ಬೆಳ್ಳಾರೆಯಲ್ಲಿ ಗೌರಿಪುರಂ ಶ್ರೀ ರಾಜರಾಜೇಶ್ವರಿ ದೇವಾಲಯ ನಿರ್ಮಾಣ | ಶಿಲಾಕಲ್ಲು ಮೆರವಣಿಗೆಗೆ ಚಾಲನೆ
ಪುತ್ತೂರು: ಬೆಳ್ಳಾರೆಯಲ್ಲಿ ನಿರ್ಮಾಣವಾಗಲಿರುವ ಗೌರಿಪುರಂ ಶ್ರೀ ರಾಜರಾಜೇಶ್ವರಿ ದೇವಾಲಯಕ್ಕೆ ಕಾರ್ಕಳದಿಂದ ಆಗಮಿಸಿದ ಶಿಲಾಕಲ್ಲುಗಳಿಗೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶುಕ್ರವಾರ ಪೂಜೆಯ ಮೂಲಕ ಶಿಲಾಕಲ್ಲು ಮೆರವಣಿಗೆಗೆ ಚಾಲನೆ ನೀಡಲಾಯಿತು. ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಪ್ರಸಾದ್ ಮುಳಿಯ ತೆಂಗಿನ ಕಾಯಿ ಒಡೆದು ಶಿಲಾಕಲ್ಲು ಮೆರವಣಿಗೆಗೆ ಚಾಲನೆ ನೀಡಿದರು. ಈ ಸಂದರ್ಭ ಮಾಜಿ ಸಚಿವ ಎಸ್. ಅಂಗಾರ, ಹಿಂದು ಧಾರ್ಮಿಕ ಸಂಘಟನೆಗಳ ಮುಖಂಡ ಅರುಣ್ ಕುಮಾರ್ ಪುತ್ತಿಲ, ಗೌರಿಪುರಂ ದೇವಾಲಯದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ […]
ಬೆಳ್ಳಾರೆಯಲ್ಲಿ ಗೌರಿಪುರಂ ಶ್ರೀ ರಾಜರಾಜೇಶ್ವರಿ ದೇವಾಲಯ ನಿರ್ಮಾಣ | ಶಿಲಾಕಲ್ಲು ಮೆರವಣಿಗೆಗೆ ಚಾಲನೆ Read More »










