ಧಾರ್ಮಿಕ

ಶ್ರೀದೇವಿ, ಭೂದೇವಿ ಸಹಿತ ಶ್ರೀನಿವಾಸ ದೇವರ ವೈಭವದ ಶೋಭಾಯಾತ್ರೆ | ಆಯೋಧ್ಯಾ ಮಂಟಪದಲ್ಲಿ ಮೇಳೈಸಿದ ಸನಾತನ ಸಮಾಗಮ

ಪುತ್ತೂರು: ಪುತ್ತಿಲ ಪರಿವಾರ ಹಾಗೂ ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ವತಿಯಿಂದ ಎರಡು ದಿನಗಳ ಕಾಲ ನಡೆಯುವ ಶ್ರೀನಿವಾಸ ಕಲ್ಯಾಣೋತ್ಸವ ಕಾರ್ಯಕ್ರಮಕ್ಕೆ ತಿರುಪತಿ ತಿರುಮಲ ಶ್ರೀ ಬಾಲಾಜಿ ದೇವರ ಉತ್ಸವ ಮೂರ್ತಿಯನ್ನು ಬರಮಾಡಿಕೊಳ್ಳುವ ನಿಟ್ಟಿನಲ್ಲಿ ವೈಭವದ ಶೋಭಾಯಾತ್ರೆ ಬೊಳುವಾರು ವೃತ್ತದಿಂದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ತನಕ ನಡೆಯಿತು. ಬೊಳುವಾರು ವೃತ್ತದಲ್ಲಿ ಕುಕ್ಕೆ ಸುಬ್ರಹ್ಮಣ್ಯ ಸಂಪುಟ ಮಠದ ಶ್ರಿ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ, ಕೇಮಾರು ಶ್ರೀ ಈಶ ವಿಠಲದಾಸ ಸ್ವಾಮೀಜಿ ಶೋಭಾಯಾತ್ರೆಗೆ ಚಾಲನೆ ನೀಡಿದರು. ಬಳಿಕ ಶ್ರೀದೇವಿ, ಭೂದೇವಿ ಸಹಿತ […]

ಶ್ರೀದೇವಿ, ಭೂದೇವಿ ಸಹಿತ ಶ್ರೀನಿವಾಸ ದೇವರ ವೈಭವದ ಶೋಭಾಯಾತ್ರೆ | ಆಯೋಧ್ಯಾ ಮಂಟಪದಲ್ಲಿ ಮೇಳೈಸಿದ ಸನಾತನ ಸಮಾಗಮ Read More »

ನೆಲಪ್ಪಾಲು ಶ್ರೀ ವೀರಾಂಜನೇಯ ಕ್ಷೇತ್ರದಲ್ಲಿ ದತ್ತಹೋಮ

ಪುತ್ತೂರು: ವಿಶ್ವ ಹಿಂದೂ ಪರಿಷದ್ ಬಜರಂಗದಳ ಪುತ್ತೂರು ವತಿಯಿಂದ ದತ್ತಜಯಂತಿ ಅಂಗವಾಗಿ ನೆಲಪ್ಪಾಲು ಶ್ರೀ ವೀರಾಂಜನೇಯ ಕ್ಷೇತ್ರದಲ್ಲಿ ದತ್ತಹೋಮ ನಡೆಯಿತು. ಅರ್ಚಕರು ವೈದಿಕ ಕಾರ್ಯಕ್ರಮ ನಡೆಸಿದರು. ಈ ಸಂದರ್ಭದಲ್ಲಿ ದತ್ತಮಾಲಧಾರಿಗಳು ಉಪಸ್ಥಿತರಿದ್ದರು

ನೆಲಪ್ಪಾಲು ಶ್ರೀ ವೀರಾಂಜನೇಯ ಕ್ಷೇತ್ರದಲ್ಲಿ ದತ್ತಹೋಮ Read More »

ಡಿ.24-25 : ನಡೆಯಲಿದೆ ವೈಭವದ ಶ್ರೀನಿವಾಸ ಕಲ್ಯಾಣೋತ್ಸವ | ಹರಿದು ಬಂತು ಬೃಹತ್ ಹೊರೆಕಾಣಿಕೆ

ಪುತ್ತೂರು: ಡಿ.24 ಹಾಗೂ 25 ರಂದು ಪುತ್ತಿಲ ಪರಿವಾರ ಹಾಗೂ ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ವತಿಯಿಂದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆಯುವ ಶ್ರೀನಿವಾಸ ಕಲ್ಯಾಣೋತ್ಸವ ಹಾಗೂ ಸನಾತನ ಸಮಾಗಮ ಕಾರ್ಯಕ್ರಮದ ಅಂಗವಾಗಿ ಬೃಹತ್ ಹೊರೆಕಾಣಿಕೆ ಮೆರವಣಿಗೆ ಶನಿವಾರ ಸಂಜೆ ದರ್ಬೆ ವೃತ್ತದಿಂದ ಸಾಗಿ ಬಂತು. ತಾಲೂಕಿನಾದ್ಯಂತದಿಂದ ಬಂದ ಹೊರೆಕಾಣಿಕೆ ದರ್ಬೆ ವೃತ್ತದಲ್ಲಿ ಸೇರಿ ಅಲ್ಲಿ ಉದ್ಘಾಟನೆಗೊಂಡು ಚೆಂಡೆ, ವಾದ್ಯಗಳೊಂದಿಗೆ ಹೊರೆಕಾಣಿಕೆ ನೂರಾರು ವಾಹನಗಳಲ್ಲಿ ಮುಖ್ಯರಸ್ತೆಯಿಂದ ಸಾಗಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರ ಮಾರು ಗದ್ದೆಗೆ

ಡಿ.24-25 : ನಡೆಯಲಿದೆ ವೈಭವದ ಶ್ರೀನಿವಾಸ ಕಲ್ಯಾಣೋತ್ಸವ | ಹರಿದು ಬಂತು ಬೃಹತ್ ಹೊರೆಕಾಣಿಕೆ Read More »

ದತ್ತ ಜಯಂತಿಗೆ ಬಿಗಿ ಬಂದೋಬಸ್ತ್ | ಭದ್ರತೆಗಾಗಿ 4 ಸಾವಿರ ಪೊಲೀಸರ ನಿಯೋಜನೆ | ಸಿಸಿ ಕ್ಯಾಮರಾ ಅಳವಡಿಕೆ

ಚಿಕ್ಕಮಗಳೂರು: ದತ್ತ ಜಯಂತಿ ಸಂದರ್ಭದಲ್ಲಿ 20 ಸಾವಿರಕ್ಕೂ ಅಧಿಕ ಮಂದಿ ಪಾಲ್ಗೊಳ್ಳುವ ನಿಟ್ಟಿನಲ್ಲಿ ಜಿಲ್ಲೆಯಲ್ಲಿ 4 ಸಾವಿರಕ್ಕೂ ಹೆಚ್ಚು ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿದೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ. ವಿಕ್ರಮ್‌ ಅಮಟೆ ತಿಳಿಸಿದ್ದಾರೆ. ಡಿ. 24 ರಿಂದ 26 ರವರೆಗೆ ಬಜರಂಗದಳ ಹಾಗೂ ವಿಶ್ವ ಹಿಂದೂ ಪರಿಷತ್‌ ವತಿಯಿಂದ ದತ್ತ ಜಯಂತಿ ಆಚರಣೆ ಮಾಡಲಾಗುತ್ತಿದೆ. ಅನಸೂಯ ಜಯಂತಿ, ಶೋಭಾಯಾತ್ರೆ ಹಾಗೂ ದತ್ತಪಾದುಕೆ ದರ್ಶನ ಕಾರ್ಯಕ್ರಮದಲ್ಲಿ 20 ಸಾವಿರಕ್ಕೂ ಹೆಚ್ಚು ಭಕ್ತರು ಪಾಲ್ಗೊಳ್ಳುವ ಸಾಧ್ಯತೆ ಇರುವುದರಿಂದ ಸೂಕ್ತ

ದತ್ತ ಜಯಂತಿಗೆ ಬಿಗಿ ಬಂದೋಬಸ್ತ್ | ಭದ್ರತೆಗಾಗಿ 4 ಸಾವಿರ ಪೊಲೀಸರ ನಿಯೋಜನೆ | ಸಿಸಿ ಕ್ಯಾಮರಾ ಅಳವಡಿಕೆ Read More »

ಅಯೋಧ್ಯೆ ರಾಮ ಮಂದಿರಕ್ಕೆ ಭಕ್ತರಿಂದ ತಯಾರಿಸಲಾಗುತ್ತಿದೆ 108 ಅಡಿ ಉದ್ದದ ಅಗರಬತ್ತಿ

ಅಯೋಧ್ಯೆಯ ರಾಮಮಂದಿರ ಉದ್ಘಾಟನೆಗೆ ದಿನಗಣನೆ ಆರಂಭವಾಗಿದ್ದು, ಸಕಲ ಸಿದ್ದತೆಗಳು ಭರದಿಂದ ಸಾಗುತ್ತಿದೆ. ಈ ನಡುವೆ ಭಕ್ತರಿಂದ ರಾಮಮಂದಿರಕ್ಕೆ ವಿಶೇಷ ಇದು ಗುಜರಾತ್‌ನ ವಡೋದರದಲ್ಲಿ ಅಯೋಧ್ಯೆಯ ರಾಮ ಮಂದಿರಕ್ಕಾಗಿ ವಿಶೇಷವಾದ ಅಗರಬತ್ತಿ ತಯಾರಿಸಲಾಗುತ್ತಿದೆ. ಅಗರಬತ್ತಿಯನ್ನು ರಾಮಮಂದಿರದ ಪ್ರತಿಷ್ಠಾಪನೆಗೂ ಮೊದಲೇ ಅಯೋಧ್ಯೆಗೆ ಕಳುಹಿಸಲಾಗುತ್ತದೆ. ಉಡುಗೊರೆಗಳನ್ನು ಕೊಡೋದಕ್ಕೆ ಬೃಹತ್ ಗಾತ್ರದ ಅಗರಬತ್ತಿಯನ್ನು ತಯಾರಿಸಲಾಗುತ್ತಿದೆ. ಈ ಅಗರಬತ್ತಿ 108 ಅಡಿ ಉದ್ದವಿದ್ದು, ಸುಮಾರು 3,428 ಕಿಲೋ ತೂಕವಿದೆ. ಇದನ್ನು 10ಕ್ಕೂ ಹೆಚ್ಚು ಕಬ್ಬಿಣದ ಟ್ರೈಪಾಡ್ ಸ್ಟ್ಯಾಂಡ್ ಅಳವಡಿಸಿ ತಯಾರಿಸಲಾಗುತ್ತಿದೆ. ಅವುಗಳ ಮೇಲೆ ಅಗರಬತ್ತಿಯನ್ನು

ಅಯೋಧ್ಯೆ ರಾಮ ಮಂದಿರಕ್ಕೆ ಭಕ್ತರಿಂದ ತಯಾರಿಸಲಾಗುತ್ತಿದೆ 108 ಅಡಿ ಉದ್ದದ ಅಗರಬತ್ತಿ Read More »

ಡಿ.24-25 : ಶ್ರೀನಿವಾಸ ಕಲ್ಯಾಣೋತ್ಸವ | ಕಾರ್ಯಕ್ರಮ ವಿಶೇಷತೆ ಹೇಗಿರಲಿದೆ | ಇಲ್ಲಿದೆ ವಿವರ

ಪುತ್ತೂರು: ಪುತ್ತಿಲ ಪರಿವಾರ ಹಾಗೂ ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ವತಿಯಿಂದ ಡಿ.24-25 ರಂದು ಜರಗುವ ಶ್ರೀನಿವಾಸ ಕಲ್ಯಾಣೋತ್ಸವ ಹಾಗೂ ಸನಾತನ ಸಮಾಗಮಕ್ಕೆ ಭರದ ಸಿದ್ಧತೆಗಳು ನಡೆದಿದ್ದು, ಕಾರ್ಯಕ್ರಮದ ವಿಶೇಷತೆ ಹೀಗಿದೆ. 50 ಸಾವಿರ ಶ್ರೀನಿವಾಸ ಕಲ್ಯಾಣ ಲಡ್ಡು ಪ್ರಸಾದ ಸೇವೆ ಸೇರಿದಂತೆ ಅನ್ನದಾನ ಸೇವೆ, ಸರ್ವ ಸೇವೆ, ಫಲಪಂಚಾಮೃತ ಅಭಿಷೇಕ  ಸೇವೆ , ಮಹಾನಿವೇದನಾ ಸೇವೆ , ಸುಪ್ರಭಾತ ಸೇವೆ ಹಾಗೂ ಈಗಾಗಲೇ ನೋಂದಾಣಿಯಾಗಿದೆ. ಅಂದಾಜು 1.25 ಲಕ್ಷ ಜನ ಎರಡು ದಿನ ಭಾಗವಹಿಸಲಿದ್ದು, ಬೆಳಿಗ್ಗೆ ಫಲಹಾರ,

ಡಿ.24-25 : ಶ್ರೀನಿವಾಸ ಕಲ್ಯಾಣೋತ್ಸವ | ಕಾರ್ಯಕ್ರಮ ವಿಶೇಷತೆ ಹೇಗಿರಲಿದೆ | ಇಲ್ಲಿದೆ ವಿವರ Read More »

ಡಿ.23: ಶ್ರೀ ಆಂಜನೇಯ-55, ಶ್ರೀ ಯಕ್ಷಾಂಜನೇಯ ಪ್ರಶಸ್ತಿ ಪ್ರದಾನ

ಪುತ್ತೂರು: ಶ್ರೀ ಆಂಜನೇಯ ಯಕ್ಷಗಾನ ಕಲಾ ಸಂಘ ಹಾಗೂ ಶ್ರೀ ಆಂಜನೇಯ ಮಹಿಳಾ ಯಕ್ಷಗಾನ ಕಲಾ ಸಂಘದ ಆಶ್ರಯದಲ್ಲಿ ‘ಶ್ರೀ ಆಂಜನೇಯ-55”, ಶ್ರೀ ಯಕ್ಷಾಂಜನೇಯ ಪ್ರಶಸ್ತಿ ಪ್ರದಾನ ಹಾಗೂ ಶ್ರೀ ಆಂಜನೇಯ 55 ರ ಗೌರವ ಕಾರ್ಯಕ್ರಮ ಡಿ.23 ಶನಿವಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಟರಾಜ ವೇದಿಕೆಯಲ್ಲಿ ನಡೆಯಲಿದೆ ಎಂದು ಶ್ರೀ ಆಂಜನೇಯ ಯಕ್ಷಗಾನ ಕಲಾ ಸಂಘದ ಅಧ್ಯಕ್ಷ ಭಾಸ್ಕರ ಬಾರ್ಯ ತಿಳಿಸಿದ್ದಾರೆ. ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಶ್ರೀ ಆಂಜನೇಯ 55 ರ ಹಿನ್ನಲೆಯಲ್ಲಿ ಐದು

ಡಿ.23: ಶ್ರೀ ಆಂಜನೇಯ-55, ಶ್ರೀ ಯಕ್ಷಾಂಜನೇಯ ಪ್ರಶಸ್ತಿ ಪ್ರದಾನ Read More »

ಡಿ.24-25 : ಪುತ್ತೂರಿನಲ್ಲಿ ನಡೆಯಲಿದೆ ವೈಭವದ “ಶ್ರೀನಿವಾಸ ಕಲ್ಯಾಣೋತ್ಸವ”, “ಸನಾತನ ಸಮಾಗಮ”

ಪುತ್ತೂರು: ಪುತ್ತೂರು ಪುತ್ತಿಲ ಪರಿವಾರ ಹಾಗೂ ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ಸಾರಥ್ಯದಲ್ಲಿ ‘ಶ್ರೀನಿವಾಸ ಕಲ್ಯಾಣೋತ್ಸವ’, ‘ಸನಾತನ ಸಮಾಗಮ’ ಡಿ.24 ಹಾಗೂ 25 ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆಯಲಿದೆ ಎಂದು ಶ್ರೀನಿವಾಸ ಕಲ್ಯಾಣೋತ್ಸವ ಸ್ವಾಗತ ಸಮಿತಿ ಸಂಚಾಲಕ ಪ್ರಸನ್ನ ಕುಮಾರ್ ಮಾರ್ತ ತಿಳಿಸಿದ್ದಾರೆ. ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಕಾರ್ಯಕ್ರಮದ ವಿವರ ನೀಡಿದ ಅವರು, ಪುತ್ತೂರಿನಲ್ಲಿ ಪ್ರಪ್ರಥಮ ಬಾರಿಗೆ ನಡೆಯುವ ಕಾರ್ಯಕ್ರಮ ಅಂತ್ಯಂತ ವೈಭವದಿಂದ ನಡೆಯಲಿದ್ದು, ಇದಕ್ಕಾಗಿ ಎಲ್ಲಾ ಸಿದ್ಧತೆಗಳು ಭರದಿಂದ ಸಾಗುತ್ತಿದೆ. ಕಾರ್ಯಕ್ರಮದ ಯಶಸ್ಸಿಗಾಗಿ

ಡಿ.24-25 : ಪುತ್ತೂರಿನಲ್ಲಿ ನಡೆಯಲಿದೆ ವೈಭವದ “ಶ್ರೀನಿವಾಸ ಕಲ್ಯಾಣೋತ್ಸವ”, “ಸನಾತನ ಸಮಾಗಮ” Read More »

ಫೆ.17-24: ನಳೀಲು ದೇವಸ್ಥಾನದ ಬ್ರಹ್ಮಕಲಶೋತ್ಸವ | ಆಮಂತ್ರಣ ಪತ್ರಿಕೆ ಬಿಡುಗಡೆ

ನಳಿಲು: ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಫೆ.17 ರಿಂದ 24 ರತನಕ ನಡೆಯಲಿರುವ ಬ್ರಹ್ಮಕಲಶೋತ್ಸವ ಹಾಗೂ ವಾರ್ಷಿಕ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರ ಬಿಡುಗಡೆ ದೇವಸ್ಥಾನದ ವಠಾರದಲ್ಲಿ ಸೋಮವಾರ ನಡೆಯಿತು. ಹಿರಿಯರಾದ ಚಿಕ್ಕಪ್ಪ ನಾಯ್ಕ್ ಆಮಂತ್ರಣ ಪತ್ರ ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಬ್ರಹ್ಮಕಲಶೋತ್ಸವ ಸಮಿತಿ ಗೌರವಾಧ್ಯಕ್ಷ, ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ, ಶರತ್ ಕುಮಾರ್ ರೈ ಕಾವು, ಸಂತೋಷ್‌ ಕುಮಾರ್ ರೈ ಇಳಂತಾಜೆ, ಎಸ್ ಬಿ ಜಯರಾಮ ರೈ, ‌ಮೊಕ್ತೇಸರ ನಾರಾಯಣ ರೈ ಮೊದೆಲ್ಕಾಡಿ,

ಫೆ.17-24: ನಳೀಲು ದೇವಸ್ಥಾನದ ಬ್ರಹ್ಮಕಲಶೋತ್ಸವ | ಆಮಂತ್ರಣ ಪತ್ರಿಕೆ ಬಿಡುಗಡೆ Read More »

ಡಿ.24-25 : ಶ್ರೀನಿವಾಸ ಕಲ್ಯಾಣೋತ್ಸವ | ಸವಣೂರು ಸಮಿತಿ ರಚನೆ

ಪುತ್ತೂರು: ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ಹಾಗೂ ಪುತ್ತಿಲ ಪರಿವಾರದ ಆಶ್ರಯದಲ್ಲಿ ಡಿ.24 ಹಾಗೂ 25 ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆಯುವ ಶ್ರೀನಿವಾಸ ಕಲ್ಯಾಣೋತ್ಸವದ ಸವಣೂರು ಸಮಿತಿಯನ್ನು ರಚಿಸಲಾಯಿತು. ಸಮಿತಿ ಗೌರವಾಧ್ಯಕ್ಷರಾಗಿ ವೆಂಕಟೇಶ್‍ ಭಟ್‍ ಕೊಯಿಕುಡೆ, ಸಂಚಾಲಕರಾಗಿ ಪುಷ್ಪರಾಜ ಆರೇಲ್ತಡಿ ಅಧ್ಯಕ್ಷರಾಗಿ ದೇವಿಪ್ರಸಾದ್ ಪಂಚೋಡಿ ಆಯ್ಕೆಯಾಗಿದ್ದಾರೆ. ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ಕೌಶಿಕ್‍ ಶಾಂತಿನಗರ, ಕಾರ್ಯದರ್ಶಿಗಳಾಗಿ ಶ್ರೀಧರ ಸುಣ್ಣಾಜೆ, ಮೋಕ್ಷಿತ್ ಇಡ್ಯಾಡಿ, ದಿಲೀಪ್‍ ಹೆಗ್ಡೆ, ಪ್ರಖ್ಯಾತ್ ಪಂಚೋಡಿ, ಚೇತನ್‍ ಇಡ್ಯಾಡಿ, ಪ್ರಶಾಂತ್‍ ನೂಜಾಜೆ, ಮಿಥುನ್‍

ಡಿ.24-25 : ಶ್ರೀನಿವಾಸ ಕಲ್ಯಾಣೋತ್ಸವ | ಸವಣೂರು ಸಮಿತಿ ರಚನೆ Read More »

error: Content is protected !!
Scroll to Top