ನೀರ್ಕಜೆ ತರವಾಡು ಮನೆಯ 9ನೇ ವರ್ಧಂತಿ ಪ್ರಯುಕ್ತ ನವಕಕಲಶಾಭಿಷೇಕ, ನೇಮೋತ್ಸವ
ಪುತ್ತೂರು: ಆರ್ಯಾಪು ಗ್ರಾಮದ ನೀರ್ಕಜೆ ತರವಾಡು ಮನೆಯ 9ನೇ ವರ್ಷದ ವರ್ಧಂತಿ ಪ್ರಯುಕ್ತ ಶ್ರೀ ನಾಗದೇವರ ಮತ್ತು ಧರ್ಮದೈವ ಮತ್ತು ಪರಿವಾರ ದೈವಗಳ ನವಕಕಲಶಾಭಿಷೇಕ, ನೇಮೋತ್ಸವ ಜ. 28ರಂದು ನಡೆಯಿತು. ಬೆಳಿಗ್ಗೆ ಶ್ರೀ ಮಹಾಗಣಪತಿ ಹೋಮ, ಮುಡಿಪು ಪೂಜೆ, ನಾಗದೇವರಿಗೆ ಕಲಶಾಭಿಷೇಕ, ಪಂಚಾಮೃತ ಅಭಿಷೇಕ, ಆಶ್ಲೇಷ ಬಲಿ, ನಾಗತಂಬಿಲ, ಮಹಾಪೂಜೆ ಹಾಗೂ ಧರ್ಮದೈವ ರುದ್ರ ಚಾಮುಂಡಿ ಮತ್ತು ಪರಿವಾರ ದೈವಗಳ ನವಕಕಲಶಾಭಿಷೇಕ ಹಾಗೂ ದೈವಗಳಿಗೆ ತಂಬಿಲ ಪ್ರಸನ್ನ ಪೂಜೆ ನಡೆಯಿತು. ಸಂಜೆ ದೈವಗಳ ಭಂಡಾರ ತೆಗೆದು, ಸತ್ಯ […]
ನೀರ್ಕಜೆ ತರವಾಡು ಮನೆಯ 9ನೇ ವರ್ಧಂತಿ ಪ್ರಯುಕ್ತ ನವಕಕಲಶಾಭಿಷೇಕ, ನೇಮೋತ್ಸವ Read More »










