ಧಾರ್ಮಿಕ

ನಾಳೆ(ಫೆ.15-17): ವೀರಮಂಗಲ ಶ್ರೀ ವಿಷ್ಣುಮೂರ್ತಿ ದೇವರ ವರ್ಷಾವಧಿ ಜಾತ್ರೆ, ದೈವಗಳ ನೇಮೋತ್ಸವ

ಪುತ್ತೂರು: ಶಾಂತಿಗೋಡು ಗ್ರಾಮದ ವೀರಮಂಗಲ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೋತ್ಸವ ಹಾಗೂ ದೈವಗಳ ನೇಮೋತ್ಸವವು ಫೆ.15 ರಿಂದ ಫೆ.17 ರ ತನಕ ವಿವಿಧ ವೈದಿಕ, ತಾಂತ್ರಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ಪುತ್ತೂರಿನಿಂದ ಸುಮಾರು 13 ಕಿ.ಮೀ. ದೂರದಲ್ಲಿರುವ ವೀರಮಂಗಲ ಕ್ಷೇತ್ರವು ಪ್ರಾಚೀನ ಕಾಲದಲ್ಲಿ ನಿತ್ಯಮಂಗಲ ಎಂಬ ಹೆಸರನ್ನು ಪಡೆದಿತ್ತು. ತದನಂತರ ಬಲ್ಲಾಳ ಮನೆತನದ ವೀರಮ್ಮ ಬಳ್ಳಾಲ್ತಿಯ ಶೌರ್ಯದ ಪ್ರತೀಕವಾಗಿ ವೀರಮಂಗಲವಾಯಿತೆಂಬ ಇತಿಹಾಸವಿದೆ. ಈ ಊರಿನ ಭಕ್ತರ ಭಕ್ತಿಯ ಪ್ರತೀಕವಾಗಿ ಪುಣ್ಯವಾಹಿನಿ ಕುಮಾರಧಾರ ನದಿ ತಟದಲ್ಲಿ ಕಂಗೊಳಿಸುವ ಪವಿತ್ರ […]

ನಾಳೆ(ಫೆ.15-17): ವೀರಮಂಗಲ ಶ್ರೀ ವಿಷ್ಣುಮೂರ್ತಿ ದೇವರ ವರ್ಷಾವಧಿ ಜಾತ್ರೆ, ದೈವಗಳ ನೇಮೋತ್ಸವ Read More »

ಮಾ.9: ಮುಂಡೂರು ಕುಕ್ಕಿನಡ್ಕ ಶ್ರೀ ಸುಬ್ರಾಯ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ | ಸಮಿತಿ ಗೌರವಾಧ್ಯಕ್ಷರಾಗಿ ರವಿ ಶೆಟ್ಟಿ ನೇಸರಕಂಪ, ಅಧ್ಯಕ್ಷರಾಗಿ ಅರುಣ್ ಕುಮಾರ್ ಪುತ್ತಿಲ, ಕಾರ್ಯದರ್ಶಿಯಾಗಿ ಅನಿಲ್ ಕುಮಾರ್ ಕಣ್ಣಾರ್ನೂಜಿ

ಪುತ್ತೂರು: ಮುಂಡೂರು ಗ್ರಾಮದ ಕುಕ್ಕಿನಡ್ಕ ಶ್ರೀ ಸುಬ್ರಾಯ ದೇವಸ್ಥಾನದಲ್ಲಿ ಮಾ.9 ರಂದು ನಡೆಯಲಿರುವ ವರ್ಷಾವಧಿ ಜಾತ್ರೋತ್ಸವ ಸಮಿತಿ ಗೌರವಾಧ್ಯಕ್ಷರಾಗಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೂಡಂಬೈಲು ರವಿ ಶೆಟ್ಟಿ ನೇಸರ ಕಂಪ, ಅಧ್ಯಕ್ಷರಾಗಿ ಅರುಣ್ ಕುಮಾ‌ರ್ ಪುತ್ತಿಲ ಹಾಗೂ ಕಾರ್ಯದರ್ಶಿಯಾಗಿ ಅನಿಲ್ ಕುಮಾರ್ ಕಣ್ಣಾರ್ನೂಜಿ ಆಯ್ಕೆಯಾಗಿದ್ದಾರೆ. ದೇವಳದ ವಠಾರದಲ್ಲಿ ನಡೆದ ಸಭೆಯಲ್ಲಿ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಉಪಾಧ್ಯಕ್ಷರಾಗಿ ಜಯಪ್ರಸಾದ ಅಂಬಟ, ಉಮೇಶ್ ಗೌಡ ಗುತ್ತಿನಪಾಲು, ಶೇಷಪ್ಪ ಶೆಟ್ಟಿ ಪೊನೋಣಿ, ಗಣೇಶ್ ಗೌಡ ಪಜಿಮಣ್ಣು, ಉಮೇಶ್ ಅಂಬಟ, ಧನಂಜಯ ಕುಲಾಲ್

ಮಾ.9: ಮುಂಡೂರು ಕುಕ್ಕಿನಡ್ಕ ಶ್ರೀ ಸುಬ್ರಾಯ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ | ಸಮಿತಿ ಗೌರವಾಧ್ಯಕ್ಷರಾಗಿ ರವಿ ಶೆಟ್ಟಿ ನೇಸರಕಂಪ, ಅಧ್ಯಕ್ಷರಾಗಿ ಅರುಣ್ ಕುಮಾರ್ ಪುತ್ತಿಲ, ಕಾರ್ಯದರ್ಶಿಯಾಗಿ ಅನಿಲ್ ಕುಮಾರ್ ಕಣ್ಣಾರ್ನೂಜಿ Read More »

ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶಾಸನಗಳನ್ನು ಸಂರಕ್ಷಿಸುವ, ಶಾಸನ ಮಂಟಪ ರಚನೆಗೆ ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನಿಂದ ಮನವಿ

ಪುತ್ತೂರು: ದೇವಸ್ಥಾನದ ಹೊರಪ್ರಾಂಗಣದಲ್ಲಿ ನಿರ್ಲಕ್ಷ್ಯಕ್ಕೆ ಒಳಗಾಗಿ ಇರುವ ಪುರಾತನ ಶಾಸನಗಳನ್ನು ಸಂರಕ್ಷಣೆ ಮಾಡುವ ನಿಟ್ಟಿನಲ್ಲಿ  ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಶಾಸನ ಮಂಟಪವನ್ನು ನಿರ್ಮಿಸುವ ಕುರಿತು ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಉಮೇಶ್ ನಾಯಕ್ ದೇವಸ್ಥಾನ ಆಡಳಿತಾಧಿಕಾರಿ ನವೀನ್ ಭಂಡಾರಿ ಅವರಿಗೆ  ಮನವಿ ಮಾಡಿದ್ದಾರೆ. ಮನವಿ ಪತ್ರದಲ್ಲಿ ಸದರಿ ಶಾಸನಗಳು ಸುಮಾರು 12ನೇ ಶತಮಾನಕ್ಕೆ ಸೇರಿದ ಪ್ರಾಚೀನ ಕನ್ನಡ ಶಾಸನಗಳಾಗಿವೆ. ಈ ಶಾಸನಗಳಿಂದಾಗಿ 12ನೇ ಶತಮಾನದಲ್ಲಿ ಪ್ರಚಲಿತದಲ್ಲಿ ಇದ್ದ ಕನ್ನಡ ಭಾಷೆ, ಲಿಪಿ,

ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶಾಸನಗಳನ್ನು ಸಂರಕ್ಷಿಸುವ, ಶಾಸನ ಮಂಟಪ ರಚನೆಗೆ ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನಿಂದ ಮನವಿ Read More »

ಫೆ.18-19: ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನಮ್‍ ನಲ್ಲಿ ತುಳುನಾಡ ಜಾತ್ರೆ ‘‘ಒಡಿಯೂರು ರಥೋತ್ಸವ’’, ‘ಸಿರಿರಾಮೆ ತುಳು ಸಾಹಿತ್ಯ ಸಮ್ಮೇಳನ’ | ಫೆ.16 ಪುತ್ತೂರಿನಿಂದ ವೈಭವದ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ ಮೆರವಣಿಗೆ | ಫೆ.14: ಕಾರ್ಯಾಲಯ ಉದ್ಘಾಟನೆ

ಪುತ್ತೂರು: ಫೆ.18 ಹಾಗೂ 19 ರಂದು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನಮ್‍ ನಲ್ಲಿ ನಡೆಯಲಿರುವ ತುಳುನಾಡ ಜಾತ್ರೆ ‘ಶ್ರೀ ಒಡಿಯೂರು ರಥೋತ್ಸವ’ ಹಾಗೂ ‘ಸಿರಿರಾಮೆ ತುಳು ಸಾಹಿತ್ಯ ಸಮ್ಮೇಳನ’ದ ಅಂಗವಾಗಿ ಪುತ್ತೂರಿನಿಂದ ತೆರಳುವ ಬೃಹತ್ ವೈಭವದ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ ಫೆ.16 ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಿಂದ ಬೆಳಿಗ್ಗೆ 10.30 ಕ್ಕೆ ತೆರಳಲಿದೆ ಎಂದು ಪುತ್ತೂರು ಹೊರೆಕಾಣಿಕೆ ಸಮಿತಿ ಅಧ್ಯಕ್ಷ ಸೀತಾರಾಮ ರೈ ಕೆದಂಬಾಡಿಗುತ್ತು ತಿಳಿಸಿದ್ದಾರೆ. ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಪುತ್ತೂರು ಭಾಗದಿಂದ

ಫೆ.18-19: ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನಮ್‍ ನಲ್ಲಿ ತುಳುನಾಡ ಜಾತ್ರೆ ‘‘ಒಡಿಯೂರು ರಥೋತ್ಸವ’’, ‘ಸಿರಿರಾಮೆ ತುಳು ಸಾಹಿತ್ಯ ಸಮ್ಮೇಳನ’ | ಫೆ.16 ಪುತ್ತೂರಿನಿಂದ ವೈಭವದ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ ಮೆರವಣಿಗೆ | ಫೆ.14: ಕಾರ್ಯಾಲಯ ಉದ್ಘಾಟನೆ Read More »

ಫೆ.20-21 ಬ್ರಹ್ಮರಕೋಡಿ ಕುಟುಂಬ ತರವಾಡು ಮನೆಯ ಧರ್ಮದೈವ, ಪರಿವಾರ ದೈವಗಳ ಪುನಃ ಪ್ರತಿಷ್ಠೆ | ಫೆ.27-28 : ನೇಮೋತ್ಸವ

ಪುತ್ತೂರು: ಬ್ರಹ್ಮರಕೋಡಿ ಕುಟುಂಬದ ತರವಾಡು ಮನೆಯ ಧರ್ಮದೈವ ಮತ್ತು ಪರಿವಾರ ದೈವಗಳ ಪುನಃ ಪ್ರತಿಷ್ಠೆ ಫೆ.20 ಹಾಗೂ 21 ರಂದು ಮತ್ತು ನೇಮೋತ್ಸವ ಫೆ.27 ಹಾಗೂ 28 ರಂದು ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ವೇದಮೂರ್ತಿ ಕುಂಟಾರು ವಾಸುದೇವ ತಂತ್ರಿ ಹಾಗೂ ಕುಂಟಾರು ರವೀಶ ತಂತ್ರಿಗಳ ನೇತೃತ್ವದಲ್ಲಿ ಫೆ.20 ರಂದು ಸಂಜೆ 4 ಕ್ಕೆ ತಂತ್ರಿಗಳ ಆಗಮನ, ಸಂಜೆ 6 ರಿಂದ ಪುಣ್ಯಾಹವಾಚನ, ಸ್ಥಳಶುದ್ಧಿ, ಪ್ರಾಸಾದ ಶುದ್ಧಿ, ರಾಕ್ಷೋಘ್ನ ಹೋಮ, ವಾಸ್ತುಹೋಮ, ವಾಸ್ತು ಪುಣ್ಯಹಾಂತ ನಡೆಯಲಿದೆ. ಫೆ.21

ಫೆ.20-21 ಬ್ರಹ್ಮರಕೋಡಿ ಕುಟುಂಬ ತರವಾಡು ಮನೆಯ ಧರ್ಮದೈವ, ಪರಿವಾರ ದೈವಗಳ ಪುನಃ ಪ್ರತಿಷ್ಠೆ | ಫೆ.27-28 : ನೇಮೋತ್ಸವ Read More »

ಫೆ.10 : ಬೃಹತ್ ಆಧ್ಯಾತ್ಮಿಕ ಸಂಗಮ ‘’ನೂರೇ ಅಜ್ಮೀರ್”

ಪುತ್ತೂರು: ರೆಂಜಿಲಾಡಿ ಇಸ್ಲಾಮಿಕ್ ಸೆಂಟರ್ ವತಿಯಿಂದ ಬೃಹತ್ ಆಧ್ಯಾತ್ಮಿಕ ಸಂಗಮ “ನೂರೇ ಅಜ್ಮೀರ್’’ ಕಾರ್ಯಕ್ರಮ ಫೆ.10 ರಂದು ರೆಂಜಿಲಾಡಿ ಖ್ವಾಜಾ ನಗರದಲ್ಲಿ ನಡೆಯಲಿದೆ ಎಂದು ಕರ್ನಾಟಕ ದಾರಿಮಿ ಉಲಮಾ ಒಕ್ಕೂಟದ ಅಧ್ಯಕ್ಷ ಎಸ್‍.ಬಿ.ಮುಹಮ್ಮದ್ ದಾರಿಮಿ ತಿಳಿಸಿದ್ದಾರೆ. ಅವರು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಲಕ್ಷಾಂತರ ಜನರಿಗೆ ಶಾಂತಿ, ಸಮಾಧಾನ ಹಾಗೂ ನೆಮ್ಮದಿಯ ಬದುಕನ್ನು ಕಟ್ಟಿಕೊಳ್ಳಲು ಸಾಧ್ಯವಾಗುವ ವಿಶ್ವಾಸಿಗಳ ಸಾಂತ್ವನದ ಭರವಸೆಯ ಬೆಳಕು, ವಿಶೇಷ ಆಧ್ಯಾತ್ಮಿಕತೆಯ ಚೈತನ್ಯ ನೀಡುವ ನಿಟ್ಟಿನಲ್ಲಿ ನೂರೇ ಅಜ್ಮೀರ್ ಕಾರ್ಯಕ್ರಮ ಪ್ರಸಿದ್ಧಿ ಪಡೆದಿದ್ದು, ಬಡ ಮಕ್ಕಳ

ಫೆ.10 : ಬೃಹತ್ ಆಧ್ಯಾತ್ಮಿಕ ಸಂಗಮ ‘’ನೂರೇ ಅಜ್ಮೀರ್” Read More »

ಕಾವು ಶ್ರೀ ಮುತ್ತುಮಾರಿಯಮ್ಮ ದೇವಸ್ಥಾನದ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಕಾವು:ಮಾ.1 ರಿಂದ 3 ರ ವರೆಗೆ ಕಾವು  ಶ್ರೀ ಮುತ್ತುಮಾರಿಯಮ್ಮ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವದ ಅಂಗವಾಗಿ ಆಮಂತ್ರಣ ಪತ್ರಿಕೆ ಬಿಡುಗಡೆ ದೇವಸ್ಥಾನದ ವಠಾರದಲ್ಲಿ ನಡೆಯಿತು. ಕಾವು ತುಡರ್ ಯುವಕ ಮಂಡಲದ ಸ್ಥಾಪಕ ಅಧ್ಯಕ್ಷ ಸುಬ್ರಾಯ ಬಲ್ಯಾಯ ದೀಪ ಪ್ರಜ್ವಲಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಕಾವು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಜಾತ್ರೋತ್ಸವ ಸಮಿತಿ ಅಧ್ಯಕ್ಷ ದಿವ್ಯನಾಥ ಶೆಟ್ಟಿ, ಅರಿಯಡ್ಕ ಗ್ರಾಮ ಪಂಚಾಯಿತಿ ಸದಸ್ಯ ಲೋಕೇಶ್ ಚಾಕೋಟೆ, ಶ್ರೀ ಅಯ್ಯಪ್ಪ ಭಜನಾ ಮಂದಿರದ ಸ್ಥಾಪಕಾಧ್ಯಕ್ಷ ಸುಂದರ ಪೂಜಾರಿ ಕೆರೆಮಾರು, ಉದ್ಯಮಿಗಳಾದ

ಕಾವು ಶ್ರೀ ಮುತ್ತುಮಾರಿಯಮ್ಮ ದೇವಸ್ಥಾನದ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ Read More »

ದೈಪಿಲ ಕ್ಷೇತ್ರದಲ್ಲಿ  ಇಂದು ಶಿರಾಡಿ ರಾಜನ್ ದೈವ, ಚಕ್ರವರ್ತಿ ಕೊಡಮಣಿತ್ತಾಯ ದೈವಗಳ ನೇಮೋತ್ಸವ

ಕಾಣಿಯೂರು:  ಚಾರ್ವಾಕ ಗ್ರಾಮದ ದೈಪಿಲದಲ್ಲಿ ಶ್ರೀ ಕ್ಷೇತ್ರ ದೈಪಿಲ, ಸೇವಾ ಪ್ರತಿಷ್ಠಾನದ ವತಿಯಿಂದ ಶ್ರೀ ಶಿರಾಡಿ ರಾಜನ್ ದೈವ ಹಾಗೂ ಚಕ್ರವರ್ತಿ ಕೊಡಮಣಿತ್ತಾಯ ದೈವಗಳ ನೇಮೋತ್ಸವ ನಡೆಯುತ್ತಿದೆ. ತಾ.7ರಂದು ಶ್ರೀ ಸ್ಥಾನದಲ್ಲಿ ಸ್ಥಳ ಶುದ್ಧಿ ಹಾಗೂ ಗಣಹೋಮ, ರಾತ್ರಿ ಗಂಟೆ 8ಕ್ಕೆ ಕೊಪ್ಪದಿಂದ ಭಂಡಾರ ತೆಗೆದು ಇಂದು ಬೆಳಗ್ಗೆ ಶ್ರೀ ಶಿರಾಡಿ ರಾಜನ್ ದೈವ ಹಾಗೂ ಚಕ್ರವರ್ತಿ ಕೊಡಮಣಿತ್ತಾಯ ದೈವದ ನೇಮೋತ್ಸವ ನಡೆಯುತ್ತಿದ್ದು , ಸೇವೆಗಳು ಸಹಿತ ಹರಕೆ ಒಪ್ಪಿಸುವಂತೆ ಭಕ್ತಾದಿಗಳು 12 ಗಂಟೆಗೆ ಮುಂಚಿತವಾಗಿ ಬಂದು

ದೈಪಿಲ ಕ್ಷೇತ್ರದಲ್ಲಿ  ಇಂದು ಶಿರಾಡಿ ರಾಜನ್ ದೈವ, ಚಕ್ರವರ್ತಿ ಕೊಡಮಣಿತ್ತಾಯ ದೈವಗಳ ನೇಮೋತ್ಸವ Read More »

ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಭೇಟಿ

ಸುಳ್ಯ: ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ಜಾತ್ರೋತ್ಸವ ನಡೆಯುತ್ತಿದ್ದು, ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಬುಧವಾರ ಬೆಳಿಗ್ಗೆ ಶ್ರೀ ಕ್ಷೇತ್ರಕ್ಕೆ ಭೇಟಿ ನೀಡಿದರು. ಭೇಟಿ ನೀಡಿದ ಅವರು ಶ್ರೀ ದೇವರ ದರ್ಶನ ಪಡೆದು ಬಳಿಕ ಶ್ರೀ ದೇವರ ಬಲಿ ಉತ್ಸವದಲ್ಲಿ ಪಾಲ್ಗೊಂಡರು. ದೇವಸ್ಥಾನದ ಉತ್ಸವ ಸಮಿತಿ ಅಧ್ಯಕ್ಷ ದೇವಿಪ್ರಸಾದ್  ಕಾನತ್ತೂರ್  ಶಾಸಕರನ್ನು ಸ್ವಾಗತಿಸಿದರು. ಈ ಸಂದರ್ಭದಲ್ಲಿ ದೇವಸ್ಥಾನದ ಅರ್ಚಕರು, ಸಿಬ್ಬಂದಿಗಳು, ಭಕ್ತಾದಿಗಳು ಉಪಸ್ಥಿತರಿದ್ದರು.

ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಭೇಟಿ Read More »

ಅಯೋಧ್ಯೆ ಬಾಲರಾಮನಿಗೆ ರಾಜಸ್ಥಾನದ ತೊಟ್ಟಿಲು ಕೊಡುಗೆ ನೀಡಿದ ಕರಾವಳಿ ಮಾಜಿ ಶಾಸಕ!

ಶ್ರೀ ಪೇಜಾವರ ಶ್ರೀಗಳ ನೇತೃತ್ವದಲ್ಲಿ ಅಯೋಧ್ಯಾ ರಾಮನ ಸನ್ನಿಧಿಯಲ್ಲಿ ನಡೆಯುತ್ತಿರುವ ಮಂಡಲೋತ್ಸವದ ವೈಭವ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಶ್ರೀಗಳ ಮಾರ್ಗದರ್ಶನದಂತೆ ಶ್ರೀಕಾಶೀ ಮಠಾಧೀಶ ಶ್ರೀ ಸಂಯಮೀಂದ್ರ ತೀರ್ಥ ಶ್ರೀಪಾದರು ರಜತ ಪಲ್ಲಕ್ಕಿಯನ್ನು ಅರ್ಪಿಸಲು ಸಿದ್ದರಾಗುತ್ತಿರುವಂತೆ ಇತ್ತ ಕಡೆ ಮಂಡಲೋತ್ಸವದಲ್ಲಿ ಸಂಘಟನಾತ್ಮಕವಾಗಿ ತೊಡಗಿಕೊಂಡಿರುವ ಉಡುಪಿಯ ಮಾಜಿ ಶಾಸಕ ಕೆ. ರಘುಪತಿ ಭಟ್‌ ಅವರು ಶ್ರೀರಾಮನ ತೊಟ್ಟಿಲು ಸೇವೆಗೆ ಕಾಷ್ಠಶಿಲ್ಪದಲ್ಲಿ ನಿರ್ಮಿಸಲಾದ ತೊಟ್ಟಿಲನ್ನು ಅರ್ಪಿಸಲು ಉತ್ಸುಕರಾಗಿದ್ದಾರೆ. ರಾಜಸ್ಥಾನದಲ್ಲಿ ಬೀಟಿಮರದಿಂದ ನಿರ್ಮಿಸಲಾದ ಅತ್ಯಂತ ಸುಂದರ ಕಾಷ್ಠ ರಚನೆಗಳುಳ್ಳ ತೊಟ್ಟಿಲನ್ನು ಖರೀದಿಸಲಾಗಿದ್ದು, ಇದೀಗ

ಅಯೋಧ್ಯೆ ಬಾಲರಾಮನಿಗೆ ರಾಜಸ್ಥಾನದ ತೊಟ್ಟಿಲು ಕೊಡುಗೆ ನೀಡಿದ ಕರಾವಳಿ ಮಾಜಿ ಶಾಸಕ! Read More »

error: Content is protected !!
Scroll to Top