ಡಿ.27 : ಅಯ್ಯಪ್ಪ ದೀಪೋತ್ಸವ : ವಿವಿಧ ಸಮಿತಿ ರಚನೆ
ಪುತ್ತೂರು: ಡಿ.27 ರಂದು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ನಡೆಯಲಿರುವ ಅಯ್ಯಪ್ಪ ದೀಪೋತ್ಸವ ಅಚಾರಣೆಯ ಸಮಿತಿ ರಚಿಸಲಾಯಿತು. ಸಮಿತಿ ಅಧ್ಯಕ್ಷರಾಗಿ ಮಾಜಿ ಶಾಸಕ ಸಂಜೀವ ಮಠಂದೂರು, ಕಾರ್ಯಾಧ್ಯಕ್ಷರಾಗಿ ಸುಧಾಕರ ಶೆಟ್ಟಿ, ಸಂಚಾಲಕರಾಗಿ ಮುರಳಿ ಕೃಷ್ಣ ಹಸಂತಡ್ಕ, ಪ್ರಧಾನ ಕಾರ್ಯದರ್ಶಿಯಾಗಿ ರಾಧಾಕೃಷ್ಣ ಗೌಡ ನಂದಿಲ, ಮನೋಜ್ ಚಿಕ್ಕಪುತ್ತೂರು, ಜತೆ ಕಾರ್ಯದರ್ಶಿಯಾಗಿ ಮನ್ಮಥ ಶೆಟ್ಟಿ, ಉಪಧ್ಯಾಕ್ಷರಾಗಿ ರಾಮಣ್ಣ ಗುರುಸ್ವಾಮಿ, ಸತೀಶ್ ನಾಯಕ್, ದೇವನಂದ, ಗೌರವ ಅಧ್ಯಕ್ಷರಾಗಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಪ್ರಸಾದ್ ಮುಳಿಯ ಅವರನ್ನು ಆಯ್ಕೆ ಮಾಡಲಾಯಿತು. […]
ಡಿ.27 : ಅಯ್ಯಪ್ಪ ದೀಪೋತ್ಸವ : ವಿವಿಧ ಸಮಿತಿ ರಚನೆ Read More »










