯಿಂದ 7ನೇ ವರ್ಷದ ಶ್ರೀ ಗಣೇಶೋತ್ಸವ | ಆಮಂತ್ರಣ ಪತ್ರಿಕೆ ಬಿಡುಗಡೆ Read More »

error: Content is protected !!
Scroll to Top