ವಿಜೃಂಭಣೆಯಿಂದ ನಡೆದ ಬೆದ್ರಾಳ ನಂದಿಕೇಶ್ವರ ಭಜನಾ ಮಂದಿರದ ವಾರ್ಷಿಕೋತ್ಸವ
ಪುತ್ತೂರು: ಬೆದ್ರಾಳ ನಂದಿಕೇಶ್ವರ ಭಜನಾ ಮಂದಿರದ ವಾರ್ಷಿಕೋತ್ಸವ ಹಾಗೂ ನೇಮೋತ್ಸವ ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ನಡೆಯಿತು. ಬೆಳಿಗ್ಗೆ ಶ್ರೀ ಸತ್ಯನಾರಾಯಣ ಪೂಜೆ, ನಾಗದೇವರಿಗೆ ತಂಬಿಲ ಸೇವೆ ಜರಗಿ ಮಧ್ಯಾಹ್ನ ಸಾವಿರಾರು ಭಕ್ತಾದಿಗಳಿಗೆ ಅನ್ನಸಂತರ್ಪಣೆ ಜರಗಿತು. ಸಂಜೆ ನಡೆದ ಸಭಾ ಕಾರ್ಯಕ್ರಮ ಉದ್ಘಾಟಿಸಿದ ಶಾಸಕ ಅಶೋಕ್ ಕುಮಾರ್ ರೈ ಮಾತನಾಡಿ, ಆಧುನಿಕ ಯುಗದಲ್ಲಿ ನಮ್ಮ ಸಂಸ್ಕೃತಿಯನ್ನು ನಾವು ಮರೆಯುತ್ತಿದ್ದೇವೆ. ಇದು ಮುಂದಿನ ದಿನಗಳಲ್ಲಿ ಗಂಡಾಂತರಕ್ಕೆ ಕಾರಣವಾಗಲಿದೆ. ಈ ನಿಟ್ಟಿನಲ್ಲಿ ಯುವ ಜನಾಂಗ ಧಾರ್ಮಿಕ ಪ್ರಜ್ಞೆಯೊಂದಿಗೆ ನಡೆದಲ್ಲಿ ಗಂಡಾಂತರಗಳಿಂದ ಪಾರಾಗಬಹುದು […]
ವಿಜೃಂಭಣೆಯಿಂದ ನಡೆದ ಬೆದ್ರಾಳ ನಂದಿಕೇಶ್ವರ ಭಜನಾ ಮಂದಿರದ ವಾರ್ಷಿಕೋತ್ಸವ Read More »










