ಧಾರ್ಮಿಕ

ಕುಂಬ್ಲಾಡಿ ಬಾಲಸುಬ್ರಹ್ಮಣ್ಯ ದೇವಸ್ಥಾನ ತಲುಪಿದ ಅಯೋಧ್ಯೆಯ ಪವಿತ್ರ ಮಂತ್ರಾಕ್ಷತೆ

ಚಾರ್ವಾಕ : ಅಯೋಧ್ಯೆಯಿಂದ ತರಲಾದ ಪವಿತ್ರ ಮಂತ್ರಾಕ್ಷತೆಯನ್ನು ಚಾರ್ವಾಕ ಕಪಿಲೇಶ್ವರ ದೇವಸ್ಥಾನದಿಂದ ಕುಂಬ್ಲಾಡಿ ಬಾಲಸುಬ್ರಹ್ಮಣ್ಯ ದೇವಸ್ಥಾನಕ್ಕೆ ಸೋಮವಾರ ಬೆಳಿಗ್ಗೆ ತರಲಾಯಿತು. ಜ.22 ರಂದು ಅಯೋಧ್ಯೇಯಲ್ಲಿ ನಡೆಯಲಿರುವ ಶ್ರೀರಾಮನ ಪ್ರಾಣ ಪ್ರತಿಷ್ಠೆ ಅಂಗವಾಗಿ ಕಪಿಲೇಶ್ವರ ದೇವಸ್ಥಾನದಿಂದ ಅಯೋದ್ಯೆಯ ಮಂತ್ರಾಕ್ಸತೆ ಇಂದು ಬೆಳಿಗ್ಗೆ ಕುಂಬ್ಲಾಡಿ ಬಾಲಸುಬ್ರಮಣ್ಯ ದೇವಸ್ಥಾನಕ್ಕೆ ತಂದು ಬಳಿಕ ಅರ್ಚಕರು ಪವಿತ್ರ ಮಂತ್ರಾಕ್ಷತೆಗೆ ಪೂಜೆ ಮಾಡಿದರು. ಈ ಸಂದರ್ಭದಲ್ಲಿ ಕಪಿಲೇಶ್ವರ ದೇವಸ್ಥಾನದ ಅರ್ಚಕರಾದ ವೆಂಕಟಕೃಷ್ಣ ಭಟ್, ಕುಂಬ್ಲಾಡಿ ಬಾಲಸುಬ್ರಹ್ಮಣ್ಯ ದೇವಸ್ಥಾನದ ಅಚರ್ಕರಾದ ನೂತನ್ ಭಟ್, ಗಣಪತಿ ಭಟ್, ಸತೀಶ್ […]

ಕುಂಬ್ಲಾಡಿ ಬಾಲಸುಬ್ರಹ್ಮಣ್ಯ ದೇವಸ್ಥಾನ ತಲುಪಿದ ಅಯೋಧ್ಯೆಯ ಪವಿತ್ರ ಮಂತ್ರಾಕ್ಷತೆ Read More »

ಪರಮಪೂಜ್ಯ ಶ್ರೀ ಡಾ.ಬಾಲಗಂಗಾಧರನಾಥ ಮಹಾ ಸ್ವಾಮೀಜಿಯವರ ಪಟ್ಟಾಭಿಷೇಕದ ಸುವರ್ಣ ಮಹೋತ್ಸವ | ಶ್ರೀ ಆದಿಚುಂಚನಗಿರಿ ಶೃಂಗೇರಿ ಶಾಖಾ ಮಠದಲ್ಲಿ ನಡೆದ ಮಹಾಗುರುಗಳ ಶ್ರೀ ಪಾದುಕಾ ಪೂಜೆ, ಸುವರ್ಣ ಪುಷ್ಪಾ ಹಾರ ಸಮರ್ಪಣ ಸಂಕಲ್ಪ

ಶೃಂಗೇರಿ: ಶ್ರೀ ಆದಿಚುಂಚನಗಿರಿ ಮಹಾ ಸಂಸ್ಥಾನ ಶೃಂಗೇರಿ ಶಾಖಾ ಮಠದಲ್ಲಿ ಡಿ.26 ರಿಂದ 28ರ ವರೆಗೆ ಆಯೋಜಿಸಲಾಗಿರುವ ಪರಮಪೂಜ್ಯ ಜಗದ್ಗುರು ಪದ್ಮಭೂಷಣ ಶ್ರೀ ಶ್ರೀ ಶ್ರೀ ಡಾ. ಬಾಲಗಂಗಾಧರನಾಥ ಮಹಾ ಸ್ವಾಮೀಜಿಯವರ ಪಟ್ಟಾಭಿಷೇಕ ಸುವರ್ಣ ಮಹೋತ್ಸವದ ಸುಸಂದರ್ಭದಲ್ಲಿ ಮಹಾಗುರುಗಳ ಶ್ರೀಪಾದುಕಾಪೂಜೆ ಹಾಗೂ ಸುವರ್ಣ ಪುಷ್ಪಾ ಹಾರ ಸಮರ್ಪಣ  ಸಂಕಲ್ಪ ಡಿ.27 ಬುಧವಾರ ಬೆಳಿಗ್ಗೆ ನಡೆಯಿತು. ಬೆಳಿಗ್ಗೆ 7 ಗಂಟೆಗೆ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಪರಮಪೂಜ್ಯ ಜಗದ್ಗುರು ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿಯವರ ದಿವ್ಯಸಾನಿಧ್ಯದಲ್ಲಿ ನೆರವೇರಿತು.

ಪರಮಪೂಜ್ಯ ಶ್ರೀ ಡಾ.ಬಾಲಗಂಗಾಧರನಾಥ ಮಹಾ ಸ್ವಾಮೀಜಿಯವರ ಪಟ್ಟಾಭಿಷೇಕದ ಸುವರ್ಣ ಮಹೋತ್ಸವ | ಶ್ರೀ ಆದಿಚುಂಚನಗಿರಿ ಶೃಂಗೇರಿ ಶಾಖಾ ಮಠದಲ್ಲಿ ನಡೆದ ಮಹಾಗುರುಗಳ ಶ್ರೀ ಪಾದುಕಾ ಪೂಜೆ, ಸುವರ್ಣ ಪುಷ್ಪಾ ಹಾರ ಸಮರ್ಪಣ ಸಂಕಲ್ಪ Read More »

ಜ.6: ಪಾಂಗಳಾಯಿ ಶ್ರೀ ಅರಸು ಮುಂಡ್ಯತ್ತಾಯ ದೈವಸ್ಥಾನದಲ್ಲಿ ವರ್ಷಾವಧಿ ಪೂಜೆ | ಶ್ರೀ ಅರಸು ಮುಂಡ್ಯತ್ತಾಯ, ಗ್ರಾಮದೈವ ಹಾಗೂ ಪರಿವಾರ ದೈವಗಳ ನೇಮೋತ್ಸವ

ಪುತ್ತೂರು: ನಗರದ ಪಾಂಗಳಾಯಿ ಶ್ರೀ ಅರಸು ಮುಂಡ್ಯತ್ತಾಯ ದೈವಸ್ಥಾನದಲ್ಲಿ ವರ್ಷಾವಧಿ ಪೂಜೆ, ಗಣಹೋಮ, ನಾಗತಂಬಿಲ, ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಗ್ರಾಮದೈವ ಮತ್ತು ಪರಿವಾರ ದೈವಗಳ ನೇಮೋತ್ಸವ ಜ.6 ಶನಿವಾರ ನಡೆಯಲಿದೆ ಎಂದು ಶ್ರೀ ಅರಸು ಮುಂಡ್ಯತ್ತಾಯ ದೈವಸ್ಥಾನ ಸಮಿತಿ ಅಧ್ಯಕ್ಷ ತಾರನಾಥ ರೈ ಬಿ. ತಿಳಿಸಿದ್ದಾರೆ. ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಆರಂಭದಲ್ಲಿ ದೈವಸ್ಥಾನ ದೈವಸ್ಥಾನ ಕೇವಲ ಅರ್ಧ ಸೆಂಟ್ಸ್ ಜಾಗ ಹೊಂದಿತ್ತು. ಪ್ರಸ್ತುತ ಭಕ್ತಾದಿಗಳ, ಸ್ಥಳೀಯರ ಸಹಕಾರದಿಂದ  84 ಸೆಂಟ್ಸ್ ಜಾಗ ಹೊಂದಿದೆ. ಶ್ರೀ

ಜ.6: ಪಾಂಗಳಾಯಿ ಶ್ರೀ ಅರಸು ಮುಂಡ್ಯತ್ತಾಯ ದೈವಸ್ಥಾನದಲ್ಲಿ ವರ್ಷಾವಧಿ ಪೂಜೆ | ಶ್ರೀ ಅರಸು ಮುಂಡ್ಯತ್ತಾಯ, ಗ್ರಾಮದೈವ ಹಾಗೂ ಪರಿವಾರ ದೈವಗಳ ನೇಮೋತ್ಸವ Read More »

ಗೋಧೋಳಿ ಲಗ್ನದಲ್ಲಿ ನಡೆಯಿತು. ಶ್ರೀನಿವಾಸ ಕಲ್ಯಾಣೋತ್ಸವ | ಸಹಸ್ರಾರು ಭಕ್ತಾದಿಗಳ ಗೋವಿಂದ ಉದ್ಘೋಷದೊಂದಿಗೆ ಮಾಂಗಲ್ಯ ಧಾರಣೆ, ಮಹಾಮಂಗಳಾರತಿ, ಪೂಜೆ, ಪ್ರಸಾದ ವಿನಿಯೋಗದ ಮೂಲಕ ಶ್ರೀನಿವಾಸ ಕಲ್ಯಾಣೋತ್ಸವ ಸಂಪನ್ನ | ರಾತ್ರಿ ಸಹಸ್ರಾರು ಮಂದಿಗೆ ಅನ್ನಸಂತರ್ಪಣೆ

ಪುತ್ತೂರು: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣದ ಮೂಲಕ ಶತಮಾನಗಳ ಹೋರಾಟದ ಫಲವಾಗಿ ಕನಸು ನನಸಾಗುತ್ತಿದೆ. ಈ ನಿಟ್ಟಿನಲ್ಲಿ ವಿಶೇಷ ಜವಾಬ್ದಾರಿ ಇಂದಿನಿಂದ ಆರಂಭವಾಗುತ್ತಿದೆ. ಮುಂದೆ ಆಚಂದ್ರಾರ್ಕವಾಗಿ ರಾಮಮಂದಿರ ಉಳಿಯಬೇಕು. ಮತ್ತೊಮ್ಮೆ ಪರಕೀಯರ ಪಾಲಾಗಬಾರದು ಎಂದು ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ನುಡಿದರು. ಪುತ್ತಿಲ ಪರಿವಾರ ಹಾಗೂ ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ವತಿಯಿಂದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ಎರಡು ದಿನಗಳ ಕಾಲ ನಡೆದ ಶ್ರೀನಿವಾಸ ಕಲ್ಯಾಣೋತ್ಸವದ ಅಂಗವಾಗಿ ಸೋಮವಾರ ರಾತ್ರಿ ವೈಭವದಿಂದ

ಗೋಧೋಳಿ ಲಗ್ನದಲ್ಲಿ ನಡೆಯಿತು. ಶ್ರೀನಿವಾಸ ಕಲ್ಯಾಣೋತ್ಸವ | ಸಹಸ್ರಾರು ಭಕ್ತಾದಿಗಳ ಗೋವಿಂದ ಉದ್ಘೋಷದೊಂದಿಗೆ ಮಾಂಗಲ್ಯ ಧಾರಣೆ, ಮಹಾಮಂಗಳಾರತಿ, ಪೂಜೆ, ಪ್ರಸಾದ ವಿನಿಯೋಗದ ಮೂಲಕ ಶ್ರೀನಿವಾಸ ಕಲ್ಯಾಣೋತ್ಸವ ಸಂಪನ್ನ | ರಾತ್ರಿ ಸಹಸ್ರಾರು ಮಂದಿಗೆ ಅನ್ನಸಂತರ್ಪಣೆ Read More »

ಶ್ರೀನಿವಾಸ ಕಲ್ಯಾಣೋತ್ಸವ : ಮಧ್ಯಾಹ್ನ ಹದಿನೈದು ಸಾವಿರ ಭಕ್ತರಿಗೆ ಅನ್ನದಾನ | ರಾತ್ರಿ ಐವತ್ತು ಸಾವಿರ ಭಕ್ತಾದಿಗಳಿಗೆ ಅಡುಗೆ ತಯಾರಿ

ಪುತ್ತೂರು: ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ಹಾಗೂ ಪುತ್ತಿಲ ಪರಿವಾರದ ವತಿಯಿಂದ ಪುತ್ತೂರಿನಲ್ಲಿ ಪ್ರಪ್ರಥಮ ಬಾರಿ ನಡೆಯುತ್ತಿರುವ ಶ್ರೀನಿವಾಸ ಕಲ್ಯಾಣೋತ್ಸವ ಭಾನುವಾರದಿಂದ ಪುತ್ತೂರಿನ ಮಹಾಲಿಂಗೇಶ್ವರ ದೇವಸ್ಥಾನದ ಎದುರಿನ ದೇವರಮಾರು ಗದ್ದೆಯಲ್ಲಿ ಜರಗುತ್ತಿದ್ದು, ಮಧ್ಯಾಹ್ನ ಬರೋಬ್ಬರಿ 15 ಸಾವಿರ ಭಕ್ತಾದಿಗಳಿಗೆ ಅನ್ನದಾನ ನಡೆಯಿತು. ಬೆಳಿಗ್ಗೆ 6.30 ಕ್ಕೆ ಸುಪ್ರಭಾತ ಪೂಜೆಯಿಂದ ಡಿ.25 ರ ಕಾರ್ಯಕ್ರಮ ಪ್ರಾರಂಭವಾಯಿತು. ಮಂಗಳೂರಿನ ರಾಗ ಲಾಸ್ಯ ತಂಡದಿಂದ ಭಜನಾ ಕಾರ್ಯಕ್ರಮ, ಮಧ್ಯಾಹ್ನ ಪದ್ಮಾವತಿ ಮಹಾಲಕ್ಷ್ಮೀ ಸಹಿತ ಶ್ರೀನಿವಾಸ ದೇವರಿಗೆ ಮಹಾಪೂಜೆ ನಡೆದು ಪ್ರಸಾದ ವಿತರಣೆ ಜರಗಿತು.

ಶ್ರೀನಿವಾಸ ಕಲ್ಯಾಣೋತ್ಸವ : ಮಧ್ಯಾಹ್ನ ಹದಿನೈದು ಸಾವಿರ ಭಕ್ತರಿಗೆ ಅನ್ನದಾನ | ರಾತ್ರಿ ಐವತ್ತು ಸಾವಿರ ಭಕ್ತಾದಿಗಳಿಗೆ ಅಡುಗೆ ತಯಾರಿ Read More »

ಶ್ರೀದೇವಿ, ಭೂದೇವಿ ಸಹಿತ ಶ್ರೀನಿವಾಸ ದೇವರ ವೈಭವದ ಶೋಭಾಯಾತ್ರೆ | ಆಯೋಧ್ಯಾ ಮಂಟಪದಲ್ಲಿ ಮೇಳೈಸಿದ ಸನಾತನ ಸಮಾಗಮ

ಪುತ್ತೂರು: ಪುತ್ತಿಲ ಪರಿವಾರ ಹಾಗೂ ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ವತಿಯಿಂದ ಎರಡು ದಿನಗಳ ಕಾಲ ನಡೆಯುವ ಶ್ರೀನಿವಾಸ ಕಲ್ಯಾಣೋತ್ಸವ ಕಾರ್ಯಕ್ರಮಕ್ಕೆ ತಿರುಪತಿ ತಿರುಮಲ ಶ್ರೀ ಬಾಲಾಜಿ ದೇವರ ಉತ್ಸವ ಮೂರ್ತಿಯನ್ನು ಬರಮಾಡಿಕೊಳ್ಳುವ ನಿಟ್ಟಿನಲ್ಲಿ ವೈಭವದ ಶೋಭಾಯಾತ್ರೆ ಬೊಳುವಾರು ವೃತ್ತದಿಂದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ತನಕ ನಡೆಯಿತು. ಬೊಳುವಾರು ವೃತ್ತದಲ್ಲಿ ಕುಕ್ಕೆ ಸುಬ್ರಹ್ಮಣ್ಯ ಸಂಪುಟ ಮಠದ ಶ್ರಿ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ, ಕೇಮಾರು ಶ್ರೀ ಈಶ ವಿಠಲದಾಸ ಸ್ವಾಮೀಜಿ ಶೋಭಾಯಾತ್ರೆಗೆ ಚಾಲನೆ ನೀಡಿದರು. ಬಳಿಕ ಶ್ರೀದೇವಿ, ಭೂದೇವಿ ಸಹಿತ

ಶ್ರೀದೇವಿ, ಭೂದೇವಿ ಸಹಿತ ಶ್ರೀನಿವಾಸ ದೇವರ ವೈಭವದ ಶೋಭಾಯಾತ್ರೆ | ಆಯೋಧ್ಯಾ ಮಂಟಪದಲ್ಲಿ ಮೇಳೈಸಿದ ಸನಾತನ ಸಮಾಗಮ Read More »

ನೆಲಪ್ಪಾಲು ಶ್ರೀ ವೀರಾಂಜನೇಯ ಕ್ಷೇತ್ರದಲ್ಲಿ ದತ್ತಹೋಮ

ಪುತ್ತೂರು: ವಿಶ್ವ ಹಿಂದೂ ಪರಿಷದ್ ಬಜರಂಗದಳ ಪುತ್ತೂರು ವತಿಯಿಂದ ದತ್ತಜಯಂತಿ ಅಂಗವಾಗಿ ನೆಲಪ್ಪಾಲು ಶ್ರೀ ವೀರಾಂಜನೇಯ ಕ್ಷೇತ್ರದಲ್ಲಿ ದತ್ತಹೋಮ ನಡೆಯಿತು. ಅರ್ಚಕರು ವೈದಿಕ ಕಾರ್ಯಕ್ರಮ ನಡೆಸಿದರು. ಈ ಸಂದರ್ಭದಲ್ಲಿ ದತ್ತಮಾಲಧಾರಿಗಳು ಉಪಸ್ಥಿತರಿದ್ದರು

ನೆಲಪ್ಪಾಲು ಶ್ರೀ ವೀರಾಂಜನೇಯ ಕ್ಷೇತ್ರದಲ್ಲಿ ದತ್ತಹೋಮ Read More »

ಡಿ.24-25 : ನಡೆಯಲಿದೆ ವೈಭವದ ಶ್ರೀನಿವಾಸ ಕಲ್ಯಾಣೋತ್ಸವ | ಹರಿದು ಬಂತು ಬೃಹತ್ ಹೊರೆಕಾಣಿಕೆ

ಪುತ್ತೂರು: ಡಿ.24 ಹಾಗೂ 25 ರಂದು ಪುತ್ತಿಲ ಪರಿವಾರ ಹಾಗೂ ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ವತಿಯಿಂದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆಯುವ ಶ್ರೀನಿವಾಸ ಕಲ್ಯಾಣೋತ್ಸವ ಹಾಗೂ ಸನಾತನ ಸಮಾಗಮ ಕಾರ್ಯಕ್ರಮದ ಅಂಗವಾಗಿ ಬೃಹತ್ ಹೊರೆಕಾಣಿಕೆ ಮೆರವಣಿಗೆ ಶನಿವಾರ ಸಂಜೆ ದರ್ಬೆ ವೃತ್ತದಿಂದ ಸಾಗಿ ಬಂತು. ತಾಲೂಕಿನಾದ್ಯಂತದಿಂದ ಬಂದ ಹೊರೆಕಾಣಿಕೆ ದರ್ಬೆ ವೃತ್ತದಲ್ಲಿ ಸೇರಿ ಅಲ್ಲಿ ಉದ್ಘಾಟನೆಗೊಂಡು ಚೆಂಡೆ, ವಾದ್ಯಗಳೊಂದಿಗೆ ಹೊರೆಕಾಣಿಕೆ ನೂರಾರು ವಾಹನಗಳಲ್ಲಿ ಮುಖ್ಯರಸ್ತೆಯಿಂದ ಸಾಗಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರ ಮಾರು ಗದ್ದೆಗೆ

ಡಿ.24-25 : ನಡೆಯಲಿದೆ ವೈಭವದ ಶ್ರೀನಿವಾಸ ಕಲ್ಯಾಣೋತ್ಸವ | ಹರಿದು ಬಂತು ಬೃಹತ್ ಹೊರೆಕಾಣಿಕೆ Read More »

ದತ್ತ ಜಯಂತಿಗೆ ಬಿಗಿ ಬಂದೋಬಸ್ತ್ | ಭದ್ರತೆಗಾಗಿ 4 ಸಾವಿರ ಪೊಲೀಸರ ನಿಯೋಜನೆ | ಸಿಸಿ ಕ್ಯಾಮರಾ ಅಳವಡಿಕೆ

ಚಿಕ್ಕಮಗಳೂರು: ದತ್ತ ಜಯಂತಿ ಸಂದರ್ಭದಲ್ಲಿ 20 ಸಾವಿರಕ್ಕೂ ಅಧಿಕ ಮಂದಿ ಪಾಲ್ಗೊಳ್ಳುವ ನಿಟ್ಟಿನಲ್ಲಿ ಜಿಲ್ಲೆಯಲ್ಲಿ 4 ಸಾವಿರಕ್ಕೂ ಹೆಚ್ಚು ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿದೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ. ವಿಕ್ರಮ್‌ ಅಮಟೆ ತಿಳಿಸಿದ್ದಾರೆ. ಡಿ. 24 ರಿಂದ 26 ರವರೆಗೆ ಬಜರಂಗದಳ ಹಾಗೂ ವಿಶ್ವ ಹಿಂದೂ ಪರಿಷತ್‌ ವತಿಯಿಂದ ದತ್ತ ಜಯಂತಿ ಆಚರಣೆ ಮಾಡಲಾಗುತ್ತಿದೆ. ಅನಸೂಯ ಜಯಂತಿ, ಶೋಭಾಯಾತ್ರೆ ಹಾಗೂ ದತ್ತಪಾದುಕೆ ದರ್ಶನ ಕಾರ್ಯಕ್ರಮದಲ್ಲಿ 20 ಸಾವಿರಕ್ಕೂ ಹೆಚ್ಚು ಭಕ್ತರು ಪಾಲ್ಗೊಳ್ಳುವ ಸಾಧ್ಯತೆ ಇರುವುದರಿಂದ ಸೂಕ್ತ

ದತ್ತ ಜಯಂತಿಗೆ ಬಿಗಿ ಬಂದೋಬಸ್ತ್ | ಭದ್ರತೆಗಾಗಿ 4 ಸಾವಿರ ಪೊಲೀಸರ ನಿಯೋಜನೆ | ಸಿಸಿ ಕ್ಯಾಮರಾ ಅಳವಡಿಕೆ Read More »

ಅಯೋಧ್ಯೆ ರಾಮ ಮಂದಿರಕ್ಕೆ ಭಕ್ತರಿಂದ ತಯಾರಿಸಲಾಗುತ್ತಿದೆ 108 ಅಡಿ ಉದ್ದದ ಅಗರಬತ್ತಿ

ಅಯೋಧ್ಯೆಯ ರಾಮಮಂದಿರ ಉದ್ಘಾಟನೆಗೆ ದಿನಗಣನೆ ಆರಂಭವಾಗಿದ್ದು, ಸಕಲ ಸಿದ್ದತೆಗಳು ಭರದಿಂದ ಸಾಗುತ್ತಿದೆ. ಈ ನಡುವೆ ಭಕ್ತರಿಂದ ರಾಮಮಂದಿರಕ್ಕೆ ವಿಶೇಷ ಇದು ಗುಜರಾತ್‌ನ ವಡೋದರದಲ್ಲಿ ಅಯೋಧ್ಯೆಯ ರಾಮ ಮಂದಿರಕ್ಕಾಗಿ ವಿಶೇಷವಾದ ಅಗರಬತ್ತಿ ತಯಾರಿಸಲಾಗುತ್ತಿದೆ. ಅಗರಬತ್ತಿಯನ್ನು ರಾಮಮಂದಿರದ ಪ್ರತಿಷ್ಠಾಪನೆಗೂ ಮೊದಲೇ ಅಯೋಧ್ಯೆಗೆ ಕಳುಹಿಸಲಾಗುತ್ತದೆ. ಉಡುಗೊರೆಗಳನ್ನು ಕೊಡೋದಕ್ಕೆ ಬೃಹತ್ ಗಾತ್ರದ ಅಗರಬತ್ತಿಯನ್ನು ತಯಾರಿಸಲಾಗುತ್ತಿದೆ. ಈ ಅಗರಬತ್ತಿ 108 ಅಡಿ ಉದ್ದವಿದ್ದು, ಸುಮಾರು 3,428 ಕಿಲೋ ತೂಕವಿದೆ. ಇದನ್ನು 10ಕ್ಕೂ ಹೆಚ್ಚು ಕಬ್ಬಿಣದ ಟ್ರೈಪಾಡ್ ಸ್ಟ್ಯಾಂಡ್ ಅಳವಡಿಸಿ ತಯಾರಿಸಲಾಗುತ್ತಿದೆ. ಅವುಗಳ ಮೇಲೆ ಅಗರಬತ್ತಿಯನ್ನು

ಅಯೋಧ್ಯೆ ರಾಮ ಮಂದಿರಕ್ಕೆ ಭಕ್ತರಿಂದ ತಯಾರಿಸಲಾಗುತ್ತಿದೆ 108 ಅಡಿ ಉದ್ದದ ಅಗರಬತ್ತಿ Read More »

error: Content is protected !!
Scroll to Top