ಧಾರ್ಮಿಕ

ಡಿ.27 : ಅಯ್ಯಪ್ಪ ದೀಪೋತ್ಸವ : ವಿವಿಧ ಸಮಿತಿ ರಚನೆ

ಪುತ್ತೂರು: ಡಿ.27 ರಂದು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ನಡೆಯಲಿರುವ ಅಯ್ಯಪ್ಪ ದೀಪೋತ್ಸವ ಅಚಾರಣೆಯ ಸಮಿತಿ ರಚಿಸಲಾಯಿತು. ಸಮಿತಿ ಅಧ್ಯಕ್ಷರಾಗಿ ಮಾಜಿ ಶಾಸಕ ಸಂಜೀವ ಮಠಂದೂರು, ಕಾರ್ಯಾಧ್ಯಕ್ಷರಾಗಿ ಸುಧಾಕರ ಶೆಟ್ಟಿ, ಸಂಚಾಲಕರಾಗಿ ಮುರಳಿ ಕೃಷ್ಣ ಹಸಂತಡ್ಕ, ಪ್ರಧಾನ ಕಾರ್ಯದರ್ಶಿಯಾಗಿ  ರಾಧಾಕೃಷ್ಣ ಗೌಡ ನಂದಿಲ, ಮನೋಜ್ ಚಿಕ್ಕಪುತ್ತೂರು, ಜತೆ ಕಾರ್ಯದರ್ಶಿಯಾಗಿ ಮನ್ಮಥ ಶೆಟ್ಟಿ, ಉಪಧ್ಯಾಕ್ಷರಾಗಿ ರಾಮಣ್ಣ ಗುರುಸ್ವಾಮಿ, ಸತೀಶ್ ನಾಯಕ್, ದೇವನಂದ, ಗೌರವ ಅಧ್ಯಕ್ಷರಾಗಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಪ್ರಸಾದ್ ಮುಳಿಯ ಅವರನ್ನು ಆಯ್ಕೆ ಮಾಡಲಾಯಿತು. […]

ಡಿ.27 : ಅಯ್ಯಪ್ಪ ದೀಪೋತ್ಸವ : ವಿವಿಧ ಸಮಿತಿ ರಚನೆ Read More »

ಡಿ.24-25: ಶ್ರೀನಿವಾಸ ಕಲ್ಯಾಣೋತ್ಸವ : ಆಮಂತ್ರಣ ಪತ್ರಿಕೆ ಬಿಡುಗಡೆ

ಪುತ್ತೂರು: ಡಿ.24, 25 ರಂದು ಪುತ್ತಿಲ ಪರಿವಾರದ ವತಿಯಿಂದ ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಎದುರಿನ ಗದ್ದೆಯಲ್ಲಿ ಪ್ರಪ್ರಥಮ ಬಾರಿಗೆ ನಡೆಯುವ ಶ್ರೀನಿವಾಸ ಕಲ್ಯಾಣೋತ್ಸವ ಹಾಗೂ ಸನಾತನ ಸಮಾಗಮದ ಆಮಂತ್ರಣ ಪತ್ರಿಕೆಯನ್ನು ಪುತ್ತೂರು ಶ್ರೀ  ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನ.29ರಂದು ಬೆಳಿಗ್ಗೆ ಬಿಡುಗಡೆಗೊಳಿಸಲಾಯಿತು. ದೇವಸ್ಥಾನದ ಪ್ರಧಾನ ಅರ್ಚಕ ವಿ.ಎಸ್. ಭಟ್ ಪ್ರಾರ್ಥನೆ ನೆರವೇರಿಸಿದರು. ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಕೇಶವ ಪ್ರಸಾದ್ ಮುಳಿಯ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಹಿಂದೂ ಮುಖಂಡ ಅರುಣ್

ಡಿ.24-25: ಶ್ರೀನಿವಾಸ ಕಲ್ಯಾಣೋತ್ಸವ : ಆಮಂತ್ರಣ ಪತ್ರಿಕೆ ಬಿಡುಗಡೆ Read More »

ನ. 30: ಕನಕದಾಸ ಜಯಂತಿ ‘ದಾಸ ಸಾಹಿತ್ಯ-ಒಳನೋಟಗಳು’ ಒಂದು ದಿನದ ವಿಚಾರ ಸಂಕಿರಣ

ಪುತ್ತೂರು: ವಿವೇಕಾನಂದ ಸ್ವಾಯತ್ತ ಮಹಾವಿದ್ಯಾಲಯ, ಕಾಲೇಜಿನ ಕನ್ನಡ, ಸಂಸ್ಕೃತ ಹಾಗೂ ಲಲಿತಕಲಾ ಸಂಘ ಮತ್ತು ಐಕ್ಯೂಎಸಿ ಹಾಗೂ ಅಖಿಲ ಭಾರತೀಯ ಸಾಹಿತ್ಯ ಪರಿಷತ್ ತಾಲೂಕು ಸಮಿತಿ ಸಹಯೋಗದಲ್ಲಿ ಕನಕದಾಸ ಜಯಂತಿ ‘ದಾಸ ಸಾಹಿತ್ಯ-ಒಳನೋಟಗಳು’ ಒಂದು ದಿನದ ವಿಚಾರ ಸಂಕಿರಣ ನ. 30ರಂದು ಕಾಲೇಜಿನ ಸುವರ್ಣ ಮಹೋತ್ಸವ ಸಭಾಭವನದಲ್ಲಿ ನಡೆಯಲಿದೆ ಎಂದು ಅಖಿಲ ಭಾರತೀಯ ಸಾಹಿತ್ಯ ಪರಿಷತ್ ತಾಲೂಕು ಸಮಿತಿ ಅಧ್ಯಕ್ಷ ಡಾ.ಗಣರಾಜ ಕುಂಬ್ಳೆ ತಿಳಿಸಿದರು. ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಿಗ್ಗೆ 9.30ಕ್ಕೆ ಕಾರ್ಯಕ್ರಮದ ಉದ್ಘಾಟನೆಯನ್ನು ಕಾಲೇಜು

ನ. 30: ಕನಕದಾಸ ಜಯಂತಿ ‘ದಾಸ ಸಾಹಿತ್ಯ-ಒಳನೋಟಗಳು’ ಒಂದು ದಿನದ ವಿಚಾರ ಸಂಕಿರಣ Read More »

ಪುತ್ತೂರು ಪ್ರವೇಶಿಸಿದ ಅಯೋಧ್ಯೆ ಶ್ರೀರಾಮ ಜನ್ಮಭೂಮಿ ಮಂದಿರದ ಅಕ್ಷತೆ

ಪುತ್ತೂರು: ಅಯೋಧ್ಯೆಯಿಂದ ಅಕ್ಷತೆ ಹೊತ್ತ ರಥ ಪುತ್ತೂರನ್ನು ಸೋಮವಾರ ಪ್ರವೇಶಿಸಿತು. ಅಯೋಧ್ಯೆ ಶ್ರೀರಾಮ ಜನ್ಮಭೂಮಿ ಮಂದಿರದಲ್ಲಿ ಜ. 22ರಂದು ನಡೆಯಲಿರುವ ಶ್ರೀ ರಾಮನ ಪ್ರತಿಷ್ಠಾ ಮಹೋತ್ಸವದ ಅಂಗವಾಗಿ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ವತಿಯಿಂದ ದೇಶಾದ್ಯಂತ ಏಕಕಾಲದಲ್ಲಿ ನಡೆಯುವ ಅಕ್ಷತೆ ವಿತರಣೆ ಕಾರ್ಯಕ್ರಮದ ಅಂಗವಾಗಿ ರಥ ಹೊರಟಿದೆ.ರಥ ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ರಥಬೀದಿ ಮೂಲಕ ಆಗಮಿಸಿತು. ಈ ಸಂದರ್ಭದಲ್ಲಿ ಅಕ್ಷತೆ ಹೊತ್ತ ರಥವನ್ನು ಕಳಶ ಹಿಡಿದ ಮಹಿಳೆಯರು ಚೆಂಡೆ, ವಾದ್ಯಗಳ ಮೂಲಕ ಸ್ವಾಗತಿಸಿದರು. ಬಳಿಕ

ಪುತ್ತೂರು ಪ್ರವೇಶಿಸಿದ ಅಯೋಧ್ಯೆ ಶ್ರೀರಾಮ ಜನ್ಮಭೂಮಿ ಮಂದಿರದ ಅಕ್ಷತೆ Read More »

ಕುಲ್ಕುಂದ ಜಾನುವಾರು ಜಾತ್ರೆ: ಗೋಪೂಜೆ

ಸುಬ್ರಹ್ಮಣ್ಯ: ಕಾರ್ತಿಕ ಹುಣ್ಣಿಮೆ ದಿನ ಕುಲ್ಕುಂದ ಜಾನುವಾರು ಜಾತ್ರೆಯ ಪ್ರಯುಕ್ತ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಸಹಕಾರದೊಂದಿಗೆ ಕುಲ್ಕುಂದ ಶ್ರೀ ಬಸವೇಶ್ವರ ದೇವಸ್ಥಾನದಲ್ಲಿ ಗೋ ಪೂಜೆ ಸಾಂಕೇತಿಕವಾಗಿ ನಡೆಯಿತು. ದೇವಸ್ಥಾನದ ಅರ್ಚಕರು ವಿಧಿ ವಿಧಾನದೊಂದಿಗೆ ಗೋಪೂಜೆ ನೆರವೇರಿಸಿದರು. ಬಸವೇಶ್ವರ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಗಿರಿಧರ ಸ್ಕಂದ, ಬಸವೇಶ್ವರ ದೇವಸ್ಥಾನದ ಅರ್ಚಕ ಗಣೇಶ್ ದೀಕ್ಷಿತ್, ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಅರ್ಚಕ, ವ್ಯವಸ್ಥಾಪನ ಸಮಿತಿ ಸದಸ್ಯ ವನಜ ಭಟ್, ಶೋಭಾ ಗಿರಿಧರ, ಮನೋಜ್, ಶ್ರೀಕುಮಾರ್, ರವಿ ಶೆಟ್ಟಿ

ಕುಲ್ಕುಂದ ಜಾನುವಾರು ಜಾತ್ರೆ: ಗೋಪೂಜೆ Read More »

ಡಿ. 31ರಂದು ಸರಳ ಸಾಮೂಹಿಕ ವಿವಾಹ | ಹೀಗೆ ಅರ್ಜಿ ಸಲ್ಲಿಸಿ

ಸುಬ್ರಹ್ಮಣ್ಯ: ಕರ್ನಾಟಕ ಸರಕಾರದ ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಯಲ್ಲಿರುವ ನಾಗಾರಾಧನೆಯ ಪುಣ್ಯ ತಾಣ, ರಾಜ್ಯದ ನಂಬರ್ ವನ್ ಆದಾಯದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರಕಾರದ ಆದೇಶದ ಪ್ರಕಾರ ಜ. 31ರಂದು ಸರಳ ಸಾಮೂಹಿಕ ವಿವಾಹ ಮಾಂಗಲ್ಯ ಭಾಗ್ಯ ನಡೆಯಲಿದೆ. ಡಿ. 31 ವಧು-ವರರು ನಿಗದಿ ದಾಖಲೆಗಳೊಂದಿಗೆ ಶ್ರೀ ದೇವಳಕ್ಕೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ. ಆದ್ದರಿಂದ ಪುಣ್ಯ ಕ್ಷೇತ್ರದಲ್ಲಿ ಕುಕ್ಕೆ ಶ್ರೀ ಸುಬ್ರಹ್ಮಣ್ಯನ ಸನ್ನಿಧಿಯಲ್ಲಿ ಸರಳ ಸಾಮೂಹಿಕ ವಿವಾಹವಾಗಲು ಅಪೇಕ್ಷಿಸುವವರು ಶೀಘ್ರವೇ ಶ್ರೀ ದೇವಳದ ಕಚೇರಿಯಿಂದ

ಡಿ. 31ರಂದು ಸರಳ ಸಾಮೂಹಿಕ ವಿವಾಹ | ಹೀಗೆ ಅರ್ಜಿ ಸಲ್ಲಿಸಿ Read More »

ಮನುಕುಲದ ಸಮೃದ್ಧಿಗೆ ಗೋವು ಅಗತ್ಯ | ಕಾವು ಸಾಮೂಹಿಕ ಗೋಪೂಜೆಯಲ್ಲಿ ಧಾರ್ಮಿಕ ಭಾಷಣ

ಪುತ್ತೂರು: ವಿಶ್ವ ಹಿಂದೂ ಪರಿಷತ್- ಬಜರಂಗದಳ ಹಾಗೂ ಕಾವು ಗೋಪೂಜಾ ಸಮಿತಿ ಸಂಯುಕ್ತ ಆಶ್ರಯದಲ್ಲಿ 12ನೇ ವರ್ಷದ ಸಾಮೂಹಿಕ ಗೋಪೂಜೆ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮ ಕಾವು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ನಡೆಯಿತು. ಅರ್ಚಕ ವೇದಮೂರ್ತಿ ಶಿವಪ್ರಸಾದ್ ಕಡಮಣ್ಣಾಯರ ಪೌರೋಹಿತ್ಯದಲ್ಲಿ ಗೋಪೂಜೆ ನಡೆಯಿತು. ಬಳಿಕ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಧಾರ್ಮಿಕ ಭಾಷಣ ಮಾಡಿದ ಪೂರ್ಣತ್ಮರಾಮ್ ಈಶ್ವರಮಂಗಲ, ಸನಾತನ ಹಿಂದೂ ಧರ್ಮದಲ್ಲಿ ಗೋವುಗಳಿಗೆ ವಿಶೇಷ ಪ್ರಾಮುಖ್ಯತೆ ನೀಡಲಾಗಿದ್ದು, ಪಂಚಗವ್ಯವು ಮಾರಕ ಕ್ಯಾನ್ಸರ್ ನಂತಹ ಖಾಯಿಲೆಯನ್ನು ಗುಣಪಡಿಸುವ

ಮನುಕುಲದ ಸಮೃದ್ಧಿಗೆ ಗೋವು ಅಗತ್ಯ | ಕಾವು ಸಾಮೂಹಿಕ ಗೋಪೂಜೆಯಲ್ಲಿ ಧಾರ್ಮಿಕ ಭಾಷಣ Read More »

ಕಾರ್ಪಾಡಿ ದೇವಳದ ಸುತ್ತುಪೌಳಿಯ ದಾರಂದ ಮುಹೂರ್ತ

ಪುತ್ತೂರು: ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಳದ ಸುತ್ತುಪೌಳಿಯ ಜೀರ್ಣೋದ್ಧಾರ ಪ್ರಯುಕ್ತ ಶಿಲೆ ಕಲ್ಲಿನ ದಾರಂದ ಮುಹೂರ್ತ ಕಾರ್ಯಕ್ರಮ  ನ.25 ರಂದು ನಡೆಯಿತು. ಬೆಳಿಗ್ಗೆ ವೇದಮೂರ್ತಿ ಸಂದೀಪ ಕಾರಂತರ ನೇತೃತ್ವದಲ್ಲಿ ದಾರಂದ ಮುಹೂರ್ತ ನೆರವೇರಿತು. ಈ ಸಂದರ್ಭದಲ್ಲಿ ಆರ್ಯಾಪು ಗ್ರಾಮ ಪಂಚಾಯತ್ ಅಧ್ಯಕ್ಷೆ ಗೀತಾ ಸಾಮೆತ್ತಡ್ಕ, ಪಂಚಾಯತ್ ಸದಸ್ಯರು ಜೀರ್ಣೋಧ್ದಾರ ಸಮಿತಿಯ ಹರೀಶ್ ನಾಯಕ್ ಬಳಕ್ಕ, ಡಾ ಎ.ಪಿ ಸತೀಶ್ ಮರಿಕೆ,  ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಬೂಡಿಯಾರ್ ರಾಧಾಕೃಷ್ಣ ರೈ, ಕಾರ್ಯಾಧ್ಯಕ್ಷ ರಾಧಾಕೃಷ್ಣ ಬೋರ್ಕರ್, ಪರ್ಲಡ್ಕದ ಜ್ಯೋತಿಷಿ ಜಯರಾಮ

ಕಾರ್ಪಾಡಿ ದೇವಳದ ಸುತ್ತುಪೌಳಿಯ ದಾರಂದ ಮುಹೂರ್ತ Read More »

ನ.27 ರಂದು ದ.ಕ. ಜಿಲ್ಲೆಗೆ ಬರಲಿದೆ ಅಯೋಧ್ಯೆ ರಾಮಮಂದಿರದ ಅಕ್ಷತೆ : ಮನೆ ಮನೆ ಸಂಪರ್ಕ ಅಭಿಯಾನ

ಪುತ್ತೂರು: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ಮಂದಿರದಲ್ಲಿ ಜ.22 ರಂದು ನಡೆಯಲಿರುವ  ಶ್ರೀ ರಾಮನ ಪ್ರತಿಷ್ಠಾ ಮಹೋತ್ಸವದ ಅಂಗವಾಗಿ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ವತಿಯಿಂದ ದೇಶಾದ್ಯಂತ ಏಕಕಾಲದಲ್ಲಿ ನಡೆಯುವ ಅಕ್ಷತೆ ವಿತರಣಾ ಕಾರ್ಯಕ್ರಮದ ಕುರಿತು ಮನೆ ಮನೆ ಸಂಪರ್ಕ ಅಭಿಯಾನ  ಜ.1 ರಿಂದ 15 ರ ತನಕ ನಡೆಯಲಿದೆ ಎಂದು ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಜಿಲ್ಲಾ ಸಮಿತಿ ಸಂಚಾಲಕ ಡಾ.ಕೃಷ್ಣ ಪ್ರಸನ್ನ ತಿಳಿಸಿದ್ದಾರೆ. ಅವರು ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಅಭಿಯಾನದ ಯಶಸ್ಸಿಗೆ ಈಗಾಗಲೇ

ನ.27 ರಂದು ದ.ಕ. ಜಿಲ್ಲೆಗೆ ಬರಲಿದೆ ಅಯೋಧ್ಯೆ ರಾಮಮಂದಿರದ ಅಕ್ಷತೆ : ಮನೆ ಮನೆ ಸಂಪರ್ಕ ಅಭಿಯಾನ Read More »

ರಾಜ್ಯ ಧಾರ್ಮಿಕ ಪರಿಷತ್ ಸದಸ್ಯೆ ಮಲ್ಲಿಕಾ ಪಕ್ಕಳ ಕಾರ್ಪಾಡಿ ದೇವಸ್ಥಾನಕ್ಕೆ ಭೇಟಿ

ಪುತ್ತೂರು: ರಾಜ್ಯ ಧಾರ್ಮಿಕ ಪರಿಷತ್ ಸದಸ್ಯೆ ಮಲ್ಲಿಕಾ ಪಕ್ಕಳ ಅವರು ಬುಧವಾರ ಬೆಳಿಗ್ಗೆ ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಳಕ್ಕೆ ಶುಕ್ರವಾರ ಭೇಟಿ ನೀಡಿ ಜೀರ್ಣೋದ್ಧಾರ ಕಾರ್ಯ ವೀಕ್ಷಿಸಿ ದೇವರ ಪ್ರಸಾದ ಸ್ವೀಕರಿಸಿದರು. ದೇವಳದ ಜೀರ್ಣೋದ್ಧಾರ ಕಾರ್ಯಕ್ಕೆ ಮುಜರಾಯಿ , ಧಾರ್ಮಿಕ ದತ್ತಿ ಇಲಾಖೆಯಿಂದ ಅನುದಾನ ಒದಗಿಸಲು ಪ್ರಯತ್ನಿಸುವುದಾಗಿ ಭರವಸೆ ನೀಡಿದರು. ಈ ಸಂದರ್ಭದಲ್ಲಿ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಬೂಡಿಯಾರ್ ರಾಧಾಕೃಷ್ಣ ರೈ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹಾಗೂ ಜೀರ್ಣೋದ್ಧಾರ ಸಮಿತಿ ಕೋಶಾಧಿಕಾರಿ ಸುಧಾಕರ ರಾವ್ ಆರ್ಯಾಪು, ವ್ಯವಸ್ಥಾಪನಾ

ರಾಜ್ಯ ಧಾರ್ಮಿಕ ಪರಿಷತ್ ಸದಸ್ಯೆ ಮಲ್ಲಿಕಾ ಪಕ್ಕಳ ಕಾರ್ಪಾಡಿ ದೇವಸ್ಥಾನಕ್ಕೆ ಭೇಟಿ Read More »

error: Content is protected !!
Scroll to Top