ಡಿ.24-25 : ಶ್ರೀನಿವಾಸ ಕಲ್ಯಾಣೋತ್ಸವ | ಕಾರ್ಯಕ್ರಮ ವಿಶೇಷತೆ ಹೇಗಿರಲಿದೆ | ಇಲ್ಲಿದೆ ವಿವರ
ಪುತ್ತೂರು: ಪುತ್ತಿಲ ಪರಿವಾರ ಹಾಗೂ ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ವತಿಯಿಂದ ಡಿ.24-25 ರಂದು ಜರಗುವ ಶ್ರೀನಿವಾಸ ಕಲ್ಯಾಣೋತ್ಸವ ಹಾಗೂ ಸನಾತನ ಸಮಾಗಮಕ್ಕೆ ಭರದ ಸಿದ್ಧತೆಗಳು ನಡೆದಿದ್ದು, ಕಾರ್ಯಕ್ರಮದ ವಿಶೇಷತೆ ಹೀಗಿದೆ. 50 ಸಾವಿರ ಶ್ರೀನಿವಾಸ ಕಲ್ಯಾಣ ಲಡ್ಡು ಪ್ರಸಾದ ಸೇವೆ ಸೇರಿದಂತೆ ಅನ್ನದಾನ ಸೇವೆ, ಸರ್ವ ಸೇವೆ, ಫಲಪಂಚಾಮೃತ ಅಭಿಷೇಕ ಸೇವೆ , ಮಹಾನಿವೇದನಾ ಸೇವೆ , ಸುಪ್ರಭಾತ ಸೇವೆ ಹಾಗೂ ಈಗಾಗಲೇ ನೋಂದಾಣಿಯಾಗಿದೆ. ಅಂದಾಜು 1.25 ಲಕ್ಷ ಜನ ಎರಡು ದಿನ ಭಾಗವಹಿಸಲಿದ್ದು, ಬೆಳಿಗ್ಗೆ ಫಲಹಾರ, […]
ಡಿ.24-25 : ಶ್ರೀನಿವಾಸ ಕಲ್ಯಾಣೋತ್ಸವ | ಕಾರ್ಯಕ್ರಮ ವಿಶೇಷತೆ ಹೇಗಿರಲಿದೆ | ಇಲ್ಲಿದೆ ವಿವರ Read More »










