ಧಾರ್ಮಿಕ

ಬರೆಪ್ಪಾಡಿ ಯಲ್ಲಿ ಹೊಯ್ಸಳ ಕಾಲದ 800 ವರ್ಷ ಹಿಂದಿನ ವಿಗ್ರಹಗಳು ಪತ್ತೆ| 584 ವರ್ಷ ಹಿಂದಿನ ಕನ್ನಡ ಶಾಸನದ ಅಧ್ಯಯನ

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಕುದ್ಮಾರ್ ಗ್ರಾಮದ ಬರೆಪ್ಪಾಡಿ ಎಂಬಲ್ಲಿ  ಶ್ರೀ ಪಂಚಲಿಂಗೇಶ್ವರ – ಕೇಪುಳೇಶ್ವರ ದೇವಸ್ಥಾನದಲ್ಲಿ ಇತ್ತೀಚೆಗೆ ಜೀರ್ಣೋದ್ಧಾರದ ಸಂದರ್ಭದಲ್ಲಿ ಹಾಗೂ ದೇವರ ತೀರ್ಥದ ಬಾವಿಯನ್ನು  ಸ್ವಚ್ಛಗೊಳಿಸುವ ಸಂದರ್ಭದಲ್ಲಿ ಸುಮಾರು 800 ವರ್ಷ ಹಳೆಯದು ಎನ್ನಲಾದ ಹೊಯ್ಸಳ ಕಾಲದ  ಸುಮಾರು 9 ಲೋಹದ ವಿಗ್ರಹಗಳು ಪತ್ತೆಯಾಗಿದೆ. ಜೊತೆಗೆ ದೇವಸ್ಥಾನದ ಒಳ ಆವರಣದದಲ್ಲಿ ಸುಮಾರು 584 ವರ್ಷ ಹಳೆಯ ವಿಜಯನಗರ ಕಾಲದ 2 ಕನ್ನಡ ಶಿಲಾ ಶಾಸನ ಸ್ಥಾಪಿಸಿದ ಮಹತ್ವ ಮರು ಬೆಳಕಿಗೆ ಬಂದಿದೆ. ದಕ್ಷಿಣ ಕನ್ನಡ […]

ಬರೆಪ್ಪಾಡಿ ಯಲ್ಲಿ ಹೊಯ್ಸಳ ಕಾಲದ 800 ವರ್ಷ ಹಿಂದಿನ ವಿಗ್ರಹಗಳು ಪತ್ತೆ| 584 ವರ್ಷ ಹಿಂದಿನ ಕನ್ನಡ ಶಾಸನದ ಅಧ್ಯಯನ Read More »

ಬಿಜೆಪಿ ರೈತ ಮೋರ್ಚಾ ಜಿಲ್ಲಾ ಉಪಾಧ್ಯಕ್ಷರಾಗಿ ಮುಕುಂದ ಬಜತ್ತೂರು ಆಯ್ಕೆ

ಪುತ್ತೂರು: ಭಾರತೀಯ ಜನತಾ ಪಾರ್ಟಿ ರೈತ ಮೋರ್ಚಾದ ಜಿಲ್ಲಾ ಉಪಾಧ್ಯಕ್ಷರಾಗಿ ಕೃಷಿಕ ಮುಕುಂದ ಬಜತ್ತೂರು ಆಯ್ಕೆಯಾಗಿದ್ದಾರೆ. ಬೂತ್ ಅಧ್ಯಕ್ಷರಿಂದ ಮಂಡಲ ಮಟ್ಟದವರೆಗೆ ವಿವಿಧ ಜವಾಬ್ದಾರಿ ನಿರ್ವಹಿಸಿದ ಅವರು ಬೂತ್ ಅಧ್ಯಕ್ಷರಾಗಿ, ಬಜತ್ತೂರು ಗ್ರಾಮ ಬಿಜೆಪಿ ಕಾರ್ಯದರ್ಶಿಯಾಗಿ, ಪುತ್ತೂರು ಮಂಡಲ ಬಿಜೆಪಿ ಕಾರ್ಯದರ್ಶಿಯಾಗಿ, ಪುತ್ತೂರು ಬಿಜೆಪಿಯ ಉಪಾಧ್ಯಕ್ಷರಾಗಿ, ಉಪ್ಪಿನಂಗಡಿ ಮಹಾಶಕ್ತಿ ಕೇಂದ್ರದ ಪ್ರಮುಖರಾಗಿ ಸೇವೆ ಸಲ್ಲಿಸಿದ್ದಾರೆ. ತಾಲೂಕು ಪಂಚಾಯಿತಿ ಸದಸ್ಯರಾಗಿ, ಸ್ಥಾಯಿ ಸಮಿತಿಯ ಅಧ್ಯಕ್ಷರಾಗಿ ಕೆಲಸ ನಿರ್ವಹಿಸಿದ್ದಾರೆ. ಸ್ಥಳಿಯ ಯುವಕಮಂಡಲ, ಭಜನಾ ಮಂಡಳಿ, ದೇವಸ್ಥಾನಗಳಲ್ಲಿ ಪ್ರಮುಖರಾಗಿ ಕೆಲಸ ಮಾಡಿದ್ದಾರೆ.

ಬಿಜೆಪಿ ರೈತ ಮೋರ್ಚಾ ಜಿಲ್ಲಾ ಉಪಾಧ್ಯಕ್ಷರಾಗಿ ಮುಕುಂದ ಬಜತ್ತೂರು ಆಯ್ಕೆ Read More »

ಬಲ್ನಾಡು ಶ್ರೀ ಉಳ್ಳಾಲ್ತಿ ಅಮ್ಮನವರಿಗೆ ಚಿನ್ನ, ಬೆಳ್ಳಿ ಆಭರಣ ಸಮರ್ಪಣೆಗೆ ಸಿದ್ಧತೆ | ಭಕ್ತರು ಸಹಕರಿಸುವಂತೆ ಮನವಿ

ಪುತ್ತೂರು: ಬಲ್ನಾಡು ಶ್ರೀ ಉಳ್ಳಾಲ್ತಿ ಅಮ್ಮನವರಿಗೆ ಭಕ್ತಾದಿಗಳಿಂದ ಚಿನ್ನ ಹಾಗೂ ಬೆಳ್ಳಿಯ ಆಭರಣ ಸಮರ್ಪಣೆಗೆ ಸಿದ್ಧತೆ ನಡೆಸಲಾಗುತ್ತಿದೆ. ಶ್ರೀ ಕ್ಷೇತ್ರದಲ್ಲಿ ವರ್ಷಾವಧಿ ನಡೆಯುವ ನೇಮೋತ್ಸವದಂದು ಶ್ರೀ ಉಳ್ಳಾಲ್ತಿ ಅಮ್ಮನವರ ನರ್ತನ ಸೇವೆಗೆ ಚಿನ್ನದ ಮಲ್ಲಿಗೆ ಮೊಗ್ಗಿನ ಸರ ಹಾಗೂ ಕಾಲಿಗೆ ರಜತ ಗಗ್ಗರ ಸಮರ್ಪಿಸಲು ಸಿದ್ಧತೆ ನಡೆಯುತ್ತಿದೆ. 2025ರ ಏಪ್ರಿಲ್ 28ರಂದು ಸಮರ್ಪಿಸಲು ಸಿದ್ಧತೆ ನಡೆಸಲಾಗುತ್ತಿದ್ದು, ಭಕ್ತಾದಿಗಳು ತಮ್ಮ ಇಚ್ಚೆಗೆ ಅನುಸಾರ ಬಂಗಾರ ಅಥವಾ ನಗದು ರೂಪದಲ್ಲಿ ಕೈ ಸಹಕರಿಸುವಂತೆ ಬಲ್ನಾಡು ಶ್ರೀ ಉಳ್ಳಾಲ್ತಿ ದೇವಸ್ಥಾನದ ಪ್ರಧಾನ

ಬಲ್ನಾಡು ಶ್ರೀ ಉಳ್ಳಾಲ್ತಿ ಅಮ್ಮನವರಿಗೆ ಚಿನ್ನ, ಬೆಳ್ಳಿ ಆಭರಣ ಸಮರ್ಪಣೆಗೆ ಸಿದ್ಧತೆ | ಭಕ್ತರು ಸಹಕರಿಸುವಂತೆ ಮನವಿ Read More »

ಕೇರಳದ ಪದ್ಮನಾಭ ಸ್ವಾಮಿ ದೇವಾಲಯ ಕಮ್ಯುನಿಸ್ಟ್ ಸರ್ಕಾರದ ಕಪಿಮುಷ್ಠಿಯಿಂದ ಮುಕ್ತ

ಕೇರಳ: ಪದ್ಮನಾಭ ಸ್ವಾಮಿ ದೇವಾಲಯ ಕೇರಳ ಕಮ್ಯುನಿಸ್ಟ್ ಸರ್ಕಾರದ ಕಪಿಮುಷ್ಠಿಯಿಂದ ಇಂದು ಮುಕ್ತವಾಗಿದೆ. ಸಂವಿಧಾನದ ಪ್ರಕಾರ ದೇವಾಲಯಗಳ ಮೇಲೆ ಸರ್ಕಾರಕ್ಕೆ ಯಾವುದೇ ಹಕ್ಕಿಲ್ಲ… ಎರಡು ಲಕ್ಷ ಕೋಟಿ ಆಸ್ತಿ ಮತ್ತು ಶ್ರೀಮಂತ ಪರಂಪರೆ ಹೊಂದಿರುವ ಪದ್ಮನಾಭ ಸ್ವಾಮಿ ದೇವಾಲಯ ಸರ್ಕಾರಕ್ಕೆ ಸೇರಿಲ್ಲ, ಈಗ ಅದನ್ನು ನೋಡಿಕೊಳ್ಳಲಾಗುತ್ತಿದೆ. ತಿರುವಾಂಕೂರಿನ ರಾಯಲ್ ಫ್ಯಾಮಿಲಿಯಿಂದ… ಸುಬ್ರಮಣಿಯನ್ ಸ್ವಾಮಿ ಪ್ರಕರಣದ ವಿರುದ್ಧ ಹೋರಾಡಿದರು ಮತ್ತು ದೇವಾಲಯವನ್ನು ಪಡೆದರು. ದೇವಾಲಯದ ಆಡಳಿತದ ಎಲ್ಲಾ ಸದಸ್ಯರು ಇನ್ನು ಮುಂದೆ ಹಿಂದೂಗಳಾಗಿರುತ್ತಾರೆ. ತಿರುವಾಂಕೂರಿನ ಯುವರಾಜ ಆದಿತ್ಯ ವರ್ಮ

ಕೇರಳದ ಪದ್ಮನಾಭ ಸ್ವಾಮಿ ದೇವಾಲಯ ಕಮ್ಯುನಿಸ್ಟ್ ಸರ್ಕಾರದ ಕಪಿಮುಷ್ಠಿಯಿಂದ ಮುಕ್ತ Read More »

ಮೇ 23 : ಕೆಲಿಂಜ-ಪಾಲ್ತಿಮಾರ್ “ಗೋಕುಲ ನಿಲಯ’ದಲ್ಲಿ ಶ್ರೀ ಸತ್ಯನಾರಾಯಣ ಪೂಜೆ, ಕಲ್ಲುರ್ಟಿ ದೈವದ ಕೋಲ

ಪುತ್ತೂರು: ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಕಲ್ಲುರ್ಟಿ ದೈವದ ಕೋಲ ಕೆಲಿಂಜ-ಪಾಲ್ತಿಮಾರ್ ‘ಗೋಕುಲ ನಿಲಯ’ದಲ್ಲಿ ಮೇ 23 ಗುರುವಾರ ಸಂಜೆ ನಡೆಯಲಿದೆ. ಸಂಜೆ 4 ಗಂಟೆಗೆ ಶ್ರೀ ಸತ್ಯನಾರಾಯಣ ಪೂಜೆ ನಡೆದು ಪ್ರಸಾದ ವಿತರಣೆಯಾಗಲಿದೆ. ಬಳಿಕ ರಾತ್ರಿ 9 ಕ್ಕೆ ಕಲ್ಲುರ್ಟಿ ದೈವದ ಕೋಲ ನಡೆಯಲಿದೆ. ಆ ಪ್ರಯುಕ್ತ ತಾವೆಲ್ಲರೂ ಕುಟುಂಬ ಸಮೇತರಾಗಿ ಆಗಮಿಸಿ ಪ್ರಸಾದ ಸ್ವೀಕರಿಸಿ, ಶ್ರೀ ದೈವ-ದೇವರ ಕೃಪೆಗೆ ಪಾತ್ರರಾಗಬೇಕಾಗಿ ಲಲಿತ ಮತ್ತು ಕೃಷ್ಣಪ್ಪ ಗೌಡ ತಿಳಿಸಿದ್ದಾರೆ.

ಮೇ 23 : ಕೆಲಿಂಜ-ಪಾಲ್ತಿಮಾರ್ “ಗೋಕುಲ ನಿಲಯ’ದಲ್ಲಿ ಶ್ರೀ ಸತ್ಯನಾರಾಯಣ ಪೂಜೆ, ಕಲ್ಲುರ್ಟಿ ದೈವದ ಕೋಲ Read More »

ನಾಳೆ (ಮೇ 23):  ಆಲಂಕಾರು ಗ್ರಾಮದ ಶರವೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಗರ್ಭಗುಡಿಗೆ ಶಿಲಾನ್ಯಾಸ

ಕಡಬ: ತಾಲೂಕಿನ ಆಲಂಕಾರು ಗ್ರಾಮದ ಶರವೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಗರ್ಭಗುಡಿಗೆ ಶಿಲಾನ್ಯಾಸ ಕಾರ್ಯಕ್ರಮ ಮೇ 23 ಗುರುವಾರ ಬೆಳಿಗ್ಗೆ 10.30 ಕ್ಕೆ ನಡೆಯಲಿದೆ. ಕಾರ್ಯಕ್ರಮದಲ್ಲಿ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ, ಮಾಜಿ ಸಚಿವ ಎಸ್‍.ಅಂಗಾರ, ಮಾಜಿ ಶಾಸಕಿ ಶಕುಂತಳಾ ಟಿ. ಶೆಟ್ಟಿ, ರಾಜ್ಯ ಧಾರ್ಮಿಕ ಪರಿಷತ್ ಸದಸ್ಯೆ ಮಲ್ಲಿಕಾ ಪಕ್ಕಳ ಪಾಲ್ಗೊಳ್ಳುವರು. ಅಲ್ಲದೆ ಸೀಮೆಗೆ ಸಂಬಂಧಿಸಿದ ಗ್ರಾಮ ಪಂಚಾಯಿತಿ ಅಧ್ಯಕ್ಷರು, ದೇವಸ್ಥಾನಗಳ ಆಡಳಿತ ಮಂಡಳಿ ಅಧ್ಯಕ್ಷರು, ದೈವಸ್ಥಾನಗಳ ಆಡಳಿತ ಮಂಡಳಿ ಅಧ್ಯಕ್ಷರುಗಳು ಭಾಗವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಹೆಚ್ಚಿನ

ನಾಳೆ (ಮೇ 23):  ಆಲಂಕಾರು ಗ್ರಾಮದ ಶರವೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಗರ್ಭಗುಡಿಗೆ ಶಿಲಾನ್ಯಾಸ Read More »

800 ವರ್ಷ ಹಿಂದಿನ ಕನ್ನಡ ಶಾಸನ ಪತ್ತೆ : ದ ಕ ಜಿಲ್ಲಾ ಕ.ಸಾ.ಪ  – “ಶಾಸನ -ಶೋಧನ- ಅಧ್ಯಯನ- ಸಂರಕ್ಷಣಾ” ಯೋಜನೆ -2

ಪುತ್ತೂರು: ಕಡಬ ತಾಲೂಕಿನ ಕೌಕ್ರಾಡಿ ಗ್ರಾಮದ ದೋಂತಿಲ ಎಂಬಲ್ಲಿ  ಶ್ರೀ ಮಹಾವಿಷ್ಣು ಸುಬ್ರಮಣ್ಯೇಶ್ವರ ದೇವಸ್ಥಾನದಲ್ಲಿ ಸುಮಾರು 800 ವರ್ಷ ಹಳೆಯದಾದ ಕನ್ನಡ ಶಿಲಾ ಶಾಸನವೊಂದು ಇತ್ತೀಚಿಗೆ ಪತ್ತೆಯಾಗಿದೆ. ಈ ಶಿಲಾ ಶಾಸನವು ಸುಮಾರು 30 ಇಂಚು ಎತ್ತರ ಹಾಗೂ 16 ಇಂಚು ಅಗಲ , 4 ಇಂಚು ದಪ್ಪ ಇದೆ. ಶಾಸನದ ಮುಖ್ಯ ಪಠ್ಯವನ್ನು 14 ಇಂಚು ಅಗಲ ಹಾಗೂ 17 ಇಂಚು ಎತ್ತರದ ಅಳತೆಯಲ್ಲಿ  ಶಿಲೆಯನ್ನು ಅರ್ಧ ಇಂಚು ಒಳಭಾಗಕ್ಕೆ ಕೊರೆದು ಹೊರ ಭಾಗದಲ್ಲಿ  ಚೌಕ

800 ವರ್ಷ ಹಿಂದಿನ ಕನ್ನಡ ಶಾಸನ ಪತ್ತೆ : ದ ಕ ಜಿಲ್ಲಾ ಕ.ಸಾ.ಪ  – “ಶಾಸನ -ಶೋಧನ- ಅಧ್ಯಯನ- ಸಂರಕ್ಷಣಾ” ಯೋಜನೆ -2 Read More »

ಆಲಂಕಾರು ವಲಯ ಒಕ್ಕಲಿಗ ಗೌಡ ಸೇವಾ ಸಂಘದಿಂದ ಶ್ರೀ ಸತ್ಯನಾರಾಯಣ ಪೂಜೆ, ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ

ಆಲಂಕಾರು: ಆಲಂಕಾರು ವಲಯ ಒಕ್ಕಲಿಗ ಗೌಡ ಸೇವಾ ಸಂಘದ ವತಿಯಿಂದ ಶ್ರೀ ಸತ್ಯನಾರಾಯಣ ದೇವರ ಪೂಜೆ, ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ಭಾನುವಾರ ಆಲಂಕಾರು ಶ್ರೀ ಭಾರತಿ ಹಿರಿಯ ಪ್ರಾಥಮಿಕ ಶಾಲೆಯ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಅಂಗವಾಗಿ ಬೆಳಿಗ್ಗೆ ಸುಬ್ರಹ್ಮಣ್ಯ ಬಳ್ಳಕ್ಕುರಾಯ ನೇತೃತ್ವದಲ್ಲಿ ಶ್ರೀ ಸತ್ಯನಾರಾಯಣ ಪೂಜೆ, ಮಹಾಪೂಜೆ ನಡೆದು ಪ್ರಸಾದ ವಿತರಣೆ ನಡೆಯಿತು. ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಶ್ರೀ ರಾಮಕುಂಜೇಶ್ವರ ಪ.ಪೂ.ಕಾಲೇಜಿನ ಉಪನ್ಯಾಸಕ ಗುಡ್ಡಪ್ಪ ಗೌಡ ಬಲ್ಯ ಗೌಡ ಸಮಾಜದ ಕಟ್ಟುಪಾಡುಗಳ

ಆಲಂಕಾರು ವಲಯ ಒಕ್ಕಲಿಗ ಗೌಡ ಸೇವಾ ಸಂಘದಿಂದ ಶ್ರೀ ಸತ್ಯನಾರಾಯಣ ಪೂಜೆ, ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ Read More »

ವೈದಿಕ ಆಚರಣೆಯಲ್ಲಿ ಅಸಡ್ಡೆಯೇ ವಿಶ್ವಬ್ರಾಹ್ಮಣರು ಹಿಂದುಳಿಯಲು ಕಾರಣ : ವೇ. ಮೂ. ಲೋಲಾಕ್ಷ ಶರ್ಮ | ಕಾವಿನಲ್ಲಿ ಶ್ರೀ ವಿಶ್ವಕರ್ಮ ಪೂಜೆ

ಕಾವು : ವಿಶ್ವಕರ್ಮ ಕಾವು ಕೂಡೂವಳಿಕೆ ವತಿಯಿಂದ ವಿಶ್ವಕರ್ಮ ಪೂಜೆ ಮತ್ತು ಧಾರ್ಮಿಕ ಸಭಾ ಕಾರ್ಯಕ್ರಮ ಕಾವು ಜನಮಂಗಲ ಸಭಾಭವನದಲ್ಲಿ ನಡೆಯಿತು. ಹರೀಶ್ ಆಚಾರ್ಯ ಕಂಟ್ರಮಜಲು ಅವರ ಪೌರೋಹಿತ್ಯದಲ್ಲಿ ವಿಶ್ವಕರ್ಮ ಪೂಜಾ ವೈದಿಕ ವಿಧಿವಿಧಾನ ನಡೆಯಿತು. ಪೂಜೆಯ ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಪಡುಕುತ್ಯಾರ್ ಆನೆಗುಂದಿ ಗುರುಸೇವಾ ಪರಿಷತ್ ಕೇಂದ್ರ ಸಮಿತಿ ಪ್ರಧಾನ ಕಾರ್ಯದರ್ಶಿ ವೇ.ಮೂ.ಶ್ರೀ ಲೋಲಾಕ್ಷ ಶರ್ಮ ಧಾರ್ಮಿಕ ಉಪನ್ಯಾಸ ನೀಡಿ, ಶಿಲ್ಪಕಲೆ ಸೇರಿದಂತೆ ಪ್ರಮುಖ ಕುಲಕಸುಬುಗಳಿಗೆ ಹೆಚ್ಚು ಒತ್ತು ಕೊಡುವ ಭರದಲ್ಲಿ ನಮ್ಮ ವೈದಿಕ

ವೈದಿಕ ಆಚರಣೆಯಲ್ಲಿ ಅಸಡ್ಡೆಯೇ ವಿಶ್ವಬ್ರಾಹ್ಮಣರು ಹಿಂದುಳಿಯಲು ಕಾರಣ : ವೇ. ಮೂ. ಲೋಲಾಕ್ಷ ಶರ್ಮ | ಕಾವಿನಲ್ಲಿ ಶ್ರೀ ವಿಶ್ವಕರ್ಮ ಪೂಜೆ Read More »

ಮೇ19 (ನಾಳೆ) : ಆಲಂಕಾರು ವಲಯ ಒಕ್ಕಲಿಗ ಗೌಡ ಸೇವಾ ಸಂಘದ ವತಿಯಿಂದ ಶ್ರೀ ಸತ್ಯನಾರಾಯಣ ಪೂಜೆ, ಸಭಾ, ಸಾಂಸ್ಕೃತಿಕ ಕಾರ್ಯಕ್ರಮ

ಕಡಬ: ಆಲಂಕಾರು ವಲಯ ಒಕ್ಕಲಿಗ ಗೌಡ ಸೇವಾ ಸಂಘದ ವತಿಯಿಂದ ಶ್ರೀ ಸತ್ಯನಾರಾಯಣ ಪೂಜೆ ಮೇ 19 ಭಾನುವಾರ ಆಲಂಕಾರು ಶ್ರೀ ಭಾರತಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಲಿದೆ. ಬೆಳಗ್ಗೆ 7 ಕ್ಕೆ ಪೂಜೆ ಆರಂಭ, 10 ಕ್ಕೆ ಮಹಾಪೂಜೆ, ಪ್ರಸಾದ ವಿತರಣೆ ನಡೆಯಲಿದೆ. 10.30 ರಿಂದ ಸಭಾ ಕಾರ್ಯಕ್ರಮ, ವಲಯದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ಆಲಂಕಾರು ವಲಯ ಒಕ್ಕಲಿಗ ಗೌಡ ಸೇವಾ ಸಂಘದ ಅಧ್ಯಕ್ಷ ಶಿವಣ್ಣ ಗೌಡ ಕಕ್ವೆ

ಮೇ19 (ನಾಳೆ) : ಆಲಂಕಾರು ವಲಯ ಒಕ್ಕಲಿಗ ಗೌಡ ಸೇವಾ ಸಂಘದ ವತಿಯಿಂದ ಶ್ರೀ ಸತ್ಯನಾರಾಯಣ ಪೂಜೆ, ಸಭಾ, ಸಾಂಸ್ಕೃತಿಕ ಕಾರ್ಯಕ್ರಮ Read More »

error: Content is protected !!
Scroll to Top