ಧಾರ್ಮಿಕ

ಡಿ.24-25 : ಶ್ರೀನಿವಾಸ ಕಲ್ಯಾಣೋತ್ಸವ | ಕಾರ್ಯಕ್ರಮ ವಿಶೇಷತೆ ಹೇಗಿರಲಿದೆ | ಇಲ್ಲಿದೆ ವಿವರ

ಪುತ್ತೂರು: ಪುತ್ತಿಲ ಪರಿವಾರ ಹಾಗೂ ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ವತಿಯಿಂದ ಡಿ.24-25 ರಂದು ಜರಗುವ ಶ್ರೀನಿವಾಸ ಕಲ್ಯಾಣೋತ್ಸವ ಹಾಗೂ ಸನಾತನ ಸಮಾಗಮಕ್ಕೆ ಭರದ ಸಿದ್ಧತೆಗಳು ನಡೆದಿದ್ದು, ಕಾರ್ಯಕ್ರಮದ ವಿಶೇಷತೆ ಹೀಗಿದೆ. 50 ಸಾವಿರ ಶ್ರೀನಿವಾಸ ಕಲ್ಯಾಣ ಲಡ್ಡು ಪ್ರಸಾದ ಸೇವೆ ಸೇರಿದಂತೆ ಅನ್ನದಾನ ಸೇವೆ, ಸರ್ವ ಸೇವೆ, ಫಲಪಂಚಾಮೃತ ಅಭಿಷೇಕ  ಸೇವೆ , ಮಹಾನಿವೇದನಾ ಸೇವೆ , ಸುಪ್ರಭಾತ ಸೇವೆ ಹಾಗೂ ಈಗಾಗಲೇ ನೋಂದಾಣಿಯಾಗಿದೆ. ಅಂದಾಜು 1.25 ಲಕ್ಷ ಜನ ಎರಡು ದಿನ ಭಾಗವಹಿಸಲಿದ್ದು, ಬೆಳಿಗ್ಗೆ ಫಲಹಾರ, […]

ಡಿ.24-25 : ಶ್ರೀನಿವಾಸ ಕಲ್ಯಾಣೋತ್ಸವ | ಕಾರ್ಯಕ್ರಮ ವಿಶೇಷತೆ ಹೇಗಿರಲಿದೆ | ಇಲ್ಲಿದೆ ವಿವರ Read More »

ಡಿ.23: ಶ್ರೀ ಆಂಜನೇಯ-55, ಶ್ರೀ ಯಕ್ಷಾಂಜನೇಯ ಪ್ರಶಸ್ತಿ ಪ್ರದಾನ

ಪುತ್ತೂರು: ಶ್ರೀ ಆಂಜನೇಯ ಯಕ್ಷಗಾನ ಕಲಾ ಸಂಘ ಹಾಗೂ ಶ್ರೀ ಆಂಜನೇಯ ಮಹಿಳಾ ಯಕ್ಷಗಾನ ಕಲಾ ಸಂಘದ ಆಶ್ರಯದಲ್ಲಿ ‘ಶ್ರೀ ಆಂಜನೇಯ-55”, ಶ್ರೀ ಯಕ್ಷಾಂಜನೇಯ ಪ್ರಶಸ್ತಿ ಪ್ರದಾನ ಹಾಗೂ ಶ್ರೀ ಆಂಜನೇಯ 55 ರ ಗೌರವ ಕಾರ್ಯಕ್ರಮ ಡಿ.23 ಶನಿವಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಟರಾಜ ವೇದಿಕೆಯಲ್ಲಿ ನಡೆಯಲಿದೆ ಎಂದು ಶ್ರೀ ಆಂಜನೇಯ ಯಕ್ಷಗಾನ ಕಲಾ ಸಂಘದ ಅಧ್ಯಕ್ಷ ಭಾಸ್ಕರ ಬಾರ್ಯ ತಿಳಿಸಿದ್ದಾರೆ. ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಶ್ರೀ ಆಂಜನೇಯ 55 ರ ಹಿನ್ನಲೆಯಲ್ಲಿ ಐದು

ಡಿ.23: ಶ್ರೀ ಆಂಜನೇಯ-55, ಶ್ರೀ ಯಕ್ಷಾಂಜನೇಯ ಪ್ರಶಸ್ತಿ ಪ್ರದಾನ Read More »

ಡಿ.24-25 : ಪುತ್ತೂರಿನಲ್ಲಿ ನಡೆಯಲಿದೆ ವೈಭವದ “ಶ್ರೀನಿವಾಸ ಕಲ್ಯಾಣೋತ್ಸವ”, “ಸನಾತನ ಸಮಾಗಮ”

ಪುತ್ತೂರು: ಪುತ್ತೂರು ಪುತ್ತಿಲ ಪರಿವಾರ ಹಾಗೂ ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ಸಾರಥ್ಯದಲ್ಲಿ ‘ಶ್ರೀನಿವಾಸ ಕಲ್ಯಾಣೋತ್ಸವ’, ‘ಸನಾತನ ಸಮಾಗಮ’ ಡಿ.24 ಹಾಗೂ 25 ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆಯಲಿದೆ ಎಂದು ಶ್ರೀನಿವಾಸ ಕಲ್ಯಾಣೋತ್ಸವ ಸ್ವಾಗತ ಸಮಿತಿ ಸಂಚಾಲಕ ಪ್ರಸನ್ನ ಕುಮಾರ್ ಮಾರ್ತ ತಿಳಿಸಿದ್ದಾರೆ. ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಕಾರ್ಯಕ್ರಮದ ವಿವರ ನೀಡಿದ ಅವರು, ಪುತ್ತೂರಿನಲ್ಲಿ ಪ್ರಪ್ರಥಮ ಬಾರಿಗೆ ನಡೆಯುವ ಕಾರ್ಯಕ್ರಮ ಅಂತ್ಯಂತ ವೈಭವದಿಂದ ನಡೆಯಲಿದ್ದು, ಇದಕ್ಕಾಗಿ ಎಲ್ಲಾ ಸಿದ್ಧತೆಗಳು ಭರದಿಂದ ಸಾಗುತ್ತಿದೆ. ಕಾರ್ಯಕ್ರಮದ ಯಶಸ್ಸಿಗಾಗಿ

ಡಿ.24-25 : ಪುತ್ತೂರಿನಲ್ಲಿ ನಡೆಯಲಿದೆ ವೈಭವದ “ಶ್ರೀನಿವಾಸ ಕಲ್ಯಾಣೋತ್ಸವ”, “ಸನಾತನ ಸಮಾಗಮ” Read More »

ಫೆ.17-24: ನಳೀಲು ದೇವಸ್ಥಾನದ ಬ್ರಹ್ಮಕಲಶೋತ್ಸವ | ಆಮಂತ್ರಣ ಪತ್ರಿಕೆ ಬಿಡುಗಡೆ

ನಳಿಲು: ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಫೆ.17 ರಿಂದ 24 ರತನಕ ನಡೆಯಲಿರುವ ಬ್ರಹ್ಮಕಲಶೋತ್ಸವ ಹಾಗೂ ವಾರ್ಷಿಕ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರ ಬಿಡುಗಡೆ ದೇವಸ್ಥಾನದ ವಠಾರದಲ್ಲಿ ಸೋಮವಾರ ನಡೆಯಿತು. ಹಿರಿಯರಾದ ಚಿಕ್ಕಪ್ಪ ನಾಯ್ಕ್ ಆಮಂತ್ರಣ ಪತ್ರ ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಬ್ರಹ್ಮಕಲಶೋತ್ಸವ ಸಮಿತಿ ಗೌರವಾಧ್ಯಕ್ಷ, ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ, ಶರತ್ ಕುಮಾರ್ ರೈ ಕಾವು, ಸಂತೋಷ್‌ ಕುಮಾರ್ ರೈ ಇಳಂತಾಜೆ, ಎಸ್ ಬಿ ಜಯರಾಮ ರೈ, ‌ಮೊಕ್ತೇಸರ ನಾರಾಯಣ ರೈ ಮೊದೆಲ್ಕಾಡಿ,

ಫೆ.17-24: ನಳೀಲು ದೇವಸ್ಥಾನದ ಬ್ರಹ್ಮಕಲಶೋತ್ಸವ | ಆಮಂತ್ರಣ ಪತ್ರಿಕೆ ಬಿಡುಗಡೆ Read More »

ಡಿ.24-25 : ಶ್ರೀನಿವಾಸ ಕಲ್ಯಾಣೋತ್ಸವ | ಸವಣೂರು ಸಮಿತಿ ರಚನೆ

ಪುತ್ತೂರು: ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ಹಾಗೂ ಪುತ್ತಿಲ ಪರಿವಾರದ ಆಶ್ರಯದಲ್ಲಿ ಡಿ.24 ಹಾಗೂ 25 ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆಯುವ ಶ್ರೀನಿವಾಸ ಕಲ್ಯಾಣೋತ್ಸವದ ಸವಣೂರು ಸಮಿತಿಯನ್ನು ರಚಿಸಲಾಯಿತು. ಸಮಿತಿ ಗೌರವಾಧ್ಯಕ್ಷರಾಗಿ ವೆಂಕಟೇಶ್‍ ಭಟ್‍ ಕೊಯಿಕುಡೆ, ಸಂಚಾಲಕರಾಗಿ ಪುಷ್ಪರಾಜ ಆರೇಲ್ತಡಿ ಅಧ್ಯಕ್ಷರಾಗಿ ದೇವಿಪ್ರಸಾದ್ ಪಂಚೋಡಿ ಆಯ್ಕೆಯಾಗಿದ್ದಾರೆ. ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ಕೌಶಿಕ್‍ ಶಾಂತಿನಗರ, ಕಾರ್ಯದರ್ಶಿಗಳಾಗಿ ಶ್ರೀಧರ ಸುಣ್ಣಾಜೆ, ಮೋಕ್ಷಿತ್ ಇಡ್ಯಾಡಿ, ದಿಲೀಪ್‍ ಹೆಗ್ಡೆ, ಪ್ರಖ್ಯಾತ್ ಪಂಚೋಡಿ, ಚೇತನ್‍ ಇಡ್ಯಾಡಿ, ಪ್ರಶಾಂತ್‍ ನೂಜಾಜೆ, ಮಿಥುನ್‍

ಡಿ.24-25 : ಶ್ರೀನಿವಾಸ ಕಲ್ಯಾಣೋತ್ಸವ | ಸವಣೂರು ಸಮಿತಿ ರಚನೆ Read More »

ಕೆಮ್ಮಿಂಜೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ-ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಪಂಚಮಿ ಉತ್ಸವ

ಪುತ್ತೂರು: ಕೆಮ್ಮಿಂಜೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ವೈಭವದ ಪಂಚಮಿ ಉತ್ಸವ ನಡೆಯಿತು. ಉತ್ಸವದ ಅಂಗವಾಗಿ ಬೆಳಿಗ್ಗೆ ಶ್ರೀ ಕ್ಷೇತ್ರದ ನಾಗಬನದಲ್ಲಿ ಸಾಮೂಹಿಕ ಆಶ್ಲೇಷಾ ಬಲಿ, ನಾಗತಂಬಿಲ ಸೇವೆಗಳು ಜರಗಿತು. ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ ನಡೆದು ಬಳಿಕ ಅನ್ನಸಂತರ್ಪಣೆ ಜರಗಿತು. ರಾತ್ರಿ 7 ಗಂಟೆಯಿಂದ ಮಹಾಪೂಜೆ, ಶ್ರೀ ದೇವರ ಬಲಿ ಹೊರಟು ಪಂಚಮಿ ಉತ್ಸವ, ಪಲ್ಲಕ್ಕಿ ಉತ್ಸವ, ಕಟ್ಟೆಪೂಜೆ, 5 ರಿಂದ ಶಿರಾಡಿ ದೈವದ ಕಿರುವಾಳು ಆಗಮಿಸಿತು. ಬಳಿಕ ಮಂಗಳೂರು ಶ್ರೀ ಮುನೀಶ್ವರ

ಕೆಮ್ಮಿಂಜೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ-ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಪಂಚಮಿ ಉತ್ಸವ Read More »

ಡಿ.26: ಶಿಲಾನ್ಯಾಸ ಕಾರ್ಯಕ್ರಮ | ಯಶಸ್ಸಿಗೆ ಕೆಮ್ಮಲೆ ಶ್ರೀ ನಾಗಬ್ರಹ್ಮ ದೇವಸ್ಥಾನದಲ್ಲಿ ಪ್ರಾರ್ಥನೆ

ಕೆಮ್ಮಲೆ: ಡಿ.26 ರಂದು ನಡೆಯುವ ಕಡಬ ತಾಲೂಕು ಒಕ್ಕಲಿಗ ಗೌಡ ಸಮುದಾಯ ಭವನದ ಶಿಲಾನ್ಯಾಸ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಕೆಮ್ಮಲೆ ಶ್ರೀ ನಾಗಬ್ರಹ್ಮ ದೇವಸ್ಥಾನದ ಗರ್ಭಗುಡಿಯಲ್ಲಿ ಇಟ್ಟು ಪ್ರಾರ್ಥಿಸಲಾಯಿತು. ಪಂಚಮಿ ದಿನವಾದ ಭಾನುವಾರ ಶ್ರೀ ಕ್ಷೇತ್ರ ಕೆಮ್ಮಲೆಯಲ್ಲಿ ವಿಶೇಷ ದಿನವಾದ್ದರಿಂದ ಶಿಲಾನ್ಯಾಸ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಲಿ ಎಂದು ಅರ್ಚಕರು ಪ್ರಾರ್ಥಿಸಿದರು. ಈ ಸಂದರ್ಭದಲ್ಲಿ ಕಡಬ ತಾಲೂಕು ಒಕ್ಕಲಿಗ ಗೌಡ ಸಂಘದ ಪದಾಧಿಕಾರಿಗಳಾದ ಗೋಪಾಲಕೃಷ್ಣ ಐಪಳ, ನಾರಾಯಣ ಕೊರ್ಜೆ, ಕುಸುಮಾವತಿ ಕೊರ್ಜೆ, ಬಾಲಕೃಷ್ಣ ಹೇಮಳ, ವಸಂತ ಹೇಮಳ, ಅಶೋಕ

ಡಿ.26: ಶಿಲಾನ್ಯಾಸ ಕಾರ್ಯಕ್ರಮ | ಯಶಸ್ಸಿಗೆ ಕೆಮ್ಮಲೆ ಶ್ರೀ ನಾಗಬ್ರಹ್ಮ ದೇವಸ್ಥಾನದಲ್ಲಿ ಪ್ರಾರ್ಥನೆ Read More »

ಚಿಕ್ಕಮಗಳೂರಿನ ಚಂದ್ರದ್ರೋಣ ಪರ್ವತದಲ್ಲಿ ದತ್ತಜಯಂತಿ| ವಜ್ರದೇಹಿ ಸ್ವಾಮೀಜಿಯವರಿಗೆ ಆಮಂತ್ರಣ

ಚಿಕ್ಕಮಗಳೂರು : ದತ್ತ ಜಯಂತಿ ಅಂಗವಾಗಿ ಚಿಕ್ಕಮಂಗಳೂರು ಚಂದ್ರದ್ರೋಣ ಪರ್ವತದಲ್ಲಿ ನಡೆಯುವ ದತ್ತಜಯಂತಿ ಕಾರ್ಯಕ್ರಮದ ಆಮಂತ್ರಣ ಪತ್ರವನ್ನು ಗುರುಪುರ ವಜ್ರದೇಹಿ ಮಠದ  ಶ್ರೀ ಶ್ರೀ ರಾಜಶೇಖರಾನಂದ ಸ್ವಾಮೀಜಿಯವರಿಗೆ ನೀಡಲಾಯಿತು. ಬಜರಂಗದಳ ಕರ್ನಾಟಕ ದಕ್ಷಿಣ ಪ್ರಾಂತ ಸಂಯೋಜಕ್ ಸುನೀಲ್ ಕೆ.ಆರ್,ಬಜರಂಗದಳ ಪ್ರಾಂತ ಸಹ ಸಂಯೋಜಕ್ ಮುರಳಿ ಕೃಷ್ಣ ಹಸಂತಡ್ಕ, ಬಜರಂಗದಳ ಮಂಗಳೂರು ವಿಭಾಗ ಸಹ ಸಂಯೋಜಕ್ ಪುನೀತ್ ಅತ್ತಾವರ ಆಮಂತ್ರಣ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಬಜರಂಗದಳ ಪುತ್ತೂರು ನಗರ ಪ್ರಖಂಡ ಸಂಯೋಜಕ್ ಜಯಂತ್ ಕುಂಜೂರುಪಂಜ,ವಿಶ್ವ ಹಿಂದೂ ಪರಿಷದ್ ಪುತ್ತೂರು

ಚಿಕ್ಕಮಗಳೂರಿನ ಚಂದ್ರದ್ರೋಣ ಪರ್ವತದಲ್ಲಿ ದತ್ತಜಯಂತಿ| ವಜ್ರದೇಹಿ ಸ್ವಾಮೀಜಿಯವರಿಗೆ ಆಮಂತ್ರಣ Read More »

ಬಿಳಿಯೂರು ಕಿಂಡಿ ಅಣೆಕಟ್ಟು ರೈತರ ಪಾಲಿಗೆ ಸಂತಸ ತಂದಿದೆ | ಗಂಗಾಪೂಜೆಯಲ್ಲಿ ಬಾಗೀನ ಅರ್ಪಿಸಿ ಸಂಜೀವ ಮಠಂದೂರು

ಬಂಟ್ವಾಳ:  ತಾಲೂಕಿನ ಪೆರ್ನೆ. ಬಿಳಿಯೂರು ಗ್ರಾಮದ ಕಡಪು ಎಂಬಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು ಅವರ ಅವಧಿಯಲ್ಲಿ ನಿರ್ಮಾಣವಾದ 51 ಕೋಟಿ ವೆಚ್ಚದ ಸಂಪರ್ಕ ರಸ್ತೆ ಮತ್ತು ಕಿಂಡಿ ಅಣೆಕಟ್ಟಿನಲ್ಲಿ ನದಿಗೆ ಬಾಗಿನ ಅರ್ಪಿಸುವ ಗಂಗಾ ಪೂಜೆ ಡಿ.17 ಭಾನುವಾರ ಬೆಳಿಗ್ಗೆ ನಡೆಯಿತು. ಗೋಪಾಲಕೃಷ್ಣ ಭಟ್ ಅವರು ಪೂಜೆ ನೆರವೇರಿಸಿದರು. ಬಾಗಿನ ಅರ್ಪಿಸಿ ಮಾತನಾಡಿದ ಪುತ್ತೂರು ಮಾಜಿ ಶಾಸಕ ಸಂಜೀವ ಮಠಂದೂರು, ಬಂಟ್ವಾಳ ತಾಲೂಕಿನ ಪೆರ್ನೆಯ ಬಿಳಿಯೂರು ಎಂಬಲ್ಲಿ ಸಣ್ಣ ನೀರಾವರಿ ಇಲಾಖೆಯಿಂದ ರೂ. 51 ಕೋಟಿ

ಬಿಳಿಯೂರು ಕಿಂಡಿ ಅಣೆಕಟ್ಟು ರೈತರ ಪಾಲಿಗೆ ಸಂತಸ ತಂದಿದೆ | ಗಂಗಾಪೂಜೆಯಲ್ಲಿ ಬಾಗೀನ ಅರ್ಪಿಸಿ ಸಂಜೀವ ಮಠಂದೂರು Read More »

ತಾಲೂಕು ಭಜನಾ ಪರಿಷತ್‌ ಗೆ ಪದಾಧಿಕಾರಿಗಳ ಆಯ್ಕೆ | ಅಧ್ಯಕ್ಷರಾಗಿ ಲೋಕೇಶ್‍ ಬೆತ್ತೋಡಿ, ಕಾಯ೯ದಶಿ೯ಯಾಗಿ ಗೋಪಾಲಕೃಷ್ಣ ಪಾಟಾಳಿ

ಪುತ್ತೂರು: ಶ್ರೀ ಧಮ೯ಸ್ಥಳ ಮಂಜುನಾಥೇಶ್ವರ ಪುತ್ತೂರು ತಾಲೂಕು ಭಜನಾ ಪರಿಷತ್‌ನ ನೂತನ ಅಧ್ಯಕ್ಷರಾಗಿ ಲೋಕೇಶ್‌ ಬೆತ್ತೋಡಿ, ಉಪಾಧ್ಯಕ್ಷರಾಗಿ ದಿನೇಶ್‌ ಸಾಲಿಯಾನ್, ಗಂಗಾಧರ್‌ ರೈ, ಕಾಯ೯ದಶಿ೯ಯಾಗಿ ಗೋಪಾಲಕೃಷ್ಣ ಪಾಟಾಳಿ, ಜೊತೆಕಾಯ೯ದಶಿ೯ಯಾಗಿ ಸುಜಯ ಹಾಗೂ ಕೋಶಾಧಿಕಾರಿಯಾಗಿ ಸುದಾಕರ್‌ ಕುಲಾಲ್ ಅವರನ್ನು ಆಯ್ಕೆ ಮಾಡಲಾಯಿತು ಪುತ್ತೂರು ಯೋಜನಾ ಕಚೇರಿಯಲ್ಲಿ ಭಜನಾ ಪರಿಷತ್‌ ಅಧ್ಯಕ್ಷ ಸುಬ್ಬಯ್ಯ ಅವರ ನೇತೃತ್ವದಲ್ಲಿ ಶ್ರೀ ಧಮ೯ಸ್ಥಳ ಮಂಜುನಾಥೇಶ್ವರ ಪುತ್ತೂರು ತಾಲೂಕು ಭಜನಾ ಪರಿಷತ್‌ ಸಭೆಯಲ್ಲಿ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಪುತ್ತೂರು ತಾಲೂಕಿನಲ್ಲಿ 6 ವಷ೯ಗಳಿಂದ ಭಜನಾಪರಿಷತ್‌ನ ಪದಾಧಿಕಾರಿಗಳ

ತಾಲೂಕು ಭಜನಾ ಪರಿಷತ್‌ ಗೆ ಪದಾಧಿಕಾರಿಗಳ ಆಯ್ಕೆ | ಅಧ್ಯಕ್ಷರಾಗಿ ಲೋಕೇಶ್‍ ಬೆತ್ತೋಡಿ, ಕಾಯ೯ದಶಿ೯ಯಾಗಿ ಗೋಪಾಲಕೃಷ್ಣ ಪಾಟಾಳಿ Read More »

error: Content is protected !!
Scroll to Top