ಬರೋಬ್ಬರಿ 46 ವರ್ಷಗಳ ಬಳಿಕ ತೆರೆದ ಒಡಿಶಾದ ಪುರಿ ಜಗನ್ನಾಥ ದೇವಾಲಯದ ‘ರತ್ನ ಭಂಡಾರ’
ಭುವನೇಶ್ವರ: ಬರೋಬ್ಬರಿ 46 ವರ್ಷಗಳ ಬಳಿಕ ಒಡಿಶಾದ ಪುರಿ ಜಗನ್ನಾಥ ದೇವಾಲಯದ ‘ರತ್ನ ಭಂಡಾರ’ವನ್ನು ತೆರೆಯಲಾಗಿದೆ. ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದ ಆರು ವರ್ಷಗಳ ಬಳಿಕ ಈ ರತ್ನ ಭಂಡಾರದ ಬಾಗಿಲನ್ನು ನಕಲಿ ಕೀಲಿಕ್ಕೆ ಬಳಸಿ ಭಾನುವಾರ ಮಧ್ಯಾಹ್ನ 1.28ರ ಶುಭ ಮುಹೂರ್ತದಲ್ಲಿ ತೆರೆಯಲಾಯಿತು. ಪುರಿ ಜಗನ್ನಾಥ ದೇಗುಲದಲ್ಲಿರುವ ರತ್ನ ಭಂಡಾರದಲ್ಲಿರುವ ಬೆಲೆಬಾಳುವ ವಸ್ತುಗಳ ಡಿಜಿಟಲ್ ಕ್ಯಾಟಲಾಗ್ ಸಿದ್ಧಪಡಿಸಲು ಸರ್ಕಾರ ನಿರ್ಧರಿಸಿದ್ದು, ಅದು ಅವುಗಳ ತೂಕ ಮತ್ತು ತಯಾರಿಕೆಯ ವಿವರಗಳನ್ನು ಹೊಂದಿರುತ್ತದೆ. ಅಲ್ಲದೆ ರತ್ನ ಭಂಡಾರ ದೀರ್ಘಕಾಲದಿಂದ […]
ಬರೋಬ್ಬರಿ 46 ವರ್ಷಗಳ ಬಳಿಕ ತೆರೆದ ಒಡಿಶಾದ ಪುರಿ ಜಗನ್ನಾಥ ದೇವಾಲಯದ ‘ರತ್ನ ಭಂಡಾರ’ Read More »










