ಬೆಳ್ಳಿರಥಕ್ಕೆ ಡಾ. ಕೆ.ವಿ. ಚಿದಾನಂದರ ಕುಟುಂಬದಿಂದ ಸ್ವಾಗತ, ಗೌರವಾರ್ಪಣೆ
ಸುಳ್ಯ: ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವರಿಗೆ ಡಾ. ಕೆ.ವಿ. ರೇಣುಕಾಪ್ರಸಾದ್ ಮತ್ತು ಅವರ ಕುಟುಂಬದರು ಹರಕೆಯಾಗಿ ಸಮರ್ಪಿಸಲಿರುವ ಬೆಳ್ಳಿರಥ ಯಾತ್ರೆಯು ನವೆಂಬರ್ 4ರಂದುಕೋಟೇಶ್ವರದಿಂದ ಸುಳ್ಯಕ್ಕೆ ಆಗಮಿಸಿತ್ತು. ಈ ಸಂದರ್ಭದಲ್ಲಿ ಶ್ರೀರಾಮಪೇಟೆಗೆ ಆಗಮಿಸಿದ ರಥಕ್ಕೆ ಡಾ. ಕೆ.ವಿ. ಚಿದಾನಂದರ ಕುಟುಂಬದ ಪರವಾಗಿಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಷನ್ನ ಉಪಾಧ್ಯಕ್ಷೆ ಶ್ರೀಮತಿ ಶೋಭಾ ಚಿದಾನಂದ ಮತ್ತು ಪ್ರಧಾನ ಕಾರ್ಯದರ್ಶಿ ಅಕ್ಷಯ್ ಕೆ.ಸಿ. ಅವರ ನೇತೃತ್ವದಲ್ಲಿ ಅಕಾಡೆಮಿ ವತಿಯಿಂದ ಪುಷ್ಪಾರ್ಚನೆ ಮಾಡಿ ಭವ್ಯ ಸ್ವಾಗತ ನೀಡಲಾಯಿತು. ಡಾ. ರೇಣುಕಾಪ್ರಸಾದ್ ಅವರಿಗೆ ಸುಗಂಧ […]
ಬೆಳ್ಳಿರಥಕ್ಕೆ ಡಾ. ಕೆ.ವಿ. ಚಿದಾನಂದರ ಕುಟುಂಬದಿಂದ ಸ್ವಾಗತ, ಗೌರವಾರ್ಪಣೆ Read More »










