ಡಿ. 31ರಂದು ಸರಳ ಸಾಮೂಹಿಕ ವಿವಾಹ | ಹೀಗೆ ಅರ್ಜಿ ಸಲ್ಲಿಸಿ
ಸುಬ್ರಹ್ಮಣ್ಯ: ಕರ್ನಾಟಕ ಸರಕಾರದ ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಯಲ್ಲಿರುವ ನಾಗಾರಾಧನೆಯ ಪುಣ್ಯ ತಾಣ, ರಾಜ್ಯದ ನಂಬರ್ ವನ್ ಆದಾಯದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರಕಾರದ ಆದೇಶದ ಪ್ರಕಾರ ಜ. 31ರಂದು ಸರಳ ಸಾಮೂಹಿಕ ವಿವಾಹ ಮಾಂಗಲ್ಯ ಭಾಗ್ಯ ನಡೆಯಲಿದೆ. ಡಿ. 31 ವಧು-ವರರು ನಿಗದಿ ದಾಖಲೆಗಳೊಂದಿಗೆ ಶ್ರೀ ದೇವಳಕ್ಕೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ. ಆದ್ದರಿಂದ ಪುಣ್ಯ ಕ್ಷೇತ್ರದಲ್ಲಿ ಕುಕ್ಕೆ ಶ್ರೀ ಸುಬ್ರಹ್ಮಣ್ಯನ ಸನ್ನಿಧಿಯಲ್ಲಿ ಸರಳ ಸಾಮೂಹಿಕ ವಿವಾಹವಾಗಲು ಅಪೇಕ್ಷಿಸುವವರು ಶೀಘ್ರವೇ ಶ್ರೀ ದೇವಳದ ಕಚೇರಿಯಿಂದ […]
ಡಿ. 31ರಂದು ಸರಳ ಸಾಮೂಹಿಕ ವಿವಾಹ | ಹೀಗೆ ಅರ್ಜಿ ಸಲ್ಲಿಸಿ Read More »










