ಧಾರ್ಮಿಕ

ನೀರ್ಕಜೆ ತರವಾಡು ಮನೆಯ 9ನೇ ವರ್ಧಂತಿ ಪ್ರಯುಕ್ತ ನವಕಕಲಶಾಭಿಷೇಕ, ನೇಮೋತ್ಸವ

ಪುತ್ತೂರು: ಆರ್ಯಾಪು ಗ್ರಾಮದ ನೀರ್ಕಜೆ ತರವಾಡು ಮನೆಯ 9ನೇ ವರ್ಷದ ವರ್ಧಂತಿ ಪ್ರಯುಕ್ತ ಶ್ರೀ ನಾಗದೇವರ ಮತ್ತು ಧರ್ಮದೈವ ಮತ್ತು ಪರಿವಾರ ದೈವಗಳ ನವಕಕಲಶಾಭಿಷೇಕ, ನೇಮೋತ್ಸವ ಜ. 28ರಂದು ನಡೆಯಿತು. ಬೆಳಿಗ್ಗೆ ಶ್ರೀ ಮಹಾಗಣಪತಿ ಹೋಮ, ಮುಡಿಪು ಪೂಜೆ, ನಾಗದೇವರಿಗೆ ಕಲಶಾಭಿಷೇಕ, ಪಂಚಾಮೃತ ಅಭಿಷೇಕ, ಆಶ್ಲೇಷ ಬಲಿ, ನಾಗತಂಬಿಲ, ಮಹಾಪೂಜೆ ಹಾಗೂ ಧರ್ಮದೈವ ರುದ್ರ ಚಾಮುಂಡಿ ಮತ್ತು ಪರಿವಾರ ದೈವಗಳ ನವಕಕಲಶಾಭಿಷೇಕ ಹಾಗೂ ದೈವಗಳಿಗೆ ತಂಬಿಲ ಪ್ರಸನ್ನ ಪೂಜೆ ನಡೆಯಿತು. ಸಂಜೆ ದೈವಗಳ ಭಂಡಾರ ತೆಗೆದು, ಸತ್ಯ […]

ನೀರ್ಕಜೆ ತರವಾಡು ಮನೆಯ 9ನೇ ವರ್ಧಂತಿ ಪ್ರಯುಕ್ತ ನವಕಕಲಶಾಭಿಷೇಕ, ನೇಮೋತ್ಸವ Read More »

ಫೆ.5 : ತುಳಸೀವನ ಶ್ರೀ ಸಿದ್ಧಿವಿನಾಯಕ ಭಜನಾ ಮಂದಿರದ ವಾರ್ಷಿಕೋತ್ಸವ | ಮಕ್ಕಳ ಯಕ್ಷಗಾನ ಬಯಲಾಟ ‘ಶ್ರೀ ಕೃಷ್ಣ ಜನ್ಮ-ಶ್ರೀ ಕೃಷ್ಣ ಲೀಲೆ’ ಪ್ರದರ್ಶನ

ಬಂಟ್ವಾಳ: ತಾಲೂಕಿನ ಬೋಳಂತೂರು ತುಳಸೀವನ ಶ್ರೀ ಸಿದ್ಧಿವಿನಾಯಕ ಭಜನಾ ಮಂದಿರದ ವಾರ್ಷಿಕೋತ್ಸವ ಫೆ.5 ಸೋಮವಾರ ವಿವಿಧ ವೈದಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ಕಾರ್ಯಕ್ರಮದ ಅಂಗವಾಗಿ ಬೆಳಿಗ್ಗೆ 6.30 ಕ್ಕೆ ಧ್ವಜಾರೋಹಣ, 7 ಕ್ಕೆ ಗಣಹೋಮ, 9 ರಿಂದ ಸಂಜೆ 4 ರ ತನಕ ವಿವಿಧ ಭಜನಾ ಮಂಡಳಿಗಳಿಂದ ಭಜನೆ, ಸಂಜೆ 4 ರಿಂದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ, 6 ಕ್ಕೆ ಮಹಾ ಮಂಗಳಾರತಿ ನಡೆಯಲಿದೆ. ರಾತ್ರಿ 8 ಕ್ಕೆ ಪ್ರಸಾದ ವಿತರಣೆ ನಡೆದು ಬಳಿಕ

ಫೆ.5 : ತುಳಸೀವನ ಶ್ರೀ ಸಿದ್ಧಿವಿನಾಯಕ ಭಜನಾ ಮಂದಿರದ ವಾರ್ಷಿಕೋತ್ಸವ | ಮಕ್ಕಳ ಯಕ್ಷಗಾನ ಬಯಲಾಟ ‘ಶ್ರೀ ಕೃಷ್ಣ ಜನ್ಮ-ಶ್ರೀ ಕೃಷ್ಣ ಲೀಲೆ’ ಪ್ರದರ್ಶನ Read More »

ಸ್ವಾಮಿ ಪ್ರಸಾದವು ಅನ್ನಪ್ರಸಾದ ರೂಪದಲ್ಲಿ ನಿರಂತರವಾಗಿ ನಡೆಯಲಿ : ಮಾಣಿಲ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ | ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಅನ್ನಪೂರ್ಣ ಛತ್ರ ಲೋಕಾರ್ಪಣೆ

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಶ್ರೀ ಅನ್ನಪೂರ್ಣಾ ಅನ್ನಛತ್ರದ ಲೋಕಾರ್ಪಣೆ ಕಾರ್ಯಕ್ರಮ ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ಫೆ.3 ಶನಿವಾರ ನಡೆಯಿತು. ಬೆಳಿಗ್ಗೆ ಶ್ರೀ ಅನ್ನಪೂರ್ಣಾ ಅನ್ನಛತ್ರದ ಸಮೃದ್ಧಿಗೋಸ್ಕರ ಬೆಳಿಗ್ಗೆ ಉಗ್ರಾಣ ತುಂಬಿಸುವ ಕಾರ್ಯಕ್ರಮ ನಡೆಯಿತು. ಸುವಸ್ತುಗಳನ್ನು ಶ್ರೀ ಮಹಾಲಿಂಗೇಶ್ವರ ದೇವರ ನಡೆಯಲ್ಲಿ ಇರಿಸಿ ಪ್ರಾರ್ಥಿಸಿ, ಬಳಿಕ ಮೆರವಣಿಗೆ ಮೂಲಕ ಎಲ್ಲಾ ಸುವಸ್ತುಗಳನ್ನು ಅನ್ನಪೂರ್ಣ ಅನ್ನಛತ್ರಕ್ಕೆ ತಂದು ಅಲ್ಲಿ ಸಮರ್ಪಣೆ ಮಾಡಲಾಯಿತು. ಇದೇ ಸಂದರ್ಭ ಮಹಿಳೆಯರಿಂದ ವಿಶೇಷ ಕುಂಕುಮಾರ್ಚನೆಕಾರ್ಯಕ್ರಮ ನಡೆಯಿತು. ಅನ್ನಪೂರ್ಣಾ ಛತ್ರವನ್ನು

ಸ್ವಾಮಿ ಪ್ರಸಾದವು ಅನ್ನಪ್ರಸಾದ ರೂಪದಲ್ಲಿ ನಿರಂತರವಾಗಿ ನಡೆಯಲಿ : ಮಾಣಿಲ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ | ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಅನ್ನಪೂರ್ಣ ಛತ್ರ ಲೋಕಾರ್ಪಣೆ Read More »

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪ್ರಧಾನ ಗರ್ಭಗುಡಿಯ ದಾರಂದಕ್ಕೆ ಬೆಳ್ಳಿಯ ಕವಚ ಸಮರ್ಪಣೆ

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪ್ರಧಾನ ಗರ್ಭಗುಡಿಯ ದಾರಂದಕ್ಕೆ ಬೆಳ್ಳಿಯ ಕವಚವನ್ನು ಪುತ್ತೂರು ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ನವೀನ್‍ ಕುಮಾರ್‍ ಭಂಡಾರಿ ದಂಪತಿ ಹಾಗೂ ಮನೆಯವರು ಕೊಡುಗೆಯಾಗಿ ಶ್ರೀ ದೇವಸ್ಥಾನಕ್ಕೆ ಸಮರ್ಪಿಸಿದ್ದಾರೆ. ಸುಮಾರು 8 ಕೆ.ಜಿ. ಬೆಳ್ಳಿಯನ್ನು ದಾರಂದ ಕವಚಕ್ಕೆ ಬಳಕೆ ಮಾಡಲಾಗಿದ್ದು, ದಾರಂದ ಕವಚ ಕೆಲಸ ನಿರ್ವಹಿಸಿದ ಮುಳಿಯ ಜ್ಯುವೆಲ್ಸ್ ಸಂಸ್ಥೆಯಿಂದ ಬೆಳಿಗ್ಗೆ ಮೆರವಣಿಗೆ ಮೂಲಕ ಬೆಳ್ಳಿಯ ದಾರಂದ ಕವಚವನ್ನು ದೇವಸ್ಥಾನಕ್ಕೆ ತರಲಾಯಿತು. ಬಳಿಕ ದೇವಳದ ಸತ್ಯಧರ್ಮ ನಡೆಯಲ್ಲಿಟ್ಟು ಸಮರ್ಪಣಾ ಪ್ರಾರ್ಥನೆ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪ್ರಧಾನ ಗರ್ಭಗುಡಿಯ ದಾರಂದಕ್ಕೆ ಬೆಳ್ಳಿಯ ಕವಚ ಸಮರ್ಪಣೆ Read More »

ಗುರುಪುರ ಮಳಲಿ ಮಸೀದಿಯಲ್ಲಿ ಪತ್ತೆಯಾದ ಮಂದಿರದ ಅವಶೇಷ!! | ವಿಚಾರಣೆ ಪೂರ್ಣಗೊಳಿಸಿದ ಹೈಕೋರ್ಟ್!

ಮಂಗಳೂರು: ಗುರುಪುರ ಸಮೀಪದ ಮಳಲಿ ಮಸೀದಿಯೊಳಗಡೆ ಮಂದಿರದ ಅವಶೇಷ ಪತ್ತೆಯಾದ ಘಟನೆಗೆ ಸಂಬಂಧಿಸಿದಂತೆ ಹೈಕೋರ್ಟ್ ನಡೆಸಿದ ವಿಚಾರಣೆ ಪೂರ್ಣಗೊಂಡಿದೆ ಎಂದು ತಿಳಿದುಬಂದಿದೆ. ಮಳಲಿಯ ಅಸಯ್ಯದ್ ಅಬ್ದುಲ್ಲಾಹಿಲ್ ಮದನಿ ಮಸೀದಿಯಲ್ಲಿ ಮಂದಿರದ ಅವಶೇಷ ಪತ್ತೆಯಾದ ಹಿನ್ನೆಲೆಯಲ್ಲಿ ವಿಶ್ವ ಹಿಂದೂ ಪರಿಷತ್ ನೇತೃತ್ವದಲ್ಲಿ ನಡೆಸಿದ ಅಷ್ಟಮಂಗಲ ಪ್ರಶ್ನೆಯಲ್ಲಿ, ಹಿಂದೆ ಅಲ್ಲಿ ಮಠ ಇತ್ತು ಎಂದು ತಿಳಿದುಬಂದಿತ್ತು. ಈ ಹಿನ್ನೆಲೆಯಲ್ಲಿ ವಿಶ್ವ ಹಿಂದೂ ಪರಿಷತ್ ನ್ಯಾಯಾಲಯದ ಕದ ತಟ್ಟಿತ್ತು. ಹೈಕೋರ್ಟ್ ಮೆಟ್ಟಿಲೇರಿದ ಮಸೀದಿ: ಅರ್ಜಿಯ ವಿಚಾರಣೆ ನಡೆಸಿದ ಮಂಗಳೂರಿನ ಹೆಚ್ಚುವರಿ ಸಿವಿಲ್

ಗುರುಪುರ ಮಳಲಿ ಮಸೀದಿಯಲ್ಲಿ ಪತ್ತೆಯಾದ ಮಂದಿರದ ಅವಶೇಷ!! | ವಿಚಾರಣೆ ಪೂರ್ಣಗೊಳಿಸಿದ ಹೈಕೋರ್ಟ್! Read More »

ನಾಳೆ : ಶ್ರೀ ರಾಜಗುಳಿಗ ದೈವದ ಕೋಲ, ವಿವಿಧ ವೈದಿಕ ಕಾರ್ಯಕ್ರಮ

ಪುತ್ತೂರು: ಆರ್ಯಾಪು ಗ್ರಾಮದ ಸಂಟ್ಯಾರು ಕಲ್ಲಕಟ್ಟ ಶ್ರೀ ರಾಜಗುಳಿಗ ದೈವದ ಸಾನಿಧ್ಯದಲ್ಲಿ ವೈದಿಕ ಕಾರ್ಯಕ್ರಮ ಹಾಗೂ ಶ್ರೀ ರಾಜಗುಳಿಗ ದೈವದ ಕೋಲ ಫೆ.4 ಭಾನುವಾರ ನಡೆಯಲಿದ. ಕಾರ್ಯಕ್ರಮದ ಅಂಗವಾಗಿ ಬೆಳಿಗ್ಗೆ 8 ಕ್ಕೆ ಗಣಹೋಮ, ಶುದ್ಧಕಲಶ, 9.30 ಕ್ಕೆ ತಂಬಿಲ ಸೇವೆ, ಪ್ರಸಾದ ವಿತರಣೆಯಾಗಿ ಮಧ್ಯಾಹ್ನ 12.30 ಕ್ಕೆ ಅನ್ನಸಂತರ್ಪಣೆ ಜರಗಲಿದೆ. ಮಧ್ಯಾಹ್ನ 1.30 ಕ್ಕೆ ರಾಜಗುಳಿಗ ದೈವದ ಕೋಲ ನಡೆದು ಪ್ರಸಾದ ವಿತರಣೆ ಬಳಿಕ ಅನ್ನಸಂತರ್ಪಣೆ ಜರಗಲಿದೆ ಎಂದು ದೈವಸ್ಥಾನದ ಅಧ್ಯಕ್ಷ ರಾಧಾಕೃಷ್ಣ ರೈ ಕುರಿಯ

ನಾಳೆ : ಶ್ರೀ ರಾಜಗುಳಿಗ ದೈವದ ಕೋಲ, ವಿವಿಧ ವೈದಿಕ ಕಾರ್ಯಕ್ರಮ Read More »

ಫೆ.1-8: ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೋತ್ಸವ

ಪಂಜ: ಪಂಜ ಪರಿವಾರ ಶ್ರೀ  ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೋತ್ಸವ ಫೆ1  ರಿಂದ ಮಾ.8ರ ವರೆಗೆ ವಿವಿಧ ವೈಧಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ . ಜಾತ್ರೋತ್ಸವದ ಅಂಗವಾಗಿ ಫೆ.5 ರಂದು ಬೆಳಿಗ್ಗೆ10.30 ಕ್ಕೆ  ಶ್ರೀ ದೇವರ ದರ್ಶನ ಬಲಿ, ಬಟ್ಟಲು ಕಾಣಿಕೆ ಹಾಗೂ ರಾತ್ರಿ ಕಾಚುಕುಜುಂಬೋತ್ಸವ, ಶ್ರೀ ಶೀರಾಡಿ ರುದ್ರಚಾಮುಂಡಿ ಮತ್ತು ಕಾಚುಕುಜುಂಬ ದೈವಗಳ ನರ್ತನ ಸೇವೆ, ಸರ್ವಸೇವೆ ನಡೆದು ಬಳಿಕ ಅನ್ನಸಂತರ್ಪಣೆ ಜರಗಲಿದೆ. ಫೆ.6 ರಂದು ರಾತ್ರಿ  9.30 ರಿಂದ ವೈಭವದ ಬ್ರಹ್ಮ ರಥೋತ್ಸವ ನಡೆದು ಕಾಚುಕುಜುಂಬ

ಫೆ.1-8: ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೋತ್ಸವ Read More »

ಶ್ರೀ ಕ್ಷೇತ್ರ ದೈಪಿಲ ನೇಮೋತ್ಸವಕ್ಕೆ ಅರುವಗುತ್ತಿನಲ್ಲಿ ಗೊನೆ ಮುಹೂರ್ತ

ಕಾಣಿಯೂರು: ಶ್ರೀ ಕ್ಷೇತ್ರ ದೈಪಿಲ ಶಿರಾಡಿ ರಾಜನ್ ದೈವದ, ಚಕ್ರವರ್ತಿ ಕೊಡಮಣಿತ್ತಾಯ ದೈವಗಳ ನೇಮೋತ್ಸವಕ್ಕೆ ಫೆ. 1ರಂದು ಅರುವಗುತ್ತಿನಲ್ಲಿ ಗೊನೆ ಮುಹೂರ್ತ ನೆರವೇರಿತು. ಫೆ. 7ರಂದು ಕೊಪ್ಪ ಚಾವಡಿಯಿಂದ ಭಂಡಾರ ಆಗಮಿಸಿ ದೈಪಿಲ ಕ್ಷೇತ್ರದಲ್ಲಿ ನೇಮೋತ್ಸವ ಬಳಿಕ ಅನ್ನಸಂತರ್ಪಣೆ ನಡೆಯಲಿದೆ. ನಾಲ್ಕು ಮನೆ, ಹದಿನಾಲ್ಕು ವರ್ಗ, ಕೊಪ್ಪ ಮೂವತ್ತು ಮನೆಯವರ ಸಹಕಾರದಲ್ಲಿ ಪ್ರತಿವರ್ಷ ನೇಮೋತ್ಸವ ನಡೆದುಕೊಂಡು ಬರುತ್ತಿದೆ. ಫೆ. 8ರಂದು ಶ್ರೀ ಕ್ಷೇತ್ರ ದೈಪಿಲದಲ್ಲಿ ನಡೆಯುವ ನೇಮೋತ್ಸವಕ್ಕೆ ಅರುವಗುತ್ತಿನ ದೈವಗಳಿಗೆ ಪ್ರಾರ್ಥನೆ ನೆರವೇರಿಸಿ, ಗೊನೆ ಮುಹೂರ್ತ ನಡೆಸಲಾಯಿತು.

ಶ್ರೀ ಕ್ಷೇತ್ರ ದೈಪಿಲ ನೇಮೋತ್ಸವಕ್ಕೆ ಅರುವಗುತ್ತಿನಲ್ಲಿ ಗೊನೆ ಮುಹೂರ್ತ Read More »

ಫೆ. 3-4: ಮೊಟ್ಟೆತ್ತಡ್ಕ ಗೋವಿಹಾರ ಧಾಮದಲ್ಲಿ ‘ಗೋಲೋಕೋತ್ಸವ’ | ಮೇಳೈಸಲಿದೆ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮ

ಪುತ್ತೂರು: ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಶ್ರಯದಲ್ಲಿ ಶ್ರೀ ಮಹಾಲಿಂಗೇಶ್ವರ ಗೋಸೇವಾ ಬಳಗದ ನೇತೃತ್ವದಲ್ಲಿ ಗೋಲೋಕೋತ್ಸವ ಫೆ. 3 ಹಾಗೂ 4ರಂದು ಕುರಿಯ ಗ್ರಾಮದ ಸಂಪ್ಯದಮೂಲೆಯ ಮೊಟ್ಟೆತ್ತಡ್ಕ ಎನ್.ಆರ್.ಸಿ.ಸಿ. ಬಳಿ ಗೋವಿಹಾರ ಧಾಮದಲ್ಲಿ ನಡೆಯಲಿದೆ. ಗೋಲೋಕೋತ್ಸವ ಅಂಗವಾಗಿ ಫೆ. 3 ಶನಿವಾರ ಬೆಳಿಗ್ಗೆ 7.30ರಿಂದ ಬ್ರಹ್ಮಶ್ರೀ ಕುಂಟಾರು ರವೀಶ ತಂತ್ರಿಗಳ ಮಾರ್ಗದರ್ಶನದಲ್ಲಿ ಗಣಪತಿ ಹೋಮ, ಗೋಸೂಕ್ತ ಹೋಮ, ಗೋಪೂಜೆ, ಮಧ್ಯಾಹ್ನ 2ರಿಂದ ಭಜನೆ, ಕುಣಿತ ಭಜನೆ ನಡೆಯಲಿದೆ. ಸಂಜೆ 4ರಿಂದ ಮೊಟ್ಟೆತ್ತಡ್ಕ ನೃತ್ಯರಂಜಿನಿ ಕಲಾಲಯ ವತಿಯಿಂದ ನೃತ್ಯರೂಪಕ

ಫೆ. 3-4: ಮೊಟ್ಟೆತ್ತಡ್ಕ ಗೋವಿಹಾರ ಧಾಮದಲ್ಲಿ ‘ಗೋಲೋಕೋತ್ಸವ’ | ಮೇಳೈಸಲಿದೆ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮ Read More »

ಪಜಿರೋಡಿ ಶ್ರೀ ಆದಿನಾಗಬ್ರಹ್ಮ ಮೊಗೇರ್ಕಳ ದೈವಸ್ಥಾನ, ಶ್ರೀ ಅಯ್ಯಪ್ಪ ಭಜನಾ ಮಂದಿರದಲ್ಲಿ ವಾರ್ಷಿಕ ನೇಮೋತ್ಸವ | ಆಮಂತ್ರಣ ಪತ್ರಿಕೆ ಬಿಡುಗಡೆ

ಪುತ್ತೂರು: ಶಾಂತಿಗೋಡು ಗ್ರಾಮದ ಪಜಿರೋಡಿ ಶ್ರೀ ಆದಿನಾಗಬ್ರಹ್ಮ ಮೊಗೇರ್ಕಳ ದೈವಸ್ಥಾನ ಹಾಗೂ ಶ್ರೀ ಅಯ್ಯಪ್ಪ ಭಜನಾ ಮಂದಿರದ ವಾರ್ಷಿಕ ನೇಮೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ದೈವಸ್ಥಾನ ವಠಾರದಲ್ಲಿ ಇಂದು ನಡೆಯಿತು. ಶ್ರೀ ದೈವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷ ಹೊನ್ನಪ್ಪ ಪೂಜಾರಿ ಕೈಂದಾಡಿ ಆಮಂತ್ರಣ ಮತ್ರಿಕೆ ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಶ್ರೀ ದೈವಸ್ಥಾನದ ಗೌರವಾಧ್ಯಕ್ಷ ಮಾಯಿಲಪ್ಪ ಪಜಿರೋಡಿ, ನೆಮೋತ್ಸವ ಸಮಿತಿ ಅಧ್ಯಕ್ಷ ದೇವಪ್ಪ ಪಜಿರೋಡಿ, ಗೌರವಾಧ್ಯಕ್ಷ ಶ್ಯಾಮ್ ಭಟ್, ಸಮಿತಿ ಸದಸ್ಯರಾದ ಧರ್ಣಪ್ಪ ಬರಿಕೆ, ನಾಗೇಶ್ ಸಾರಕರೆ,

ಪಜಿರೋಡಿ ಶ್ರೀ ಆದಿನಾಗಬ್ರಹ್ಮ ಮೊಗೇರ್ಕಳ ದೈವಸ್ಥಾನ, ಶ್ರೀ ಅಯ್ಯಪ್ಪ ಭಜನಾ ಮಂದಿರದಲ್ಲಿ ವಾರ್ಷಿಕ ನೇಮೋತ್ಸವ | ಆಮಂತ್ರಣ ಪತ್ರಿಕೆ ಬಿಡುಗಡೆ Read More »

error: Content is protected !!
Scroll to Top