ನಾಳೆ(ಫೆ.15-17): ವೀರಮಂಗಲ ಶ್ರೀ ವಿಷ್ಣುಮೂರ್ತಿ ದೇವರ ವರ್ಷಾವಧಿ ಜಾತ್ರೆ, ದೈವಗಳ ನೇಮೋತ್ಸವ
ಪುತ್ತೂರು: ಶಾಂತಿಗೋಡು ಗ್ರಾಮದ ವೀರಮಂಗಲ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೋತ್ಸವ ಹಾಗೂ ದೈವಗಳ ನೇಮೋತ್ಸವವು ಫೆ.15 ರಿಂದ ಫೆ.17 ರ ತನಕ ವಿವಿಧ ವೈದಿಕ, ತಾಂತ್ರಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ಪುತ್ತೂರಿನಿಂದ ಸುಮಾರು 13 ಕಿ.ಮೀ. ದೂರದಲ್ಲಿರುವ ವೀರಮಂಗಲ ಕ್ಷೇತ್ರವು ಪ್ರಾಚೀನ ಕಾಲದಲ್ಲಿ ನಿತ್ಯಮಂಗಲ ಎಂಬ ಹೆಸರನ್ನು ಪಡೆದಿತ್ತು. ತದನಂತರ ಬಲ್ಲಾಳ ಮನೆತನದ ವೀರಮ್ಮ ಬಳ್ಳಾಲ್ತಿಯ ಶೌರ್ಯದ ಪ್ರತೀಕವಾಗಿ ವೀರಮಂಗಲವಾಯಿತೆಂಬ ಇತಿಹಾಸವಿದೆ. ಈ ಊರಿನ ಭಕ್ತರ ಭಕ್ತಿಯ ಪ್ರತೀಕವಾಗಿ ಪುಣ್ಯವಾಹಿನಿ ಕುಮಾರಧಾರ ನದಿ ತಟದಲ್ಲಿ ಕಂಗೊಳಿಸುವ ಪವಿತ್ರ […]
ನಾಳೆ(ಫೆ.15-17): ವೀರಮಂಗಲ ಶ್ರೀ ವಿಷ್ಣುಮೂರ್ತಿ ದೇವರ ವರ್ಷಾವಧಿ ಜಾತ್ರೆ, ದೈವಗಳ ನೇಮೋತ್ಸವ Read More »










