ಧಾರ್ಮಿಕ

ವಿವಾದಾತ್ಮಕ ದೇವಾಲಯಗಳ ತೆರಿಗೆ ಮಸೂದೆಗೆ ಸಹಿ ಹಾಕಲು ರಾಜ್ಯಪಾಲರಿಂದ ನಿರಾಕರಣೆ

ವಿವಾದಾತ್ಮಕ ದೇವಾಲಯಗಳ ತೆರಿಗೆ ಮಸೂದೆಗೆ ರಾಜ್ಯಪಾಲರು ಸಹಿ ಹಾಕಲು ನಿರಾಕರಿಸಿದ್ದು, ಈ ಕುರಿತು ರಾಜ್ಯ ಸರಕಾರದ ಎದುರು ಹಲವು ಪ್ರಶ್ನೆಗಳನ್ನು ಇಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಈ ಮಸೂದೆಗೆ ಸಹಿ ಹಾಕಲು ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ನಿರಾಕರಿಸಿದ್ದಾರೆ ಎಂಬ ವರದಿಯನ್ನು ರಾಷ್ಟ್ರೀಯ ದೃಶ್ಯ ಮಾಧ್ಯಮವೊಂದು ಬಿತ್ತರಿಸಿದೆ. ದೇವಾಲಯಗಳಿಗೆ ಮಾತ್ರ ಯಾಕೆ ತೆರಿಗೆ, ಇತರ ಧಾರ್ಮಿಕ ಸಂಸ್ಥೆಗಳಿಗೆ ತೆರಿಗೆ ಯಾಕೆ ವಿಧಿಸಬಾರದು ಎಂದು ಪ್ರಶ್ನಿಸಿದ್ದಾರೆ ಎನ್ನಲಾಗಿದೆ. ಕರ್ನಾಟಕ ಹಿಂದೂ ಧಾರ್ಮಿಕ ಮತ್ತು ದತ್ತಿಗಳ ಮಸೂದೆ-2024 ನ್ನು ಸಿದ್ಧರಾಮಯ್ಯ […]

ವಿವಾದಾತ್ಮಕ ದೇವಾಲಯಗಳ ತೆರಿಗೆ ಮಸೂದೆಗೆ ಸಹಿ ಹಾಕಲು ರಾಜ್ಯಪಾಲರಿಂದ ನಿರಾಕರಣೆ Read More »

ಶರವೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ | ವೈಭವದಿಂದ ನಡೆಯಿತು ದರ್ಶನ ಬಲಿ, ಬಟ್ಟಲು ಕಾಣಿಕೆ

ಕಡಬ: ತಾಲೂಕಿನ ಆಲಂಕಾರು ಗ್ರಾಮದ ಶರವೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವರ್ಷಾವಧಿ ಉತ್ಸವ ಮಾ.14 ರಿಂದ ಆರಂಭಗೊಂಡಿದ್ದು, ವೈಭವದಿಂದ ನಡೆಯುತ್ತಿದೆ. ಜಾತ್ರೋತ್ಸವದ ಅಂಗವಾಗಿ ಮಾ.21 ಗುರುವಾರ ಬೆಳಿಗ್ಗೆ 8.30 ಕ್ಕೆ ಬಲಿ ಹೊರಟು ಉತ್ಸವ, ಮಧ್ಯಾಹ್ನ 12 ಕ್ಕೆ ದರ್ಶನ ಬಲಿ, ಬಟ್ಟಲು ಕಾಣಿಕೆ, ಮಹಾಪೂಜೆ, ಪ್ರಸಾದ ವಿತರಣೆ, ಬಳಿಕ ಮಹಾ ಅನ್ನಸಂತರ್ಪಣೆ ಜರಗಿತು. ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತಾಧಿಕಾರಿ ಗೋಪಾಲ ಕೆ., ಭಕ್ತಾದಿಗಳು ಪಾಲ್ಗೊಂಡಿದ್ದರು. ನಾಳೆ ದೇವಸ್ಥಾನದಲ್ಲಿ : ಮಾ.22  ಶುಕ್ರವಾರ ಬೆಳಿಗ್ಗೆ ಬಲಿ ಹೊರಟು

ಶರವೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ | ವೈಭವದಿಂದ ನಡೆಯಿತು ದರ್ಶನ ಬಲಿ, ಬಟ್ಟಲು ಕಾಣಿಕೆ Read More »

ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ | ಏ.21 ರಿಂದ 28 ರ ತನಕ ವೈಭವದ ಬ್ರಹ್ಮಕಲಶೋತ್ಸವ

ಪುತ್ತೂರು: ಏ.21 ರಿಂದ 28 ರ ತನಕ ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಡೆಯಲಿರುವ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ ಮಂಗಳವಾರ ಸಂಜೆ ಶ್ರೀ ದೇವಸ್ಥಾನದಲ್ಲಿ ನಡೆಯಿತು. ಆರಂಭದಲ್ಲಿ ದೇವಸ್ಥಾನ ಬಾಲಾಲಯದ ಎದುರು ಪ್ರಾರ್ಥನೆ ಸಲ್ಲಿಸಿ, ವಿಶೇಷ ಪೂಜೆ ನಡೆದು ಬಳಿಕ ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಲಾಯಿತು. ಬ್ರಹ್ಮಕಲಶೋತ್ಸವ ಸಮಿತಿ ಗೌರವಾಧ್ಯಕ್ಷ,, ಶಾಸಕ ಅಶೋಕ್ ಕುಮಾರ್ ರೈ ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಿ ಮಾತನಾಡಿ, ದೇವಸ್ಥಾನದ ಅಭಿವೃದ್ಧಿ ಸಹಿತ ಬ್ರಹ್ಮಕಲಶೋತ್ಸವದಂತಹ ಪುಣ್ಯ ಕಾರ್ಯದಲ್ಲಿ ರಾಜಕೀಯ ಹೊರಗಿಟ್ಟು

ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ | ಏ.21 ರಿಂದ 28 ರ ತನಕ ವೈಭವದ ಬ್ರಹ್ಮಕಲಶೋತ್ಸವ Read More »

ಸರ್ವೆ ರಕ್ತೇಶ್ವರಿ ಹಿಂದೂ ಜಾಗರಣ ವೇದಿಕೆಯಿಂದ ಆಶ್ಲೇಷ ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ

ಪುತ್ತೂರು: ಸರ್ವೆ ರಕ್ತೇಶ್ವರಿ ಹಿಂದೂ ಜಾಗರಣ ವೇದಿಕೆ ವತಿಯಿಂದ ಮಾ.30 ರಂದು ಸರ್ವೆ ರಕ್ತೇಶ್ವರಿ ಕಟ್ಟೆಯಲ್ಲಿ ನಡೆಯುವ 11ನೇ ವರ್ಷದ ಆಶ್ಲೇಷ ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ ಸರ್ವೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಸರ್ವೆ ರಕ್ತೇಶ್ವರಿ ಹಿಂದೂ ಜಾಗರಣ ವೇದಿಕೆ ಅಧ್ಯಕ್ಷ ಜಯಂತ್ ಭಕ್ತಕೋಡಿ, ಕಾರ್ಯದರ್ಶಿ ಲಕ್ಷ್ಮೀಶ್  ರೈ, ಬೆಳಿಯಪ್ಪ ಗೌಡ ಸರ್ವೆ, ಪದ್ಮನಾಭ ಗೌಡ, ಪ್ರವೀಣ್ ನಾಯ್ಕ್ ನೇಕಿತಡ್ಕ, ನವೀನ್ ರೈ, ಯೋಗೀಶ್ ಟಿ., ಗೌತಮ್ ರೈ, ಭರತ್ ಸರ್ವೆ, ಜನಾರ್ಧನ

ಸರ್ವೆ ರಕ್ತೇಶ್ವರಿ ಹಿಂದೂ ಜಾಗರಣ ವೇದಿಕೆಯಿಂದ ಆಶ್ಲೇಷ ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ Read More »

ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನ ಸಹಿತ ಮೂರು ದೇವಸ್ಥಾನಗಳ ವ್ಯವಸ್ಥಾಪನಾ ಸಮಿತಿಗೆ ತಾತ್ಕಾಲಿಕ ತಡೆ | ಧಾರ್ಮಿಕದತ್ತಿ ಇಲಾಖೆ ಆಯುಕ್ತರಿಂದ ಆದೇಶ

ಪುತ್ತೂರು: ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ನೂತನ ವ್ಯವಸ್ಥಾಪನಾ ಸಮಿತಿ ರಚಿಸಿ ಹೊರಡಿಸಲಾದ ಆದೇಶಕ್ಕೆ ಸರಕಾರ ತಾತ್ಕಾಲಿಕ ತಡೆ ನೀಡಿ ಮತ್ತೊಂದು ಆದೇಶ ಹೊರಡಿಸಿದೆ. ಎ ಗ್ರೇಡೆ ದೇವಸ್ಥಾನವಾಗಿರುವ ಪಂಜ ದೇವಸ್ಥಾನಕ್ಕೆ ಡಾ.ದೇವಿಪ್ರಸಾದ್ ಕಾನತ್ತೂರು ಹಾಗೂ ಇತರರನ್ನು ಸದಸ್ಯರಾಗಿ ನೇಮಿಸಿ ಎರಡು ದಿನಗಳ ಹಿಂದೆ ಧಾರ್ಮಿಕದತ್ತಿ ಇಲಾಖೆ ಆಯುಕ್ತರು ಆದೇಶ ಹೊರಡಿಸಿದ್ದರು. ಆದೇಶ ಬಂದ ಬೆನ್ನಲ್ಲೇ ವ್ಯವಸ್ತಾಪನಾ ಸಮಿತಿ ಸದಸ್ಯರು ಸಭೆ ಸೇರಿ ದೇವಿಪ್ರಸಾದ್ ಕಾನತ್ತೂರು ಅವರನ್ನು ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿ ಪದಗ್ರಹಣವೂ ನಡೆದಿತ್ತು. ಇದೀಗ

ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನ ಸಹಿತ ಮೂರು ದೇವಸ್ಥಾನಗಳ ವ್ಯವಸ್ಥಾಪನಾ ಸಮಿತಿಗೆ ತಾತ್ಕಾಲಿಕ ತಡೆ | ಧಾರ್ಮಿಕದತ್ತಿ ಇಲಾಖೆ ಆಯುಕ್ತರಿಂದ ಆದೇಶ Read More »

ಮುಂಡೂರು ಮೃತ್ಯುಂಜಯೇಶ್ವರ ದೇವಸ್ಥಾನ ವೈಭವದ ಜಾತ್ರೋತ್ಸವ, ದರ್ಶನ ಬಲಿ, ಬಟ್ಟಲು ಕಾಣಿಕೆ

ಪುತ್ತೂರು : ಮುಂಡೂರು ಶ್ರೀ ಮೃತ್ಯುಂಜಯೇಶ್ವರ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೋತ್ಸವದ ಅಂಗವಾಗಿ ಶನಿವಾರ ಬೆಳಿಗ್ಗೆ ಶ್ರೀ ಮಹಾಗಣಪತಿ ಹೋಮ, ಕಲಶ ಪೂಜೆ ಜರಗಿತು. 9 ಕ್ಕೆ  ಶ್ರೀ ದೇವರ ಬಲಿ ಹೊರಟು ಉತ್ಸವ, ದರ್ಶನ ಬಲಿ, ಬಟ್ಟಲು ಕಾಣಿಕೆ ನಡೆದು ಬಳಿಕ ಪ್ರಸಾದ ವಿತರಣೆಯಾಯಿತು. ಮಧ್ಯಾಹ್ನ ಶ್ರೀ ದೇವರಿಗೆ ಕಲಶಾಭಿಷೇಕ, ಮಹಾಪೂಜೆ, ವೈದಿಕ ಮಂತ್ರಾಕ್ಷತೆ, ಪ್ರಸಾದ ವಿತರಣೆ ನಡೆದು ಬಳಿಕ ಅನ್ನಸಂತರ್ಪಣೆ ಜರಗಿತು. ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಯಂ.ಲೋಕಪ್ಪ ಗೌಡ ಕರೆಮನೆ, ಸದಸ್ಯರಾದ ರಮೇಶ

ಮುಂಡೂರು ಮೃತ್ಯುಂಜಯೇಶ್ವರ ದೇವಸ್ಥಾನ ವೈಭವದ ಜಾತ್ರೋತ್ಸವ, ದರ್ಶನ ಬಲಿ, ಬಟ್ಟಲು ಕಾಣಿಕೆ Read More »

ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಗೆ  ಅಧ್ಯಕ್ಷ, ಸದಸ್ಯರ ನೇಮಕ | ಅಧ್ಯಕ್ಷರಾಗಿ ಡಾ.ದೇವಿಪ್ರಸಾದ್ ಕಾನತ್ತೂರ್

ಕಾಣಿಯೂರು: ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಡಾ.ದೇವಿ ಪ್ರಸಾದ್ ಕಾನತ್ತೂರ್ ಅವರನ್ನು ಆಯ್ಕೆ ಮಾಡಲಾಗಿದೆ. ದೇವಸ್ಥಾನದ ಆಡಳಿತ ಅಧಿಕಾರಿ, ಸುಳ್ಯ ತಹಶೀಲ್ದಾರ್ ಮಂಜುನಾಥ ಅವರಿಂದ ಶುಕ್ರವಾರ ಅಧಿಕಾರ ಸ್ವೀಕರಿಸಿದರು. ಕರ್ನಾಟಕ ರಾಜ್ಯ ಧಾರ್ಮಿಕ ಪರಿಷತ್ ಹಾಗೂ ಆಯುಕ್ತರು, ಹಿಂದೂ ಧಾರ್ಮಿಕ ಸಂಸ್ಥೆಗಳು ಹಾಗೂ ಧರ್ಮಾದಾಯ ದತ್ತಿಗಳ ಇಲಾಖೆ ಮುಂದಿನ ಮೂರು ವರ್ಷಗಳ ಅವಧಿಗೆ ನೇಮಕ ಮಾಡಿದೆ. ಸಮಿತಿ ಸದಸ್ಯರಾಗಿ ಸತ್ಯನಾರಾಯಣ ಭಟ್‍ ಕಾಯಂಬಾಡಿ, ರಾಮಚಂದ್ರ ಭಟ್ (ಅರ್ಚಕರು), ಸಂತೋಷ್ ಕುಮಾರ್ ರೈ

ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಗೆ  ಅಧ್ಯಕ್ಷ, ಸದಸ್ಯರ ನೇಮಕ | ಅಧ್ಯಕ್ಷರಾಗಿ ಡಾ.ದೇವಿಪ್ರಸಾದ್ ಕಾನತ್ತೂರ್ Read More »

ಮುಂಡೂರು ಶ್ರೀ ಮೃತ್ಯುಂಜಯೇಶ್ವರ ದೇವಸ್ಥಾನದ ಜಾತ್ರೋತ್ಸವಕ್ಕೆ ವೈಭವದ ಚಾಲನೆ | ಹೊರೆಕಾಣಿಕೆ ಸಮರ್ಪಣೆ, ಶ್ರೀ ಮಹಾಮೃತ್ಯುಂಜಯ ಹೋಮ

ಪುತ್ತೂರು: ಮುಂಡೂರು ಶ್ರೀ ಮೃತ್ಯುಂಜಯೇಶ್ವರ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೋತ್ಸವಕ್ಕೆ ಹೊರೆಕಾಣಿಕೆ ಸಮರ್ಪಣೆ ಹಾಗೂ ಶ್ರೀ ಸತ್ಯನಾರಾಯಣ ಪೂಜೆಯೊಂದಿಗೆ ವೈಭವದ ಚಾಲನೆ ನೀಡಲಾಯಿತು. ಗುರುವಾರ ಬೆಳಿಗ್ಗೆ ಶ್ರೀ ದೇವರಿಗೆ ಹೊರೆಕಾಣಿಕೆ ಸಮರ್ಪಣೆಯಾಗಿ ಸಂಜೆ ಶ್ರೀ ಸತ್ಯನಾರಾಯಣ ಪೂಜೆ ಜರಗಿತು. ಶುಕ್ರವಾರ ಬೆಳಿಗ್ಗೆ ದೇವತಾ ಪ್ರಾರ್ಥನೆ, ಆಚಾರ್ಯವರಣ, ಸ್ವಸ್ಥಿ ಪುಣ್ಯಾಹವಾಚನ, ಶ್ರೀ ಮಹಾಗಣಪತಿ ಹೋಮ ನಡೆದು ಬಳಿಕ ಶ್ರೀ ಮಹಾಮೃತ್ಯುಂಜಯ ಹೋಮ ಆರಂಭಗೊಂಡು 11.30 ಕ್ಕೆ ಹೋಮದ ಪೂರ್ಣಾಹುತಿ ನಡೆಯಿತು. ಮಧ್ಯಾಹ್ನ 12.30 ಕ್ಕೆ ರಕ್ತೇಶ್ವರಿ, ಗುಳಿಗ ದೈವಗಳಿಗೆ ತಂಬಿಲ

ಮುಂಡೂರು ಶ್ರೀ ಮೃತ್ಯುಂಜಯೇಶ್ವರ ದೇವಸ್ಥಾನದ ಜಾತ್ರೋತ್ಸವಕ್ಕೆ ವೈಭವದ ಚಾಲನೆ | ಹೊರೆಕಾಣಿಕೆ ಸಮರ್ಪಣೆ, ಶ್ರೀ ಮಹಾಮೃತ್ಯುಂಜಯ ಹೋಮ Read More »

ಮಾ.14-24:  ಶರವೂರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಜಾತ್ರೋತ್ಸವ | ಧ್ವಜಾರೋಹಣದ ಮೂಲಕ ಜಾತ್ರೋತ್ಸವಕ್ಕೆ ವೈಭವದ ಚಾಲನೆ

ಪುತ್ತೂರು: ಕಡಬ ತಾಲೂಕು ಆಲಂಕಾರು ಗ್ರಾಮದ ಶರವೂರು ಶ್ರೀ ದೇವಿಯ ವರ್ಷಾವಧಿ ಉತ್ಸವ ಮಾ.14 ರಿಂದ ಆರಂಭಗೊಂಡಿದ್ದು, ಮಾ. 23 ರ ವರೆಗೆ ನಡೆಯಲಿದೆ. ಮಾ.14 ಬೆಳಗ್ಗೆ 8 ರಿಂದ ಸ್ವಸ್ತಿ ಪುಣ್ಯಾಹ ವಾಚನ, ನವಕ ಪ್ರಧಾನ, ಗಣಹೋಮ ಕಲಶಾಭಿಶೇಕ, ಗೊನೆ ಮುಹೂರ್ತ, ಮಹಾಪೂಜೆ ನಡೆದು ಅನ್ನಸಂತರ್ಪಣೆ ನಡೆಯಿತು. ರಾತ್ರಿ 7 ಕ್ಕೆ ಧ್ವಜಾರೋಹಣ, ನಿತ್ಯಬಲಿ, ಪ್ರಸಾದ ವಿತರಣೆ ನಡೆದು ಅನ್ನಸಂತರ್ಪಣೆ ನಡೆಯಿತು. ಮಾ.15 ಮಧ್ಯಾಹ್ನ 12 ರಿಂದ ಮಹಾಪೂಜೆ, ನಿತ್ಯಬಲಿ ನಡೆದು ಪ್ರಸಾದ ವಿತರಣೆ. ರಾತ್ರಿ

ಮಾ.14-24:  ಶರವೂರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಜಾತ್ರೋತ್ಸವ | ಧ್ವಜಾರೋಹಣದ ಮೂಲಕ ಜಾತ್ರೋತ್ಸವಕ್ಕೆ ವೈಭವದ ಚಾಲನೆ Read More »

ಲಕ್ಷ್ಮೀದೇವಿ ಬೆಟ್ಟದ ಮಹಾಲಕ್ಷ್ಮೀ ದೇವಿಗೆ ಸೂರ್ಯರಶ್ಮಿಯ ಸ್ಪರ್ಶ, ದೇವಿಗೆ ವಿಶೇಷ ಪೂಜೆ

ಪುತ್ತೂರು: ಪುತ್ತೂರು ರೈಲು ನಿಲ್ದಾಣದ ಬಳಿಯ ಲಕ್ಷ್ಮೀದೇವಿ ಬೆಟ್ಟದ ಶ್ರೀ ಮಹಾಲಕ್ಷ್ಮೀ ಕ್ಷೇತ್ರದಲ್ಲಿ ಗುರುವಾರ ಮೀನ ಸಂಕ್ರಮಣದಂದು ಮುಂಜಾನೆ ಸೂರ್ಯನ ಕಿರಣಗಳು ಕ್ಷೇತ್ರದ ಮೂರು ಬಾಗಿಲುಗಳನ್ನು ದಾಟಿ ಗರ್ಭಗುಡಿಯಲ್ಲಿ ನೆಲೆಯಾಗಿರುವ ದೇವಿಯ ಬಿಂಬಕ್ಕೆ ಸ್ಪರ್ಶವಾಯಿತು. ಕ್ಷೇತ್ರದಲ್ಲಿ ಪ್ರತಿವರ್ಷದಂತೆ ಈ ವರ್ಷವೂ ಮೀನ ಸಂಕ್ರಮಣದ ದಿನ ಗರ್ಭಗುಡಿಯಲ್ಲಿರುವ ಮಹಾಲಕ್ಷ್ಮೀ ದೇವಿಯ ಬಿಂಬಕ್ಕೆ ಮುಂಜಾನೆ ಸೂರ್ಯ ರಶ್ಮಿಯ ಸ್ಪರ್ಶವಾಯಿತು. ಪ್ರಾತಃಕಾಲ ಶ್ರೀಚಾಮುಂಡೇಶ್ವರಿ ಭಜನಾ ಮಂಡಳಿಯವರಿಂದ ಭಜನೆ, ಶ್ರೀಕೃಷ್ಣ ಉಪಾಧ್ಯಾಯರವರಿಂದ ವೇದ ಮಂತ್ರ ಘೋಷ ನೆರವೇರಿತು. ಬೆಳಿಗ್ಗೆ 7.30ರ ಸಮಯದಲ್ಲಿ ಕ್ಷೇತ್ರದ

ಲಕ್ಷ್ಮೀದೇವಿ ಬೆಟ್ಟದ ಮಹಾಲಕ್ಷ್ಮೀ ದೇವಿಗೆ ಸೂರ್ಯರಶ್ಮಿಯ ಸ್ಪರ್ಶ, ದೇವಿಗೆ ವಿಶೇಷ ಪೂಜೆ Read More »

error: Content is protected !!
Scroll to Top