ಧಾರ್ಮಿಕ

ನ.12-13 : ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬಲಿ ಹೊರಡುವುದು, ಸಾಮೂಹಿಕ ಗೋಪೂಜೆ

ಪುತ್ತೂರು: ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕಳೆದ ಪತ್ತನಾಜೆಯಂದು ಶ್ರೀ ದೇವರ ಬಲಿ ಉತ್ಸವಕ್ಕೆ ವಿರಾಮ ನೀಡಲಾಗಿದ್ದು, ಇದೀಗ ದೀಪಾವಳಿ ಹಬ್ಬದಂದು ಮತ್ತೆ ಬಲಿ ಉತ್ಸವ ಆರಂಭಗೊಳ್ಳಲಿದೆ. ನ.12 ಭಾನುವಾರ ರಾತ್ರಿ 7.30 ಕ್ಕೆ ಶ್ರೀ ದೇವರ ಬಲಿ ಹೊರಡುವುದು, ದೀಪಾವಳಿ ಹಬ್ಬ, ನ.13 ರಂದು ಸಂಜೆ 5 ಕ್ಕೆ ಸಾಮೂಹಿಕ ಗೋಪೂಜೆ ನಡೆಯಲಿರುವುದು. ಗೋಪೂಜೆ ಮಾಡಿಸುವವರಿಗೆ ಅವಕಾಶವಿದ್ದು, ಪೂಜೆ ಮಾಡಿಸುವವರು ಸಂಜೆ 4.30 ಕ್ಕೆ ಗೋಶಾಲೆಯಲ್ಲಿ ಸಂಕಲ್ಪ ಮಾಡಿಸಿ ಪೂಜೆಯಲ್ಲಿ ಭಾಗವಹಿಸಬಹುದು. ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ […]

ನ.12-13 : ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬಲಿ ಹೊರಡುವುದು, ಸಾಮೂಹಿಕ ಗೋಪೂಜೆ Read More »

ಸಂಸ್ಕಾರ ಭಾರತೀ ಪುತ್ತೂರು ಘಟಕದಿಂದ ವಾಲ್ಮೀಕಿ ನಮನ

ಪುತ್ತೂರು: ದರೋಡೆಕೋರನಾದ ರತ್ನಾಕರನೆಂಬ ಬೇಡನು ದೇವರ್ಷಿ ನಾರದರ ಉಪದೇಶದ ಮೇರೆಗೆ ರಾಮಾಯಣದಂತಹ ಬೃಹದ್ಗ್ರಂಥವನ್ನು ರಚಿಸಿ ಆದಿಕವಿ ವಾಲ್ಮೀಕಿ ಎನಿಸಿಕೊಂಡನು ಎಂದು ಸಾಹಿತಿ, ನಿವೃತ್ತ ಉಪನ್ಯಾಸಕ ಪ್ರೊ. ಹರಿನಾರಾಯಣ ಮಾಡಾವು ಹೇಳಿದರು. ಅವರು ಸಂಸ್ಕಾರ ಭಾರತೀ ಪುತ್ತೂರು ಘಟಕದ ವತಿಯಿಂದ ದರ್ಬೆ ಶಶಿಶಂಕರ ಸಭಾಂಗಣದಲ್ಲಿ ನಡೆದ ವಾಲ್ಮೀಕಿ ನಮನ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿದರು. 24,000 ಶ್ಲೋಕಗಳನ್ನೊಳಗೊಂಡ ರಾಮಾಯಣ ಗ್ರಂಥದ ಸಾರವು ಇಂದಿಗೂ ಪ್ರಸ್ತುತ ಎಂದ ಅವರು, ವಾಲ್ಮೀಕಿಯ ಪೂರ್ವೇತಿಹಾಸದ ಸವಿಸ್ತಾರವಾದ ವಿವರಗಳನ್ನು ನೀಡಿದರು. ಸದಸ್ಯೆ ಶಂಕರಿ

ಸಂಸ್ಕಾರ ಭಾರತೀ ಪುತ್ತೂರು ಘಟಕದಿಂದ ವಾಲ್ಮೀಕಿ ನಮನ Read More »

ನ.18: ಭಗವದ್ಗೀತಾ ಸ್ಪರ್ಧೆ | ಒಟ್ಟು ಆರು ವಿಭಾಗಗಳಲ್ಲಿ ಸ್ಪರ್ಧೆ

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಭಗವದ್ಗೀತಾ ಅಭಿಯಾನ ಸಮಿತಿ, ಶ್ರೀ ಸೊಂದಾ ಸ್ವರ್ಣವಲ್ಲಿ ಮಹಾ ಸಂಸ್ಥಾನ ಹಾಗೂ ನರಿಮೊಗರು ಸರಸ್ವತಿ ವಿದ್ಯಾ ಮಂದಿರ ಪ್ರಾಥಮಿಕ ಹಾಗೂ ಪ್ರೌಢಶಾಲೆ ಗಳ ಸಂಯುಕ್ತ ಆಶ್ರಯದಲ್ಲಿ ತಾಲೂಕು ಮಟ್ಟದ ಭಗವದ್ಗೀತಾ ಸ್ಪರ್ಧೆ ನ.18 ಶನಿವಾರ ನರಿಮೊಗರು ಸರಸ್ವತಿ ವಿದ್ಯಾ ಮಂದಿರದಲ್ಲಿ ನಡೆಯಲಿದೆ. ಅಪರಾಹ್ನ 1.30 ರಿಂದ ಭಗವದ್ಗೀತೆಯ 10ನೇ ಅಧ್ಯಾಯದ ಕುರಿತು ಸ್ಪರ್ಧೆಗಳು ನಡೆಯಲಿದೆ. LKG-UKG, 1 ಮತ್ತು 2ನೇ ತರಗತಿ, 3 ಮತ್ತು 4ನೇ ತರಗತಿ, 5 ರಿಂದ 7ನೇ

ನ.18: ಭಗವದ್ಗೀತಾ ಸ್ಪರ್ಧೆ | ಒಟ್ಟು ಆರು ವಿಭಾಗಗಳಲ್ಲಿ ಸ್ಪರ್ಧೆ Read More »

ಫೆ.17 ರಿಂದ 24 : ನಳಿಲು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ | ಭಕ್ತಾದಿಗಳ ಸಭೆ

ಪುತ್ತೂರು: ಕೊಳ್ತಿಗೆ ಗ್ರಾಮದ ಪಾಲ್ತಾಡು ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಬ್ರಹ್ಮಕಲಶೋತ್ಸವ ಹಾಗೂ ಜಾತ್ರೋತ್ಸವ 2024 ಫೆ.17 ರಿಂದ 24 ರತನಕ ನಡೆಯಲಿದ್ದು ಭಕ್ತಾದಿಗಳ ಸಭೆ ದೇವಸ್ಥಾನದ ವಠಾರದಲ್ಲಿ ಭಾನುವಾರ ನಡೆಯಿತು. ಸಮಿತಿ ಗೌರವಾಧ್ಯಕ್ಷರಾಗಿ ಶಾಸಕ ಅಶೋಕ್ ರೈ ಅವರನ್ನು ಭಕ್ತರ ಸಮ್ಮುಖದಲ್ಲಿ ನೇಮಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು, ಗೌರವಾಧ್ಯಕ್ಷರಾಗಿ ಆಯ್ಕೆಯಾದದ್ದು ನನ್ನ ಯೋಗ. ಕೇವಲ ದುಡ್ಡಿನಿಂದ ಬ್ರಹ್ಮಕಲಶೋತ್ಸವ ನಡೆಯಲು ಸಾಧ್ಯವಿಲ್ಲ. ಭಕ್ತಿ, ಶ್ರದ್ಧೆ, ನಂಬಿಕೆಯಿಂದ ಎಲ್ಲರೂ ಒಟ್ಟಾಗಿ ತೊಡಗಿಸಿಕೊಂಡರೆ ಯಶಸ್ವಿಯಾಗುವುದರಲ್ಲಿ ಯಾವುದೇ ಸಂಶಯವಿಲ್ಲ. ಊರಿನ

ಫೆ.17 ರಿಂದ 24 : ನಳಿಲು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ | ಭಕ್ತಾದಿಗಳ ಸಭೆ Read More »

ದೈವದ ಮಂಚದಲ್ಲಿ ವಿರಾಜಮಾನರಾಗಿ ಪೂಜಿಸಲ್ಪಡುವ ಏಕೈಕ ಸ್ವಾಮೀಜಿ | ಮಂಗಳೂರಿನ ಜೋಗಿ ಮಠದ ವಿಶೇಷತೆ

ಮಂಗಳೂರು: ದೈವದ ಮಂಚದಲ್ಲಿ ವಿರಾಜಮಾನರಾಗಿ ಪೂಜಿಸಲ್ಪಡುವ ಏಕೈಕ ಸ್ವಾಮೀಜಿ ಎಂಬುವುದಕ್ಕೆ ಇಲ್ಲಿದೆ ಒಂದು ವಿಶೇಷತೆ. ಇಂತಹ ಒಂದು ವಿಶಿಷ್ಟ ಸಂಪ್ರದಾಯವಿರುವುದು ಮಂಗಳೂರಿನ ಕದ್ರಿಯಲ್ಲಿರುವ ಜೋಗಿ ಮಠದಲ್ಲಿ. ಮರಳು ಧೂಮಾವತಿ ಎಂಬ ದೈವ, ಜೋಗಿ ಮಠ ಕ್ಷೇತ್ರದ ದೈವವಾಗಿದ್ದು,ವರ್ಷಂಪ್ರತಿ ನವರಾತ್ರಿಯ ಕೊನೆಯ ದಿನ ಅಂದರೆ ಮಹಾನವಮಿಯಂದು ನಾಥ ಪಂಥದ ಸ್ವಾಮೀಜಿಯವರು ದೈವದ ಮಂಚದಲ್ಲಿ ವಿರಾಜಮಾನರಾಗುವರು. ಅಲ್ಲದೇ ಆ ಸಂಧರ್ಭದಲ್ಲಿ ಸ್ವಾಮೀಜಿಯವರಿಗೆ ವಿಶೇಷ ಪೂಜೆ ಸಲ್ಲಿಸಲಾಗುವುದು. ಅದರಂತೆ ಈ ಬಾರಿಯೂ ಮಹಾನವಮಿಯಂದು ಜೋಗಿ ಮಠ ನಾಥ ಪಂಥದ ಸ್ವಾಮೀಜಿಗಳಾದ ರಾಜಾ

ದೈವದ ಮಂಚದಲ್ಲಿ ವಿರಾಜಮಾನರಾಗಿ ಪೂಜಿಸಲ್ಪಡುವ ಏಕೈಕ ಸ್ವಾಮೀಜಿ | ಮಂಗಳೂರಿನ ಜೋಗಿ ಮಠದ ವಿಶೇಷತೆ Read More »

ಡಿ.9 : ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಶನೈಶ್ಚರ ಪೂಜೆ | ಆಮಂತ್ರಣ ಪತ್ರಿಕೆ ಬಿಡುಗಡೆ

ವಿಟ್ಲ: ಪುತ್ತಿಲ ಪರಿವಾರ ವಿಟ್ಲ ವಲಯ ಹಾಗೂ ಶನೈಶ್ಚರ ಪೂಜಾ ಸಮಿತಿ ವತಿಯಿಂದ ಡಿ.9 ರಂದು ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ನಡೆಯುವ ಶನೈಶ್ಚರ ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯಿತು. ದೇವರ ಸನ್ನಿಧಿಯಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿ ಬಳಿಕ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಪುತ್ತಿಲ ಪರಿವಾರದ ಅಧ್ಯಕ್ಷ ಪ್ರಸನ್ನ ಮಾರ್ತಾ, ಪೂಜಾ ಸಮಿತಿಯ ಅಧ್ಯಕ್ಷ, ನ್ಯಾಯವಾದಿ ಶ್ರೀಕೃಷ್ಣ

ಡಿ.9 : ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಶನೈಶ್ಚರ ಪೂಜೆ | ಆಮಂತ್ರಣ ಪತ್ರಿಕೆ ಬಿಡುಗಡೆ Read More »

ಉಪ್ಪಿನಂಗಡಿ ದೇವಳಕ್ಕೆ ಹೊಸ ಲುಕ್ : ಕ್ಷೇತ್ರದ ಅಭಿವೃದ್ದಿಗೆ 174 ಕೋಟಿ ರೂ. ಪ್ರಸ್ತಾವನೆ | ದೇವಸ್ಥಾನದ ಅಭಿವೃದ್ಧಿ ಕುರಿತ ಸಭೆಯಲ್ಲಿ ಶಾಸಕ ಅಶೋಕ್ ರೈ

ಉಪ್ಪಿನಂಗಡಿ: ಅಭಿವೃದ್ಧಿ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುವಾಗ 25 ವರ್ಷಗಳಷ್ಟಾದರೂ ಭವಿಷ್ಯದ ಚಿಂತನೆಯಿರಬೇಕು. ಉಪ್ಪಿನಂಗಡಿಯ ಶ್ರೀ ಸಹಸ್ರಲಿಂಗೇಶ್ವರ-ಮಹಾಕಾಳಿ ದೇವಾಲಯದ ಅಭಿವೃದ್ಧಿಯೂ ಇದೇ ರೀತಿ ನಡೆಯಬೇಕಿದ್ದು, ಬರುವ ಭಕ್ತರಿಗೆ ಉತ್ತಮ ಇಲ್ಲಿ ವ್ಯವಸ್ಥೆ ಮಾಡಿಕೊಡುವ ಕಾರ್ಯವಾಗಬೇಕು. ಪುಣ್ಯಕ್ಷೇತ್ರವಾಗಿರುವ ಈ ಸಂಗಮ ಕ್ಷೇತ್ರವನ್ನು ಪ್ರವಾಸೋದ್ಯಮ ಕೇಂದ್ರವಾಗಿಯೂ ಅಭಿವೃದ್ಧಿ ಪಡಿಸಬೇಕಾಗಿದೆ ಎಂದು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು. ಉಪ್ಪಿನಂಗಡಿಯ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಾಲಯದ ಅಭಿವೃದ್ಧಿಯ ವಿಚಾರವಾಗಿ ದೇವಾಲಯದ ಸಭಾಂಗಣದಲ್ಲಿ ನಡೆದ ಹಾಲಿ ಹಾಗೂ ಮಾಜಿ ವ್ಯವಸ್ಥಾಪನಾ ಸಮಿತಿಯ ಸದಸ್ಯರು ಮತ್ತು ಭಕ್ತರ

ಉಪ್ಪಿನಂಗಡಿ ದೇವಳಕ್ಕೆ ಹೊಸ ಲುಕ್ : ಕ್ಷೇತ್ರದ ಅಭಿವೃದ್ದಿಗೆ 174 ಕೋಟಿ ರೂ. ಪ್ರಸ್ತಾವನೆ | ದೇವಸ್ಥಾನದ ಅಭಿವೃದ್ಧಿ ಕುರಿತ ಸಭೆಯಲ್ಲಿ ಶಾಸಕ ಅಶೋಕ್ ರೈ Read More »

ಇಂದು ಚಂದ್ರ ಗ್ರಹಣ | ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ರಾತ್ರಿ ಪೂಜೆಯಲ್ಲಿ ಯಾವುದೇ ಬದಲಾವಣೆ ಇಲ್ಲ

ಪುತ್ತೂರು: ಅಶ್ವಿಜ ಮಾಸವನ್ನು ಹಬ್ಬಗಳ ಮಾಸ ಎಂದು ಕರೆಯಲಾಗುತ್ತಿದ್ದು, ಜ್ಯೋತಿಷ್ಯ ಮೂಲಗಳ ಪ್ರಕಾರ ಇಂದು ನಡೆಯುವ ಚಂದ್ರ ಗ್ರಹಣ ಎಲ್ಲಾ ರಾಶಿಗಳ ಜನರ ಜೀವನದ ಮೇಲೆ ಪ್ರಭಾವ ಬೀರಲಿದೆ. ಗ್ರಹಣದ ಅವಧಿ ಮಧ್ಯರಾತ್ರಿ 1.04  ರಿಂದ 2.24  ವರಗೆ ಇರಲಿದೆ. ಹಿಂದೂ ಧರ್ಮದ ನಂಬಿಕೆ ಪ್ರಕಾರ ಗ್ರಹಣದ 9 ಗಂಟೆ ಮೊದಲು ಚಂದ್ರಗ್ರಹಣದ ಸೂತಕ ಅವಧಿ ಆರಂಭವಾಗುತ್ತದೆ. ಈ ಸಂದರ್ಭದಲ್ಲಿ ಮುಖ್ಯವಾಗಿ ಗರ್ಭಿಣಿಯರು ಹೊರಗಡೆ ಹೋಗುವುದನ್ನು ಕಡ್ಡಾಯವಾಗಿ ತಪ್ಪಿಸುವ ಮೂಲಕ ವಿಶೇಷ ಕಾಳಜಿ ವಹಿಸಬೇಕು. ಗ್ರಹಣದ ಸಂದರ್ಭದಲ್ಲಿ

ಇಂದು ಚಂದ್ರ ಗ್ರಹಣ | ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ರಾತ್ರಿ ಪೂಜೆಯಲ್ಲಿ ಯಾವುದೇ ಬದಲಾವಣೆ ಇಲ್ಲ Read More »

ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ

ಪುತ್ತೂರು: ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ-2023 ಶನಿವಾರ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆಯಿತು. ತಹಶೀಲ್ದಾರ್ ಜೆ.ಶಿವಶಂಕರ ದೀಪ ಪ್ರಜ್ವಲನೆ ಮಾಡಿ ಮಾತನಾಡಿ, ಜಗತ್ತಿನ ಅತ್ಯಂತ ದೊಡ್ಡ ಕೃತಿ ರಾಮಾಯಣವನ್ನು ರಚಿಸಿದ ಮಹರ್ಷಿ ವಾಲ್ಮೀಕಿಯವರ ತತ್ವ ಆದರ್ಶದ ಹಾದಿಯಲ್ಲಿ ನಾವೆಲ್ಲರೂ ನಡೆಯುವ ಅಗತ್ಯವಿದೆ ಎಂದರು. ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಸಂಚಾಲಕ, ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಎಸ್‍.ಆರ್‍. ಮಾತನಾಡಿ, ಮನುಷ್ಯ ಸುಖ, ಶಾಂತಿ, ಸಂತೋಷದಿಂದ ಬದುಕಲು, ಎಲ್ಲರಿಗೂ ಸಮಬಾಳು, ಸಮಪಾಲು

ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ Read More »

ಶೋಭಾಯಾತ್ರೆಯೊಂದಿಗೆ ಪುತ್ತೂರು ದಸರಾ ಉತ್ಸವ ಸಂಪನ್ನ

ಪುತ್ತೂರು: ಅ 15ರಂದು ಪುತ್ತೂರಿನ ಸಂಪ್ಯ ಶ್ರೀ ಅನ್ನಪೂರ್ಣೇಶ್ವರಿ ಕ್ಷೇತ್ರದಲ್ಲಿ ಆರಂಭಗೊಂಡ ಪುತ್ತೂರು ದಸರಾ ಉತ್ಸವ ಗುರುವಾರ ಶೋಭಾಯಾತ್ರೆಯೊಂದಿಗೆ ಸಂಪನ್ನಗೊಂಡಿತು. ಗುರುವಾರ ಸಂಜೆ ನಡೆದ ದಸರಾ ಮರವಣಿಗೆ ಜನಮನ ಸೂರೆಗೊಂಡಿತು. ನವದುರ್ಗೆ ಮತ್ತು ಶಾರದೆ ಹಾಗೂ ಮಹಾ ಗಣಪತಿ ವಿಗ್ರಹಗಳ ಮೆರವಣಿಗೆಗೆ ವಿಶ್ವಹಿಂದೂ ಪರಿಷತ್ ಮುಖಂಡರಾದ ಯು. ಪೂವಪ್ಪ ಚಾಲನೆ ನೀಡಿದರು. ಮಾಜಿ ಶಾಸಕಿ ಶಕುಂತಳಾ ಟಿ. ಶೆಟ್ಟಿ ಅವರು ಕುಣಿತ ಭಜನಾ ಮೆರವಣಿಗೆಗೆ ಚಾಲನೆ ನೀಡಿದರು. ನವದುರ್ಗಾರಾಧನಾ ಸಮಿತಿಯ ಅಧ್ಯಕ್ಷರಾದ ಜಯಂತ ಶೆಟ್ಟಿ ಕಂಬಳದಡ್ಡ, ಸಂಚಾಲಕರಾದ

ಶೋಭಾಯಾತ್ರೆಯೊಂದಿಗೆ ಪುತ್ತೂರು ದಸರಾ ಉತ್ಸವ ಸಂಪನ್ನ Read More »

error: Content is protected !!
Scroll to Top