ಧಾರ್ಮಿಕ

ಬೆಳ್ಳಾರೆಯಲ್ಲಿ ಗೌರಿಪುರಂ ಶ್ರೀ ರಾಜರಾಜೇಶ್ವರಿ ದೇವಾಲಯ ನಿರ್ಮಾಣ | ಶಿಲಾಕಲ್ಲು ಮೆರವಣಿಗೆಗೆ ಚಾಲನೆ

ಪುತ್ತೂರು: ಬೆಳ್ಳಾರೆಯಲ್ಲಿ ನಿರ್ಮಾಣವಾಗಲಿರುವ ಗೌರಿಪುರಂ ಶ್ರೀ ರಾಜರಾಜೇಶ್ವರಿ ದೇವಾಲಯಕ್ಕೆ ಕಾರ್ಕಳದಿಂದ ಆಗಮಿಸಿದ ಶಿಲಾಕಲ್ಲುಗಳಿಗೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶುಕ್ರವಾರ ಪೂಜೆಯ ಮೂಲಕ ಶಿಲಾಕಲ್ಲು ಮೆರವಣಿಗೆಗೆ ಚಾಲನೆ ನೀಡಲಾಯಿತು. ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಪ್ರಸಾದ್ ಮುಳಿಯ ತೆಂಗಿನ ಕಾಯಿ ಒಡೆದು ಶಿಲಾಕಲ್ಲು ಮೆರವಣಿಗೆಗೆ ಚಾಲನೆ ನೀಡಿದರು. ಈ ಸಂದರ್ಭ ಮಾಜಿ ಸಚಿವ ಎಸ್. ಅಂಗಾರ, ಹಿಂದು ಧಾರ್ಮಿಕ ಸಂಘಟನೆಗಳ ಮುಖಂಡ ಅರುಣ್ ಕುಮಾರ್ ಪುತ್ತಿಲ, ಗೌರಿಪುರಂ ದೇವಾಲಯದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ […]

ಬೆಳ್ಳಾರೆಯಲ್ಲಿ ಗೌರಿಪುರಂ ಶ್ರೀ ರಾಜರಾಜೇಶ್ವರಿ ದೇವಾಲಯ ನಿರ್ಮಾಣ | ಶಿಲಾಕಲ್ಲು ಮೆರವಣಿಗೆಗೆ ಚಾಲನೆ Read More »

ಶ್ರೀ ಮಹಾಲಿಂಗೇಶ್ವರ ದೇವರ ಅಂಗಣದಲ್ಲಿ ತುಳಸಿ ಪೂಜೆ

ಪುತ್ತೂರು: ಇತಿಹಾಸ ಪ್ರಸಿದ್ದ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನ. 24ರಂದು ಬೆಳಿಗ್ಗೆ ತುಳಸಿ ಪೂಜೆ ನಡೆಯಿತು. ದೇವಳದ ಪ್ರಧಾನ ಅರ್ಚಕ ವೇ.ಮೂ. ವಸಂತ ಕೆದಿಲಾಯ ಪೂಜೆ ನೆರವೇರಿಸಿದರು. ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಪ್ರಸಾದ್‌ ಮುಳಿಯ, ಸದಸ್ಯರಾದ ಬಿ. ಐತ್ತಪ್ಪ ನಾಯ್ಕ, ಶೇಖರ್ ನಾರಾವಿ, ರಾಮಚಂದ್ರ ಕಾಮತ್, ವೀಣಾ ಬಿ.ಕೆ, ಡಾ. ಸುಧಾ ಎಸ್. ರಾವ್, ರವೀಂದ್ರನಾಥ ರೈ ಬಳ್ಳಮಜಲು, ದೇವಳದ ಕಾರ್ಯನಿರ್ವಹಣಾಧಿಕಾರಿ ಕೆ.ವಿ. ಶ್ರೀನಿವಾಸ್‌, ಕಚೇರಿ ವ್ಯವಸ್ಥಾಪಕ ಹರೀಶ್ ಶೆಟ್ಟಿ, ಮಾಜಿ ಪುರಸಭೆ

ಶ್ರೀ ಮಹಾಲಿಂಗೇಶ್ವರ ದೇವರ ಅಂಗಣದಲ್ಲಿ ತುಳಸಿ ಪೂಜೆ Read More »

ಕಾವು: ನ. 25ರಂದು 12ನೇ ವರ್ಷದ ಸಾಮೂಹಿಕ ಗೋಪೂಜೆ, ಧಾರ್ಮಿಕ ಸಭೆ

ಕಾವು: ವಿಶ್ವ ಹಿಂದೂ ಪರಿಷತ್- ಬಜರಂಗದಳ ಕಾವು ಘಟಕ ಹಾಗೂ ಕಾವು ಗೋ ಪೂಜಾ ಸಮಿತಿ ಆಶ್ರಯದಲ್ಲಿ 12ನೇ ವರ್ಷದ ಸಾಮೂಹಿಕ ಗೋಪೂಜೆ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮ ನ. 25ರಂದು ಸಂಜೆ ಕಾವು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ನಡೆಯಲಿದೆ. ಸಂಜೆ 4.30ರಿಂದ ವಿವಿಧ ಭಜನಾ ತಂಡಗಳಿಂದ ಭಜನೆ ನಡೆಯಲಿದ್ದು, ಸಂಜೆ 6.30ರಿಂದ ಸಾಮೂಹಿಕ ಗೋಪೂಜೆ ನಡೆಯಲಿದೆ. ಸಂಜೆ 7ರಿಂದ ಧಾರ್ಮಿಕ ಸಭೆ ನಡೆಯಲಿದ್ದು, ಕಾವು ಗೋಪೂಜಾ ಸಮಿತಿ ಅಧ್ಯಕ್ಷ ನಹುಷ ಭಟ್ ಪಳನೀರು ಅಧ್ಯಕ್ಷತೆ

ಕಾವು: ನ. 25ರಂದು 12ನೇ ವರ್ಷದ ಸಾಮೂಹಿಕ ಗೋಪೂಜೆ, ಧಾರ್ಮಿಕ ಸಭೆ Read More »

ಶ್ರೀ ಸಿದ್ಧಿವಿನಾಯಕ ವೃತ ಪೂಜೆಯ ಆಮಂತ್ರಣ ಬಿಡುಗಡೆ

ಪುತ್ತೂರು: ಪುತ್ತಿಲ ಪರಿವಾರ ಕುರಿಯ-ಕೆಮ್ಮಿಂಜೆ ಗ್ರಾಮಾಂತರ ಸಮಿತಿ ವತಿಯಿಂದ ನೈತಾಡಿ ಕಲ್ಲುಗುಡ್ಡೆ ಮೈದಾನದಲ್ಲಿ ನಡೆಯಲಿರುವ ಶ್ರೀ ಸಿದ್ಧಿವಿನಾಯಕ ವೃತ ಪೂಜೆಯ ಆಮಂತ್ರಣ ಬಿಡುಗಡೆ ಬುಧವಾರ ನಡೆಯಿತು. ಡಿ. 12ರಂದು ಪೂಜೆ ನಡೆಯಲಿದ್ದು, ಉದಯಗಿರಿ ಶ್ರೀ ವಿಷ್ಣುಮೂರ್ತಿ ಸನ್ನಿಧಿಯಲ್ಲಿ ಆಮಂತ್ರಣ ಬಿಡುಗಡೆ ಮಾಡಲಾಯಿತು. ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಆಮಂತ್ರಣ ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಈ ಸಂದರ್ಭದಲ್ಲಿ ರಾಜೀವ ಸುವರ್ಣ, ಅರುಣ್ ರೈ ಡಿಂಬ್ರಿ, ರಾಜಾರಾಮ್ ನೆಲ್ಲಿತಾಯ, ಪೂಜಾ ಸಮಿತಿ ಅಧ್ಯಕ್ಷ ಶಂಕರ ನಾರಾಯಣ ರಾವ್,

ಶ್ರೀ ಸಿದ್ಧಿವಿನಾಯಕ ವೃತ ಪೂಜೆಯ ಆಮಂತ್ರಣ ಬಿಡುಗಡೆ Read More »

ಪುತ್ತಿಲ ಪರಿವಾರದಿಂದ ಪುತ್ತೂರಿನಲ್ಲಿ ಶ್ರೀನಿವಾಸ ಕಲ್ಯಾಣೋತ್ಸವ, ಬೃಹತ್ ಸಂತ ಸಮ್ಮೇಳನ: ಪೂರ್ವಭಾವಿ ಸಭೆ

ಪುತ್ತೂರು: ಪುತ್ತಿಲ ಪರಿವಾರದ ವತಿಯಿಂದ ಡಿ. 24 ಮತ್ತು 25ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ಲೋಕಕಲ್ಯಾಣರ್ಥವಾಗಿ ಶ್ರೀನಿವಾಸ ಕಲ್ಯಾಣೋತ್ಸವ ಹಾಗೂ ಬೃಹತ್ ಸಂತ ಸಮ್ಮೇಳನ ನಡೆಯುವ ಬಗ್ಗೆ ಪೂರ್ವಭಾವಿ ಸಭೆ ಮುಕ್ರಂಪಾಡಿಯ ಸುಭದ್ರ ಕಲ್ಯಾಣ ಮಂಟಪದಲ್ಲಿ ನಡೆಯಿತು. ಸಭೆಯಲ್ಲಿ ಮಾತನಾಡಿದ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ, ಡಿ. 24ರ ಸಂಜೆ ತಿರುಪತಿಯಿಂದ ಆಗಮನವಾಗುವ ದೇವರನ್ನು ಬೊಳುವಾರಿನಿಂದ ಮೆರವಣಿಗೆಯಲ್ಲಿ ತರಲಾಗುವುದು. ರಾತ್ರಿ ಪೂಜೆ ನಂತರ ಸಾಂಸ್ಕೃತಿಕ ಕಾರ್ಯಕ್ರಮ ಮರುದಿನ ಬೆಳಿಗ್ಗೆ ವಿಶೇಷ ಉದಯಾಸ್ತಮಾನ ಪೂಜೆ,

ಪುತ್ತಿಲ ಪರಿವಾರದಿಂದ ಪುತ್ತೂರಿನಲ್ಲಿ ಶ್ರೀನಿವಾಸ ಕಲ್ಯಾಣೋತ್ಸವ, ಬೃಹತ್ ಸಂತ ಸಮ್ಮೇಳನ: ಪೂರ್ವಭಾವಿ ಸಭೆ Read More »

ಪುತ್ತೂರಿಗೆ ಟೂರಿಸಂ ಮಾನ್ಯತೆಗೆ ಪ್ರಯತ್ನ | ನವೀಕೃತ ಶ್ರೀ ಮಹಾಲಿಂಗೇಶ್ವರ ಸಭಾಭವನ ಸಮರ್ಪಣೆ ಕಾರ್ಯಕ್ರಮದಲ್ಲಿ ಶಾಸಕ ಅಶೋಕ್ ಕುಮಾರ್ ರೈ | ಗೋಲೋಕ ಉತ್ಸವ ಕುರಿತು ಯೋಜನೆ: ಕೇಶವ ಪ್ರಸಾದ್ ಮುಳಿಯ

ಪುತ್ತೂರು: ಕರಾವಳಿ ಭಾಗ ಧಾರ್ಮಿಕತೆಗೆ ಹೆಚ್ಚಿನ ಆದ್ಯತೆ ನೀಡಿದೆ. ಈ ನಿಟ್ಟಿನಲ್ಲಿ ಪುತ್ತೂರನ್ನು ಟೂರಿಸಂ ಪ್ರದೇಶ ಆಗುವ ನಿಟ್ಟಿನಲ್ಲಿ ಮಾನ್ಯತೆ ನೀಡಿ ದೇವಸ್ಥಾನದ ಅಭಿವೃದ್ಧಿ ಕಾರ್ಯಗಳನ್ನು ಮಾಸ್ಟರ್ ಪ್ಲಾನ್ ಸಹಿತ ಮಾಡಲಾಗುವುದು ಎಂದು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು. ನವೀಕೃತಗೊಂಡಿರುವ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಶ್ರೀ ಮಹಾಲಿಂಗೇಶ್ವರ ಸಭಾಭವನದ ಸಮರ್ಪಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು. ಈಗಾಗಲೇ ಅಭಿವೃದ್ಧಿ ಕಾರ್ಯಕ್ರಮಗಳಲ್ಲೊಂದಾದ ಸಭಾಭವನ ಸಮರ್ಪಣೆ ಕಾರ್ಯ ನಡೆದಿದೆ. ಮುಂದಿನ ದಿನಗಳಲ್ಲಿ ಕೆರೆಯಲ್ಲಿ ಕಾರಂಜಿ, ಕೆರೆಯ

ಪುತ್ತೂರಿಗೆ ಟೂರಿಸಂ ಮಾನ್ಯತೆಗೆ ಪ್ರಯತ್ನ | ನವೀಕೃತ ಶ್ರೀ ಮಹಾಲಿಂಗೇಶ್ವರ ಸಭಾಭವನ ಸಮರ್ಪಣೆ ಕಾರ್ಯಕ್ರಮದಲ್ಲಿ ಶಾಸಕ ಅಶೋಕ್ ಕುಮಾರ್ ರೈ | ಗೋಲೋಕ ಉತ್ಸವ ಕುರಿತು ಯೋಜನೆ: ಕೇಶವ ಪ್ರಸಾದ್ ಮುಳಿಯ Read More »

ನವೀಕರಣಗೊಂಡ ಶ್ರೀ ಮಹಾಲಿಂಗೇಶ್ವರ ಸಭಾಭವನ ಇಂದು ಸಮರ್ಪಣೆ | ಹೀಗಿರಲಿದೆ ಸಮರ್ಪಣಾ ಕಾರ್ಯಕ್ರಮ

ಪುತ್ತೂರು: ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನವೀಕರಣಗೊಂಡ ಶ್ರೀ ಮಹಾಲಿಂಗೇಶ್ವರ ಸಭಾಭವನ ಸಮರ್ಪಣೆ ಸಮಾರಂಭ ಇಂದು (ನ. 20) ನಡೆಯಲಿದೆ. ಬೆಳಿಗ್ಗೆ ಶ್ರೀ ರುದ್ರ ಹವನ ಸಹಿತ ಗಣಪತಿ ಹವನ ನಡೆದು 11 ಗಂಟೆಗೆ ಪೂರ್ಣಾಹುತಿಗೊಳ್ಳಲಿದೆ. ಬಳಿಕ ದೇವಸ್ಥಾನ ವಠಾರದಲ್ಲಿ ಪುನರುತ್ಥಾನದ ವಿವಿಧ ಕಾರ್ಯಗಳ ಕುರಿತು ನಿಧಿ ಸಂಚಯನ ಕಾರ್ಯಕ್ರಮ ನಡೆಯಲಿದೆ. ಸಮಾರಂಭದಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕ ಅಶೋಕ್ ಕುಮಾರ್ ರೈ, ಮಾಜಿ ಶಾಸಕ ಸಂಜೀವ ಮಠಂದೂರು, ಸಹಾಯಕ ಆಯುಕ್ತ ಗಿರೀಶ್ ನಂದನ್,

ನವೀಕರಣಗೊಂಡ ಶ್ರೀ ಮಹಾಲಿಂಗೇಶ್ವರ ಸಭಾಭವನ ಇಂದು ಸಮರ್ಪಣೆ | ಹೀಗಿರಲಿದೆ ಸಮರ್ಪಣಾ ಕಾರ್ಯಕ್ರಮ Read More »

ಗುರುಂಪುನಾರ್ ಕರಿಕಲ್ಲ ಮೂರ್ತಿ ಭಕ್ತಿಗೀತೆ ಬಿಡುಗಡೆ

ಪುತ್ತೂರು: ಪಡ್ನೂರಿನ ಗುರುಂಪುನಾರ್ ಸ್ವಾಮಿ ಕೊರಗಜ್ಜ ಮತ್ತು ಪರಿವಾರ ದೈವ ಸನ್ನಿಧಿ ಕುರಿತ ಕರಿಕಲ್ಲ ಮೂರ್ತಿ ಪ್ರಥಮ ಭಕ್ತಿಗೀತೆ ಬಿಡುಗಡೆ ದೈವ ಸನ್ನಿಧಿಯಲ್ಲಿ ನಡೆಯಿತು. ಯುವ ಸಾಹಿತಿ ಮೋಹನ್ ದರ್ಬೆತ್ತಡ್ಕ ಗೀತೆಯನ್ನು ಬಿಡುಗಡೆಗೊಳಿಸಿ ಶುಭಹಾರೈಸಿದರು. ಗುರುಂಪುನಾರ್ ಪೂವಪ್ಪ ಮೇಸ್ತ್ರ ಅವರ ಶುಭ ಆಶೀರ್ವಾದದೊಂದಿಗೆ ಸ್ಥಳ ಸಾನಿಧ್ಯದ ಪ್ರಥಮ ಭಕ್ತಿಗೀತೆ ಪ್ರಶಾಂತ್ ಗುರುಂಪುನಾರ್ ಹಾಗೂ ಭರತ್ ಗುರುಂಪುನಾರ್ ಅವರ ನಿರ್ಮಾಣದಲ್ಲಿ, ಕೇಶವ ಗುರುಂಪುನಾರ್ ಅವರ ಮಾರ್ಗದರ್ಶನದಲ್ಲಿ ಭಕ್ತಿಗೀತೆ ಮೂಡಿ ಬಂದಿದೆ. ಸಾಹಿತ್ಯ – ನವೀನ್ ಎಂ, ಗಾಯನ –

ಗುರುಂಪುನಾರ್ ಕರಿಕಲ್ಲ ಮೂರ್ತಿ ಭಕ್ತಿಗೀತೆ ಬಿಡುಗಡೆ Read More »

ಅನಂತಪುರದಲ್ಲಿ ನಾಳೆ ‘ಮಕರ ಸಂಭ್ರಮ’ | ಪ್ರತ್ಯಕ್ಷವಾದ ಹೊಸ ಮೊಸಳೆಗೆ ನಾಮಕರಣ, ನೈವೇದ್ಯ!!

ಕುಂಬಳೆ: ಬಬಿಯಾ ಮೊಸಳೆಯ ನಿಧನದ ಬಳಿಕ, ಇದೀಗ ಮತ್ತೊಂದು ಮೊಸಳೆ ಪ್ರತ್ಯಕ್ಷವಾಗಿರುವ ಸರೋವರ ಕ್ಷೇತ್ರ ಅನಂತಪುರದಲ್ಲಿ ನ. 17ರಂದು ಮಕರ ಸಂಭ್ರಮ ಕಾರ್ಯಕ್ರಮ ಜರಗಲಿದೆ. ಬೆಳಿಗ್ಗೆ ಗಂಟೆ 10ಕ್ಕೆ ಕ್ಷೇತ್ರದ ಸಭಾಂಗಣದಲ್ಲಿ ಮಕರ ಸಂಭ್ರಮ ಕಾರ್ಯಕ್ರಮ ಜರಗಲಿದ್ದು, ಮಧ್ಯಾಹ್ನ 2.30ಕ್ಕೆ ಭಕ್ತರ ಸಮಾಲೋಚನಾ ಸಭೆ ನಡೆಯಲಿದೆ ಎಂದು ಕ್ಷೇತ್ರದ ಕಾರ್ಯನಿರ್ವಹಣಾಧಿಕಾರಿ ಎಂ.ಪಿ. ರಾಮನಾಥ್ ಶೆಟ್ಟಿ ತಿಳಿಸಿದ್ದಾರೆ. ದೇವಸ್ಥಾನದ ಸರೋವರದಲ್ಲಿರುವ ಗುಹೆಯಲ್ಲಿ ಮೊಸಳೆ ಪ್ರತ್ಯಕ್ಷವಾದ ಬಳಿಕ ಕ್ಷೇತ್ರಕ್ಕೆ ಆಗಮಿಸುವ ಭಕ್ತರ ಸಂಖ್ಯೆ ಹೆಚ್ಚುತ್ತಿದೆ. ಅನ್ಯರಾಜ್ಯಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು

ಅನಂತಪುರದಲ್ಲಿ ನಾಳೆ ‘ಮಕರ ಸಂಭ್ರಮ’ | ಪ್ರತ್ಯಕ್ಷವಾದ ಹೊಸ ಮೊಸಳೆಗೆ ನಾಮಕರಣ, ನೈವೇದ್ಯ!! Read More »

ಡಿ.3: ಪುತ್ತಿಲ ಪರಿವಾರ ಆರ್ಯಾಪು ಗ್ರಾಮ ಸಮಿತಿಯಿಂದ ಸಾರ್ವಜನಿಕ ಶ್ರೀ ಲಕ್ಷ್ಮೀಪೂಜೆ | ಆಮಂತ್ರಣ ಬಿಡುಗಡೆ

ಪುತ್ತೂರು: ಪುತ್ತಿಲ ಪರಿವಾರ ಆರ್ಯಾಪು ಗ್ರಾಮ ಸಮಿತಿ ಆಯೋಜಕತ್ವದಲ್ಲಿ ಸಾರ್ವಜನಿಕ ಶ್ರೀ ಲಕ್ಷ್ಮೀ ಪೂಜೆಯ ಆಮಂತ್ರಣ ಬಿಡುಗಡೆ ಕಾಯ೯ಕ್ರಮ  ಕುಂಜೂರು ಶ್ರೀ ದುಗಾ೯ಪರಮೇಶ್ವರೀ  ದೇವಸ್ಥಾನದಲ್ಲಿ ನಡೆಯಿತು. ಡಿ.3 ರಂದು ಹಿಂದೂ ಸಮಾಜದ ಐಕ್ಯತೆಗಾಗಿ ಮತ್ತು ಲೋಕ ಕಲ್ಯಾಣಾರ್ಥವಾಗಿ ನಡೆಯುವ ಸಾರ್ವಜನಿಕ ಶ್ರೀ ಲಕ್ಷ್ಮೀ ಪೂಜೆಯ ಅಂಗವಾಗಿ ನಡೆಯುವ ಧಾರ್ಮಿಕ ಸಭಾ ಕಾರ್ಯಕ್ರಮವನ್ನು ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಉದ್ಘಾಟಿಸುವರು. ಪುತ್ತಿಲ ಪರಿವಾರದ ಆರ್ಯಾಪು ಗ್ರಾಮ ಸಮಿತ ಅಧ್ಯಕ್ಷ ವಿಶ್ವನಾಥ ಗೌಡ ಜಿ. ಸಂಟ್ಯಾರು ಅಧ್ಯಕ್ಷತೆ ವಹಿಸುವರು.

ಡಿ.3: ಪುತ್ತಿಲ ಪರಿವಾರ ಆರ್ಯಾಪು ಗ್ರಾಮ ಸಮಿತಿಯಿಂದ ಸಾರ್ವಜನಿಕ ಶ್ರೀ ಲಕ್ಷ್ಮೀಪೂಜೆ | ಆಮಂತ್ರಣ ಬಿಡುಗಡೆ Read More »

error: Content is protected !!
Scroll to Top