ಶಬರಿಮಲೆ ವಾರ್ಷಿಕ ಮಂಡಲ-ಮಕರವಿಳಕ್ಕು ಯಾತ್ರೆ ಆರಂಭ
ಮುಂಜಾನೆ 3 ಗಂಟೆಗೆ ತೆರೆದ ದೇಗುಲದ ಬಾಗಿಲು, ಸಾವಿರಾರು ಭಕ್ತರಿಂದ ಅಯ್ಯಪ್ಪ ದರ್ಶನ ಶಬರಿಮಲೆ : ಈ ವರ್ಷದ ಮಂಡಲ ಮತ್ತು ಮಕರ ವಿಳಕ್ಕು ಯಾತ್ರಾ ಋತುವಿಗಾಗಿ ಶಬರಿಮಲೆ ದೇಗುಲದ ಬಾಗಿಲು ಇಂದು ತೆರೆದಿದೆ. ಅಯ್ಯಪ್ಪ ದೇಗುಲದ ವಾರ್ಷಿಕ ಮಂಡಲ-ಮಕರವಿಳಕ್ಕು ಯಾತ್ರೆ ಇಂದಿನಿಂದ ಆರಂಭವಾಗಿದ್ದು, ಇಂದು ನಸುಕಿನ 3 ಗಂಟೆಗೆ ದೇಗುಲದ ಬಾಗಿಲು ತೆರೆಯಲಾಗಿದೆ. ಸಾವಿರಾರು ಭಕ್ತರು ಅಯ್ಯಪ್ಪನ ದರ್ಶನ ಪಡೆದಿದ್ದಾರೆ. ಮೇಲ್ಶಾಂತಿ ಅರುಣ್ಕುಮಾರ್ ನಂಬೂದಿರಿಯವರು ಇಂದು ನಸುಕಿನ 3 ಗಂಟೆಗೆ ತಂತ್ರಿ ಮಹೇಶ್ ಮೋಹನಾರು ಮತ್ತು […]
ಶಬರಿಮಲೆ ವಾರ್ಷಿಕ ಮಂಡಲ-ಮಕರವಿಳಕ್ಕು ಯಾತ್ರೆ ಆರಂಭ Read More »










