ಧಾರ್ಮಿಕ

ಮಾ. 9 :  ಗ್ರಾಮ ದೈವ  ಶ್ರೀ ಶಿರಾಡಿ  ರಾಜನ್ ದೈವ  ಹಾಗೂ  ಸಪರಿವಾರ  ದೈವಗಳ ನೇಮೋತ್ಸವ 

ಕುದ್ಮಾರು : ಗ್ರಾಮ ದೈವ  ಶ್ರೀ  ಶಿರಾಡಿ  ರಾಜನ್ ದೈವ ಹಾಗೂ ಸಪರಿವಾರ  ದೈವಗಳ  ನೇಮೋತ್ಸವವು  ಮಾ.  9 ಭಾನುವಾರದಂದು  ಕುದ್ಮಾರು  ಗ್ರಾಮದ  ಅನ್ಯಾಡಿಯಲ್ಲಿ  ಕಟ್ಟತ್ತಾರು ಕಟ್ಟೆ ಯಲ್ಲಿ ನಡೆಯಲಿದೆ. ನೇಮೋತ್ಸವದಂದು ಬೆಳಗ್ಗೆ 8 ಗಂಟೆಗೆ ಗಣಪತಿ ಹೋಮ, ಸಂಜೆ 7 ಗಂಟೆಗೆ ಗ್ರಾಮ ದೈವ ಶ್ರೀ ಶಿರಾಡಿ ರಾಜನ್‍ ದೈವದ ದೈವಸ್ಥಾನ ಅನ್ಯಾಡಿಯ ಗ್ರಾಮ ಚಾವಡಿಯಿಂದ ದೈವದ ಭಂಡಾರ ತೆಗೆಯುವುದು. ರಾತ್ರಿ 8:30 ಕ್ಕೆ ದೈವಕ್ಕೆ ಎಣ್ಣೆ ಬೂಳ್ಯ ನೀಡುವುದು. ರಾತ್ರಿ 9 ಗಂಟೆಗೆ ಅನ್ನಸಂತರ್ಪಣೆ […]

ಮಾ. 9 :  ಗ್ರಾಮ ದೈವ  ಶ್ರೀ ಶಿರಾಡಿ  ರಾಜನ್ ದೈವ  ಹಾಗೂ  ಸಪರಿವಾರ  ದೈವಗಳ ನೇಮೋತ್ಸವ  Read More »

ಅನಂತಾಡಿ ಶ್ರೀ ಉಳ್ಳಾಲ್ತಿ ದೈವಸ್ಥಾನದಲ್ಲಿ ಶ್ರೀ ಉಳ್ಳಾಲ್ತಿ ಅಮ್ಮನವರ ಕಾಲಾವಧಿ ಮೆಚ್ಚಿ ಜಾತ್ರೆಯ ಗೊನೆ ಕಾರ್ಯಕ್ರಮ

ಅನಂತಾಡಿ: ಇತಿಹಾಸ ಪ್ರಸಿದ್ದ ಅನಂತಾಡಿ ಶ್ರೀ ಉಳ್ಳಾಲ್ತಿ ದೈವಸ್ಥಾನದಲ್ಲಿ ಶ್ರೀ ಉಳ್ಳಾಲ್ತಿ ಅಮ್ಮನವರ ಕಾಲಾವಧಿ ಮೆಚ್ಚಿ ಜಾತ್ರೆ ಮಾರ್ಚ್ 14 ನೇ ಶುಕ್ರವಾರದಂದು ನಡೆಯಲಿದೆ. ಜಾತ್ರೋತ್ಸವದ ಗೊನೆ ಮುಹೂರ್ತ ಕಾರ್ಯಕ್ರಮ ನಿನ್ನೆ ನಡೆಯಿತು.  ಬಳಿಕ ಶ್ರೀ ಉಳ್ಳಾಲ್ತಿ ಅಮ್ಮನವರಿಗೆ ಪೂಜಾ ವಿಧಿ ವಿಧಾನಗಳು ನಡೆಯಿತು. ಮಾ.13  ಗುರುವಾರ ರಾತ್ರಿ ಭಂಡಾರವೇರಿ ಮಾ. 14 ಶುಕ್ರವಾರ ಬೆಳಗ್ಗೆ 9 ಗಂಟೆಯಿಂದ ಮೆಚ್ಚಿ ಜಾತ್ರೆ ನಡೆಯಲಿದೆ. ಈ ಸಂದರ್ಭದಲ್ಲಿ ನರೇಂದ್ರ ರೈ ನೇಳ್ಕೊಟ್ಟು ಮನೆ, ಅನಂತಾಡಿ ದೊಡ್ಡ ಮನೆತನದವರು ಮತ್ತು

ಅನಂತಾಡಿ ಶ್ರೀ ಉಳ್ಳಾಲ್ತಿ ದೈವಸ್ಥಾನದಲ್ಲಿ ಶ್ರೀ ಉಳ್ಳಾಲ್ತಿ ಅಮ್ಮನವರ ಕಾಲಾವಧಿ ಮೆಚ್ಚಿ ಜಾತ್ರೆಯ ಗೊನೆ ಕಾರ್ಯಕ್ರಮ Read More »

ಮಾ.8 ರಿಂದ 14 : ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಶ್ನಾ ಚಿಂತನೆಯ ಪರಿಹಾರ ಕಾರ್ಯಕ್ರಮ

ಪುತ್ತೂರು: ಮಹತೋಭಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅಭಿವೃದ್ಧಿ ಕೆಲಸಗಳ ಬಗ್ಗೆ ನಡೆದ ತಾಂಬೂಲ ಪ್ರಶ್ನಾ ಚಿಂತನೆಯ ಪರಿಹಾರ ಕಾರ್ಯಕ್ರಮ ಮಾ. 8 ರಿಂದ 14 ರ ವರೆಗೆ ನಡೆಯಲಿದೆ. ಮಾ. 8 ರಂದು ಸಂಜೆ 6 ರಿಂದ ಅಘೋರ ಹೋಮ, ಬಾದೋಚ್ಚಾಟನೆ, ವನದುರ್ಗಾಹೋಮ ನಡೆಯಲಿದೆ.ಮಾ. 9ರ ಆದಿತ್ಯವಾರ ಬೆಳಗ್ಗೆ 8 ಗಂಟೆಯಿಂದ ಸಾಮೂಹಿಕ ಪ್ರಾರ್ಥನೆ, ಗಣಪತಿ ಹೋಮ, ನವಗ್ರಹ ಶಾಂತಿ ಹೋಮ, ಮೃತ್ಯುಂಜಯ ಹೋಮ, ಸಂಜೆ ಗಂಟೆ 4ರಿಂದ ದುರ್ಗಾಪೂಜೆ, ರಾತ್ರಿ 8ಕ್ಕೆ ದೈವ ತಂಬಿಲ

ಮಾ.8 ರಿಂದ 14 : ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಶ್ನಾ ಚಿಂತನೆಯ ಪರಿಹಾರ ಕಾರ್ಯಕ್ರಮ Read More »

ಗೆಜ್ಜೆಗಿರಿಯಲ್ಲಿ ದೇಯಿ ಬೈದ್ಯೆತಿ ನೇಮೋತ್ಸವ, ಮಾತೆ ಮಕ್ಕಳ ಪುನೀತ ಸಮಾಗಮ, ಬೈದರ್ಕಳ ನೇಮೋತ್ಸವ

ಪುತ್ತೂರು: ಆದಿದೈವ ಧೂಮಾವತಿ, ಸಾಯನ ಬೈದ್ಯರ ಗುರುಪೀಠ ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ನಂದನಬಿತ್ತ್‌ಲ್ ಶ್ರೀ ಕ್ಷೇತ್ರ ಗೆಜ್ಜೆಗಿರಿ ಇಲ್ಲಿನ ವಾರ್ಷಿಕ ಜಾತ್ರಾ ಮಹೋತ್ಸವ ಅಂಗವಾಗಿ  ಮಂಗಳವಾರ ಸಂಜೆ ಮೂಲಸ್ಥಾನ ಗರಡಿಯಲ್ಲಿ ಶುದ್ದಹೋಮ ಕಲಶ ಮೂಲಸ್ಥಾನ ಗರಡಿಯಲ್ಲಿ  ಕ್ಷೇತ್ರ ತಂತ್ತಿಗಳಾದ ಶಿವಾನಂದ ಶಾಂತಿ ನೇತೃತ್ವದಲ್ಲಿ ಶುದ್ದಹೋಮ ಕಲಶ, ಧೂಮಾವತಿ ಬಲಿ ಸೇವೆ, ಸತ್ಯಧರ್ಮ ಚಾವಡಿಯಲ್ಲಿ ದೀಪಾರಾಧನೆ ಮಹಾಪೂಜಾ ಕಾರ್ಯಕ್ರಮ ನೆರವೇರಿತು. ಬಳಿಕ ಮೂಲಸ್ಥಾನ ಗರಡಿಯಿಂದ ಒಲಿಮದೆಯಿಂದ ಹೊರಟು ದೇಯಿ ಬೈದ್ಯೆತಿ ನೇಮೋತ್ಸವ, ಮಾತೆ ಮಕ್ಕಳ ಪುನೀತ

ಗೆಜ್ಜೆಗಿರಿಯಲ್ಲಿ ದೇಯಿ ಬೈದ್ಯೆತಿ ನೇಮೋತ್ಸವ, ಮಾತೆ ಮಕ್ಕಳ ಪುನೀತ ಸಮಾಗಮ, ಬೈದರ್ಕಳ ನೇಮೋತ್ಸವ Read More »

ಮಾ. 9 :  ಗ್ರಾಮ ದೈವ ಶ್ರೀ ಶಿರಾಡಿ ರಾಜನ್ ದೈವ  ಹಾಗೂ ಸಪರಿವಾರ ದೈವಗಳ ನೇಮೋತ್ಸವ 

ಕುದ್ಮಾರು : ಗ್ರಾಮ ದೈವ ಶ್ರೀ ಶಿರಾಡಿ ರಾಜನ್ ದೈವ ಹಾಗೂ ಸಪರಿವಾರ ದೈವಗಳ ನೇಮೋತ್ಸವವು ಮಾ. 9 ಭಾನುವಾರದಂದು ಕುದ್ಮಾರು ಗ್ರಾಮದ ಅನ್ಯಾಡಿಯಲ್ಲಿ ಕಟ್ಟತ್ತಾರು ಕಟ್ಟೆ ಯಲ್ಲಿ ನಡೆಯಲಿದೆ. ನೇಮೋತ್ಸವದಂದು ಬೆಳಗ್ಗೆ 8 ಗಂಟೆಗೆ ಗಣಪತಿ ಹೋಮ, ಸಂಜೆ 7 ಗಂಟೆಗೆ ಗ್ರಾಮ ದೈವ ಶ್ರೀ ಶಿರಾಡಿ ರಾಜನ್‍ ದೈವದ ದೈವಸ್ಥಾನ ಅನ್ಯಾಡಿಯ ಗ್ರಾಮ ಚಾವಡಿಯಿಂದ ದೈವದ ಭಂಡಾರ ತೆಗೆಯುವುದು. ರಾತ್ರಿ 8:30 ಕ್ಕೆ ದೈವಕ್ಕೆ ಎಣ್ಣೆ ಬೂಳ್ಯ ನೀಡುವುದು. ರಾತ್ರಿ 9 ಗಂಟೆಗೆ ಅನ್ನಸಂತರ್ಪಣೆ ನಡೆಯಲಿದೆ. ರಾತ್ರಿ 10 ಗಂಟೆಗೆ ಗ್ರಾಮ ದೈವ ಶ್ರೀ ಶಿರಾಡಿ ರಾಜನ್‍ ದೈವದ ಹಾಗೂ

ಮಾ. 9 :  ಗ್ರಾಮ ದೈವ ಶ್ರೀ ಶಿರಾಡಿ ರಾಜನ್ ದೈವ  ಹಾಗೂ ಸಪರಿವಾರ ದೈವಗಳ ನೇಮೋತ್ಸವ  Read More »

ಕರಾವಳಿಯಲ್ಲಿ ರಮ್ಜಾನ್‌ ಉಪವಾಸ ಆರಂಭ

ನಿನ್ನೆ ಚಂದ್ರದರ್ಶನವಾದ ಹಿನ್ನೆಲೆಯಲ್ಲಿ ಇಂದಿನಿಂದ ಒಂದು ತಿಂಗಳು ಪವಿತ್ರ ವ್ರತ ಬೆಂಗಳೂರು: ಅಮವಾಸ್ಯೆಯ ಹಿಂದಿನ ದಿನ ಚಂದ್ರನ ದರ್ಶನವಾದ ಹಿನ್ನಲೆಯಲ್ಲಿ ಭಾನುವಾರದಿಂದ ದೇಶಾದ್ಯಂತ ರಮ್ಜಾನ್ ಉಪವಾಸ ಆರಂಭಗೊಂಡಿದೆ. ನಿನ್ನೆ ಕೇರಳದಲ್ಲಿ ಚಂದ್ರದರ್ಶನವಾಗಿದ್ದು, ಹೀಗಾಗಿ ಕರಾವಳಿಯಲ್ಲೂ ಇಂದಿನಿಂದಲೇ ಮುಸ್ಲಿಮರು ಉಪವಾಸ ವ್ರತ ಆರಂಭಿಸಿದ್ದಾರೆ.ಝೀನತ್ ಬಕ್ಷತ್ ಕೇಂದ್ರ ಜಮಾ ಮಸೀದಿ ಹಾಗೂ ಈದ್ಗಾ ಮಸೀದಿಯ ಕೋಶಾಧಿಕಾರಿ ಆಗಿರುವಂತ ಎಸ್‌ಎಂ ರಶೀದ್ ಕರಾವಳಿಯಲ್ಲಿ ಚಂದ್ರನ ದರ್ಶನವಾಗಿದೆ. ಹೀಗಾಗಿ ಕರಾವಳಿಯಲ್ಲಿ ಇಂದಿನಿಂದ ರಂಜಾನ್ ಮಾಸ ಆರಂಭಗೊಳ್ಳಲಿದೆ ಎಂದು ತಿಳಿಸಿದ್ದಾರೆ. ದಕ್ಷಿಣ ಕನ್ನಡ, ಉಡುಪಿ,

ಕರಾವಳಿಯಲ್ಲಿ ರಮ್ಜಾನ್‌ ಉಪವಾಸ ಆರಂಭ Read More »

ಕಾಣಿಯೂರು ಶ್ರೀ ರಾಮತೀರ್ಥ ಮಠದ ಜಾತ್ರೋತ್ಸವ

ಕಾಣಿಯೂರು : ಕಾಣಿಯೂರು  ಶ್ರೀ ಮನ್ಮಧ್ವಾಚಾರ್ಯ ಮೂಲ ಮಹಾಸಂಸ್ಥಾನಮ್ ಉಡುಪಿ, ಕಾಣಿಯೂರು ಶ್ರೀ ರಾಮತೀರ್ಥ ಮಠದ ಜಾತ್ರೆಯು ಫೆ. 28ರಂದು ಪ್ರಾರಂಭಗೊಂಡಿದೆ.   ಫೆ.28ರಂದು ಸಂಜೆ ಕಾಣಿಯೂರು ಮಠದಲ್ಲಿ ರಂಗಪೂಜೆ, ರಾತ್ರಿ ಉಳ್ಳಾಕುಲು ದೈವಗಳ ಭಂಡಾರ ತೆಗೆದು ಶ್ರೀ ಕಾಣಿಯೂರು ಉಳ್ಳಾಕುಲು ಮಾಡದಲ್ಲಿ ಧ್ವಜಾರೋಹಣ ನಡೆಯಿತು.  ಈ ಸಂದರ್ಭದಲ್ಲಿ ಕಾಣಿಯೂರು ಮಠದ ವ್ಯವಸ್ಥಾಪಕರಾದ ಶ್ರೀನಿಧಿ ಆಚಾರ್ಯ, ಅರ್ಚಕ ಬಾಲಕೃಷ್ಣ ಅಸ್ರಣ್ಣ ಹಾಗೂ ಉತ್ಸವ ಸಮಿತಿ ಪದಾಧಿಕಾರಿಗಳು, ಕೊಡುಕಟ್ಟಿನವರು, ಗ್ರಾಮಸ್ಥರು, ಭಕ್ತಾಧಿಗಳು ಉಪಸ್ಥಿತರಿದ್ದರು. ಮಾ.1ರಂದು ಬೆಳಿಗ್ಗೆ ಕಾಣಿಯೂರು ಮಾಡದಲ್ಲಿ

ಕಾಣಿಯೂರು ಶ್ರೀ ರಾಮತೀರ್ಥ ಮಠದ ಜಾತ್ರೋತ್ಸವ Read More »

ಇತಿಹಾಸ ಪ್ರಸಿದ್ಧ ಪುತ್ತೂರು ಕೋಟಿ-ಚೆನ್ನಯ ಜೋಡುಕರೆ ಕಂಬಳಕ್ಕೆ ಚಾಲನೆ | ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ಕಂಬಳ ಕರೆಗೆ ಹಾಲು ಎರೆದು, ತೆಂಗಿನಕಾಯಿ ಒಡೆಯುವ ಮೂಲಕ ಚಾಲನೆ ನೀಡಿದ ಈಶ್ವರ ಭಟ್‍ ಪಂಜಿಗುಡ್ಡೆ | ರಾಜ್ಯಮಟ್ಟದ ಕೆಸರುಗದ್ದೆ ಓಟಕ್ಕೆ ಚಾಲನೆ

ಪುತ್ತೂರು : ಇತಿಹಾಸ ಪ್ರಸಿದ್ಧ ಮಹಾತೋಭಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ  ನಡೆಯುವ 32ನೇ ವರ್ಷದ ಇತಿಹಾಸ ಪ್ರಸಿದ್ಧ ಜಾನಪದ ಕ್ರೀಡೆಗಳಲ್ಲೊಂದಾದ ಪುತ್ತೂರು ಕೋಟಿ- ಚೆನ್ನಯ ಜೋಡುಕರೆ ಕಂಬಳಕ್ಕೆ ಶನಿವಾರ ಬೆಳಿಗ್ಗೆ ಅದ್ದೂರಿ ಚಾಲನೆ ನೀಡಲಾಯಿತು. ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರ ಶುಭಾಶೀರ್ವಾದದೊಂದಿಗೆ ನಡೆಯುವ ಕಂಬಳಕ್ಕೆ ಶ್ರೀಮಹಾಲಿಂಗೇಶ್ವರ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ, ಕಂಬಳ ಸಮಿತಿ ಕೋಶಾಧಿಕಾರಿ ಈಶ್ವರ ಭಟ್ ಪಂಜಿಗುಡ್ಡೆ ಕಂಬಳ ಕರೆಗೆ ಹಾಲು ಎರೆದು, ತೆಂಗಿನಕಾಯಿ

ಇತಿಹಾಸ ಪ್ರಸಿದ್ಧ ಪುತ್ತೂರು ಕೋಟಿ-ಚೆನ್ನಯ ಜೋಡುಕರೆ ಕಂಬಳಕ್ಕೆ ಚಾಲನೆ | ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ಕಂಬಳ ಕರೆಗೆ ಹಾಲು ಎರೆದು, ತೆಂಗಿನಕಾಯಿ ಒಡೆಯುವ ಮೂಲಕ ಚಾಲನೆ ನೀಡಿದ ಈಶ್ವರ ಭಟ್‍ ಪಂಜಿಗುಡ್ಡೆ | ರಾಜ್ಯಮಟ್ಟದ ಕೆಸರುಗದ್ದೆ ಓಟಕ್ಕೆ ಚಾಲನೆ Read More »

ಬಜ್ಪೆಯಲ್ಲಿ ಕಾಂತೇರಿ ಜುಮಾದಿ V/S ಎಂಎಸ್‌ಇಝಡ್‌ ಕಂಪನಿ : ದೈವಸ್ಥಾನ ಉಳಿಸಲು ಹೋರಾಟ

800 ವರ್ಷ ಪುರಾತನ ದೈವಸ್ಥಾನದ ಆರಾಧನೆಗೆ ತಡೆಯೊಡ್ಡಿದ ಅಧಿಕಾರಿಗಳ ವಿರುದ್ಧ ಭುಗಿಲೆದ್ದ ಆಕ್ರೋಶ ಮಂಗಳೂರು : ಬಜ್ಪೆ ಸಮೀಪ ಇರುವ ಕಾಂತೇರಿ ಜುಮಾದಿ ದೈವಸ್ಥಾನದಲ್ಲಿ ಆರಾಧನೆಗೆ ತಡೆಯೊಡ್ಡಿರುವ ಮಂಗಳೂರು ವಿಶೇಷ ಆರ್ಥಿಕ ವಲಯ (ಎಂಎಸ್‌ಇಝಡ್‌) ಅಧಿಕಾರಿಗಳ ನಡೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು, ಕಾಂತೇರಿ ಜುಮಾದಿ ದೈವಸ್ಥಾನ ಉಳಿಸಿ ಹೋರಾಟಕ್ಕೆ ತಯಾರಿ ನಡೆಯುತ್ತಿದೆ. ನಿನ್ನೆ ಮೊನ್ನೆ ಬಂದ ಎಂಎಸ್‌ಇಝಡ್‌ ಅಧಿಕಾರಿಗಳು 800 ವರ್ಷಕ್ಕೂ ಹಿಂದಿನ ದೈವದ ಆಚರಣೆ ಮತ್ತು ಆರಾಧನೆಗೆ ತಡೆಯೊಡ್ಡಿರುವುದು ಜನರ ಧಾರ್ಮಿಕ ನಂಬಿಕೆಯನ್ನು ಘಾಸಿಗೊಳಿಸಿದೆ. ಕಂಪನಿಯ

ಬಜ್ಪೆಯಲ್ಲಿ ಕಾಂತೇರಿ ಜುಮಾದಿ V/S ಎಂಎಸ್‌ಇಝಡ್‌ ಕಂಪನಿ : ದೈವಸ್ಥಾನ ಉಳಿಸಲು ಹೋರಾಟ Read More »

ಮಾ.1-2 : ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ಮೇಳೈಸಲಿದೆ ಇತಿಹಾಸ ಪ್ರಸಿದ್ಧ ಪುತ್ತೂರು ಕೋಟಿ-ಚೆನ್ನಯ ಜೋಡುಕರೆ ಕಂಬಳ | ಚಲನಚಿತ್ರ ನಟಿ-ನಟಿಯರ ಮೆರುಗು | ಪ್ರಥಮ ಬಾರಿಗೆ ರಾಜ್ಯಮಟ್ಟದ ಕೆಸರುಗದ್ದೆ ಓಟ ಸ್ಪರ್ಧೆ

ಪುತ್ತೂರು : 32ನೇ ವರ್ಷದ ಪುತ್ತೂರಿನ ಇತಿಹಾಸ ಪ್ರಸಿದ್ಧ ಪುತ್ತೂರು ಕೋಟಿ-ಚೆನ್ನಯ ಜೋಡುಕರೆ ಕಂಬಳ ಮಾ.1 ಹಾಗೂ 2 ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆಯಲಿದೆ ಎಂದು ಕೋಟಿ-ಚೆನ್ನಯ ಜೋಡುಕರೆ ಕಂಬಳ ಸಮಿತಿ ಅಧ್ಯಕ್ಷ ಎನ್.ಚಂದ್ರಹಾಸ ಶೆಟ್ಟಿ ತಿಳಿಸಿದ್ದಾರೆ. ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಅನುಗ್ರಹ ಆಶೀರ್ವಾದಗಳಿಂದ, ಪದ್ಮವಿಭೂಷಣ ರಾಜರ್ಷಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಶುಭಾಶೀರ್ವಾದಗಳೊಂದಿಗೆ ಕೀರ್ತಿಶೇಷ ಜಯಂತ ರೈ ಹಾಗೂ ಮಾಜಿ ನಗರಾಭಿವೃದ್ಧಿ ಸಚಿವ ವಿನಯ ಕುಮಾರ್

ಮಾ.1-2 : ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ಮೇಳೈಸಲಿದೆ ಇತಿಹಾಸ ಪ್ರಸಿದ್ಧ ಪುತ್ತೂರು ಕೋಟಿ-ಚೆನ್ನಯ ಜೋಡುಕರೆ ಕಂಬಳ | ಚಲನಚಿತ್ರ ನಟಿ-ನಟಿಯರ ಮೆರುಗು | ಪ್ರಥಮ ಬಾರಿಗೆ ರಾಜ್ಯಮಟ್ಟದ ಕೆಸರುಗದ್ದೆ ಓಟ ಸ್ಪರ್ಧೆ Read More »

error: Content is protected !!
Scroll to Top