ಧಾರ್ಮಿಕ

ಏ.23-24 : ಕೆಮ್ಮಿಂಜೆ ಶ್ರೀರಾಮ ಭಜನಾ ಮಂದಿರದ ಪುನರ್ ಪ್ರತಿಷ್ಠಾಪನಾ ಮಹೋತ್ಸವ

ಪುತ್ತೂರು: 1964 ಪುತ್ತೂರಿನ ಕೆಮ್ಮಿಂಜೆಯಲ್ಲಿ ನಿರ್ಮಿಸಲಾದ ಶ್ರೀ ರಾಮ ಭಜನಾ ಮಂದಿರವನ್ನು ನವೀಕರಿಸಲಾಗಿದ್ದು, ಇದರ ಪುನರ್ ಪ್ರತಿಷ್ಠಾಪನಾ ಮಹೋತ್ಸವ ಕಾರ್ಯಕ್ರಮಗಳು ಏ.23 ಹಾಗೂ 24 ರಂದು ನಡೆಯಲಿದೆ ಎಂದು ಶ್ರೀ ರಾಮ ಭಜನಾ ಮಂದಿರ ಟ್ರಸ್ಟ್ ಅಧ್ಯಕ್ಷ ಚಂದ್ರಶೇಖರ ಕೆಮ್ಮಿಂಜೆ ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, 23 ರಂದು ಸಂಜೆ 7 ಗಂಟೆಯಿಂದ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ದೇವತಾ ಪ್ರಾರ್ಥನೆ, ಆಚಾರ್ಯವರಣ, ಸ್ವಸ್ತಿ ಪುಣ್ಯಾಹ,ಸ್ಥಳ ಶುದ್ಧಿö, ಪ್ರಾಸಾದ ಶುದ್ಧಿ, ರಕ್ಷೋಘ್ನ ಹೋಮ, ನವಕ ಕಲಶ […]

ಏ.23-24 : ಕೆಮ್ಮಿಂಜೆ ಶ್ರೀರಾಮ ಭಜನಾ ಮಂದಿರದ ಪುನರ್ ಪ್ರತಿಷ್ಠಾಪನಾ ಮಹೋತ್ಸವ Read More »

ಏ.21-28 : ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ | ಇಂದು ಸಾಗಿ ಬಂತು ವೈಭವದ ಹೊರೆಕಾಣಿಕೆ

ಪುತ್ತೂರು: ಆರ್ಯಾಪು ಗ್ರಾಮದ ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸುಬ್ರಹ್ಮಣ್ಯ ಹಾಗೂ ಸಪರಿವಾರ ದೇವರ ಪುನರ್ ಪ್ರತಿಷ್ಠಾ ಅವ್ರಬಂಧ ಬ್ರಹ್ಮಕಲಶೋತ್ಸವ ಹಾಗೂ ವಾರ್ಷಿಕ ಜಾತ್ರೆಯು ಏ.21 ರಿಂದ 28 ರ ತನಕ ವಿವಿಧ ವೈದಿಕ, ತಾಂತ್ರಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ ಎಂದು ಜೀರ್ಣೋದ್ದಾರ ಹಾಗೂ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಬೂಡಿಯಾರು ರಾಧಾಕೃಷ್ಣ ರೈ ತಿಳಿಸಿದ್ದಾರೆ. ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಬ್ರಹ್ಮಶ್ರೀ ಕಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ನಡೆಯಲಿರುವ ಬ್ರಹ್ಮ ಕಲಶೋತ್ಸವದಲ್ಲಿ ಏ.21 ರಂದು ಬೆಳಿಗ್ಗೆ

ಏ.21-28 : ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ | ಇಂದು ಸಾಗಿ ಬಂತು ವೈಭವದ ಹೊರೆಕಾಣಿಕೆ Read More »

ಧ್ವಜಾವರೋಹಣದೊಂದಿಗೆ ಪುತ್ತೂರ ಒಡೆಯ ಶ್ರೀ ಮಹಾಲಿಂಗೇಶ್ವರನ ಜಾತ್ರೋತ್ಸವ ಸಂಪನ್ನ | ಭಕ್ತ ಸಮೂಹವನ್ನೇ ಪುಳಕಿತಗೊಳಿಸುವ ವೈಭವದ ಜಾತ್ರೋತ್ಸವ

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ವೈಭವದ ಜಾತ್ರೋತ್ಸವ ಧ್ಜಜಾವರೋಹಣದೊಂದಿಗೆ ಇಂದು ಸಂಪನ್ನಗೊಂಡಿತು. ಏ.10 ರಿಂದ ಧ್ವಜಾರೋಹಣದೊಂದಿಗೆ ಆರಂಭಗೊಂಡ ಜಾತ್ರೋತ್ಸವ ಲಕ್ಷಾಂತರ ಭಕ್ತಾದಿಗಳ ಸಮ್ಮುಖದಲ್ಲಿ ವಿಜೃಂಭಣೆಯಿಂದ ಜರಗಿತು. ಏ.10 ರಿಂದ ಪ್ರತಿನಿತ್ಯ ಶ್ರೀ ದೇವರ ಬಲಿ ಉತ್ಸವ ನಡೆದು ಶ್ರೀ ದೇವಸ್ಥಾನದ ವಠಾರದಲ್ಲಿರುವ ಕಟ್ಟೆಯಲ್ಲಿ ಪೂಜೆಗೊಂಡ ಬಳಿಕ ಪ್ರತಿನಿತ್ಯ ನಿಗದಿಯಾದ ಪ್ರದೇಶಗಳಿಗೆ ಸವಾರಿ ಮಾಡಿ ವಿವಿಧ ಕಟ್ಟೆಗಳಲ್ಲಿ ಪೂಜೆಗೊಂಡು ಭಕ್ತಾದಿಗಳನ್ನು ಪುನೀತರಾಗಿಸುವುದು ವಿಶೇಷತೆಯಾಗಿದ್ದು, ಈ ಮೂಲಕ ಮನೆ ಬಾಗಿಲಿಗೆ ಬರುವ ದೇವರು ಎಂದೇ ಖ್ಯಾತಿ

ಧ್ವಜಾವರೋಹಣದೊಂದಿಗೆ ಪುತ್ತೂರ ಒಡೆಯ ಶ್ರೀ ಮಹಾಲಿಂಗೇಶ್ವರನ ಜಾತ್ರೋತ್ಸವ ಸಂಪನ್ನ | ಭಕ್ತ ಸಮೂಹವನ್ನೇ ಪುಳಕಿತಗೊಳಿಸುವ ವೈಭವದ ಜಾತ್ರೋತ್ಸವ Read More »

ಪುತ್ತೂರ ಒಡೆಯ ಶ್ರೀ ಮಹಾಲಿಂಗೇಶ್ವರ ದೇವರ ಅವಭೃತ ಸ್ನಾನ ಸಂಪನ್ನ

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಅವಭೃತ ಸ್ನಾನ ವೀರಮಂಗಲ ಕುಮಾರಧಾರ ಹೊಳೆಯಲ್ಲಿ ಅತ್ಯಂತ ವೈಭವದಿಂದ ಇಂದು ಮುಂಜಾನೆ ನಡೆಯಿತು. ಗುರುವಾರ ಸಂಜೆ ಶ್ರೀ ದೇವಸ್ಥಾನದಲ್ಲಿ ಬಲಿ ಉತ್ಸವ ನಡೆದು ಬಳಿಕ ರಕ್ತೇಶ್ವರಿ ದೈವದೊಂದಿಗೆ ಮಾತುಕತೆ ನಡೆದು ನಂತರ ಹೊರಟ ಶ್ರೀ ದೇವರು ನೂರಾರು ಕಟ್ಟೆಗಳಲ್ಲಿ ಪೂಜೆಗೊಂಡು ದೂರದ ವೀರಮಂಗಲವನ್ನು ಇಂದು ಮುಂಜಾನೆ ತಲುಪಿದರು. ಅಲ್ಲಿ ಇಂದು ಮುಂಜಾನೆ ನೂರಾರು ಭಕ್ತಾದಿಗಳ ಸಮ್ಮುಖದಲ್ಲಿ ಅವಭೃತ ಸ್ನಾನ ಮುಗಿಸಿ ಕಟ್ಟೆಪೂಜೆ ಗೊಂಡು ಪುನಃ ಹಿಂತಿರುಗಿದರು.

ಪುತ್ತೂರ ಒಡೆಯ ಶ್ರೀ ಮಹಾಲಿಂಗೇಶ್ವರ ದೇವರ ಅವಭೃತ ಸ್ನಾನ ಸಂಪನ್ನ Read More »

ಏ.21 : ಕಲ್ಕಾರು ಕುಟುಂಬಸ್ಥರ ಶ್ರೀ ನಾಗದೇವರು,  ಶ್ರೀ ಮಹಮ್ಮಾಯ ಅಮ್ಮನವರ, ಶ್ರೀ ಅಣ್ಣಪ್ಪ ಪಂಜುರ್ಲಿ, ಕಲ್ಲುರ್ಟಿ ಪಂಜುರ್ಲಿ ಹಾಗೂ ಪರಿವಾರ ದೈವಗಳ ಪ್ರತಿಷ್ಠಾ ಬ್ರಹ್ಮಕಲಶಾಭಿಷೇಕ

ಬಂಟ್ವಾಳ: ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದ ಕಲ್ಕಾರು ಎಂಬಲ್ಲಿ ಕಲ್ಕಾರು ಕುಟುಂಬಸ್ಕರ ನೂತನವಾಗಿ ನಿರ್ಮಿಸಿರುವ ಚಿತ್ರಕೂಟದಲ್ಲಿ ನಾಗದೇವರು ದೈವಸ್ಥಾನಗಳಲ್ಲಿ ಶ್ರೀ ಮಹಮ್ಮಾಯ ಅಮ್ಮನವರು, ಶ್ರೀ ಅಣ್ಣಪ್ಪ ಪಂಜುರ್ಲಿ, ಕಲ್ಲುರ್ಟಿ ಪಂಜುರ್ಲಿ ಹಾಗೂ ಪರಿವಾರ ದೈವದ ಪ್ರತಿಷ್ಠಾ ಬ್ರಹ್ಮಕಲಶಾಭಿಷೇಕ ಏ.21 ಭಾನುವಾರ ಬೆಳಿಗ್ಗೆ 9.45 ರಿಂದ 10.25 ರ ಮಿಥುನ ಲಗ್ನದಲ್ಲಿ ಬ್ರಹ್ಮಶ್ರೀ ಬಡಾಜೆ ಗೋಪಾಲಕೃಷ್ಣ ತಂತ್ರಿಗಳ ದಿವ್ಯ ಹಸ್ತದಲ್ಲಿ ಜರಗಲಿದೆ ಎಂದು ಕಲ್ಕಾರು ದೈವ ದೇವರುಗಳ ಕಾರ್ಯಕಾರಿ ಸಮಿತಿ ಅಧ್ಯಕ್ಷ ಕೆ.ಸೀತಾರಾಮ ರೈ ಸವಣೂರು ತಿಳಿಸಿದ್ದಾರೆ. ಅವರು

ಏ.21 : ಕಲ್ಕಾರು ಕುಟುಂಬಸ್ಥರ ಶ್ರೀ ನಾಗದೇವರು,  ಶ್ರೀ ಮಹಮ್ಮಾಯ ಅಮ್ಮನವರ, ಶ್ರೀ ಅಣ್ಣಪ್ಪ ಪಂಜುರ್ಲಿ, ಕಲ್ಲುರ್ಟಿ ಪಂಜುರ್ಲಿ ಹಾಗೂ ಪರಿವಾರ ದೈವಗಳ ಪ್ರತಿಷ್ಠಾ ಬ್ರಹ್ಮಕಲಶಾಭಿಷೇಕ Read More »

ಲಕ್ಷಾಂತರ ಭಕ್ತಾದಿಗಳ ಜಯಘೋಷದೊಂದಿಗೆ ನಡೆಯಿತು ಪುತ್ತೂರ ಒಡೆಯ ಶ್ರೀ ಮಹಾಲಿಂಗೇಶ್ವರನ ಬ್ರಹ್ಮ ರಥೋತ್ಸವ | ಆಕಾಶದೆತ್ತರದಲ್ಲಿ ಬೆಳಕಿನ ಚಿತ್ತಾರ ಮೂಡಿಸಿದ ಸುಡುಮದ್ದು ಪ್ರದರ್ಶನ

ಪುತ್ತೂರು: ಪುತ್ತೂರ ಒಡೆಯ ಶ್ರೀ ಮಹಾಲಿಂಗೇಶ್ವರ ದೇವರ ವೈಭವದ ಬ್ರಹ್ಮ ರಥೋತ್ಸವ ಬುಧವಾರ ರಾತ್ರಿ ವೈಭವದಿಂದ ನಡೆಯಿತು. ನೂರಾರು ಭಕ್ತರ ಕೈಗಳು ಬ್ರಹ್ಮ ರಥೋತ್ಸವವನ್ನು ಜಯಘೋಷಗಳೊಂದಿಗೆ ರಥಬೀದಿಯಲ್ಲಿ ಎಳೆಯುವ ಮೂಲಕ ಸಾಗಿದರು. ಈ ಪುಣ್ಯ ಕ್ಷಣವನ್ನು ಲಕ್ಷಾಂತರ ಭಕ್ತರು ಕಣ್ತುಂಬಿಕೊಂಡರು. ಮೊದಲಿಗೆ ಒಳಾಂಗಣದಲ್ಲಿ ಶ್ರೀ ದೇವರ ಬಲಿ ಉತ್ಸವ ನಡೆದು ಬಳಿಕ ಹೊರಾಂಗಣದಲ್ಲಿ ಬಲಿ ಉತ್ಸವ ನಡೆಯಿತು. ನಂತರ ಶ್ರೀ ದೇವರು ರಥಾರೂಢರಾದರು. ಇದಾದ ಸ್ವಲ್ಪ ಹೊತ್ತಿನಲ್ಲಿ ಪುತ್ತೂರು ಬೆಡಿ ಎಂಬ ಹೆಸರುವಾಸಿಯಾದ ಸುಡುಮದ್ದು ಪ್ರದರ್ಶನ ಆಕಾಶದೆತ್ತರಕ್ಕೆ

ಲಕ್ಷಾಂತರ ಭಕ್ತಾದಿಗಳ ಜಯಘೋಷದೊಂದಿಗೆ ನಡೆಯಿತು ಪುತ್ತೂರ ಒಡೆಯ ಶ್ರೀ ಮಹಾಲಿಂಗೇಶ್ವರನ ಬ್ರಹ್ಮ ರಥೋತ್ಸವ | ಆಕಾಶದೆತ್ತರದಲ್ಲಿ ಬೆಳಕಿನ ಚಿತ್ತಾರ ಮೂಡಿಸಿದ ಸುಡುಮದ್ದು ಪ್ರದರ್ಶನ Read More »

ಸಂಭ್ರಮದ ಶ್ರೀ ರಾಮ ನವಮಿ | ಅಯೋಧ್ಯೆ ಶ್ರೀ ರಾಮಲಲ್ಲಾನಿಗೆ ಸೂರ್ಯ ಕಿರಣದ ತಿಲಕ

ಅಯೋಧ್ಯೆ: ಅಯೋಧ್ಯೆಯಲ್ಲಿ ಭವ್ಯ ರಾಮಮಂದಿರದಲ್ಲಿ ಶ್ರೀರಾಮನವಮಿ ಸಂಭ್ರಮ ಮುಗಿಲು ಮುಟ್ಟಿದೆ. ರಾಮಲಲ್ಲಾ ಮೂರ್ತಿ ಪ್ರತಿಷ್ಠಾಪನೆ ಬಳಿಕ ಮೊದಲ ರಾಮನವಮಿಯನ್ನು ವಿಶೇಷವಾಗಿ ಆಚರಿಸಲಾಗುತ್ತಿದೆ. ಶ್ರೀರಾಮ ನವಮಿಯಂದು ಬಾಲರಾಮನಿಗೆ ಸೂರ್ಯ ರಶ್ಮಿ ಸ್ಪರ್ಶವಾಗಿದೆ.  ಸೂರ್ಯವಂಶದ ರಘುರಾಮನಿಗೆ ಸೂರ್ಯ ಭಗವನನಿಂದ ಅಭಿಷೇಕ ಮಾಡಲಾಗಿದೆ. ಇಂದು ಮಧ್ಯಾಹ್ನ 12 ಗಂಟೆಗೆ ಸರಿಯಾಗಿ ರಾಮಲಲ್ಲಾನಿಗೆ ಸೂರ್ಯ ರಶ್ಮಿ ಸ್ಪರ್ಶ ಮಾಡಿದ್ದು, ಸುಮಾರು 70 ಮಿ.ಮೀ ಉದ್ದದ ತಿಲಕ ಹಣೆ ಮೇಲೆ ಮೂಡಿದೆ.

ಸಂಭ್ರಮದ ಶ್ರೀ ರಾಮ ನವಮಿ | ಅಯೋಧ್ಯೆ ಶ್ರೀ ರಾಮಲಲ್ಲಾನಿಗೆ ಸೂರ್ಯ ಕಿರಣದ ತಿಲಕ Read More »

ಬಲ್ನಾಡಿನಿಂದ ಶ್ರೀ ದಂಡನಾಯಕ-ಉಳ್ಳಾಲ್ತಿ ದೈವಗಳ ಕಿರುವಾಳು ಆಗಮನ | ಈ ವೈಭವದ ಕ್ಷಣಗಳನ್ನು ಕಣ್ತುಂಬಿಕೊಂಡ ಲಕ್ಷಾಂತರ ಭಕ್ತರು

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೋತ್ಸವ ವೈಭವದಿಂದ ನಡೆಯುತ್ತಿದ್ದು, ಮಂಗಳವಾರ ತಡರಾತ್ರಿ ದೂರದ ಬಲ್ನಾಡಿನಿಂದ ಶ್ರೀ ದಂಡನಾಯಕ- ಉಳ್ಳಾಲ್ತಿ ದೈವಗಳ ಮಾಮೂಲು ಪ್ರಕಾರ ಕಿರುವಾಳು ಶ್ರೀ ದೇವಸ್ಥಾನಕ್ಕೆ ಆಗಮಿಸಿತು. ಬಲ್ನಾಡಿನ ಶ್ರೀ ದೈವಸ್ಥಾನದಿಂದ ಸೂಟೆಗಳೊಂದಿಗೆ ಭಂಡಾರ ಸಹಿತ ಶ್ರೀ ದಂಡನಾಯಕ-ಉಳ್ಳಾಲ್ತಿ ವಗೈರೆ ದೈವಗಳು ಆಗಮಿಸಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಹೊರಾಂಗಣದಲ್ಲಿ ಶ್ರೀ ಮಹಾಲಿಂಗೇಶ್ವರ ದೇವರನ್ನು ಎದುರುಗೊಂಡು ಬಲಿ ಉತ್ಸವ ನಡೆಯಿತು. ಅಲ್ಲಿ ದೈವ-ದೇವರುಗಳ ನುಡಿಗಟ್ಟು ಮುಗಿದು ಬಳಿಕ ಶ್ರೀ ದೈವಗಳು ಒಳಾಂಗಣ ಪ್ರವೇಶಿಸಿದವು.

ಬಲ್ನಾಡಿನಿಂದ ಶ್ರೀ ದಂಡನಾಯಕ-ಉಳ್ಳಾಲ್ತಿ ದೈವಗಳ ಕಿರುವಾಳು ಆಗಮನ | ಈ ವೈಭವದ ಕ್ಷಣಗಳನ್ನು ಕಣ್ತುಂಬಿಕೊಂಡ ಲಕ್ಷಾಂತರ ಭಕ್ತರು Read More »

ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವ : ಇಂದು ಮತ್ತು ನಾಳೆ ವಾಹನ ಸಂಚಾರದಲ್ಲಿ ಬದಲಾವಣೆ | ಪಾರ್ಕಿಂಗ್‍ ಗೆ ಸ್ಥಳ ನಿಗದಿ

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವದ ಹಿನ್ನೆಲೆಯಲ್ಲಿ ಇಂದು ಮತ್ತು ನಾಳೆ ಎರಡು ದಿನಗಳ ಕಾಲ ವಾಹನ ಸಂಚಾರದಲ್ಲಿ ಬದಲಾವಣೆ ಮಾಡಲಾಗಿದೆ. ಇಂದು ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ಅಮ್ಮನವರ ಕಿರುವಾಳು ಬರುವುದು ಹಾಗೂ ನಾಳೆ ನಡೆಯುವ ರಥೋತ್ಸವದ ಅಂಗವಾಗಿ ಪುತ್ತೂರು ಪೇಟೆಯಲ್ಲಿ ವಾಹನ ಸಂಚಾರ ಬದಲಾವಣೆ ಸಹಿತ ಪಾರ್ಕಿಂಗ್ ವ್ಯವಸ್ಥೆಗೂ ಸೂಕ್ತ ಸ್ಥಳ ಗುರುತಿಸುವ ಕುರಿತು ಪುತ್ತೂರು ಉಪವಿಭಾಗದ ಸಹಾಯಕ ಆಯುಕ್ತರಿಗೆ ಪೊಲೀಸ್ ಇಲಾಖೆ ವರದಿ ನೀಡಿದೆ. ಸಹಾಯಕ ಆಯುಕ್ತರ

ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವ : ಇಂದು ಮತ್ತು ನಾಳೆ ವಾಹನ ಸಂಚಾರದಲ್ಲಿ ಬದಲಾವಣೆ | ಪಾರ್ಕಿಂಗ್‍ ಗೆ ಸ್ಥಳ ನಿಗದಿ Read More »

ಬಪ್ಪಳಿಗೆ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಯ ಕಟ್ಟೆಯಲ್ಲಿ ಪೂಜೆಗೊಂಡ ಶ್ರೀ ಮಹಾಲಿಂಗೇಶ್ವರ

ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇವರ ಸವಾರಿ ಬಪ್ಪಳಿಗೆಯ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಆವರಣಕ್ಕೆ ಶನಿವಾರ ಆಗಮಿಸಿತು. ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಸುಬ್ರಹ್ಮಣ್ಯ ನಟ್ಟೋಜ ಹಾಗೂ ಕೋಶಾಧಿಕಾರಿ ರಾಜಶ್ರೀ ಎಸ್ ನಟ್ಟೋಜ ದಂಪತಿ ಹಾಗೂ ಪುತ್ರ ಶ್ರೀಕೃಷ್ಣ ನಟ್ಟೋಜ ದೇವರನ್ನು ಬರಮಾಡಿಕೊಂಡರು. ನಂತರ ಶ್ರೀ ದೇವರಿಗೆ ಸಂಸ್ಥೆಗಳ ವತಿಯಿಂದ ಕಟ್ಟೆಪೂಜೆ ನಡೆಯಿತು. ಈ ಸಂದರ್ಭದಲ್ಲಿ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿ ಗಣೇಶ್ ಪ್ರಸಾದ್ ಎ, ಸಾರ್ವಜನಿಕ ಸಂಪರ್ಕಾಧಿಕಾರಿ ಹಾಗೂ ಅಂಬಿಕಾ ಮಹಾವಿದ್ಯಾಲಯದ ಪ್ರಾಚಾರ್ಯ

ಬಪ್ಪಳಿಗೆ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಯ ಕಟ್ಟೆಯಲ್ಲಿ ಪೂಜೆಗೊಂಡ ಶ್ರೀ ಮಹಾಲಿಂಗೇಶ್ವರ Read More »

error: Content is protected !!
Scroll to Top