ಧಾರ್ಮಿಕ

ಮುರುಡೇಶ್ವರದಲ್ಲಿ ರಾಜ್ಯದ ಅತಿ ಉದ್ದದ ತೇಲುವ ಸೇತುವೆ!

ಮುರುಡೇಶ್ವರದಲ್ಲಿ ಪ್ರವಾಸಿಗರಿಗೆ ಸ್ಕೂಬಾ ಡೈವಿಂಗ್ ಮತ್ತು ಇತರ ಕಾರ್ಯಕ್ರಮಗಳ ಜೊತೆಗೆ ತೇಲುವ ಸೇತುವೆಯನ್ನು  ನಿರ್ಮಿಸಲಾಗಿದೆ. ನೀರಿನಲ್ಲಿ ಮುಳುಗುವ ಭಯದಿಂದ ಅನೇಕ ಪ್ರವಾಸಿಗರು ಆದಷ್ಟು ನೀರಿನಿಂದ ದೂರವೇ ಉಳಿಯುತ್ತಾರೆ. ಪ್ರವಾಸಿಗರು ಕೊಚ್ಚಿಕೊಂಡು ಹೋದ ಹಲವಾರು ನಿದರ್ಶನಗಳೂ ಇವೆ. ಅದರೆ, ಇದೆಲ್ಲದರ ಮಧ್ಯೆಯೇ ಪ್ರವಾಸಿಗರಿಗೆ ಉತ್ತಮ ಅನುಭವವನ್ನು ಒದಗಿಸಲೆಂದು ತೇಲುವ ಸೇತುವೆ ನಿರ್ಮಾಣ ಮಾಡಲಾಗಿದ್ದು, ಈ ಮೂಲಕ ಪ್ರವಾಸಿಗರು ಸಮುದ್ರದಲ್ಲಿ ಹೆಜ್ಜೆ ಹಾಕಬಹುದಾಗಿದೆ. ರಾಜ್ಯದಲ್ಲಿಯೇ ಅತಿ ಉದ್ಧದ ತೂಗು ಸೇತುವೆ ಇದೀಗ ಮುರುಡೇಶ್ವರದಲ್ಲಿ ನಿರ್ಮಾಣಗೊಂಡಿದೆ. 130 ಮೀಟರ್ ಉದ್ದದ ಈ […]

ಮುರುಡೇಶ್ವರದಲ್ಲಿ ರಾಜ್ಯದ ಅತಿ ಉದ್ದದ ತೇಲುವ ಸೇತುವೆ! Read More »

ಶ್ರೀರಾಮ ತಾರಕ ಮಂತ್ರದ ಮೂಲಕ ತನ್ನ ಮನೆಯನ್ನೇ ರಾಮಮಂದಿರ ಮಾಡಿಕೊಳ್ಳಬೇಕು | ಪವಿತ್ರ ಮಂತ್ರಾಕ್ಷತೆ ವಿತರಣಾ ಕಾರ್ಯಕ್ರಮದಲ್ಲಿ ಶ್ರೀ ರಾಜಶೇಖರಾನಂದ ಸ್ವಾಮೀಜಿ

ಪುತ್ತೂರು: ನಿತ್ಯ ಶ್ರೀರಾಮ ತಾರಕ ಮಂತ್ರ ಜಪದ ಮೂಲಕ ಪ್ರತಿಯೊಬ್ಬ ಹಿಂದೂ ತನ್ನ ಮನೆಯನ್ನೇ ರಾಮಮಂದಿರ ಮಾಡಿಕೊಳ್ಳುವ ಮೂಲಕ ಹಿಂದೂ ಸಮಾಜದ ಉದ್ಧಾರಕ್ಕೆ ಪಣತೊಡಬೇಕಾದ ಅಗತ್ಯವಿದೆ ಎಂದು ಗುರುಪುರ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿ ನುಡಿದರು. ಅವರು ಭಾನುವಾರ ತೆಂಕಿಲ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ ಅಯೋಧ್ಯೆ ರಾಮಜನ್ಮಭೂಮಿಯಿಂದ ಆಗಮಿಸಿದ ಪವಿತ್ರ ಮಂತ್ರಾಕ್ಷತೆಯನ್ನು ಪುತ್ತೂರು ನಗರದಿಂದ ಉಪವಸತಿ ಕೇಂದ್ರಕ್ಕೆ ವಿತರಿಸುವ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದರು.  ಶ್ರೀ ರಾಮ ತಾರಕ ಮಂತ್ರದ ಜತೆಗೆ ಧ್ಯಾನ ಮಾಡುವ ಮೂಲಕ

ಶ್ರೀರಾಮ ತಾರಕ ಮಂತ್ರದ ಮೂಲಕ ತನ್ನ ಮನೆಯನ್ನೇ ರಾಮಮಂದಿರ ಮಾಡಿಕೊಳ್ಳಬೇಕು | ಪವಿತ್ರ ಮಂತ್ರಾಕ್ಷತೆ ವಿತರಣಾ ಕಾರ್ಯಕ್ರಮದಲ್ಲಿ ಶ್ರೀ ರಾಜಶೇಖರಾನಂದ ಸ್ವಾಮೀಜಿ Read More »

ಅಯೋಧ್ಯೆ ಶ್ರೀರಾಮ ದೇಗುಲದಲ್ಲಿ ಪೌರೋಹಿತ್ಯ ಸೇವೆಗೈಯಲಿದ್ದಾರೆ ಯುವ ಪುರೋಹಿತ ಮೋಹಿತ್ ಪಾಂಡೆ

ಅಯೋಧ್ಯೆ ಶೀಘ್ರದಲ್ಲೇ ಉದ್ಘಾಟನೆ ಆಗಲಿರುವ ಶ್ರೀ ರಾಮ ದೇಗುಲದಲ್ಲಿ ಶ್ರೀರಾಮನ ಪೌರೋಹಿತ್ಯ ಸೇವೆ ಮಾಡಲು ಆಯ್ಕೆಯಾದ ಯುವ ಪುರೋಹಿತ, ಸಕಲ ವೇದ ಪಾರಂಗತ ಭಾಗ್ಯವಂತ ಮೋಹಿತ್ ಪಾಂಡೆ ದೇಶದಾದ್ಯಂತ ಕರೆಯಲಾದ 3000 ಕ್ಕಿಂತಲೂ ಅಧಿಕ ಪುರೋಹಿತರ ಸಂದರ್ಶನದಲ್ಲಿ ಮತ್ತು ವೇಧಜ್ಞಾನ ಕಠಿಣ ಪರೀಕ್ಷೆಯಲ್ಲಿ ತನ್ನ ವೇದ ಮತ್ತು ಪೂಜಾ ವಿಧಿ, ವಿಧಾನಗಳ ಅಪಾರ ಪಾಂಡಿತ್ಯ ಮತ್ತು ಜ್ಞಾನದಿಂದ ಆಯ್ಕೆಯಾದ ಕೊನೆಯ 50 ಮಂದಿಯಲ್ಲಿ ಅಗ್ರಸ್ಥಾನಿಯಾಗಿ ಆಯ್ಕೆಯಾದವರು ಮೋಹಿತ್ ಪಾಂಡೆ. ಯುವ ಪುರೋಹಿತರಾಗಿದ್ದು, ಪ್ರಸ್ತುತ ಗಾಜಿಯಾಬಾದ್ ನ ಧುದೇಶ್ವರನಾಥ

ಅಯೋಧ್ಯೆ ಶ್ರೀರಾಮ ದೇಗುಲದಲ್ಲಿ ಪೌರೋಹಿತ್ಯ ಸೇವೆಗೈಯಲಿದ್ದಾರೆ ಯುವ ಪುರೋಹಿತ ಮೋಹಿತ್ ಪಾಂಡೆ Read More »

ಭತ್ತ ಬೇಸಾಯ ತಂದುಕೊಟ್ಟ ಲಾಭ! | ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಳದ ಗದ್ದೆಯಲ್ಲಿ 18 ಕ್ವಿಂಟಾಲ್ ಭತ್ತ ಕೊಯ್ಲು!!

ಪುತ್ತೂರು: ‘ಭತ್ತ ಬೆಳೆಯೋಣ ಗದ್ದೆಗಿಳಿಯೋಣ’ ಅಭಿಯಾನದ ಮೂಲಕ ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಈ ಬಾರಿ 50 ಸಾವಿರ ರೂ. ಆದಾಯ ಗಳಿಸಿದ್ದು, ಈ ಮೂಲಕ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಕೃಷಿಕರ ಬದುಕಿಗೆ ಮಾದರಿಯಾಗಿದೆ. ಮೂರು ವರ್ಷಗಳ ಹಿಂದೆ ಧಾರ್ಮಿಕ ಕ್ಷೇತ್ರಗಳಲ್ಲಿ ‘ಭತ್ತ ಬೆಳೆಯೋಣ ಗದ್ದೆಗಿಳಿಯೋಣ’ ಅಭಿಯಾನವನ್ನು ಆರಂಭಗೊಳಿಸಲಾಗಿತ್ತು. ಅದರಂತೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮುಂಭಾಗದಲ್ಲಿರುವ ಗದ್ದೆಯಲ್ಲಿ ಭತ್ತವನ್ನು ಬೆಳೆದು ಬೇಸಾಯದಿಂದಲೂ ಲಾಭ ಗಳಿಸಬಹುದು ಅನ್ನೋದನ್ನು ತೋರಿಸಿಕೊಟ್ಟಿದೆ. ಅದರಲ್ಲೂ ಈ ಬಾರಿ ಉತ್ತಮ

ಭತ್ತ ಬೇಸಾಯ ತಂದುಕೊಟ್ಟ ಲಾಭ! | ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಳದ ಗದ್ದೆಯಲ್ಲಿ 18 ಕ್ವಿಂಟಾಲ್ ಭತ್ತ ಕೊಯ್ಲು!! Read More »

ಶ್ರೀನಿವಾಸ ಕಲ್ಯಾಣೋತ್ಸವ: ದೇವರಮಾರು ಗದ್ದೆಯಲ್ಲಿ ಚಪ್ಪರ ಮಹೋತ್ಸವ

ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ಡಿ. 24 ಹಾಗೂ 25ರಂದು ಪುತ್ತಿಲ ಪರಿವಾರದ ವತಿಯಿಂದ ನಡೆಯುವ ಶ್ರೀನಿವಾಸ ಕಲ್ಯಾಣೋತ್ಸವದ ಚಪ್ಪರ ಮುಹೂರ್ತ ಶುಕ್ರವಾರ ನಡೆಯಿತು. ದೇವಸ್ಥಾನದ ಪ್ರಧಾನ ಅರ್ಚಕ ವಿ.ಎಸ್. ಭಟ್ ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ಚಪ್ಪರ ಮುಹುರ್ತ ನೆರವೇರಿಸಿದರು. ಈ ಸಂದರ್ಭದಲ್ಲಿ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ, ಪುತ್ತಿಲ ಪರಿವಾರ ಸಂಘಟನೆ ಕಾರ್ಯಕರ್ತರು, ಭಕ್ತಾದಿಗಳು ಉಪಸ್ಥಿತರಿದ್ದರು.

ಶ್ರೀನಿವಾಸ ಕಲ್ಯಾಣೋತ್ಸವ: ದೇವರಮಾರು ಗದ್ದೆಯಲ್ಲಿ ಚಪ್ಪರ ಮಹೋತ್ಸವ Read More »

ಕುಕ್ಕೆ ಶ್ರೀ ಸುಬ್ರಹ್ಮಣ್ಯ ಚಂಪಾಷಷ್ಠಿ ಜಾತ್ರೋತ್ಸವಕ್ಕೆ ಭರದ ಸಿದ್ಧತೆ | ಲಕ್ಷ ದೀಪೋತ್ಸವದಂದು ಲಕ್ಷ ಹಣತೆಗಳ ಸಾಲು. 

ಸುಬ್ರಹ್ಮಣ್ಯ,: ಕುಕ್ಕೆಶ್ರೀ ಸುಬ್ರಹ್ಮಣ್ಯದಲ್ಲಿ ವಾರ್ಷಿಕ ಚಂಪಾ ಷಷ್ಟಿ ಮಹೋತ್ಸವದ ಅಂಗವಾಗಿ ಡಿ.9 ಶನಿವಾರ ಮೂಲಮೃತಿಕ ಪ್ರಸಾದ ತೆಗೆದು ವಿತರಣೆ ಆಗುವುದರೊಂದಿಗೆ  ಆರಂಭಗೊಳ್ಳಲಿದ್ದು, ಡಿ.24 ರಂದು ಕೊಪ್ಪರಿಗೆ ಇಳಿಯುವ ಮೂಲಕ ರಾತ್ರಿ ನೀರು ಬಂಡಿ ಉತ್ಸವ ಹಾಗೂ ದೈವಗಳ ನಡಾವಳಿ ನಡೆದು ಜಾತ್ರೆ ಸಂಪನ್ನಗೊಳ್ಳಲಿದೆ ಎಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಮೋಹನ್ ರಾಮ್ ಸುಳ್ಳಿ ತಿಳಿಸಿದ್ದಾರೆ. ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಈ ಬಾರಿ ಜಾತ್ರೋತ್ಸವಕ್ಕೆ ಹೊರೆ ಕಾಣಿಕೆಸಲ್ಲಿಸುವ ಬಗ್ಗೆ ಸುಳ್ಯ, ಪುತ್ತೂರು ಹಾಗೂ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ಚಂಪಾಷಷ್ಠಿ ಜಾತ್ರೋತ್ಸವಕ್ಕೆ ಭರದ ಸಿದ್ಧತೆ | ಲಕ್ಷ ದೀಪೋತ್ಸವದಂದು ಲಕ್ಷ ಹಣತೆಗಳ ಸಾಲು.  Read More »

ಸಮಾಜದ ನಿರ್ಮಾಣಕ್ಕೆ ಶಿಕ್ಷಣವೇ ಅಡಿಪಾಯ | ಬೊಳುವಾರಿನಲ್ಲಿ ನಡೆದ ಗುರುಪಾದ ಪೂಜೆಯಲ್ಲಿ ಆನೆಗುಂದಿ ಶ್ರೀ

ಪುತ್ತೂರು: ಶಿಕ್ಷಣ ಎಲ್ಲಾ ವಿಚಾರಗಳಿಗೂ ಮೂಲ. ಆದ್ದರಿಂದ ಸಮುದಾಯ, ಸಮಾಜವನ್ನು ಕಟ್ಟಲು ಶಿಕ್ಷಣವನ್ನೇ ಅಡಿಪಾಯವಾಗಿ ಬಳಸಿಕೊಳ್ಳಬೇಕು ಎಂದು ಆನೆಗುಂದಿ ಸರಸ್ವತೀ ಪೀಠಾಧೀಶ್ವರ ಶ್ರೀ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮೀಜಿ ಹೇಳಿದರು. ದ.ಕ. ಜಿಲ್ಲಾ ವಿಶ್ವಕರ್ಮ ಹಿತರಕ್ಷಣಾ ಸಂಘ ಪುತ್ತೂರು ಇದರ ಆಶ್ರಯದಲ್ಲಿ ಭಾನುವಾರ ಬೊಳುವಾರು ವಿಶ್ವಕರ್ಮ ಸಭಾಭವನದಲ್ಲಿ ಜರಗಿದ ಸಾಮೂಹಿಕ ಶ್ರೀ ಗುರುಪಾದ ಪೂಜೆಯಲ್ಲಿ ಅವರು ಆಶೀರ್ವಚನ ನೀಡಿದರು. ಶಿಕ್ಷಣದ ಜೊತೆಗೆ ಸಂಯಮವನ್ನು ಜೀವನದಲ್ಲಿ ರೂಢಿಸಿಕೊಳ್ಳಬೇಕು. ಸಂಯಮ ಇದ್ದಾಗ ಮಾತ್ರ ಎಲ್ಲಾ ವ್ಯವಸ್ಥೆಗಳು ನಮ್ಮ ಜೊತೆಗಿರುತ್ತವೆ. ಸಂಯಮದಿಂದ ಯಶಸ್ಸು

ಸಮಾಜದ ನಿರ್ಮಾಣಕ್ಕೆ ಶಿಕ್ಷಣವೇ ಅಡಿಪಾಯ | ಬೊಳುವಾರಿನಲ್ಲಿ ನಡೆದ ಗುರುಪಾದ ಪೂಜೆಯಲ್ಲಿ ಆನೆಗುಂದಿ ಶ್ರೀ Read More »

ಶ್ರೀನಿವಾಸ ಕಲ್ಯಾಣೋತ್ಸವ, ಸನಾತನ ಸಮಾಗಮದ ಕಾರ್ಯಾಲಯ, ಮಾಹಿತಿ ಕೇಂದ್ರ ಉದ್ಘಾಟನೆ | ಪುತ್ತಿಲ ಪರಿವಾರದ ವೆಬ್ ಸೈಟ್ ಗೆ ಚಾಲನೆ

ಪುತ್ತೂರು: ಪುತ್ತಿಲ ಪರಿವಾರದ ನೇತೃತ್ವದಲ್ಲಿ ನಡೆಯಲಿರುವ ಶ್ರೀ ಶ್ರೀನಿವಾಸ ಕಲ್ಯಾಣೋತ್ಸವ ಮತ್ತು ಸನಾತನ ಸಮಾಗಮದ ಕಾರ್ಯಾಲಯ ಮತ್ತು ಮಾಹಿತಿ ಕೇಂದ್ರ ಡಿ. 2ರಂದು ಶ್ರೀ ಮಹಾಲಿಂಗೇಶ್ವರ ದೇವಳದ ಬ್ರಹ್ಮರಥ ಮಂದಿರದ ಮುಂಭಾಗ ಉದ್ಘಾಟನೆಗೊಂಡಿತು. ಮಾಣಿಲ ಶ್ರೀ ಧಾಮದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಅವರು ಕಾರ್ಯಾಲಯ ಉದ್ಘಾಟಿಸಿ, ಪುತ್ತಿಲ ಪರಿವಾರದ ವತಿಯಿಂದ  ಪ್ರಥಮ ಬಾರಿಗೆ ಡಿ. 24 ಮತ್ತು 25ರಂದು ನಡೆಯಲಿರುವ ಶ್ರೀ ಶ್ರೀನಿವಾಸ ಕಲ್ಯಾಣೋತ್ಸವ ಮತ್ತು ಸನಾತನ ಸಮಾಗಮ ಕಾರ್ಯಕ್ರಮ ಯಶಸ್ವಿಯಾಗಲಿ ಎಂದು ಶುಭ ಹಾರೈಸಿದರು.

ಶ್ರೀನಿವಾಸ ಕಲ್ಯಾಣೋತ್ಸವ, ಸನಾತನ ಸಮಾಗಮದ ಕಾರ್ಯಾಲಯ, ಮಾಹಿತಿ ಕೇಂದ್ರ ಉದ್ಘಾಟನೆ | ಪುತ್ತಿಲ ಪರಿವಾರದ ವೆಬ್ ಸೈಟ್ ಗೆ ಚಾಲನೆ Read More »

ಬರೆಪ್ಪಾಡಿ ಕೇಪುಳೇಶ್ವರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಸುತ್ತುಪೌಳಿಗೆ ಶಿಲಾನ್ಯಾಸ

ಬರೆಪ್ಪಾಡಿ: ಬರೆಪ್ಪಾಡಿ ಶ್ರೀ ಕೇಪುಳೇಶ್ವರ ಪಂಚಲಿಂಗೇಶ್ವರ ದೇವಸ್ಥಾನದ ಸುತ್ತುಪೌಳಿಗೆ ಶಿಲಾನ್ಯಾಸ ಕಾರ್ಯಕ್ರಮ ಶುಕ್ರವಾರ ನಡೆಯಿತು. ಸಂಸದ ನಳಿನ್ ಕುಮಾರ್ ಕಟೀಲ್ ಶಿಲಾನ್ಯಾಸ ನೆರವೇರಿಸಿದರು. ಈ ಸಂದರ್ಭದಲ್ಲಿ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ, ಮಾಜಿ ಸಚಿವ ಎಸ್‍.ಅಂಗಾರ, ಶಿಲ್ಪಿ ಪ್ರಸಾದ್ ಮುನಿಯಂಗಳ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಚ ವಿಠಲ ಗೌಡ ಬರೆಪ್ಪಾಡಿ, ಎಪಿಎಂಸಿ ನಿಕಟಪೂರ್ವ ಅಧ್ಯಕ್ಷ ದಿನೇಶ್ ಮೆದು, ಕಾಣಿಯೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಗಣೇಶ್ ಉದನಡ್ಕ, ಜೀರ್ಣೋದ್ಧಾರ ಸಮಿತಿ ಕಾರ್ಯದರ್ಶಿ ಗಿರಿಶಂಕರ ಸುಲಾಯ, ಬೆಳಂದೂರು ಗ್ರಾಮ ಪಂಚಾಯಿತಿ ಮಾಜಿ

ಬರೆಪ್ಪಾಡಿ ಕೇಪುಳೇಶ್ವರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಸುತ್ತುಪೌಳಿಗೆ ಶಿಲಾನ್ಯಾಸ Read More »

ಶ್ರೀರಾಮನ ಕೈಂಕರ್ಯದಿಂದ ಪ್ರಾಣ ಪ್ರತಿಷ್ಠೆಗೆ ಅರ್ಥ| ಅಯೋಧ್ಯೆಯ ಮಂತ್ರಾಕ್ಷತೆ ಹಂಚಿಕೆ ಕಾರ್ಯಕ್ರಮದಲ್ಲಿ ಶ್ರೀ ಸಚ್ಚಿದಾನಂದ ಸ್ವಾಮೀಜಿ

ಪುತ್ತೂರು: ಹಿಂದೂ ಧರ್ಮದಲ್ಲಿ ಗೊಂದಲಗಳಿದ್ದು, ಸ್ವಧರ್ಮಿಯರಿಂದಲೇ ಚಿಂತೆ ಕಾಡುವಂತಾಗಿದೆ. ಈ ನಿಟ್ಟಿನಲ್ಲಿ ಧರ್ಮ- ಧಾರ್ಮಿಕ ಆಚರಣೆಯೊಂದಿಗೆ ಪ್ರತಿಯೊಬ್ಬ ಹಿಂದೂ ಬೆರೆಯಬೇಕಾದ ಅಗತ್ಯವಿದೆ ಎಂದು ಎಡನೀರು ಮಠದ ಶ್ರೀ ಸಚ್ಚಿದಾನಂದ ಸ್ವಾಮೀಜಿ ನುಡಿದರು. ಅವರು ಶ್ರೀ ಲಕ್ಷ್ಮೀ ವೆಂಕಟ್ರಮಣ ದೇವಸ್ಥಾನದ ಸಭಾಮಂದಿರದಲ್ಲಿ ಅಯೋಧ್ಯೆ ರಾಮಜನ್ಮ ಭೂಮಿ ಮಂದಿರದಲ್ಲಿ ನಿರ್ಮಾಣಗೊಳ್ಳುತ್ತಿರುವ ಶ್ರೀರಾಮ ಜನ್ಮಭೂಮಿ ಮಂದಿರದಲ್ಲಿ ಜ.22 ರಂದು ಶ್ರೀರಾಮ ಪ್ರಾಣಪ್ರತಿಷ್ಠೆ ಅಂಗವಾಗಿ ಅಯೋಧ್ಯೆಯಿಂದ ತರಲಾದ ಮಂತ್ರಾಕ್ಷತೆಯನ್ನು ವಿವಿಧ ತಾಲೂಕುಗಳಿಗೆ ಕಳುಹಿಸಿಕೊಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಆಶೀರ್ವಚನ ನೀಡಿದರು. ಹಿಂದೂ ಧರ್ಮದಲ್ಲಿ

ಶ್ರೀರಾಮನ ಕೈಂಕರ್ಯದಿಂದ ಪ್ರಾಣ ಪ್ರತಿಷ್ಠೆಗೆ ಅರ್ಥ| ಅಯೋಧ್ಯೆಯ ಮಂತ್ರಾಕ್ಷತೆ ಹಂಚಿಕೆ ಕಾರ್ಯಕ್ರಮದಲ್ಲಿ ಶ್ರೀ ಸಚ್ಚಿದಾನಂದ ಸ್ವಾಮೀಜಿ Read More »

error: Content is protected !!
Scroll to Top