ಧಾರ್ಮಿಕ

ಕುಪ್ಪೆಪದವು ರಾಮ್ ಸೇನಾ ವಾಯುಪುತ್ರ ಘಟಕದಿಂದ ಸಾರ್ವಜನಿಕ ಗೋ ಪೂಜೆ

ಕುಪ್ಪೆಪದವು: ಕುಪ್ಪೆಪದವು ರಾಮ್ ಸೇನಾ ವಾಯುಪುತ್ರ ಘಟಕದ ವತಿಯಿಂದ 4ನೇ ವರ್ಷದ ಸಾರ್ವಜನಿಕ ಗೋ ಪೂಜೆ ಕಾಪಿಕಾಡ್ ಅಯ್ಯಪ್ಪ ಮಂದಿರದಲ್ಲಿ ನಡೆಯಿತು. ಕಾಯಕ್ರಮದ ಅಂಗವಾಗಿ ಇರುವೈಲ್ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿ ಮತ್ತು ಕುಪ್ಪೆಪದವು ಕಲ್ಲಾಡಿ ವೀರ ಶಿವಾಜಿ ಭಜನಾ ಮಂಡಳಿ ತಂಡದಿಂದ ಭಜನಾ ಕಾರ್ಯಕ್ರಮ ನಡೆಯಿತು ಈ ಸಂದರ್ಭದಲ್ಲಿ ರಾಮ್ ಸೇನಾ ವಾಯುಪುತ್ರ ಘಟಕದ ಸರ್ವ ಕಾರ್ಯಕರ್ತರು ಉಪಸ್ಥಿತರಿದ್ದರು.

ಕುಪ್ಪೆಪದವು ರಾಮ್ ಸೇನಾ ವಾಯುಪುತ್ರ ಘಟಕದಿಂದ ಸಾರ್ವಜನಿಕ ಗೋ ಪೂಜೆ Read More »

ದೇಶೀ ತಳಿ ಗೋವಿನ ಸಾಕಾಣೆ ಹೆಚ್ಚಿಸುವ ಯೋಜನೆ | ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸಾಮೂಹಿಕ ಗೋಪೂಜೆಯಲ್ಲಿ ಕೇಶವ ಪ್ರಸಾದ್ ಮುಳಿಯ

ಪುತ್ತೂರು: ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ಬಲಿಪಾಡ್ಯಮ ದಿನವಾದ ಸೋಮವಾರ ಗೋಧೋಳಿ ಸಮಯದಲ್ಲಿ ಸಾಮೂಹಿಕ ಗೋಪೂಜೆ ದೇವಸ್ಥಾನದ ಗೋಶಾಲೆಯಲ್ಲಿ ನಡೆಯಿತು. ದೇವಸ್ಥಾನದ ಪ್ರಧಾನ ಅರ್ಚಕರಾದ ವಿ.ಎಸ್‍. ಭಟ್ ಹಾಗೂ ವಸಂತ ಕೆದಿಲಾಯ ಗೋಶಾಲೆ ಆವರಣದಲ್ಲಿ ಗೋಪೂಜೆಯ ವಿಧಿ ವಿಧಾನಗಳನ್ನು ನಡೆಸಿದರು. ಪ್ರಶಾಂತ್ ಭಟ್ ಸಹಕರಿಸಿದರು. ಮಹಿಳೆಯರಿಂದ ಗೋಪೂಜೆ ಸೇವೆ ನಡೆಯಿತು. ಬಳಿಕ ಗೋವುಗಳಿಗೆ ಹೂವಿನ ಹಾರ ಹಾಕಿ ಅವಲಕ್ಕಿ, ದೋಸೆಯನ್ನು ತಿನ್ನಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ

ದೇಶೀ ತಳಿ ಗೋವಿನ ಸಾಕಾಣೆ ಹೆಚ್ಚಿಸುವ ಯೋಜನೆ | ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸಾಮೂಹಿಕ ಗೋಪೂಜೆಯಲ್ಲಿ ಕೇಶವ ಪ್ರಸಾದ್ ಮುಳಿಯ Read More »

ನ.14: ಕುಕ್ಕೆ ದೇವಳದಲ್ಲಿ ಗೋಪೂಜೆ

ಸುಬ್ರಹ್ಮಣ್ಯ: ನಾಗಾರಾಧನೆಯ ಪ್ರಸಿದ್ಧ ಪುಣ್ಯ ತಾಣ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಳದಲ್ಲಿ ರಾಜ್ಯ ಸರಕಾರದ ಆದೇಶದ ಮೇರೆಗೆ ಗೋಪೂಜೆಯನ್ನು ನ.14 ಮಂಗಳವಾರ ನೆರವೇರಲಿದೆ. ಶ್ರೀ ದೇವಳದ ಮುಂಭಾಗದಲ್ಲಿ ಸಂಜೆ 5.30ರಿಂದ 6.30ರ ನಡುವಿನ ಗೋಧೂಳಿ ಲಗ್ನದಲ್ಲಿ ಗೋಪೂಜೆ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ಸರ್ವ ಭಕ್ತರು ಆಗಮಿಸಿ ಪೂಜೆಯಲ್ಲಿ ಭಾಗವಹಿಸಿ ಪ್ರಸಾದ ಸ್ವೀಕರಿಸಬೇಕಾಗಿ ಶ್ರೀ ದೇವಳದ ಪ್ರಕಟಣೆ ತಿಳಿಸಿದೆ.

ನ.14: ಕುಕ್ಕೆ ದೇವಳದಲ್ಲಿ ಗೋಪೂಜೆ Read More »

ಹಾಸನದ ಹಾಸನಾಂಬೆ ದರ್ಶನ ಪಡೆದ ಅರುಣ್ ಕುಮಾರ್ ಪುತ್ತಿಲ

ಪುತ್ತೂರು: ಅರುಣ್ ಕುಮಾರ್ ಪುತ್ತಿಲ ಹಾಗೂ ಪುತ್ತಿಲ ಪರಿವಾರದ ಪ್ರಮುಖರು ಕರ್ನಾಟಕದ ಹಾಸನದಲ್ಲಿ ನೆಲೆಗೊಂಡಿರುವ ಶಕ್ತಿ ದೇವಿ  ಹಾಸನಾಂಬೆ ದೇವಾಲಯ ದರ್ಶನ ಪಡೆದರು.  ಈ ದೇವಾಲಯವನ್ನು 12 ನೇ ಶತಮಾನದಲ್ಲಿ ನಿರ್ಮಿಸಲಾದ ಮತ್ತು ಪ್ರತಿವರ್ಷ ದೀಪಾವಳಿ ಹಬ್ಬ ಆರಂಭವಾಗುತ್ತಿದ್ದಂತೆ ಈ ದೇವಾಲಯದ ಬಾಗಿಲನ್ನು ತೆರೆಯಲಾಗುತ್ತದೆ. ಭಕ್ತರು ವರ್ಷದಲ್ಲಿ ದೀಪಾವಳಿ ಸಮಯದಲ್ಲಿ ಮಾತ್ರ ಈ ದೇವಿಯ ದರ್ಶನವನ್ನು ಮಾಡಬಹುದು ಹಾಸನದ “ಅಧಿದೇವತೆ ಹಾಸನಾಂಬೆ”ಯ ಮತ್ತು ಶ್ರೀ ಸಿದ್ದೇಶ್ವರ ಸ್ವಾಮಿಯವರ  ದರ್ಶನ ಪಡೆದರು.

ಹಾಸನದ ಹಾಸನಾಂಬೆ ದರ್ಶನ ಪಡೆದ ಅರುಣ್ ಕುಮಾರ್ ಪುತ್ತಿಲ Read More »

ಅನಂತಪುರ ಕ್ಷೇತ್ರದಲ್ಲಿ ಮತ್ತೆ ಕಾಣಿಸಿಕೊಂಡ ಮೊಸಳೆ | ಭಕ್ತರಲ್ಲಿ ಸಂತಸ

ಅನಂತಪುರ: ಕಾಸರಗೋಡು: ಇತಿಹಾಸ ಪ್ರಸಿದ್ಧ ಕೇರಳದ ಅನಂತಪುರ ದೇವಸ್ಥಾನದಲ್ಲಿ ಭಕ್ತಾದಿಗಳ ಆಸೆಯಂತೆ ಮೊಸಳೆ ಕಾಣ ಸಿಕ್ಕಿದೆ. ದೇವರ ಪ್ರತಿಬಿಂಬ ಎಂದೇ ಕರೆಯಲ್ಪಟ್ಟಿದ್ದ ಮೊಸಳೆ ಬಬಿಯಾ ಹರಿಪಾದ ಸೇರಿದ ಬಳಿಕ ಭಕ್ತರಲ್ಲಿ ಬೇಸರದ ಛಾಯೆ ಮೂಡಿತ್ತು. ಎಲ್ಲರೂ ದೇವರಲ್ಲಿ ಇನ್ನೊಂದು ಬಬಿಯಾದ ಪ್ರತಿಬಿಂಬವನ್ನು ಕಾಣಲು ಕಾತುರದಿಂದ ಕಾಯುತ್ತಿದ್ದರು. ಒಂದು ವಾರದ ಹಿಂದೆ ಭಕ್ತಾದಿಯೊಬ್ಬರು ಮೊಸಳೆ ಕಂಡಂತೆ ಆಯಿತು ಅಂದರೂ ಸಾಕ್ಷ್ಯಾಧಾರ ಇಲ್ಲದಿದ್ದರಿಂದ ನಂಬಲು ಅಸಾಧ್ಯವಾಗಿತ್ತು. ಇದೀಗ ಕ್ಷೇತ್ರದ ಆಡಳಿತ ಮಂಡಳಿ ಮೊಸಳೆ ಇರುವುದನ್ನು ಖಚಿತಪಡಿಸಿದೆ. ದೇವರ ಪ್ರತಿ ಬಿಂಬ

ಅನಂತಪುರ ಕ್ಷೇತ್ರದಲ್ಲಿ ಮತ್ತೆ ಕಾಣಿಸಿಕೊಂಡ ಮೊಸಳೆ | ಭಕ್ತರಲ್ಲಿ ಸಂತಸ Read More »

ನ.12-13 : ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬಲಿ ಹೊರಡುವುದು, ಸಾಮೂಹಿಕ ಗೋಪೂಜೆ

ಪುತ್ತೂರು: ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕಳೆದ ಪತ್ತನಾಜೆಯಂದು ಶ್ರೀ ದೇವರ ಬಲಿ ಉತ್ಸವಕ್ಕೆ ವಿರಾಮ ನೀಡಲಾಗಿದ್ದು, ಇದೀಗ ದೀಪಾವಳಿ ಹಬ್ಬದಂದು ಮತ್ತೆ ಬಲಿ ಉತ್ಸವ ಆರಂಭಗೊಳ್ಳಲಿದೆ. ನ.12 ಭಾನುವಾರ ರಾತ್ರಿ 7.30 ಕ್ಕೆ ಶ್ರೀ ದೇವರ ಬಲಿ ಹೊರಡುವುದು, ದೀಪಾವಳಿ ಹಬ್ಬ, ನ.13 ರಂದು ಸಂಜೆ 5 ಕ್ಕೆ ಸಾಮೂಹಿಕ ಗೋಪೂಜೆ ನಡೆಯಲಿರುವುದು. ಗೋಪೂಜೆ ಮಾಡಿಸುವವರಿಗೆ ಅವಕಾಶವಿದ್ದು, ಪೂಜೆ ಮಾಡಿಸುವವರು ಸಂಜೆ 4.30 ಕ್ಕೆ ಗೋಶಾಲೆಯಲ್ಲಿ ಸಂಕಲ್ಪ ಮಾಡಿಸಿ ಪೂಜೆಯಲ್ಲಿ ಭಾಗವಹಿಸಬಹುದು. ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ

ನ.12-13 : ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬಲಿ ಹೊರಡುವುದು, ಸಾಮೂಹಿಕ ಗೋಪೂಜೆ Read More »

ಸಂಸ್ಕಾರ ಭಾರತೀ ಪುತ್ತೂರು ಘಟಕದಿಂದ ವಾಲ್ಮೀಕಿ ನಮನ

ಪುತ್ತೂರು: ದರೋಡೆಕೋರನಾದ ರತ್ನಾಕರನೆಂಬ ಬೇಡನು ದೇವರ್ಷಿ ನಾರದರ ಉಪದೇಶದ ಮೇರೆಗೆ ರಾಮಾಯಣದಂತಹ ಬೃಹದ್ಗ್ರಂಥವನ್ನು ರಚಿಸಿ ಆದಿಕವಿ ವಾಲ್ಮೀಕಿ ಎನಿಸಿಕೊಂಡನು ಎಂದು ಸಾಹಿತಿ, ನಿವೃತ್ತ ಉಪನ್ಯಾಸಕ ಪ್ರೊ. ಹರಿನಾರಾಯಣ ಮಾಡಾವು ಹೇಳಿದರು. ಅವರು ಸಂಸ್ಕಾರ ಭಾರತೀ ಪುತ್ತೂರು ಘಟಕದ ವತಿಯಿಂದ ದರ್ಬೆ ಶಶಿಶಂಕರ ಸಭಾಂಗಣದಲ್ಲಿ ನಡೆದ ವಾಲ್ಮೀಕಿ ನಮನ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿದರು. 24,000 ಶ್ಲೋಕಗಳನ್ನೊಳಗೊಂಡ ರಾಮಾಯಣ ಗ್ರಂಥದ ಸಾರವು ಇಂದಿಗೂ ಪ್ರಸ್ತುತ ಎಂದ ಅವರು, ವಾಲ್ಮೀಕಿಯ ಪೂರ್ವೇತಿಹಾಸದ ಸವಿಸ್ತಾರವಾದ ವಿವರಗಳನ್ನು ನೀಡಿದರು. ಸದಸ್ಯೆ ಶಂಕರಿ

ಸಂಸ್ಕಾರ ಭಾರತೀ ಪುತ್ತೂರು ಘಟಕದಿಂದ ವಾಲ್ಮೀಕಿ ನಮನ Read More »

ನ.18: ಭಗವದ್ಗೀತಾ ಸ್ಪರ್ಧೆ | ಒಟ್ಟು ಆರು ವಿಭಾಗಗಳಲ್ಲಿ ಸ್ಪರ್ಧೆ

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಭಗವದ್ಗೀತಾ ಅಭಿಯಾನ ಸಮಿತಿ, ಶ್ರೀ ಸೊಂದಾ ಸ್ವರ್ಣವಲ್ಲಿ ಮಹಾ ಸಂಸ್ಥಾನ ಹಾಗೂ ನರಿಮೊಗರು ಸರಸ್ವತಿ ವಿದ್ಯಾ ಮಂದಿರ ಪ್ರಾಥಮಿಕ ಹಾಗೂ ಪ್ರೌಢಶಾಲೆ ಗಳ ಸಂಯುಕ್ತ ಆಶ್ರಯದಲ್ಲಿ ತಾಲೂಕು ಮಟ್ಟದ ಭಗವದ್ಗೀತಾ ಸ್ಪರ್ಧೆ ನ.18 ಶನಿವಾರ ನರಿಮೊಗರು ಸರಸ್ವತಿ ವಿದ್ಯಾ ಮಂದಿರದಲ್ಲಿ ನಡೆಯಲಿದೆ. ಅಪರಾಹ್ನ 1.30 ರಿಂದ ಭಗವದ್ಗೀತೆಯ 10ನೇ ಅಧ್ಯಾಯದ ಕುರಿತು ಸ್ಪರ್ಧೆಗಳು ನಡೆಯಲಿದೆ. LKG-UKG, 1 ಮತ್ತು 2ನೇ ತರಗತಿ, 3 ಮತ್ತು 4ನೇ ತರಗತಿ, 5 ರಿಂದ 7ನೇ

ನ.18: ಭಗವದ್ಗೀತಾ ಸ್ಪರ್ಧೆ | ಒಟ್ಟು ಆರು ವಿಭಾಗಗಳಲ್ಲಿ ಸ್ಪರ್ಧೆ Read More »

ಫೆ.17 ರಿಂದ 24 : ನಳಿಲು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ | ಭಕ್ತಾದಿಗಳ ಸಭೆ

ಪುತ್ತೂರು: ಕೊಳ್ತಿಗೆ ಗ್ರಾಮದ ಪಾಲ್ತಾಡು ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಬ್ರಹ್ಮಕಲಶೋತ್ಸವ ಹಾಗೂ ಜಾತ್ರೋತ್ಸವ 2024 ಫೆ.17 ರಿಂದ 24 ರತನಕ ನಡೆಯಲಿದ್ದು ಭಕ್ತಾದಿಗಳ ಸಭೆ ದೇವಸ್ಥಾನದ ವಠಾರದಲ್ಲಿ ಭಾನುವಾರ ನಡೆಯಿತು. ಸಮಿತಿ ಗೌರವಾಧ್ಯಕ್ಷರಾಗಿ ಶಾಸಕ ಅಶೋಕ್ ರೈ ಅವರನ್ನು ಭಕ್ತರ ಸಮ್ಮುಖದಲ್ಲಿ ನೇಮಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು, ಗೌರವಾಧ್ಯಕ್ಷರಾಗಿ ಆಯ್ಕೆಯಾದದ್ದು ನನ್ನ ಯೋಗ. ಕೇವಲ ದುಡ್ಡಿನಿಂದ ಬ್ರಹ್ಮಕಲಶೋತ್ಸವ ನಡೆಯಲು ಸಾಧ್ಯವಿಲ್ಲ. ಭಕ್ತಿ, ಶ್ರದ್ಧೆ, ನಂಬಿಕೆಯಿಂದ ಎಲ್ಲರೂ ಒಟ್ಟಾಗಿ ತೊಡಗಿಸಿಕೊಂಡರೆ ಯಶಸ್ವಿಯಾಗುವುದರಲ್ಲಿ ಯಾವುದೇ ಸಂಶಯವಿಲ್ಲ. ಊರಿನ

ಫೆ.17 ರಿಂದ 24 : ನಳಿಲು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ | ಭಕ್ತಾದಿಗಳ ಸಭೆ Read More »

ದೈವದ ಮಂಚದಲ್ಲಿ ವಿರಾಜಮಾನರಾಗಿ ಪೂಜಿಸಲ್ಪಡುವ ಏಕೈಕ ಸ್ವಾಮೀಜಿ | ಮಂಗಳೂರಿನ ಜೋಗಿ ಮಠದ ವಿಶೇಷತೆ

ಮಂಗಳೂರು: ದೈವದ ಮಂಚದಲ್ಲಿ ವಿರಾಜಮಾನರಾಗಿ ಪೂಜಿಸಲ್ಪಡುವ ಏಕೈಕ ಸ್ವಾಮೀಜಿ ಎಂಬುವುದಕ್ಕೆ ಇಲ್ಲಿದೆ ಒಂದು ವಿಶೇಷತೆ. ಇಂತಹ ಒಂದು ವಿಶಿಷ್ಟ ಸಂಪ್ರದಾಯವಿರುವುದು ಮಂಗಳೂರಿನ ಕದ್ರಿಯಲ್ಲಿರುವ ಜೋಗಿ ಮಠದಲ್ಲಿ. ಮರಳು ಧೂಮಾವತಿ ಎಂಬ ದೈವ, ಜೋಗಿ ಮಠ ಕ್ಷೇತ್ರದ ದೈವವಾಗಿದ್ದು,ವರ್ಷಂಪ್ರತಿ ನವರಾತ್ರಿಯ ಕೊನೆಯ ದಿನ ಅಂದರೆ ಮಹಾನವಮಿಯಂದು ನಾಥ ಪಂಥದ ಸ್ವಾಮೀಜಿಯವರು ದೈವದ ಮಂಚದಲ್ಲಿ ವಿರಾಜಮಾನರಾಗುವರು. ಅಲ್ಲದೇ ಆ ಸಂಧರ್ಭದಲ್ಲಿ ಸ್ವಾಮೀಜಿಯವರಿಗೆ ವಿಶೇಷ ಪೂಜೆ ಸಲ್ಲಿಸಲಾಗುವುದು. ಅದರಂತೆ ಈ ಬಾರಿಯೂ ಮಹಾನವಮಿಯಂದು ಜೋಗಿ ಮಠ ನಾಥ ಪಂಥದ ಸ್ವಾಮೀಜಿಗಳಾದ ರಾಜಾ

ದೈವದ ಮಂಚದಲ್ಲಿ ವಿರಾಜಮಾನರಾಗಿ ಪೂಜಿಸಲ್ಪಡುವ ಏಕೈಕ ಸ್ವಾಮೀಜಿ | ಮಂಗಳೂರಿನ ಜೋಗಿ ಮಠದ ವಿಶೇಷತೆ Read More »

error: Content is protected !!
Scroll to Top