ಧಾರ್ಮಿಕ

14ನೇ ವರುಷದ ಪುತ್ತೂರು ಮೊಸರು ಕುಡಿಕೆ ಉತ್ಸವ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

ಪುತ್ತೂರು: ಶ್ರೀ ಕೃಷ್ಣ ಜನ್ಮಾಷ್ಟಮಿಯಂದು ಸ್ಥಾಪನೆಗೊಂಡ ವಿಶ್ವ ಹಿಂದೂ ಪರಿಷದ್ ಇದರ ಸ್ಥಾಪನಾ ದಿನದ ಪ್ರಯುಕ್ತ ಹಲವು ವರುಷಗಳಿಂದ ಪುತ್ತೂರುನಲ್ಲಿ ವಿಜೃಂಭಣೆಯಿಂದ ನಡೆಯುವ ಪುತ್ತೂರು ಮೊಸರು ಕುಡಿಕೆ ಉತ್ಸವ ಕಾರ್ಯಕ್ರಮದ 14ನೇ ವರುಷದ ಆಮಂತ್ರಣ ಪತ್ರಿಕೆ ಬಿಡುಗಡೆ ಇಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯಿತು. ದೇವಸ್ಥಾನದಲ್ಲಿ ಪ್ರಾರ್ಥನೆ ನಡೆಸಿದ ಬಳಿಕ ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಲಾಯಿತು. ಈ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷದ್ ಪುತ್ತೂರು ಜಿಲ್ಲಾ ಅಧ್ಯಕ್ಷ ಡಾ.ಕೃಷ್ಣಪ್ರಸನ್ನ,ಜಿಲ್ಲಾ ಕೋಶಾಧಿಕಾರಿ ಮಾಧವ ಪೂಜಾರಿ,  ಪುತ್ತೂರು ಮೊಸರು […]

14ನೇ ವರುಷದ ಪುತ್ತೂರು ಮೊಸರು ಕುಡಿಕೆ ಉತ್ಸವ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ Read More »

14ನೇ ವರುಷದ ಪುತ್ತೂರು ಮೊಸರು ಕುಡಿಕೆ ಉತ್ಸವ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

ಪುತ್ತೂರು: ಶ್ರೀ ಕೃಷ್ಣ ಜನ್ಮಾಷ್ಟಮಿಯಂದು ಸ್ಥಾಪನೆಗೊಂಡ ವಿಶ್ವ ಹಿಂದೂ ಪರಿಷದ್ ನ ಸ್ಥಾಪನಾ ದಿನದ ಪ್ರಯುಕ್ತ ಹಲವು ವರುಷಗಳಿಂದ ಪುತ್ತೂರುನಲ್ಲಿ ವಿಜೃಂಭಣೆಯಿಂದ ನಡೆಯುವ ಪುತ್ತೂರು ಮೊಸರು ಕುಡಿಕೆ ಉತ್ಸವ ಕಾರ್ಯಕ್ರಮದ ಈ ವರುಷ ನಡೆಯುವ 14ನೇ ವರುಷದ ಪುತ್ತೂರು ಮೊಸರು ಕುಡಿಕೆ ಉತ್ಸವ ಸಮಿತಿಗೆ ಪದಾಧಿಕಾರಿಗಳು ಆಯ್ಕೆ ಮಾಡಲಾಯಿತು. ಅಧ್ಯಕ್ಷರಾಗಿ ಕೃಷ್ಣವೇಣಿ ಪ್ರಸಾದ್ ಮುಳಿಯ, ಸಂಚಾಲಕರಾಗಿ ಪುತ್ತೂರು ಉಮೇಶ್ ನಾಯಕ್, ಕಾರ್ಯದರ್ಶಿಯಾಗಿ ಜಗದೀಶ್ ನಿರ್ಪಾಜೆ, ಕೋಶಾಧಿಕಾರಿಯಾಗಿ ಹರೀಶ್ ಕುಮಾರ್ ದೋಳ್ಪಾಡಿ ಆಯ್ಕೆಯಾಗಿದ್ದಾರೆ. ಉಪಧ್ಯಾಕ್ಷರುಗಳಾಗಿ ವಿರೂಪಾಕ್ಷ ಭಟ್ ಮಚ್ಚಿಮಲೆ,

14ನೇ ವರುಷದ ಪುತ್ತೂರು ಮೊಸರು ಕುಡಿಕೆ ಉತ್ಸವ ಸಮಿತಿಗೆ ಪದಾಧಿಕಾರಿಗಳ ಆಯ್ಕೆ Read More »

ರಾಜ್ಯದ ಎಲ್ಲಾ ದೇವಾಲಯಗಳಲ್ಲಿ ವಸ್ತ್ರ ಸಂಹಿತೆ ಜಾರಿಗೊಳಿಸಿ | ರಾಜ್ಯ ಸರಕಾರಕ್ಕೆ ಶರಣ್ ಪಂಪ್ ವೆಲ್ ಆಗ್ರಹ

ಮಂಗಳೂರು : ರಾಜ್ಯದ ಎಲ್ಲ ದೇವಸ್ಥಾನಗಳಲ್ಲೂ ಧಾರ್ಮಿಕ ವಸ್ತ್ರ ಸಂಹಿತೆ ಜಾರಿಗೊಳಿಸುವಂತೆ ವಿಶ್ವ ಹಿಂದೂ ಪರಿಷದ್ ನ ಸಹ ಕಾರ್ಯದರ್ಶಿ ಶರಣ್ ಕುಮಾರ್ ಪಂಪ್‌ವೆಲ್‌ ರಾಜ್ಯ ಸರಕಾರಕ್ಕೆ ಮನವಿ ಮಾಡಿದ್ದಾರೆ. ಈ ಕುರಿತು ರಾಜ್ಯ ಸರಕಾರಕ್ಕೆ ಮನವಿ ಮಾಡಿದ ಅವರು, ಇತ್ತೀಚಿಗೆ ಕರ್ನಾಟಕದ ಪ್ರಮುಖ ಧಾರ್ಮಿಕ ಕ್ಷೇತ್ರ ಶೃಂಗೇರಿ ಶ್ರೀ ಶಂಕರ ಮಠದವರು ವಸ್ತ್ರ ಸಂಹಿತೆ ಯನ್ನು ಜಾರಿ ಮಾಡಿದ್ದು ಕ್ಷೇತ್ರಕ್ಕೆ ಬರುವವರು ಹಿಂದೂ ಸಂಪ್ರದಾಯದಂತೆ ಉಡುಗೆ ತೊಡುಗೆ ಧರಿಸಿ ಬರಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಶೃಂಗೇರಿ

ರಾಜ್ಯದ ಎಲ್ಲಾ ದೇವಾಲಯಗಳಲ್ಲಿ ವಸ್ತ್ರ ಸಂಹಿತೆ ಜಾರಿಗೊಳಿಸಿ | ರಾಜ್ಯ ಸರಕಾರಕ್ಕೆ ಶರಣ್ ಪಂಪ್ ವೆಲ್ ಆಗ್ರಹ Read More »

ಆ.16 ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವತಿಯಿಂದ ವರಮಹಾಲಕ್ಷ್ಮೀ ವೃತಪೂಜೆ |ಆಮಂತ್ರಣ ಪತ್ರ ಬಿಡುಗಡೆ

ಪುತ್ತೂರು : ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಹಾಗೂ ವರಮಹಾಲಕ್ಷ್ಮೀ ಪೂಜಾ ಸಮಿತಿ ಇದರ ವತಿಯಿಂದ ಆ.16ರಂದು ಪುತ್ತೂರಿನ ಸುಭದ್ರ ಕಲಾಮಂದಿರದಲ್ಲಿ ವರಮಹಾಲಕ್ಷ್ಮೀ ವೃತಪೂಜೆ ನಡೆಯಲಿದ್ದು ಅದರ ಆಮಂತ್ರಣ ಪತ್ರ ಬಿಡುಗಡೆ  ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಕಚೇರಿಯಲ್ಲಿ ಜು.23ರಂದು ನಡೆಯಿತು. ಆ.16ರಂದು ಬೆಳಿಗ್ಗೆಯಿಂದ ವರಮಹಾಲಕ್ಷ್ಮೀ ಪೂಜೆ ನಡೆದು ಧಾರ್ಮಿಕ ಸಭಾಕಾರ್ಯಕ್ರಮ  ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ ನಡೆಯಲಿದೆ.  ಆಮಂತ್ರಣ ಪತ್ರ ಬಿಡುಗಡೆ ಸಮಾರಂಭದಲ್ಲಿ ಅರುಣ್ ಕುಮಾರ್ ಪುತ್ತಿಲ, ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ನ ಅಧ್ಯಕ್ಷರಾದ

ಆ.16 ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವತಿಯಿಂದ ವರಮಹಾಲಕ್ಷ್ಮೀ ವೃತಪೂಜೆ |ಆಮಂತ್ರಣ ಪತ್ರ ಬಿಡುಗಡೆ Read More »

ಶ್ರೀ ಚಕ್ರರಾಜರಾಜೇಶ್ವರಿ ದೇವಸ್ಥಾನದಲ್ಲಿ ಶ್ರೀ ವರಮಹಾಲಕ್ಷ್ಮಿ ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ

ಬೂಡಿಯಾರು ಹೊಸಮನೆ : ಶ್ರೀ ಚಕ್ರರಾಜರಾಜೇಶ್ವರಿ ದೇವಸ್ಥಾನದಲ್ಲಿ ಶ್ರೀ ವರಮಹಾಲಕ್ಷ್ಮಿ ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ ಹಾಗೂ ಪೂಜೆಯ ಪೂರ್ವ ಭಾವಿ ಸಭೆ ಜು.21 ರಂದು ನಡೆಯಿತು. ಈ ಸಂದರ್ಭದಲ್ಲಿ ಕ್ಷೇತ್ರದ ತಂತ್ರಿಗಳಾದ ಪ್ರೀತಮ್ ಪುತ್ತುರಾಯ ರು ಪೂಜೆ ಯ ರೂಪುರೇಷೆ ಗಳ ಬಗ್ಗೆ ತಿಳಿಸಿದರು. ಶ್ರೀ ವರಮಹಾಲಕ್ಷ್ಮಿ ಪೂಜೆಯ ಅಧ್ಯಕ್ಷರಾದ ಭವ್ಯ ರಾಘವೇಂದ್ರ ಶೆಟ್ಟಿ, ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷರಾದ ಶ್ರೀ ಸಿ ಟಿ ಸುರೇಶ್, ಕಾರ್ಯದರ್ಶಿ ಜಯಂತ್ ಶೆಟ್ಟಿ ಕಂಬಳತಡ್ಡ, ಹಾಗೂ ಗಣ್ಯರು ಉಪಸ್ಥಿತರಿದ್ದರು.

ಶ್ರೀ ಚಕ್ರರಾಜರಾಜೇಶ್ವರಿ ದೇವಸ್ಥಾನದಲ್ಲಿ ಶ್ರೀ ವರಮಹಾಲಕ್ಷ್ಮಿ ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ Read More »

ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಸಾರ್ವಜನಿಕ ಶ್ರೀ ಗಣೇಶೋತ್ಸವ | ಆಮಂತ್ರಣ ಪ್ರತಿಕೆ ಬಿಡುಗಡೆ

ಪುತ್ತೂರು : ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ವಠಾರದ ಸಾರ್ವಜನಿಕ ಗಣೇಶೋತ್ಸವದ ವತಿಯಿಂದ ಸೆ.7 ರಿಂದ 10 ರ ತನಕ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಜರುಗಲಿರುವ ಗಣೇಶೋತ್ಸವ ಆಮಂತ್ರಣ ಪತ್ರ ಬಿಡುಗಡೆ ಕಾರ್ಯಕ್ರಮ ನಡೆಯಿತು. ಜು.21 ರಂದು ಆದರ್ಶ ಆಸ್ಪತ್ರೆಯ ಸಭಾಂಗಣದಲ್ಲಿ ನಡೆಯಿತು. ಈ ಸಂದರ್ಭ ಸಮಿತಿ ಗೌರವಾಧ್ಯಕ್ಷ ಡಾ. ಎಂ ಕೆ ಪ್ರಸಾದ್, ಅಧ್ಯಕ್ಷ ಸುಜೀಂದ್ರ ಪ್ರಭು, ಕಾರ್ಯಾಧ್ಯಕ್ಷ ರಾಧಾಕೃಷ್ಣ ನಂದಿಲ,ಪ್ರಧಾನ ಕಾರ್ಯದರ್ಶಿ ಅಶೋಕ್ ಕುಂಬ್ಳೆ, ಉಪಾಧ್ಯಕ್ಷ ರವೀಂದ್ರ ಶೆಟ್ಟಿ ನುಳಿಯಾಲು, ನೀಲಂತ್ ಬೊಳುವಾರು, ಶ್ರೀನಿವಾಸ

ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಸಾರ್ವಜನಿಕ ಶ್ರೀ ಗಣೇಶೋತ್ಸವ | ಆಮಂತ್ರಣ ಪ್ರತಿಕೆ ಬಿಡುಗಡೆ Read More »

ಶ್ರೀ ಕ್ಷೇತ್ರ ಶೃಂಗೇರಿ ಶಾರದಾಂಬ ದರ್ಶನಕ್ಕೆ ಸಂಪ್ರಾದಾಯಿಕ ಉಡುಗೆ ಕಡ್ಡಾಯ | ಆಡಳಿತ ಮಂಡಳಿ ನಿರ್ಧಾರ

ಶೃಂಗೇರಿ: ಶ್ರೀ ಕ್ಷೇತ್ರ ಶೃಂಗೇರಿಯ ಶಾರದಾಂಬೆಯ ದರ್ಶನಕ್ಕೆ ಬರುವ ಭಕ್ತಾದಿಗಳು ಆ.15 ರಿಂದ ಭಾರತೀಯ ಸಾಂಪ್ರದಾಯಿಕ ಉಡುಗೆಯನ್ನು ಕಡ್ಡಾಯವಾಗಿ ತೊಡಬೇಕೆಂದು ಆದೇಶಿಸಿದೆ. ಈ ಕುರಿತು  ಶೃಂಗೇರಿ ಶಾರದಾಂಬೆ ಆಡಳಿತ ಮಂಡಳಿ  ನಿರ್ಧರಿಸಿದೆ. ಸಾಂಪ್ರದಾಯಿಕವಲ್ಲದ ಉಡುಗೆ ತೊಟ್ಟು ಬಂದವರಿಗೆ ಅರ್ಧಮಂಟಪದ ಒಳಗೆ ಪ್ರವೇಶವಿರುವುದಿಲ್ಲ, ಬದಲಾಗಿ ಹೊರಗಿನಿಂದಲೇ ದೇವರ ದರ್ಶನ ಮಾಡಬೇಕಾಗುತ್ತದೆ ಎಂದು ತಿಳಿಸಿದೆ. ಸಾಂಪ್ರದಾಯಿ ಉಡುಗೆ ಹೀಗಿದೆ ಪುರುಷರು ಧೋತಿ ಅಥವಾ ಶಲ್ಯ ಮತ್ತು ಉತ್ತರೀಯ ಹಾಗೂ ಮಹಿಳೆಯರು ಸೀರೆ, ರವಿಕೆ, ಸಲ್ವಾರ್ ಜೊತೆಗೆ ದುಪ್ಪಟ ಅಥವಾ ಲಂಗ

ಶ್ರೀ ಕ್ಷೇತ್ರ ಶೃಂಗೇರಿ ಶಾರದಾಂಬ ದರ್ಶನಕ್ಕೆ ಸಂಪ್ರಾದಾಯಿಕ ಉಡುಗೆ ಕಡ್ಡಾಯ | ಆಡಳಿತ ಮಂಡಳಿ ನಿರ್ಧಾರ Read More »

ಜು.28: ಈಶ್ವರಮಂಗಲ ವಲಯ ಯುವ ಒಕ್ಕಲಿಗ ಗೌಡ ಸೇವಾ ಸಂಘದ  ‘ಕಂಡಡೊಂಜಿ ದಿನ” ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

ಕಾವು: ಈಶ್ವರಮಂಗಲ ಒಕ್ಕಲಿಗ ಗೌಡ ಸೇವಾ ಸಂಘ, ಮಹಿಳಾ ಸಂಘ ಮತ್ತು ಒಕ್ಕಲಿಗ ಸ್ವ ಸಹಾಯ ಸಂಘಗಳ ಒಕ್ಕೂಟ ಈಶ್ವರಮಂಗಲ ಇವರ ಸಹಯೋಗದಲ್ಲಿ ಜು. 28 ರಂದು ಈಶ್ವರಮಂಗಲ ಮರಕ್ಕಡ  ಗದ್ದೆಯಲ್ಲಿ ನಡೆಯಲಿದೆ. ಮಕ್ಕಳಿಗೆ, ಮಹಿಳೆಯರಿಗೆ, ಪುರುಷರಿಗೆ ವಿವಿಧ ಕ್ರೀಡಾಕೂಟದೊಂದಿಗೆ “ಕಂಡಡೊಂಜಿ ದಿನ” ಕಾರ್ಯಕ್ರಮ ನಡೆಯಲಿದ್ದು ಇದರ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಜು. 16 ರಂದು ನಡೆಯಿತು.  ಈ ಸಂದರ್ಭದಲ್ಲಿ ಪುತ್ತೂರು ಒಕ್ಕಲಿಗ ಗೌಡ ಸೇವಾ ಸಂಘದ ಪೂರ್ವ ಅಧ್ಯಕ್ಷ ನಾಗಪ್ಪ ಗೌಡ ಬೊಮ್ಮೆಟ್ಟಿ, ಈಶ್ವರಮಂಗಲ

ಜು.28: ಈಶ್ವರಮಂಗಲ ವಲಯ ಯುವ ಒಕ್ಕಲಿಗ ಗೌಡ ಸೇವಾ ಸಂಘದ  ‘ಕಂಡಡೊಂಜಿ ದಿನ” ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ Read More »

ಆಲಡ್ಕ ಶ್ರೀ‌ ಸದಾಶಿವ ದೇವಸ್ಥಾನದ ಗೇಟ್ ಉದ್ಘಾಟನೆ, ಪುಷ್ಪವನ ಲೋಕಾರ್ಪಣೆ

ಪುತ್ತೂರು: ಆಲಡ್ಕ‌ಶ್ರೀ ಸದಾಶಿವ ದೇವಸ್ಥಾನದಲ್ಲಿ ನೂತನವಾಗಿ ನಿರ್ಮಾಣಗೊಂಡ ಮುಖ್ಯ ಗೇಟ್ ಮತ್ತು ಪುಷ್ಪವನದ  ಉದ್ಘಾಟನೆ ಇಂದು ನಡೆಯಿತು. ಶಾಸಕ ಅಶೋಕ್ ಕುಮಾರ್ ರೈ ಉದ್ಘಾಟನೆ ನೆರವೇರಿಸಿ ಮಾತನಾಡಿ, ಆಲಡ್ಕ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ನಡೆದಿತ್ತು. ಇದರಲ್ಲಿ ಉಳಿಕೆಯಾದ ಹಣವನ್ನು‌ ದೇವಸ್ಥಾನದ ಕಾರ್ಯಕ್ಕೆ ಬಳಕೆ ಮಾಡಲಾಗಿದೆ. ಆಲಡ್ಕ ದೇವಸ್ಥಾನದಲ್ಲಿರುವ ವ್ಯವಸ್ಥಾಪನಾ ಸಮಿತಿ ಮತ್ತು ಭಕ್ತರು ಹಾಗೂ ಬ್ರಹ್ಮಕಲಶ ಸಮಿತಿ ಉತ್ತಮ ಕೆಲಸ ಮಾಡಿರುವುದು ಎಲ್ಲರಿಗೂ‌ ಮಾದರಿಯಾಗಿದೆ ಎಂದು ಹೇಳಿದರು. ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷರಾದ ಕಾವು ಹೇಮನಾಥ ಶೆಟ್ಟಿ ಮಾತನಾಡಿ, ಇಲ್ಲಿನ

ಆಲಡ್ಕ ಶ್ರೀ‌ ಸದಾಶಿವ ದೇವಸ್ಥಾನದ ಗೇಟ್ ಉದ್ಘಾಟನೆ, ಪುಷ್ಪವನ ಲೋಕಾರ್ಪಣೆ Read More »

ಕೊರಗಜ್ಜನ ಆದಿಸ್ಥಾನ ಕುತ್ತಾರು ಕೊರಗಜ್ಜನ ಕ್ಷೇತ್ರಕ್ಕೆ ಭೇಟಿ ನೀಡಿದ ಬಾಲಿವುಡ್ ನಟಿ ಕತ್ರಿನಾ ಕೈಫ್ ಸಹಿತ ಸೆಲಬ್ರಿಟಿಗಳು | ಹರಕೆ ತೀರಿಸಿದ ಸೆಲೆಬ್ರಿಟಿಗಳು

ಮಂಗಳೂರು: ಬಾಲಿವುಡ್ ನಟಿ ಕತ್ರಿನಾ ಕೈಪ್, ಸೇರಿದಂತೆ ಸುನೀಲ್ ಶೆಟ್ಟಿ, ಪುತ್ರ ಅಹಾನ್ ಶೆಟ್ಟಿ, ಪುತ್ರಿ ಆತಿಯಾ ಶೆಟ್ಟಿ, ಹಾಗೂ ಸ್ಟಾರ್ ಕ್ರಿಕೆಟರ್ ಕೆ.ಎಲ್.ರಾಹುಲ್ ಕೊರಗಜ್ಜ ದೈವದ ಆದಿಸ್ಥಳ ಕುತ್ತಾರು ಕ್ಷೇತ್ರಕ್ಕೆ ಭಾನುವಾರ ಭೇಟಿ ನೀಡಿದ್ದಾರೆ. ತುಳುನಾಡಿನವರೇ ಆಗಿರುವ ಬಾಲಿವುಡ್ ನಟ ಸುನೀಲ್ ಶೆಟ್ಟಿ ಪುತ್ರ, ಪುತ್ರಿ, ಅಳಿಯನ ಜೊತೆ ಖ್ಯಾತ ನಟಿ ಕತ್ರಿನಾ ಕೈಫ್ ಕೂಡ ಕೊರಗಜ್ಜನ ಸನ್ನಿಧಿಗೆ ಆಗಮಿಸಿ ಕೋಲದಲ್ಲಿ ಭಾಗವಹಿಸಿದ್ದಾರೆ. ಜುಲೈ 14ರ ಭಾನುವಾರ ಕುತ್ತಾರು ಕೊರಗಜ್ಜನ ಕ್ಷೇತ್ರದಲ್ಲಿ ಕಟ್ಟೆ ಕೋಲ ನಡೆದಿದ್ದು,

ಕೊರಗಜ್ಜನ ಆದಿಸ್ಥಾನ ಕುತ್ತಾರು ಕೊರಗಜ್ಜನ ಕ್ಷೇತ್ರಕ್ಕೆ ಭೇಟಿ ನೀಡಿದ ಬಾಲಿವುಡ್ ನಟಿ ಕತ್ರಿನಾ ಕೈಫ್ ಸಹಿತ ಸೆಲಬ್ರಿಟಿಗಳು | ಹರಕೆ ತೀರಿಸಿದ ಸೆಲೆಬ್ರಿಟಿಗಳು Read More »

error: Content is protected !!
Scroll to Top