ಧಾರ್ಮಿಕ

ಡಿ. 31ರಂದು ಸರಳ ಸಾಮೂಹಿಕ ವಿವಾಹ | ಹೀಗೆ ಅರ್ಜಿ ಸಲ್ಲಿಸಿ

ಸುಬ್ರಹ್ಮಣ್ಯ: ಕರ್ನಾಟಕ ಸರಕಾರದ ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಯಲ್ಲಿರುವ ನಾಗಾರಾಧನೆಯ ಪುಣ್ಯ ತಾಣ, ರಾಜ್ಯದ ನಂಬರ್ ವನ್ ಆದಾಯದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರಕಾರದ ಆದೇಶದ ಪ್ರಕಾರ ಜ. 31ರಂದು ಸರಳ ಸಾಮೂಹಿಕ ವಿವಾಹ ಮಾಂಗಲ್ಯ ಭಾಗ್ಯ ನಡೆಯಲಿದೆ. ಡಿ. 31 ವಧು-ವರರು ನಿಗದಿ ದಾಖಲೆಗಳೊಂದಿಗೆ ಶ್ರೀ ದೇವಳಕ್ಕೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ. ಆದ್ದರಿಂದ ಪುಣ್ಯ ಕ್ಷೇತ್ರದಲ್ಲಿ ಕುಕ್ಕೆ ಶ್ರೀ ಸುಬ್ರಹ್ಮಣ್ಯನ ಸನ್ನಿಧಿಯಲ್ಲಿ ಸರಳ ಸಾಮೂಹಿಕ ವಿವಾಹವಾಗಲು ಅಪೇಕ್ಷಿಸುವವರು ಶೀಘ್ರವೇ ಶ್ರೀ ದೇವಳದ ಕಚೇರಿಯಿಂದ […]

ಡಿ. 31ರಂದು ಸರಳ ಸಾಮೂಹಿಕ ವಿವಾಹ | ಹೀಗೆ ಅರ್ಜಿ ಸಲ್ಲಿಸಿ Read More »

ಮನುಕುಲದ ಸಮೃದ್ಧಿಗೆ ಗೋವು ಅಗತ್ಯ | ಕಾವು ಸಾಮೂಹಿಕ ಗೋಪೂಜೆಯಲ್ಲಿ ಧಾರ್ಮಿಕ ಭಾಷಣ

ಪುತ್ತೂರು: ವಿಶ್ವ ಹಿಂದೂ ಪರಿಷತ್- ಬಜರಂಗದಳ ಹಾಗೂ ಕಾವು ಗೋಪೂಜಾ ಸಮಿತಿ ಸಂಯುಕ್ತ ಆಶ್ರಯದಲ್ಲಿ 12ನೇ ವರ್ಷದ ಸಾಮೂಹಿಕ ಗೋಪೂಜೆ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮ ಕಾವು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ನಡೆಯಿತು. ಅರ್ಚಕ ವೇದಮೂರ್ತಿ ಶಿವಪ್ರಸಾದ್ ಕಡಮಣ್ಣಾಯರ ಪೌರೋಹಿತ್ಯದಲ್ಲಿ ಗೋಪೂಜೆ ನಡೆಯಿತು. ಬಳಿಕ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಧಾರ್ಮಿಕ ಭಾಷಣ ಮಾಡಿದ ಪೂರ್ಣತ್ಮರಾಮ್ ಈಶ್ವರಮಂಗಲ, ಸನಾತನ ಹಿಂದೂ ಧರ್ಮದಲ್ಲಿ ಗೋವುಗಳಿಗೆ ವಿಶೇಷ ಪ್ರಾಮುಖ್ಯತೆ ನೀಡಲಾಗಿದ್ದು, ಪಂಚಗವ್ಯವು ಮಾರಕ ಕ್ಯಾನ್ಸರ್ ನಂತಹ ಖಾಯಿಲೆಯನ್ನು ಗುಣಪಡಿಸುವ

ಮನುಕುಲದ ಸಮೃದ್ಧಿಗೆ ಗೋವು ಅಗತ್ಯ | ಕಾವು ಸಾಮೂಹಿಕ ಗೋಪೂಜೆಯಲ್ಲಿ ಧಾರ್ಮಿಕ ಭಾಷಣ Read More »

ಕಾರ್ಪಾಡಿ ದೇವಳದ ಸುತ್ತುಪೌಳಿಯ ದಾರಂದ ಮುಹೂರ್ತ

ಪುತ್ತೂರು: ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಳದ ಸುತ್ತುಪೌಳಿಯ ಜೀರ್ಣೋದ್ಧಾರ ಪ್ರಯುಕ್ತ ಶಿಲೆ ಕಲ್ಲಿನ ದಾರಂದ ಮುಹೂರ್ತ ಕಾರ್ಯಕ್ರಮ  ನ.25 ರಂದು ನಡೆಯಿತು. ಬೆಳಿಗ್ಗೆ ವೇದಮೂರ್ತಿ ಸಂದೀಪ ಕಾರಂತರ ನೇತೃತ್ವದಲ್ಲಿ ದಾರಂದ ಮುಹೂರ್ತ ನೆರವೇರಿತು. ಈ ಸಂದರ್ಭದಲ್ಲಿ ಆರ್ಯಾಪು ಗ್ರಾಮ ಪಂಚಾಯತ್ ಅಧ್ಯಕ್ಷೆ ಗೀತಾ ಸಾಮೆತ್ತಡ್ಕ, ಪಂಚಾಯತ್ ಸದಸ್ಯರು ಜೀರ್ಣೋಧ್ದಾರ ಸಮಿತಿಯ ಹರೀಶ್ ನಾಯಕ್ ಬಳಕ್ಕ, ಡಾ ಎ.ಪಿ ಸತೀಶ್ ಮರಿಕೆ,  ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಬೂಡಿಯಾರ್ ರಾಧಾಕೃಷ್ಣ ರೈ, ಕಾರ್ಯಾಧ್ಯಕ್ಷ ರಾಧಾಕೃಷ್ಣ ಬೋರ್ಕರ್, ಪರ್ಲಡ್ಕದ ಜ್ಯೋತಿಷಿ ಜಯರಾಮ

ಕಾರ್ಪಾಡಿ ದೇವಳದ ಸುತ್ತುಪೌಳಿಯ ದಾರಂದ ಮುಹೂರ್ತ Read More »

ನ.27 ರಂದು ದ.ಕ. ಜಿಲ್ಲೆಗೆ ಬರಲಿದೆ ಅಯೋಧ್ಯೆ ರಾಮಮಂದಿರದ ಅಕ್ಷತೆ : ಮನೆ ಮನೆ ಸಂಪರ್ಕ ಅಭಿಯಾನ

ಪುತ್ತೂರು: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ಮಂದಿರದಲ್ಲಿ ಜ.22 ರಂದು ನಡೆಯಲಿರುವ  ಶ್ರೀ ರಾಮನ ಪ್ರತಿಷ್ಠಾ ಮಹೋತ್ಸವದ ಅಂಗವಾಗಿ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ವತಿಯಿಂದ ದೇಶಾದ್ಯಂತ ಏಕಕಾಲದಲ್ಲಿ ನಡೆಯುವ ಅಕ್ಷತೆ ವಿತರಣಾ ಕಾರ್ಯಕ್ರಮದ ಕುರಿತು ಮನೆ ಮನೆ ಸಂಪರ್ಕ ಅಭಿಯಾನ  ಜ.1 ರಿಂದ 15 ರ ತನಕ ನಡೆಯಲಿದೆ ಎಂದು ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಜಿಲ್ಲಾ ಸಮಿತಿ ಸಂಚಾಲಕ ಡಾ.ಕೃಷ್ಣ ಪ್ರಸನ್ನ ತಿಳಿಸಿದ್ದಾರೆ. ಅವರು ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಅಭಿಯಾನದ ಯಶಸ್ಸಿಗೆ ಈಗಾಗಲೇ

ನ.27 ರಂದು ದ.ಕ. ಜಿಲ್ಲೆಗೆ ಬರಲಿದೆ ಅಯೋಧ್ಯೆ ರಾಮಮಂದಿರದ ಅಕ್ಷತೆ : ಮನೆ ಮನೆ ಸಂಪರ್ಕ ಅಭಿಯಾನ Read More »

ರಾಜ್ಯ ಧಾರ್ಮಿಕ ಪರಿಷತ್ ಸದಸ್ಯೆ ಮಲ್ಲಿಕಾ ಪಕ್ಕಳ ಕಾರ್ಪಾಡಿ ದೇವಸ್ಥಾನಕ್ಕೆ ಭೇಟಿ

ಪುತ್ತೂರು: ರಾಜ್ಯ ಧಾರ್ಮಿಕ ಪರಿಷತ್ ಸದಸ್ಯೆ ಮಲ್ಲಿಕಾ ಪಕ್ಕಳ ಅವರು ಬುಧವಾರ ಬೆಳಿಗ್ಗೆ ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಳಕ್ಕೆ ಶುಕ್ರವಾರ ಭೇಟಿ ನೀಡಿ ಜೀರ್ಣೋದ್ಧಾರ ಕಾರ್ಯ ವೀಕ್ಷಿಸಿ ದೇವರ ಪ್ರಸಾದ ಸ್ವೀಕರಿಸಿದರು. ದೇವಳದ ಜೀರ್ಣೋದ್ಧಾರ ಕಾರ್ಯಕ್ಕೆ ಮುಜರಾಯಿ , ಧಾರ್ಮಿಕ ದತ್ತಿ ಇಲಾಖೆಯಿಂದ ಅನುದಾನ ಒದಗಿಸಲು ಪ್ರಯತ್ನಿಸುವುದಾಗಿ ಭರವಸೆ ನೀಡಿದರು. ಈ ಸಂದರ್ಭದಲ್ಲಿ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಬೂಡಿಯಾರ್ ರಾಧಾಕೃಷ್ಣ ರೈ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹಾಗೂ ಜೀರ್ಣೋದ್ಧಾರ ಸಮಿತಿ ಕೋಶಾಧಿಕಾರಿ ಸುಧಾಕರ ರಾವ್ ಆರ್ಯಾಪು, ವ್ಯವಸ್ಥಾಪನಾ

ರಾಜ್ಯ ಧಾರ್ಮಿಕ ಪರಿಷತ್ ಸದಸ್ಯೆ ಮಲ್ಲಿಕಾ ಪಕ್ಕಳ ಕಾರ್ಪಾಡಿ ದೇವಸ್ಥಾನಕ್ಕೆ ಭೇಟಿ Read More »

ಬೆಳ್ಳಾರೆಯಲ್ಲಿ ಗೌರಿಪುರಂ ಶ್ರೀ ರಾಜರಾಜೇಶ್ವರಿ ದೇವಾಲಯ ನಿರ್ಮಾಣ | ಶಿಲಾಕಲ್ಲು ಮೆರವಣಿಗೆಗೆ ಚಾಲನೆ

ಪುತ್ತೂರು: ಬೆಳ್ಳಾರೆಯಲ್ಲಿ ನಿರ್ಮಾಣವಾಗಲಿರುವ ಗೌರಿಪುರಂ ಶ್ರೀ ರಾಜರಾಜೇಶ್ವರಿ ದೇವಾಲಯಕ್ಕೆ ಕಾರ್ಕಳದಿಂದ ಆಗಮಿಸಿದ ಶಿಲಾಕಲ್ಲುಗಳಿಗೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶುಕ್ರವಾರ ಪೂಜೆಯ ಮೂಲಕ ಶಿಲಾಕಲ್ಲು ಮೆರವಣಿಗೆಗೆ ಚಾಲನೆ ನೀಡಲಾಯಿತು. ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಪ್ರಸಾದ್ ಮುಳಿಯ ತೆಂಗಿನ ಕಾಯಿ ಒಡೆದು ಶಿಲಾಕಲ್ಲು ಮೆರವಣಿಗೆಗೆ ಚಾಲನೆ ನೀಡಿದರು. ಈ ಸಂದರ್ಭ ಮಾಜಿ ಸಚಿವ ಎಸ್. ಅಂಗಾರ, ಹಿಂದು ಧಾರ್ಮಿಕ ಸಂಘಟನೆಗಳ ಮುಖಂಡ ಅರುಣ್ ಕುಮಾರ್ ಪುತ್ತಿಲ, ಗೌರಿಪುರಂ ದೇವಾಲಯದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ

ಬೆಳ್ಳಾರೆಯಲ್ಲಿ ಗೌರಿಪುರಂ ಶ್ರೀ ರಾಜರಾಜೇಶ್ವರಿ ದೇವಾಲಯ ನಿರ್ಮಾಣ | ಶಿಲಾಕಲ್ಲು ಮೆರವಣಿಗೆಗೆ ಚಾಲನೆ Read More »

ಶ್ರೀ ಮಹಾಲಿಂಗೇಶ್ವರ ದೇವರ ಅಂಗಣದಲ್ಲಿ ತುಳಸಿ ಪೂಜೆ

ಪುತ್ತೂರು: ಇತಿಹಾಸ ಪ್ರಸಿದ್ದ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನ. 24ರಂದು ಬೆಳಿಗ್ಗೆ ತುಳಸಿ ಪೂಜೆ ನಡೆಯಿತು. ದೇವಳದ ಪ್ರಧಾನ ಅರ್ಚಕ ವೇ.ಮೂ. ವಸಂತ ಕೆದಿಲಾಯ ಪೂಜೆ ನೆರವೇರಿಸಿದರು. ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಪ್ರಸಾದ್‌ ಮುಳಿಯ, ಸದಸ್ಯರಾದ ಬಿ. ಐತ್ತಪ್ಪ ನಾಯ್ಕ, ಶೇಖರ್ ನಾರಾವಿ, ರಾಮಚಂದ್ರ ಕಾಮತ್, ವೀಣಾ ಬಿ.ಕೆ, ಡಾ. ಸುಧಾ ಎಸ್. ರಾವ್, ರವೀಂದ್ರನಾಥ ರೈ ಬಳ್ಳಮಜಲು, ದೇವಳದ ಕಾರ್ಯನಿರ್ವಹಣಾಧಿಕಾರಿ ಕೆ.ವಿ. ಶ್ರೀನಿವಾಸ್‌, ಕಚೇರಿ ವ್ಯವಸ್ಥಾಪಕ ಹರೀಶ್ ಶೆಟ್ಟಿ, ಮಾಜಿ ಪುರಸಭೆ

ಶ್ರೀ ಮಹಾಲಿಂಗೇಶ್ವರ ದೇವರ ಅಂಗಣದಲ್ಲಿ ತುಳಸಿ ಪೂಜೆ Read More »

ಕಾವು: ನ. 25ರಂದು 12ನೇ ವರ್ಷದ ಸಾಮೂಹಿಕ ಗೋಪೂಜೆ, ಧಾರ್ಮಿಕ ಸಭೆ

ಕಾವು: ವಿಶ್ವ ಹಿಂದೂ ಪರಿಷತ್- ಬಜರಂಗದಳ ಕಾವು ಘಟಕ ಹಾಗೂ ಕಾವು ಗೋ ಪೂಜಾ ಸಮಿತಿ ಆಶ್ರಯದಲ್ಲಿ 12ನೇ ವರ್ಷದ ಸಾಮೂಹಿಕ ಗೋಪೂಜೆ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮ ನ. 25ರಂದು ಸಂಜೆ ಕಾವು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ನಡೆಯಲಿದೆ. ಸಂಜೆ 4.30ರಿಂದ ವಿವಿಧ ಭಜನಾ ತಂಡಗಳಿಂದ ಭಜನೆ ನಡೆಯಲಿದ್ದು, ಸಂಜೆ 6.30ರಿಂದ ಸಾಮೂಹಿಕ ಗೋಪೂಜೆ ನಡೆಯಲಿದೆ. ಸಂಜೆ 7ರಿಂದ ಧಾರ್ಮಿಕ ಸಭೆ ನಡೆಯಲಿದ್ದು, ಕಾವು ಗೋಪೂಜಾ ಸಮಿತಿ ಅಧ್ಯಕ್ಷ ನಹುಷ ಭಟ್ ಪಳನೀರು ಅಧ್ಯಕ್ಷತೆ

ಕಾವು: ನ. 25ರಂದು 12ನೇ ವರ್ಷದ ಸಾಮೂಹಿಕ ಗೋಪೂಜೆ, ಧಾರ್ಮಿಕ ಸಭೆ Read More »

ಶ್ರೀ ಸಿದ್ಧಿವಿನಾಯಕ ವೃತ ಪೂಜೆಯ ಆಮಂತ್ರಣ ಬಿಡುಗಡೆ

ಪುತ್ತೂರು: ಪುತ್ತಿಲ ಪರಿವಾರ ಕುರಿಯ-ಕೆಮ್ಮಿಂಜೆ ಗ್ರಾಮಾಂತರ ಸಮಿತಿ ವತಿಯಿಂದ ನೈತಾಡಿ ಕಲ್ಲುಗುಡ್ಡೆ ಮೈದಾನದಲ್ಲಿ ನಡೆಯಲಿರುವ ಶ್ರೀ ಸಿದ್ಧಿವಿನಾಯಕ ವೃತ ಪೂಜೆಯ ಆಮಂತ್ರಣ ಬಿಡುಗಡೆ ಬುಧವಾರ ನಡೆಯಿತು. ಡಿ. 12ರಂದು ಪೂಜೆ ನಡೆಯಲಿದ್ದು, ಉದಯಗಿರಿ ಶ್ರೀ ವಿಷ್ಣುಮೂರ್ತಿ ಸನ್ನಿಧಿಯಲ್ಲಿ ಆಮಂತ್ರಣ ಬಿಡುಗಡೆ ಮಾಡಲಾಯಿತು. ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಆಮಂತ್ರಣ ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಈ ಸಂದರ್ಭದಲ್ಲಿ ರಾಜೀವ ಸುವರ್ಣ, ಅರುಣ್ ರೈ ಡಿಂಬ್ರಿ, ರಾಜಾರಾಮ್ ನೆಲ್ಲಿತಾಯ, ಪೂಜಾ ಸಮಿತಿ ಅಧ್ಯಕ್ಷ ಶಂಕರ ನಾರಾಯಣ ರಾವ್,

ಶ್ರೀ ಸಿದ್ಧಿವಿನಾಯಕ ವೃತ ಪೂಜೆಯ ಆಮಂತ್ರಣ ಬಿಡುಗಡೆ Read More »

ಪುತ್ತಿಲ ಪರಿವಾರದಿಂದ ಪುತ್ತೂರಿನಲ್ಲಿ ಶ್ರೀನಿವಾಸ ಕಲ್ಯಾಣೋತ್ಸವ, ಬೃಹತ್ ಸಂತ ಸಮ್ಮೇಳನ: ಪೂರ್ವಭಾವಿ ಸಭೆ

ಪುತ್ತೂರು: ಪುತ್ತಿಲ ಪರಿವಾರದ ವತಿಯಿಂದ ಡಿ. 24 ಮತ್ತು 25ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ಲೋಕಕಲ್ಯಾಣರ್ಥವಾಗಿ ಶ್ರೀನಿವಾಸ ಕಲ್ಯಾಣೋತ್ಸವ ಹಾಗೂ ಬೃಹತ್ ಸಂತ ಸಮ್ಮೇಳನ ನಡೆಯುವ ಬಗ್ಗೆ ಪೂರ್ವಭಾವಿ ಸಭೆ ಮುಕ್ರಂಪಾಡಿಯ ಸುಭದ್ರ ಕಲ್ಯಾಣ ಮಂಟಪದಲ್ಲಿ ನಡೆಯಿತು. ಸಭೆಯಲ್ಲಿ ಮಾತನಾಡಿದ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ, ಡಿ. 24ರ ಸಂಜೆ ತಿರುಪತಿಯಿಂದ ಆಗಮನವಾಗುವ ದೇವರನ್ನು ಬೊಳುವಾರಿನಿಂದ ಮೆರವಣಿಗೆಯಲ್ಲಿ ತರಲಾಗುವುದು. ರಾತ್ರಿ ಪೂಜೆ ನಂತರ ಸಾಂಸ್ಕೃತಿಕ ಕಾರ್ಯಕ್ರಮ ಮರುದಿನ ಬೆಳಿಗ್ಗೆ ವಿಶೇಷ ಉದಯಾಸ್ತಮಾನ ಪೂಜೆ,

ಪುತ್ತಿಲ ಪರಿವಾರದಿಂದ ಪುತ್ತೂರಿನಲ್ಲಿ ಶ್ರೀನಿವಾಸ ಕಲ್ಯಾಣೋತ್ಸವ, ಬೃಹತ್ ಸಂತ ಸಮ್ಮೇಳನ: ಪೂರ್ವಭಾವಿ ಸಭೆ Read More »

error: Content is protected !!
Scroll to Top