ಮೇ 19 : ಕಾವುನಲ್ಲಿ ವಿಶ್ವಕರ್ಮ ಪೂಜೆ, ಸಭಾ ಕಾರ್ಯಕ್ರಮ, ಸಾಂಸ್ಕೃತಿಕ ಕಾರ್ಯಕ್ರಮ
ಪುತ್ತೂರು: ಕಾವು ಶ್ರೀ ವಿಶ್ವಕರ್ಮ ಪೂಜಾ ಸಮಿತಿ ವತಿಯಿಂದ ಶ್ರೀ ವಿಶ್ವಕರ್ಮ ಪೂಜೆ ಮೇ 19 ಭಾನುವಾರ ಬೆಳಿಗ್ಗೆ 8.30 ರಿಂದ ಕಾವು ನನ್ಯ ಜನಮಂಗಲ ಸಭಾಭವನದಲ್ಲಿ ನಡೆಯಲಿದೆ. ಬೆಳಿಗ್ಗೆ 8.30 ರಿಂದ ಭಜನೆ, 9.30 ರಿಂದ ಶ್ರೀ ವಿಶ್ವಕರ್ಮ ಪೂಜೆ ಆರಂಭಗೊಳ್ಳಲಿದೆ. ಬೆಳಿಗ್ಗೆ 11ಕ್ಕೆ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಪುತ್ತೂರು ಆನೆಗುಂದಿ ಗುರುಸೇವಾ ಪರಿಷತ್ ಮಹಾಮಂಡಲದ ಅಧ್ಯಕ್ಷ ವಿ.ಪುರುಷೋತ್ತಮ ಆಚಾರ್ಯ ಅಧ್ಯಕ್ಷತೆ ವಹಿಸಲಿದ್ದಾರೆ. ಪಡುಕುತ್ಯಾರು ಆನೆಗುಂದಿ ಗುರುಸೇವಾ ಪರಿಷತ್ ಕೇಂದ್ರ ಸಮಿತಿ ಪ್ರಧಾನ ಕಾರ್ಯದರ್ಶಿ ವೇ| […]
ಮೇ 19 : ಕಾವುನಲ್ಲಿ ವಿಶ್ವಕರ್ಮ ಪೂಜೆ, ಸಭಾ ಕಾರ್ಯಕ್ರಮ, ಸಾಂಸ್ಕೃತಿಕ ಕಾರ್ಯಕ್ರಮ Read More »










