ಧಾರ್ಮಿಕ

ಧರ್ಮ ರಕ್ಷಣೆಯ ಮಹತ್ತರ ಜವಾಬ್ದಾರಿ ನಮ್ಮ ಮೇಲಿದೆ | ಕಾರ್ಪಾಡಿ ಸುಬ್ರಹ್ಮಣ್ಯ ದೇವಸ್ಥಾನದ ಬ್ರಹ್ಮಕಲಶೋತ್ಸವ, ಧಾರ್ಮಿಕ ಸಭೆಯಲ್ಲಿ ಕಾರ್ತಿಕ ತಂತ್ರಿ

ಪುತ್ತೂರು: ಧರ್ಮ ರಕ್ಷಣೆಯ ಮಹತ್ತರ ಜವಾಬ್ದಾರಿ ನಮ್ಮ ಮೇಲಿದೆ. ದೇವರ ಆರಾದನೆ ದೇವಸ್ಥಾನದಲ್ಲಿ ಮಾತ್ರವಲ್ಲ. ಪ್ರತಿ ಮನೆಯಲ್ಲಿ ನಡೆಯಬೇಕು. ಧರ್ಮ ರಕ್ಷಣೆಯೇ ಉಪಾಸನೆಯ ಅಂಗ. ಯಾವುದೇ ಕ್ಷೇತ್ರದಲ್ಲಿ ನಷ್ಟವಾದ ಚೈತನ್ಯ ತುಂಬಿಸುವುದೇ ಬ್ರಹ್ಮಕಲಶ. ಬ್ರಹ್ಮಕಲಶದ ಬಳಿಕ ಚೈತನ್ಯ ಬೆಳಗಲಿದೆ. ಧರ್ಮದ ಆಚರಣೆ ಮಾಡಿದಾಗ ಮನುಷ್ಯ ಜನ್ಮ ಸಾಥಕ. ಉತ್ತಮ ಕಾರ್ಯಗಳು, ಉತ್ತಮ ಸ್ಥಾನ ಲಭಿಸಲಿದೆ ಎಂದು ಕೆಮ್ಮಿಂಜೆ ಕಾರ್ತಿಕ  ತಂತ್ರಿಯವರು ಹೇಳಿದರು. ಆರ್ಯಾಪು ಗ್ರಾಮದ ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ ಅಂಗವಾಗಿ […]

ಧರ್ಮ ರಕ್ಷಣೆಯ ಮಹತ್ತರ ಜವಾಬ್ದಾರಿ ನಮ್ಮ ಮೇಲಿದೆ | ಕಾರ್ಪಾಡಿ ಸುಬ್ರಹ್ಮಣ್ಯ ದೇವಸ್ಥಾನದ ಬ್ರಹ್ಮಕಲಶೋತ್ಸವ, ಧಾರ್ಮಿಕ ಸಭೆಯಲ್ಲಿ ಕಾರ್ತಿಕ ತಂತ್ರಿ Read More »

ವೈಭವದಿಂದ ನಡೆಯಿತು ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವರಿಗೆ ಬ್ರಹ್ಮಕಲಶಾಭಿಷೇಕ

ಪುತ್ತೂರು: ಕಳೆದ ಏಳು ದಿನಗಳಿಂದ ಆರ್ಯಾಪು ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಡೆಯುತ್ತಿರುವ ಬ್ರಹ್ಮಕಲಶೋತ್ಸವದ ಅಂಗವಾಗಿ ಶ್ರೀ ಸುಬ್ರಹ್ಮಣ್ಯ ದೇವರಿಗೆ ಬ್ರಹ್ಮಕಲಶಾಭಿಷೇಕ ಏ.27 ಶನಿವಾರ ವೈಭವದಿಂದ ನಡೆಯಿತು. ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಇಂದು ಮುಂಜಾನೆ 5 ರಿಂದ ಮಹಾಗಣಪತಿ ಹೋಮ, ಪಂಚಾಮೃತಾಭಿಷೇಕ, ಇಂದ್ರಾದಿ ದಿಕ್ಪಾಲ ದೇವತೆಗಳ ಪ್ರತಿಷ್ಠೆ, ಮಹಾಬಲಿ ಪೀಠ ಪ್ರತಿಷ್ಠೆ ನಡೆದು ಶ್ರೀ ದೇವರಿಗೆ ಬ್ರಹ್ಮಕಲಶಾಭಿಷೇಕ ನಡೆಯಿತು. ಮಧ್ಯಾಹ್ನ 12 ಕ್ಕೆ ಮಹಾಪೂಜೆ, ಪ್ರಸಾದ ವಿತರಣೆ ನಡೆದು ಬಳಿಕ ಅನ್ನಸಂತರ್ಪಣೆ

ವೈಭವದಿಂದ ನಡೆಯಿತು ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವರಿಗೆ ಬ್ರಹ್ಮಕಲಶಾಭಿಷೇಕ Read More »

ಏ.28: ಬಲ್ನಾಡು ಶ್ರೀ ದಂಡನಾಯಕ-ಉಳ್ಳಾಲ್ತಿ, ದೈವಗಳ ನೇಮ ನಡಾವಳಿ

ಪುತ್ತೂರು: ಬಲ್ನಾಡು ಶ್ರೀ ದಂಡನಾಯಕ- ಉಳ್ಳಾಲ್ತಿ, ಹಾಗೂ ಪರಿವಾರ ದೈವಗಳ ನೇಮ ನಡಾವಳಿ ಏ.28 ಭಾನುವಾರ ರಂದು ನಡೆಯಲಿರುವುದು. ಏ.27 ರಂದು ಬಲ್ನಾಡು ಶ್ರೀ ವಿನಾಯಕ ದೇವಸ್ಥಾನದಲ್ಲಿ ಮಧ್ಯಾಹ್ನ ಗಂಟೆ 12 :15 ರಿಂದ ಸಂಜೆ ಗಂಟೆ 6:30 ರ ವರೆಗೆ ದೇವತಾ ಪ್ರಾರ್ಥನೆ, ವಿಶೇಷ ಮಹಾಪೂಜೆ, ರಂಗಪೂಜೆ ನಡೆಯಲಿದೆ. ಶ್ರೀ ದಂಡನಾಯಕ ದೈವಸ್ಥಾನದಲ್ಲಿ ಬೆಳಿಗ್ಗೆ ಗಂಟೆ 10.30 ಕ್ಕೆ ಮಕರತೋರಣಾರೋಹಣ ರಾತ್ರಿ ಗಂಟೆ 7 ರಿಂದ ಶ್ರೀ ದೈವಗಳ ಭಂಡಾರ ತೆಗೆಯುವುದು, ತಂಬಿಲಾದಿಗಳು ನಡೆದು ಪ್ರಸಾದ

ಏ.28: ಬಲ್ನಾಡು ಶ್ರೀ ದಂಡನಾಯಕ-ಉಳ್ಳಾಲ್ತಿ, ದೈವಗಳ ನೇಮ ನಡಾವಳಿ Read More »

ಧಾರ್ಮಿಕ ಕೇಂದ್ರ ಧರ್ಮ ಶಿಕ್ಷಣ ನೀಡುವ ಕೇಂದ್ರವಾಗಬೇಕು : ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ | ದೇವಸ್ಥಾನ ಆಡಂಬರ ಭಕ್ತಿ ಪ್ರದರ್ಶನ ಕೇಂದ್ರವಾಗಬಾರದು : ಮಾಣಿಲ ಶ್ರೀ ಮೋಹನದಾಸ ಸ್ವಾಮೀಜಿ |ಕಾರ್ಪಾಡಿ ಸುಬ್ರಹ್ಮಣ್ಯ ದೇವಸ್ಥಾನದ ಬ್ರಹ್ಮಕಲಶೋತ್ಸವ, ಧಾರ್ಮಿಕ ಸಭೆ

ಪುತ್ತೂರು: ದೇವಸ್ಥಾನದ ಜೀರ್ಣೋದ್ಧಾರದ ಮೂಲಕ ನಮ್ಮ ಆತ್ಮೋದ್ದಾರದ ಕಾರ್ಯವಾಗುತ್ತಿದೆ. ಧಾರ್ಮಿಕ ಕೇಂದ್ರಗಳು ಶಿಕ್ಷಣ ನೀಡುವ ಕೇಂದ್ರವಾಗಬೇಕು. ಜನರಿಗೆ ಧಾರ್ಮಿಕ ಕೇಂದ್ರಗಳಲ್ಲಿ ಧರ್ಮ ಶಿಕ್ಷಣ ನೀಡಬೇಕಾದ ಅವಶ್ಯಕತೆಯಿದೆ ಎಂದು ಒಡಿಯೂರು ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮಿಜಿಯವರು ಹೇಳಿದರು. ಆರ್ಯಾಪು ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಬ್ರಹ್ಮಕಲಶೋತ್ಸವದ ಅಂಗವಾಗಿ ಏ.25 ರಂದು ನಡೆದ ಧಾರ್ಮಿಕ ಸಭೆಯಲ್ಲಿ ಅವರು ಆಶೀರ್ವಚನ ನೀಡಿದರು. ವಿಜ್ಞಾನದಲ್ಲಿ ಆವಿಷ್ಕಾರವಿದೆ. ಪರಿವರ್ತನೆಯೇ ವಿಜ್ಞಾನ. ಆದರೆ ಆಧ್ಯಾತ್ಮಿಕ ಅವಿಷ್ಕಾರ ಇಲ್ಲ. ಯುವಕರ ಶಕ್ತಿಯಿಂದ ಜಗತ್ತು ಬದಲಾಯಿಸಲು ಸಾಧ್ಯ.

ಧಾರ್ಮಿಕ ಕೇಂದ್ರ ಧರ್ಮ ಶಿಕ್ಷಣ ನೀಡುವ ಕೇಂದ್ರವಾಗಬೇಕು : ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ | ದೇವಸ್ಥಾನ ಆಡಂಬರ ಭಕ್ತಿ ಪ್ರದರ್ಶನ ಕೇಂದ್ರವಾಗಬಾರದು : ಮಾಣಿಲ ಶ್ರೀ ಮೋಹನದಾಸ ಸ್ವಾಮೀಜಿ |ಕಾರ್ಪಾಡಿ ಸುಬ್ರಹ್ಮಣ್ಯ ದೇವಸ್ಥಾನದ ಬ್ರಹ್ಮಕಲಶೋತ್ಸವ, ಧಾರ್ಮಿಕ ಸಭೆ Read More »

ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ | ಶ್ರೀ ಸುಬ್ರಹ್ಮಣ್ಯ, ಗಣಪತಿ, ದುರ್ಗಾದೇವಿ ಪ್ರತಿಷ್ಠೆ

ಪುತ್ತೂರು : ಕಳೆದ ಆರು ದಿನಗಳಿಂದ ಆರ್ಯಾಪು ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಡೆಯುತ್ತಿರುವ ಬ್ರಹ್ಮಕಲಶೋತ್ಸವದ ಅಂಗವಾಗಿ ಶ್ರೀ ದೇವರ ಪ್ರತಿಷ್ಠಾಪನೆ ವೈಭವದಿಂದ ಇಂದು ನಡೆಯಿತು. ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಬೆಳಿಗ್ಗೆ 9.24 ರಿಂದ 10.15 ರ ಮಿಥುನ ಲಗ್ನ ಶುಭ ಮುಹೂರ್ತದಲ್ಲಿ ಶ್ರೀ ಸುಬ್ರಹ್ಮಣ್ಯ ದೇವರ ಪುನಃ ಪ್ರತಿಷ್ಠೆ, ಶ್ರೀ ಗಣಪತಿ ಹಾಗೂ ದುರ್ಗಾದೇವಿ ಪ್ರತಿಷ್ಠೆ ನಡೆಯಿತು. ಮಧ್ಯಾಹ್ನ 12 ರಿಂದ ಪ್ರತಿಷ್ಠಾ ಬಲಿ, ಬ್ರಾಹ್ಮಣ ಹಸ್ತೋದಕ,  ಮಹಾಪೂಜೆ, ಪ್ರಸಾದ

ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ | ಶ್ರೀ ಸುಬ್ರಹ್ಮಣ್ಯ, ಗಣಪತಿ, ದುರ್ಗಾದೇವಿ ಪ್ರತಿಷ್ಠೆ Read More »

ದೇಶ ಮತ್ತು ಧರ್ಮಕ್ಕಾಗಿ ಜೀವನ ಮುಡಿಪಾಗಿರಲಿ : ಶ್ರೀ ವಿಧುಶೇಖರ ಭಾರತೀ ಸನ್ನಿಧಾನಂಗಳವರು | ಅಂಬಿಕಾ ವಿದ್ಯಾಲಯದಲ್ಲಿ ದಶಾಂಬಿಕೋತ್ಸವ ಸಮಾರೋಪ, ಗುರುವಂದನಾ ಕಾರ್ಯಕ್ರಮ

ಪುತ್ತೂರು: ದೇಶ ಮತ್ತು ಧರ್ಮಕ್ಕಾಗಿ ನಾವು ನಮ್ಮ ಜೀವನ ನಡೆಸಬೇಕು. ದೇಶವನ್ನು ಬಿಟ್ಟು ಧರ್ಮವಾಗಲೀ, ಧರ್ಮವನ್ನು ಬಿಟ್ಟು ದೇಶವಾಗಲೀ ಇರುವುದಕ್ಕೆ ಸಾಧ್ಯವಿಲ್ಲ. ಅತ್ಯಂತ ಉತ್ಕೃಷ್ಟ ದೇಶ ಹಾಗೂ ಧರ್ಮದಲ್ಲಿ ನಾವು ಜನಿಸಿದ್ದೇವೆ ಎಂಬುದೇ ಹೆಮ್ಮೆ. ಹಾಗಾಗಿ ದೇಶ ಹಾಗೂ ಧರ್ಮ ಎರಡನ್ನೂ ಚೆನ್ನಾಗಿ ಇಟ್ಟುಕೊಂಡಾಗ ಮಾತ್ರ ನಮ್ಮ ಜನ್ಮ ಸಾರ್ಥಕಗೊಳ್ಳುತ್ತದೆ. ಮನುಷ್ಯ ಜನ್ಮ ಎನ್ನುವುದು ನಮಗೆ ದೊರಕುವ ಸುವರ್ಣಾವಕಾಶ. ಇದನ್ನು ವ್ಯರ್ಥ ಮಾಡಬಾರದು ಎಂದು ಶೃಂಗೇರಿಯ ಶ್ರೀ ಶಾರದಾ ಪೀಠಾಧೀಶ್ವರ ಶ್ರೀ ವಿಧುಶೇಖರ ಭಾರತಿ ಸನ್ನಿಧಾನಂಗಳವರು ಹೇಳಿದರು.

ದೇಶ ಮತ್ತು ಧರ್ಮಕ್ಕಾಗಿ ಜೀವನ ಮುಡಿಪಾಗಿರಲಿ : ಶ್ರೀ ವಿಧುಶೇಖರ ಭಾರತೀ ಸನ್ನಿಧಾನಂಗಳವರು | ಅಂಬಿಕಾ ವಿದ್ಯಾಲಯದಲ್ಲಿ ದಶಾಂಬಿಕೋತ್ಸವ ಸಮಾರೋಪ, ಗುರುವಂದನಾ ಕಾರ್ಯಕ್ರಮ Read More »

ಧರ್ಮ ಎಂಬುದು ಸೂಕ್ಷ್ಮವಾದುದು | ಕಾರ್ಪಾಡಿ ಸುಬ್ರಹ್ಮಣ್ಯ ದೇವಸ್ಥಾನದ ಬ್ರಹ್ಮಕಲಶೋತ್ಸವ, ಧಾರ್ಮಿಕ ಸಭೆಯಲ್ಲಿ ಶ್ರೀ ವಿದ್ಯಾವಲ್ಲಭ ತೀರ್ಥ ಸ್ವಾಮೀಜಿ

ಪುತ್ತೂರು: ಧರ್ಮ ಎಂಬುದು ಸೂಕ್ಷ್ಮವಾದುದು. ಅದಕ್ಕೆ ಸರಿಯಾದ ಅರ್ಥ ಕಂಡು ಹಿಡಿಯಲು ಸಾಧ್ಯವಿಲ್ಲ. ಈ ನಿಟ್ಟಿನಲ್ಲಿ ಧರ್ಮದ ಅರಿವು ಪಡೆದು ಹಿರಿಯರು ಹಾಕಿಕೊಟ್ಟ ಧರ್ಮ ಮಾರ್ಗದಲ್ಲಿ ಜೀವನ ಸಾಗಿಸಬೇಕಾದ ಅಗತ್ಯತೆಯಿದ್ದು, ಆಗ ನಿಜವಾದ ಧರ್ಮಕ್ಕೆ ಅರ್ಥ ಬರುತ್ತದೆ ಎಂದು ಕಾಣಿಯೂರು ಮಠದ ಶ್ರೀ ವಿದ್ಯಾಬಲ್ಲಭ ತೀರ್ಥ ಸ್ವಾಮಿಜಿ ನುಡಿದರು. ಆರ್ಯಾಪು ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಬ್ರಹ್ಮಕಲಶೋತ್ಸವದ ಅಂಗವಾಗಿ ಏ.24ರಂದು ನಡೆದ ಧಾರ್ಮಿಕ ಸಭೆಯಲ್ಲಿ ಅವರು ಆಶೀರ್ವಚನ ನೀಡಿದರು. ಬ್ರಹ್ಮಕಲಶ ಎಂದರೆ ಬಿಂಬದಲ್ಲಿ ಸಾನಿಧ್ಯ ಸ್ಥಾಪನೆ ಮಾಡುವುದು.

ಧರ್ಮ ಎಂಬುದು ಸೂಕ್ಷ್ಮವಾದುದು | ಕಾರ್ಪಾಡಿ ಸುಬ್ರಹ್ಮಣ್ಯ ದೇವಸ್ಥಾನದ ಬ್ರಹ್ಮಕಲಶೋತ್ಸವ, ಧಾರ್ಮಿಕ ಸಭೆಯಲ್ಲಿ ಶ್ರೀ ವಿದ್ಯಾವಲ್ಲಭ ತೀರ್ಥ ಸ್ವಾಮೀಜಿ Read More »

ಕುದ್ಮಾರು ಕೆಡೆಂಜಿಗುತ್ತು ಧರ್ಮ ಚಾವಡಿಯಲ್ಲಿ ಪುನರ್ ಪ್ರತಿಷ್ಠಾ ಕಲಶ, ಗೃಹಪ್ರವೇಶ, ಶ್ರೀ ಮದ್ಭಾಗವತ ಸಪ್ತಾಹಕ್ಕೆ ಚಾಲನೆ

ಕಡಬ : ತಾಲೂಕಿನ ಕುದ್ಮಾರು ಗ್ರಾಮದ ಕೆಡೆಂಜಿಗುತ್ತು ಧರ್ಮ ಚಾವಡಿಯಲ್ಲಿ ಪುನರ್ ಪ್ರತಿಷ್ಠಾ ಕಲಶ, ಗೃಹಪ್ರವೇಶ ಹಾಗೂ ಶ್ರೀ ಮದ್ಭಾಗವತ ಸಪ್ತಾಹಕ್ಕೆ ಬುಧವಾರ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಚಾಲನೆ ನೀಡಲಾಯಿತು. ಕಾರ್ಯಕ್ರಮದ ಅಂಗವಾಗಿ  ಏ.24 ರಂದು ಬೆಳಿಗ್ಗೆ 6ಕ್ಕೆ ಕೆಮ್ಮಿಂಜೆ ಬ್ರಹ್ಮಶ್ರೀ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಶ್ರೀ ವಿಷ್ಣುಸಹಸ್ರನಾಮ ಪಾರಾಯಣ ಆರಂಭ , 6. 30ಕ್ಕೆ ಶ್ರೀ ಮದ್ಭಾಗವತ  ಪಾರಾಯಣ ಆರಂಭ ವೇಧ ಸಂಸ್ಕೃತ ವಿದ್ವಾಂಸ, ಪುರೋಹಿತ, ಪ್ರವಚನಕಾರ ವೇ.ಮೂ.ವಿದ್ವಾನ್ ಕೇಶವ ಭಟ್ ಕೇಕಣಾಜೆ ಅವರಿಂದ ಶ್ರೀಮದ್ಭಾಗವತ

ಕುದ್ಮಾರು ಕೆಡೆಂಜಿಗುತ್ತು ಧರ್ಮ ಚಾವಡಿಯಲ್ಲಿ ಪುನರ್ ಪ್ರತಿಷ್ಠಾ ಕಲಶ, ಗೃಹಪ್ರವೇಶ, ಶ್ರೀ ಮದ್ಭಾಗವತ ಸಪ್ತಾಹಕ್ಕೆ ಚಾಲನೆ Read More »

ಜಗದ್ಗುರು ಶ್ರೀ ವಿಧುಶೇಖರ ಭಾರತೀ ಸನ್ನಿಧಾನಂಗಳವರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ

ಶೃಂಗೇರಿ : ಮಠದ ಜಗದ್ಗುರು ಶ್ರೀ ಶ್ರೀ ವಿಧುಶೇಖರ ಭಾರತೀ ಸನ್ನಿಧಾನಂಗಳವರು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಇಂದು ಬೆಳಿಗ್ಗೆ ಭೇಟಿ ನೀಡಿದರು. ಶ್ರೀ ದೇವರ ದರ್ಶನ ಪಡೆದ ಬಳಿಕ ಅವರು ದೇವಸ್ಥಾನದ ಗರ್ಭಗುಡಿ ಬಳಿ ಇರುವ ಶಿಲಾ ಶಾಸನವನ್ನು ವೀಕ್ಷಿಸಿದರು. ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿ ನಿಕಟಪೂರ್ವ ಅಧ್ಯಕ್ಷ ಮುಳಿಯ ಕೇಶವ ಪ್ರಸಾದ್, ನಿಕಟಪೂರ್ವ ಸದಸ್ಯರಾದ  ಬಿ.ಐತ್ತಪ್ಪ ನಾಯ್ಕ್, ರಾಮದಾಸ್ ಗೌಡ, ಅಂಬಿಕಾ ಮಹಾವಿದ್ಯಾಲಯದ ಸಂಚಾಲಕ ಸುಬ್ರಹ್ಮಣ್ಯ ನಟ್ಟೋಜ, ನ್ಯಾಯವಾದಿ ಮಹೇಶ್ ಕಜೆ, ದಿನೇಶ್ ಜೈನ್

ಜಗದ್ಗುರು ಶ್ರೀ ವಿಧುಶೇಖರ ಭಾರತೀ ಸನ್ನಿಧಾನಂಗಳವರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ Read More »

ದೇವಸ್ಥಾನಗಳು ಧಾರ್ಮಿಕ, ಸಾಂಸ್ಕೃತಿಕವಾಗಿ ಜನರನ್ನು ಒಟ್ಟುಗೂಡಿಸುತ್ತದೆ |  ಕಾರ್ಪಾಡಿ ಸುಬ್ರಹ್ಮಣ್ಯ ದೇವಸ್ಥಾನದ ಬ್ರಹ್ಮಕಲಶೋತ್ಸವದ ಧಾರ್ಮಿಕ ಸಭೆಯಲ್ಲಿ ನನ್ಯ ಅಚ್ಯುತ ಮೂಡೆತ್ತಾಯ

ಪುತ್ತೂರು: ದೇವಸ್ಥಾನಗಳು ಧಾರ್ಮಿಕ ಹಾಗೂ ಸಾಂಸ್ಕೃತಿಕವಾಗಿ ಜನರನ್ನು ಒಟ್ಟು ಸೇರಿಸುತ್ತದೆ. ಜೀವನಕ್ಕೆ ಪೂರಕವಾದ ಸಂಸ್ಕಾರಗಳ ಸಂದೇಶ‌ ನೀಡಲಿದೆ. ಎಲ್ಲಾ ವರ್ಗದ ಜನರನ್ನು ಒಟ್ಟು ಸೇರಿಸಿ ಊರಿಗೆ ಒಗ್ಗಟ್ಟು ತರುವ ಕೆಲಸ ದೇವಸ್ಥಾನದ ಮೂಲಕ ನಡೆಯುತ್ತಿದೆ ಎಂದು ಶ್ರೀಕ್ಷೇತ್ರ ಹನುಗಿರಿಯ ಧರ್ಮದರ್ಶಿ ನನ್ಯ ಅಚ್ಚುತ ಮೂಡೆತ್ತಾಯ ಹೇಳಿದರು. ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಬ್ರಹ್ಮಕಲಶೋತ್ಸವದಲ್ಲಿ ಎ.23ರಂದು ನಡೆದ  ಎರಡನೇ ದಿನದ ಧಾರ್ಮಿಕ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ದೇವಸ್ಥಾನಗಳಲ್ಲಿ ಯಾವುದೇ ಕಾರ್ಯಗಳು ನಡೆಯಬೇಕಾದರೆ ದೈವ ಸಂಕಲ್ಪಮಯ ದೇವರ ತೀರ್ಮಾನದಂತೆ

ದೇವಸ್ಥಾನಗಳು ಧಾರ್ಮಿಕ, ಸಾಂಸ್ಕೃತಿಕವಾಗಿ ಜನರನ್ನು ಒಟ್ಟುಗೂಡಿಸುತ್ತದೆ |  ಕಾರ್ಪಾಡಿ ಸುಬ್ರಹ್ಮಣ್ಯ ದೇವಸ್ಥಾನದ ಬ್ರಹ್ಮಕಲಶೋತ್ಸವದ ಧಾರ್ಮಿಕ ಸಭೆಯಲ್ಲಿ ನನ್ಯ ಅಚ್ಯುತ ಮೂಡೆತ್ತಾಯ Read More »

error: Content is protected !!
Scroll to Top