ಧಾರ್ಮಿಕ

ಮುಂಡೂರು ಮೃತ್ಯುಂಜಯೇಶ್ವರ ದೇವಸ್ಥಾನ ವೈಭವದ ಜಾತ್ರೋತ್ಸವ, ದರ್ಶನ ಬಲಿ, ಬಟ್ಟಲು ಕಾಣಿಕೆ

ಪುತ್ತೂರು : ಮುಂಡೂರು ಶ್ರೀ ಮೃತ್ಯುಂಜಯೇಶ್ವರ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೋತ್ಸವದ ಅಂಗವಾಗಿ ಶನಿವಾರ ಬೆಳಿಗ್ಗೆ ಶ್ರೀ ಮಹಾಗಣಪತಿ ಹೋಮ, ಕಲಶ ಪೂಜೆ ಜರಗಿತು. 9 ಕ್ಕೆ  ಶ್ರೀ ದೇವರ ಬಲಿ ಹೊರಟು ಉತ್ಸವ, ದರ್ಶನ ಬಲಿ, ಬಟ್ಟಲು ಕಾಣಿಕೆ ನಡೆದು ಬಳಿಕ ಪ್ರಸಾದ ವಿತರಣೆಯಾಯಿತು. ಮಧ್ಯಾಹ್ನ ಶ್ರೀ ದೇವರಿಗೆ ಕಲಶಾಭಿಷೇಕ, ಮಹಾಪೂಜೆ, ವೈದಿಕ ಮಂತ್ರಾಕ್ಷತೆ, ಪ್ರಸಾದ ವಿತರಣೆ ನಡೆದು ಬಳಿಕ ಅನ್ನಸಂತರ್ಪಣೆ ಜರಗಿತು. ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಯಂ.ಲೋಕಪ್ಪ ಗೌಡ ಕರೆಮನೆ, ಸದಸ್ಯರಾದ ರಮೇಶ […]

ಮುಂಡೂರು ಮೃತ್ಯುಂಜಯೇಶ್ವರ ದೇವಸ್ಥಾನ ವೈಭವದ ಜಾತ್ರೋತ್ಸವ, ದರ್ಶನ ಬಲಿ, ಬಟ್ಟಲು ಕಾಣಿಕೆ Read More »

ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಗೆ  ಅಧ್ಯಕ್ಷ, ಸದಸ್ಯರ ನೇಮಕ | ಅಧ್ಯಕ್ಷರಾಗಿ ಡಾ.ದೇವಿಪ್ರಸಾದ್ ಕಾನತ್ತೂರ್

ಕಾಣಿಯೂರು: ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಡಾ.ದೇವಿ ಪ್ರಸಾದ್ ಕಾನತ್ತೂರ್ ಅವರನ್ನು ಆಯ್ಕೆ ಮಾಡಲಾಗಿದೆ. ದೇವಸ್ಥಾನದ ಆಡಳಿತ ಅಧಿಕಾರಿ, ಸುಳ್ಯ ತಹಶೀಲ್ದಾರ್ ಮಂಜುನಾಥ ಅವರಿಂದ ಶುಕ್ರವಾರ ಅಧಿಕಾರ ಸ್ವೀಕರಿಸಿದರು. ಕರ್ನಾಟಕ ರಾಜ್ಯ ಧಾರ್ಮಿಕ ಪರಿಷತ್ ಹಾಗೂ ಆಯುಕ್ತರು, ಹಿಂದೂ ಧಾರ್ಮಿಕ ಸಂಸ್ಥೆಗಳು ಹಾಗೂ ಧರ್ಮಾದಾಯ ದತ್ತಿಗಳ ಇಲಾಖೆ ಮುಂದಿನ ಮೂರು ವರ್ಷಗಳ ಅವಧಿಗೆ ನೇಮಕ ಮಾಡಿದೆ. ಸಮಿತಿ ಸದಸ್ಯರಾಗಿ ಸತ್ಯನಾರಾಯಣ ಭಟ್‍ ಕಾಯಂಬಾಡಿ, ರಾಮಚಂದ್ರ ಭಟ್ (ಅರ್ಚಕರು), ಸಂತೋಷ್ ಕುಮಾರ್ ರೈ

ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಗೆ  ಅಧ್ಯಕ್ಷ, ಸದಸ್ಯರ ನೇಮಕ | ಅಧ್ಯಕ್ಷರಾಗಿ ಡಾ.ದೇವಿಪ್ರಸಾದ್ ಕಾನತ್ತೂರ್ Read More »

ಮುಂಡೂರು ಶ್ರೀ ಮೃತ್ಯುಂಜಯೇಶ್ವರ ದೇವಸ್ಥಾನದ ಜಾತ್ರೋತ್ಸವಕ್ಕೆ ವೈಭವದ ಚಾಲನೆ | ಹೊರೆಕಾಣಿಕೆ ಸಮರ್ಪಣೆ, ಶ್ರೀ ಮಹಾಮೃತ್ಯುಂಜಯ ಹೋಮ

ಪುತ್ತೂರು: ಮುಂಡೂರು ಶ್ರೀ ಮೃತ್ಯುಂಜಯೇಶ್ವರ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೋತ್ಸವಕ್ಕೆ ಹೊರೆಕಾಣಿಕೆ ಸಮರ್ಪಣೆ ಹಾಗೂ ಶ್ರೀ ಸತ್ಯನಾರಾಯಣ ಪೂಜೆಯೊಂದಿಗೆ ವೈಭವದ ಚಾಲನೆ ನೀಡಲಾಯಿತು. ಗುರುವಾರ ಬೆಳಿಗ್ಗೆ ಶ್ರೀ ದೇವರಿಗೆ ಹೊರೆಕಾಣಿಕೆ ಸಮರ್ಪಣೆಯಾಗಿ ಸಂಜೆ ಶ್ರೀ ಸತ್ಯನಾರಾಯಣ ಪೂಜೆ ಜರಗಿತು. ಶುಕ್ರವಾರ ಬೆಳಿಗ್ಗೆ ದೇವತಾ ಪ್ರಾರ್ಥನೆ, ಆಚಾರ್ಯವರಣ, ಸ್ವಸ್ಥಿ ಪುಣ್ಯಾಹವಾಚನ, ಶ್ರೀ ಮಹಾಗಣಪತಿ ಹೋಮ ನಡೆದು ಬಳಿಕ ಶ್ರೀ ಮಹಾಮೃತ್ಯುಂಜಯ ಹೋಮ ಆರಂಭಗೊಂಡು 11.30 ಕ್ಕೆ ಹೋಮದ ಪೂರ್ಣಾಹುತಿ ನಡೆಯಿತು. ಮಧ್ಯಾಹ್ನ 12.30 ಕ್ಕೆ ರಕ್ತೇಶ್ವರಿ, ಗುಳಿಗ ದೈವಗಳಿಗೆ ತಂಬಿಲ

ಮುಂಡೂರು ಶ್ರೀ ಮೃತ್ಯುಂಜಯೇಶ್ವರ ದೇವಸ್ಥಾನದ ಜಾತ್ರೋತ್ಸವಕ್ಕೆ ವೈಭವದ ಚಾಲನೆ | ಹೊರೆಕಾಣಿಕೆ ಸಮರ್ಪಣೆ, ಶ್ರೀ ಮಹಾಮೃತ್ಯುಂಜಯ ಹೋಮ Read More »

ಮಾ.14-24:  ಶರವೂರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಜಾತ್ರೋತ್ಸವ | ಧ್ವಜಾರೋಹಣದ ಮೂಲಕ ಜಾತ್ರೋತ್ಸವಕ್ಕೆ ವೈಭವದ ಚಾಲನೆ

ಪುತ್ತೂರು: ಕಡಬ ತಾಲೂಕು ಆಲಂಕಾರು ಗ್ರಾಮದ ಶರವೂರು ಶ್ರೀ ದೇವಿಯ ವರ್ಷಾವಧಿ ಉತ್ಸವ ಮಾ.14 ರಿಂದ ಆರಂಭಗೊಂಡಿದ್ದು, ಮಾ. 23 ರ ವರೆಗೆ ನಡೆಯಲಿದೆ. ಮಾ.14 ಬೆಳಗ್ಗೆ 8 ರಿಂದ ಸ್ವಸ್ತಿ ಪುಣ್ಯಾಹ ವಾಚನ, ನವಕ ಪ್ರಧಾನ, ಗಣಹೋಮ ಕಲಶಾಭಿಶೇಕ, ಗೊನೆ ಮುಹೂರ್ತ, ಮಹಾಪೂಜೆ ನಡೆದು ಅನ್ನಸಂತರ್ಪಣೆ ನಡೆಯಿತು. ರಾತ್ರಿ 7 ಕ್ಕೆ ಧ್ವಜಾರೋಹಣ, ನಿತ್ಯಬಲಿ, ಪ್ರಸಾದ ವಿತರಣೆ ನಡೆದು ಅನ್ನಸಂತರ್ಪಣೆ ನಡೆಯಿತು. ಮಾ.15 ಮಧ್ಯಾಹ್ನ 12 ರಿಂದ ಮಹಾಪೂಜೆ, ನಿತ್ಯಬಲಿ ನಡೆದು ಪ್ರಸಾದ ವಿತರಣೆ. ರಾತ್ರಿ

ಮಾ.14-24:  ಶರವೂರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಜಾತ್ರೋತ್ಸವ | ಧ್ವಜಾರೋಹಣದ ಮೂಲಕ ಜಾತ್ರೋತ್ಸವಕ್ಕೆ ವೈಭವದ ಚಾಲನೆ Read More »

ಲಕ್ಷ್ಮೀದೇವಿ ಬೆಟ್ಟದ ಮಹಾಲಕ್ಷ್ಮೀ ದೇವಿಗೆ ಸೂರ್ಯರಶ್ಮಿಯ ಸ್ಪರ್ಶ, ದೇವಿಗೆ ವಿಶೇಷ ಪೂಜೆ

ಪುತ್ತೂರು: ಪುತ್ತೂರು ರೈಲು ನಿಲ್ದಾಣದ ಬಳಿಯ ಲಕ್ಷ್ಮೀದೇವಿ ಬೆಟ್ಟದ ಶ್ರೀ ಮಹಾಲಕ್ಷ್ಮೀ ಕ್ಷೇತ್ರದಲ್ಲಿ ಗುರುವಾರ ಮೀನ ಸಂಕ್ರಮಣದಂದು ಮುಂಜಾನೆ ಸೂರ್ಯನ ಕಿರಣಗಳು ಕ್ಷೇತ್ರದ ಮೂರು ಬಾಗಿಲುಗಳನ್ನು ದಾಟಿ ಗರ್ಭಗುಡಿಯಲ್ಲಿ ನೆಲೆಯಾಗಿರುವ ದೇವಿಯ ಬಿಂಬಕ್ಕೆ ಸ್ಪರ್ಶವಾಯಿತು. ಕ್ಷೇತ್ರದಲ್ಲಿ ಪ್ರತಿವರ್ಷದಂತೆ ಈ ವರ್ಷವೂ ಮೀನ ಸಂಕ್ರಮಣದ ದಿನ ಗರ್ಭಗುಡಿಯಲ್ಲಿರುವ ಮಹಾಲಕ್ಷ್ಮೀ ದೇವಿಯ ಬಿಂಬಕ್ಕೆ ಮುಂಜಾನೆ ಸೂರ್ಯ ರಶ್ಮಿಯ ಸ್ಪರ್ಶವಾಯಿತು. ಪ್ರಾತಃಕಾಲ ಶ್ರೀಚಾಮುಂಡೇಶ್ವರಿ ಭಜನಾ ಮಂಡಳಿಯವರಿಂದ ಭಜನೆ, ಶ್ರೀಕೃಷ್ಣ ಉಪಾಧ್ಯಾಯರವರಿಂದ ವೇದ ಮಂತ್ರ ಘೋಷ ನೆರವೇರಿತು. ಬೆಳಿಗ್ಗೆ 7.30ರ ಸಮಯದಲ್ಲಿ ಕ್ಷೇತ್ರದ

ಲಕ್ಷ್ಮೀದೇವಿ ಬೆಟ್ಟದ ಮಹಾಲಕ್ಷ್ಮೀ ದೇವಿಗೆ ಸೂರ್ಯರಶ್ಮಿಯ ಸ್ಪರ್ಶ, ದೇವಿಗೆ ವಿಶೇಷ ಪೂಜೆ Read More »

ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಮಾಣಿಲ ಶ್ರೀ ಮೋಹನದಾಸ ಸ್ವಾಮೀಜಿ ಭೇಟಿ

ಪುತ್ತೂರು: ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಳಕ್ಕೆ ಶ್ರೀ ಕ್ಷೇತ್ರ ಮಾಣಿಲದ ಮೋಹನದಾಸ ಸ್ವಾಮೀಜಿ ಇಂದು ಭೇಟಿ ನೀಡಿದರು. ಈ ಸಂದರ್ಭದಲ್ಲಿ ಜೀರ್ಣೋದ್ಧಾರ ಕಾರ್ಯ ವೀಕ್ಷಿಸಿ ದೇವಳದ ಅಭಿವೃದ್ದಿಗೆ ಮಾರ್ಗದರ್ಶನ ಮಾಡಿದರು. ಈ ಸಂದರ್ಭದಲ್ಲಿ ಜೀರ್ಣೋದ್ಧಾರ ಹಾಗೂ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಬೂಡಿಯಾರ್ ರಾಧಾಕೃಷ್ಣ ರೈ, ಗೌರವಾಧ್ಯಕ್ಷ ಡಾ. ಸುರೇಶ್ ಪುತ್ತೂರಾಯ, ಕಾರ್ಯಾಧ್ಯಕ್ಷ ರಾಧಾಕೃಷ್ಣ ಬೋರ್ಕರ್, ಸಂಚಾಲಕ ಹಾಗೂ ಮಾಜಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸುಧಾಕರ ರಾವ್ ಆರ್ಯಾಪು, ಸಮಿತಿಯ ಪ್ರಮುಖರಾದ ವಿಜಯ ಬಿಎಸ್ ಸಂಪ್ಯ, ದೇವಯ್ಯ ಗೌಡ

ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಮಾಣಿಲ ಶ್ರೀ ಮೋಹನದಾಸ ಸ್ವಾಮೀಜಿ ಭೇಟಿ Read More »

ಶಾಂತಿಗೋಡು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಪುತ್ತೂರು: ತಾಲೂಕಿನ ಶಾಂತಿಗೋಡು ಗ್ರಾಮದ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಜಾತ್ರೋತ್ಸವದ ಆಮಂತ್ರಣ ಪತ್ರಿಕೆಯನ್ನು ಭಾನುವಾರ ಬೆಳಿಗ್ಗೆ ದೇವಸ್ಥಾನದಲ್ಲಿ ಬಿಡುಗಡೆಗೊಳಿಸಲಾಯಿತು. ಏ.2 ಹಾಗೂ 3 ರಂದು ಎರಡು ದಿನಗಳ ಕಾಲ ಜಾತ್ರೋತ್ಸವ ನಡೆಯಲಿದೆ. ಈ ಸಂದರ್ಭದಲ್ಲಿ ಅನುವಂಶಿಕ ಆಡಳಿತ ಮುಕ್ತೇಸರ ಸುಬ್ರಹ್ಮಣ್ಯ ತೊಲ್ಪಾಡಿತ್ತಾಯ, ದೇವಸ್ಥಾನದ ಅರ್ಚಕ ರಾಮಕೃಷ್ಣ ಭಟ್, ಜಾತ್ರೋತ್ಸವ ಸಮಿತಿ ಅಧ್ಯಕ್ಷ ಹೋನಪ್ಪ ಗೌಡ ಕೈಂದಾಡಿ, ನಾರಾಯಣ ಗೌಡ ಕೈಂದಾಡಿ, ಉದಯ ಶಂಕರ್ ಭಟ್, ಬಾಬು ಗೌಡ ಕೈಂದಾಡಿ, ವಿಶ್ವನಾಥ ಬಲ್ಯಾಯ ಮುಂಡೋಡಿ, ಬಾಲಕೃಷ್ಣ ಗೌಡ ತೋಟ,

ಶಾಂತಿಗೋಡು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ Read More »

ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಸಂಸದ ನಳಿನ್ ಕುಮಾರ್ ಭೇಟಿ | ದೇವಸ್ಥಾನದ ವತಿಯಿಂದ ಗೌರವಾರ್ಪಣೆ

ಪುತ್ತೂರು: ಆರ್ಯಾಪು ಗ್ರಾಮದ ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಸಂಸದ ನಳಿನ್ ಕುಮಾರ್ ಕಟೀಲ್ ಭಾನುವಾರ ಭೇಟಿ ನೀಡಿದರು. ಈ ಸಂದರ್ಭದಲ್ಲಿ ದೇವಸ್ಥಾನದ ವತಿಯಿಂದ ಸಂಸದರನ್ನು ಶಾಲು ಹೊದಿಸಿ, ಪ್ರಸಾದ ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ನಳಿನ್ ಕುಮಾರ್ ಕಟೀಲ್, ಪ್ರಸ್ತುತ ಧಾರ್ಮಿಕ ದತ್ತಿಯ ಕೆಲವೊಂದು ಕಾನೂನುಗಳಿಂದ ದೇವಸ್ಥಾನಗಳಿಗೆ ಬರುವ ಅನುದಾನ ಕಡಿಮೆಯಾಗಿದೆ. ಆದರೂ ಗ್ರಾಮಸ್ಥರ ಕೈಜೋಡಿಸುವಿಕೆಯಿಂದ ಕೆಲಸ ಕಾರ್ಯಗಳು ನಡೆಯುತ್ತಿರುವುದು ಶ್ಲಾಘನೀಯ ಎಂದರು. ಈ ಸಂದರ್ಭದಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು ಅವರನ್ನೂ ಶಾಲು

ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಸಂಸದ ನಳಿನ್ ಕುಮಾರ್ ಭೇಟಿ | ದೇವಸ್ಥಾನದ ವತಿಯಿಂದ ಗೌರವಾರ್ಪಣೆ Read More »

ಪುತ್ತೂರು ಶ್ರೀ ಮಹಾಲಿಂಗೇಶ್ವರ ಸನ್ನಿಧಿಯಲ್ಲಿ ಮಹಾಶಿವರಾತ್ರಿ | ಭಕ್ತರಿಂದ ನಡೆಯಿತು ಬಿಲ್ವಾರ್ಚನೆ ಸೇವೆ, ಭಜನಾ ಸೇವೆ

ಪುತ್ತೂರು: ಪುತ್ತೂರು ಮಹತೋಭಾರ ಮಹಾಲಿಂಗೇಶ್ವರ ದೇಗುಲದಲ್ಲಿ ಶಿವರಾತ್ರಿ ಜಾಗರಣೆಯೂ ಜಾತ್ರೆ ಸಹಿತವಾಗಿ ಪೂರ್ವಶಿಷ್ಟ ಪದ್ಧತಿಯಂತೆ ಮಹಾರುದ್ರಯಾಗ, ಶತರುದ್ರಾಭಿಷೇಕ, ಬಿಲ್ವಾರ್ಚನೆ ಸೇವೆ ನಡೆಯಿತು. ಬೆಳಗ್ಗಿನಿಂದ ದೇವಳದಲ್ಲಿ ಭಕ್ತ ಸಾಗರ ಹರಿದು ಬಂದಿತ್ತು. ಬಹುತೇಕ ಮಂದಿ ಭಕ್ತರು ದೇವಳದ ಒಳಾಂಗಣ ಮತ್ತು ಹೊರಾಂಗಣದಲ್ಲಿ ಪ್ರದಕ್ಷಿಣೆ ಹಾಕಿದರು. ದೇವಳದ ತುಳಸಿ ಕಟ್ಟೆ ಬಳಿ ಭಕ್ತರು ಶ್ರೀ ದೇವರಿಗೆ ಬಿಲ್ಚಾರ್ಚಣೆ ಸಂಕಲ್ಪ ಕೈಗೊಂಡರು. ಮಧ್ಯಾಹ್ನ ಹವನ ಅಭಿಷೇಕ ಪೂಜಾದಿಗಳು ಜರಗಿ ರಾತ್ರಿಯ ವೇಳೆಗೆ ಶ್ರೀ ದೇವರ ಉತ್ಸವದ ಬಲಿ ಹೊರಟು, ತಂತ್ರ ಸುತ್ತು

ಪುತ್ತೂರು ಶ್ರೀ ಮಹಾಲಿಂಗೇಶ್ವರ ಸನ್ನಿಧಿಯಲ್ಲಿ ಮಹಾಶಿವರಾತ್ರಿ | ಭಕ್ತರಿಂದ ನಡೆಯಿತು ಬಿಲ್ವಾರ್ಚನೆ ಸೇವೆ, ಭಜನಾ ಸೇವೆ Read More »

ಇಂದು ಕುದ್ಮಾರು ಅನ್ಯಾಡಿ ಗ್ರಾಮದೈವ ಶ್ರೀ ಶಿರಾಡಿ ರಾಜನ್ ದೈವದ  ನೇಮೋತ್ಸವ | ಬೆಳಿಗ್ಗೆ ಕಟ್ಟತ್ತಾರು ಕಟ್ಟೆಯಲ್ಲಿ ನಡೆಯಿತು ಗಣಪತಿ ಹೋಮ

ಕುದ್ಮಾರು: ಗ್ರಾಮದೈವ ಶ್ರೀ ಶಿರಾಡಿ ರಾಜನ್ ದೈವದ ದೈವಸ್ಥಾನ ಅನ್ಯಾಡಿ-ಕುದ್ಮಾರು ಇದರ ನೇಮೋತ್ಸವದ ಅಂಗವಾಗಿ ತಂತ್ರಿ ಕೇಶವ ಭಟ್ ಕೇಕಣಾಜೆ ಅವರ ನೇತೃತ್ವದಲ್ಲಿ ಬೆಳಿಗ್ಗೆ ಗಣಪತಿ ಹೋಮ ಕುದ್ಮಾರು ದೈಪಿಲ ದ್ವಾರ ಬಳಿ ಇರುವ ಕಟ್ಟತ್ತಾರು ಕಟ್ಟೆಯಲ್ಲಿ ನಡೆಯಿತು. ನೇಮೋತ್ಸವದ ಅಂಗವಾಗಿ ಇಂದು ರಾತ್ರಿ 7.15 ಕ್ಕೆ ಗ್ರಾಮ ದೈವ ಶ್ರೀ ಶಿರಾಡಿ ರಾಜನ್ ದೈವದ ದೈವಸ್ಥಾನ ಅನ್ಯಾಡಿ ಗ್ರಾಮ ಚಾವಡಿಯಿಂದ ಶ್ರೀ ದೈವಗಳ ಭಂಡಾರ ತೆಗೆಯುವುದು, 8.30 ಕ್ಕೆ ದೈವಕ್ಕೆ ಎಣ್ಣೆ ಬೂಳ್ಯ ನೀಡುವುದು, 9

ಇಂದು ಕುದ್ಮಾರು ಅನ್ಯಾಡಿ ಗ್ರಾಮದೈವ ಶ್ರೀ ಶಿರಾಡಿ ರಾಜನ್ ದೈವದ  ನೇಮೋತ್ಸವ | ಬೆಳಿಗ್ಗೆ ಕಟ್ಟತ್ತಾರು ಕಟ್ಟೆಯಲ್ಲಿ ನಡೆಯಿತು ಗಣಪತಿ ಹೋಮ Read More »

error: Content is protected !!
Scroll to Top