ಧಾರ್ಮಿಕ

ಬಡವರ ಜೊತೆ ಸಹಭೋಜನ ಮಾಡುವ ಉದ್ದೇಶದಿಂದ ಸಾರಿ ವಿತರಣೆ: ಶಾಸಕ ಅಶೋಕ್ ರೈ

ಪುತ್ತೂರು: ಪುತ್ತೂರಿನಲ್ಲಿ ಈ ಬಾರಿ ಸುಮಾರು 50 ಸಾವಿರ ಮಂದಿಗೆ ವಸ್ತ್ರ ವಿತರಣೆ ಮಾಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಕಾರ್ಯಕ್ರಮದಲ್ಲಿ ಭಾಗವಹಿಸುವ ಬಡವರ ಜೊತೆ ಸಹಭೋಜನವನ್ನು ಮಾಡಲಿದ್ದೇನೆ. ಈ ಉದ್ದೇಶದಿಂದಲೇ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು. ಅವರು ಪಡ್ಡಾಯೂರು ಶ್ರೀ ಅನ್ನಪೂರ್ಣೇಶ್ವರಿ ಭಜನಾ ಮಂದಿರದಲ್ಲಿ ನಡೆದ 19ನೇ ವರ್ಷದ ನವರಾತ್ರಿ ಉತ್ಸವವನ್ನು ಉದ್ಘಾಟಿಸಿ ಮಾತನಾಡಿದರು. ಇನ್ನೊಬ್ಬರ ಕಷ್ಟಕ್ಕೆ ನೆರವಾಗುವುದೇ ಧರ್ಮ. ಜಾತಿಮತಗಳ ಭೇದವಿಲ್ಲದೆ ಎಲ್ಲರೊಂದಿಗೆ ಸಹೋದರ ಭಾವನೆಯಿಂದ ಬದುಕುವುದು ಮತ್ತು ಧರ್ಮಗಳ ನಡುವೆ […]

ಬಡವರ ಜೊತೆ ಸಹಭೋಜನ ಮಾಡುವ ಉದ್ದೇಶದಿಂದ ಸಾರಿ ವಿತರಣೆ: ಶಾಸಕ ಅಶೋಕ್ ರೈ Read More »

ಕುಕ್ಕೆ ಸುಬ್ರಹ್ಮಣ್ಯ ದೇವರಿಗೆ ಚಿನ್ನದ ಪ್ರಭಾವಳಿ ಸಮರ್ಪಣೆ!

ಸುಬ್ರಹ್ಮಣ್ಯ: ರಾಜ್ಯದ ಪ್ರಸಿದ್ಧ ದೇವಸ್ಥಾನಗಳಲ್ಲಿ ಒಂದಾಗಿರುವ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರಿಗೆ ಚಿನ್ನದ ಪ್ರಭಾವಳಿಯನ್ನು ಶನಿವಾರ ಸಮರ್ಪಣೆ ಮಾಡಲಾಗಿದೆ. ಬಿಹಾರ ಮೂಲದ ಡಾ. ರಾಹುಲ್ ಕುಮಾರ್ ಪಾಟ್ನಾ ಅವರು ಪ್ರಭಾವಳಿ ಸಮರ್ಪಿಸಿದ್ದು, ಶನಿವಾರ ವಿಶೇಷ ಪೂಜೆ ಸಲ್ಲಿಸಿ ಸಮರ್ಪಿಸಲಾಯಿತು. ಮದುವೆ ಬಳಿಕ ಸಂತಾನಕ್ಕಾಗಿ ಹೇಳಲಾದ ಹರಕೆ ಸೇವೆ ಇದಾಗಿದ್ದು, ಪುತ್ರ ಸಂತಾನ ಆದ ನಂತರ ದಂಪತಿ ಕ್ಷೇತ್ರಕ್ಕೆ ಆಗಮಿಸಿ ಹರಕೆ ತೀರಿಸಿರುವುದಾಗಿ ತಿಳಿದು ಬಂದಿದೆ. ಹರಕೆ ತೀರಿಸುವ ಅಂಗವಾಗಿ ಡಾ. ರಾಹುಲ್ ಕುಮಾರ್ ದಂಪತಿ ಪುತ್ರನ ಉಪಸ್ಥಿತಿಯಲ್ಲಿ

ಕುಕ್ಕೆ ಸುಬ್ರಹ್ಮಣ್ಯ ದೇವರಿಗೆ ಚಿನ್ನದ ಪ್ರಭಾವಳಿ ಸಮರ್ಪಣೆ! Read More »

ಪುತ್ತೂರಿನಲ್ಲಿ ವೈಭವದ ಶಾರದೋತ್ಸವ: ಶ್ರೀ ಶಾರದಾ ಮಾತೆಯ ವಿಗ್ರಹ ಪ್ರತಿಷ್ಠಾಪನೆ

ಪುತ್ತೂರು: ಆರು ದಿನಗಳಿಂದ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾದಲ್ಲಿರುವ ಶ್ರೀ ಶಾರದಾ ಭಜನಾ ಮಂದಿರದಲ್ಲಿ ನಡೆಯುತ್ತಿರುವ ಪುತ್ತೂರು ಶಾರದೋತ್ಸವದ ಅಂಗವಾಗಿ ಶ್ರೀ ಶಾರದಾ ಮಾತೆಯ ವಿಗ್ರಹದ ಮೆರವಣಿಗೆಯೊಂದಿಗೆ ಪ್ರತಿಷ್ಠಾಪನೆ ಶುಕ್ರವಾರ ನಡೆಯಿತು. ವಿವಿಧ ವೈದಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಶಾರದೋತ್ಸವ ವಿಜೃಂಭಣೆಯಿಂದ ಜರಗುತ್ತಿದ್ದು, ಶುಕ್ರವಾರ ಶ್ರೀ ಶಾರದಾ ಮಾತೆಯ ವಿಗ್ರಹವನ್ನು ಮೆರವಣಿಗೆ ಮೂಲಕ ಕರೆತಂದು ಪ್ರತಿಷ್ಠಾಪಿಸಲಾಯಿತು. ಮಾಜಿ ಶಾಸಕ ಸಂಜೀವ ಮಠಂದೂರು ಪ್ರತಿಷ್ಠಾಪನೆ ಬಳಿಕ ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಉತ್ಸವ ಸಮಿತಿ ಅಧ್ಯಕ್ಷ ರಾಜೇಶ್‍ ಬನ್ನೂರು,

ಪುತ್ತೂರಿನಲ್ಲಿ ವೈಭವದ ಶಾರದೋತ್ಸವ: ಶ್ರೀ ಶಾರದಾ ಮಾತೆಯ ವಿಗ್ರಹ ಪ್ರತಿಷ್ಠಾಪನೆ Read More »

ಹುಟ್ಟೂರ ದೇವರಿಗೆ ವಜ್ರದ ಸರ ಅರ್ಪಿಸಿದ ಶಾಸಕ ಅಶೋಕ್ ರೈ

ಪುತ್ತೂರು: ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರು ನವರಾತ್ರಿ ಪ್ರಯುಕ್ತ ಕೋಡಿಂಬಾಡಿ ಶ್ರೀ ಮಹಿಷಮರ್ಧಿನಿ ದೇವಸ್ಥಾನದಲ್ಲಿ ಚಂಡಿಕಾ ಹೋಮ ಮತ್ತು ತುಲಾಭಾರ ಸೇವೆ ಸಲ್ಲಿಸಿದರು. ಇದೇ ಸಂರ್ಭ ಸೇವಾ ರೂಪದಲ್ಲಿ ತನ್ನ ಹುಟ್ಟೂರ ಆರಾಧ್ಯ ದೇವರಾದ ಮಹಿಷ‌ಮರ್ಧಿನಿಗೆ ವಜ್ರದ ಸರವನ್ನು ಸೇವಾರೂಪದಲ್ಲಿ ಸಮರ್ಪಿಸಿದರು. ಬೆಳಿಗ್ಗೆ ದೇವಳದಲ್ಲಿ ಚಂಡಿಕಾಹೋಮ, ವಿಶೇಷ ಪೂಜೆ ಮತ್ತು ತುಲಾಭಾರ ಸೇವೆಯನ್ನು ನಡೆಸಲಾಯಿತು. ಕಾರ್ಯಕ್ರಮದಲ್ಲಿ ಗ್ರಾಮದ ಭಕ್ತಾದಿಗಳು ಶಾಸಕರ ಕುಟುಂಬಸ್ಥರು ಭಾಗವಹಿಸಿದ್ದರು. ಪೂಜೆಯ ಬಳಿಕ ಅನ್ನದಾನ ನಡೆಯಿತು.

ಹುಟ್ಟೂರ ದೇವರಿಗೆ ವಜ್ರದ ಸರ ಅರ್ಪಿಸಿದ ಶಾಸಕ ಅಶೋಕ್ ರೈ Read More »

ಅ. 22ರಂದು ಪುತ್ತೂರ್ದ ಪಿಲಿರಂಗ್ ಸೀಸನ್ 2 | ತುಳು ಧ್ವಜಾರೋಹಣ, ಬಹುಮಾನ, ಕಾರ್ಯಕ್ರಮದ ರೂಪುರೇಷೆ ವಿವರಿಸಿದ ಮಾಜಿ ಶಾಸಕಿ

ಪುತ್ತೂರು: ಸಾಂಸ್ಕೃತಿಕ ಕಲೆ ನಮ್ಮ ಊರಿಗೂ ಬರಲಿ ಎಂಬ ಉದ್ದೇಶದಿಂದ ಆರಂಭಗೊಂಡಿರುವ ಪುತ್ತೂರ್ದ ಪಿಲಿರಂಗ್ ಸೀಸನ್ 2 ಅಕ್ಟೋಬರ್ 22ರಂದು ಪುತ್ತೂರು ಕಿಲ್ಲೆ ಮೈದಾನದಲ್ಲಿ ನಡೆಯಲಿದೆ ಎಂದು ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪುತ್ತೂರಿಗೆ ಹೆಸರು ಬರಬೇಕು ಎಂಬ ನಿಟ್ಟಿನಲ್ಲಿ ಪಿಲಿರಂಗ್ ಆರಂಭ ಮಾಡಿದ್ದೇವೆ. ಈ ವರ್ಷ ಬೆಳಿಗ್ಗೆ 11ಕ್ಕೆ ಗಣಹೋಮ ನಡೆಯಲಿದೆ. ಬಳಿಕ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಪ್ರಸಾದ್ ಮುಳಿಯ ಅವರು ತುಳು

ಅ. 22ರಂದು ಪುತ್ತೂರ್ದ ಪಿಲಿರಂಗ್ ಸೀಸನ್ 2 | ತುಳು ಧ್ವಜಾರೋಹಣ, ಬಹುಮಾನ, ಕಾರ್ಯಕ್ರಮದ ರೂಪುರೇಷೆ ವಿವರಿಸಿದ ಮಾಜಿ ಶಾಸಕಿ Read More »

ನಾಳ ಕ್ಷೇತ್ರದಲ್ಲಿ ನವರಾತ್ರಿ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟನೆ

ನಾಳ: ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಪೂಜೆಯ ಪ್ರಯುಕ್ತ ಪಕ್ಷ ಭಜನೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನಾ ಸಮಾರಂಭ ನಡೆಯಿತು. ದೇವಳದ ಪ್ರಧಾನ ಅರ್ಚಕ ರಾಘವೇಂದ್ರ ಆಸ್ರಣ್ಣ ದೀಪ ಬೆಳಗಿಸಿ ಉದ್ಘಾಟಿಸಿ, ದೇವಳದ ಒಳ ಭಾಗದಲ್ಲಿ ನವರಾತ್ರಿ ಪೂಜೆಯು ವಿದ್ಯುಕ್ತವಾಗಿ ನಡೆದಂತೆ ದೇವಿಯ ಪ್ರೀತ್ಯರ್ಥವಾಗಿ ಸಂಗೀತ, ಭಜನೆ, ಯಕ್ಷಗಾನ, ಪಾರಾಯಣ ಕಾರ್ಯಕ್ರಮಗಳು ನಡೆಯಲಿರುವುದು ಸಂಪ್ರದಾಯವಾಗಿದೆ ಎಂದು ತಿಳಿಸಿದರು. ದೇವಳದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಭುವನೇಶ. ಜಿ, ಭಜನಾ ಮಂಡಳಿಯ ಅಧ್ಯಕ್ಷ ಉಮೇಶ ಶೆಟ್ಟಿ ಸಂಬೊಳ್ಯ, ಕಲಾವಿದ

ನಾಳ ಕ್ಷೇತ್ರದಲ್ಲಿ ನವರಾತ್ರಿ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟನೆ Read More »

ಶರವೂರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ

ಕಡಬ: ಕಡಬ ತಾಲೂಕಿನ ಕುಂತೂರು ಗ್ರಾಮದ ಸೀಮಾ ದೇವಸ್ಥಾನ ಶರವೂರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ ವಿವಿಧ ವೈದಿಕ, ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ಜರಗುತ್ತಿದೆ. ಮಹೋತ್ಸವದ ಅಂಗವಾಗಿ ಪ್ರತಿನಿತ್ಯ ಮಹಾಪೂಜೆ, ಗಣಪತಿ ಮಹಾಪೂಜೆ, ಅನ್ನಸಂತರ್ಪಣೆ ಜರಗುತ್ತಿದ್ದು, ಅ.24 ರ ತನಕ ನಡೆಯಲಿದೆ. ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಭಜನೆ, ಯಕ್ಷಗಾನ, ಭಕ್ತಿ ಭಾವಗಾನ, ನೃತ್ಯ ವೈಭವ, ಯಕ್ಷಗಾನ ತಾಳಮದ್ದಳೆ, ನೃತ್ಯ ನಿನಾದ ಮುಂತಾದ ಕಾರ್ಯಕ್ರಮಗಳು ಅ.24 ರ ವರೆಗೆ ನಡೆಯಲಿದೆ. ವಿಶೇಷವಾಗಿ ಅ.22 ರಂದು

ಶರವೂರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ Read More »

ಶ್ರೀ ಸತ್ಯನಾರಾಯಣ ಪೂಜೆ, ಯಕ್ಷಗಾನ ತಾಳಮದ್ದಲೆ

ಪುತ್ತೂರು: ಕಳುವಾಜೆ ಶ್ರೀ ವೆಂಕಟರಮಣ ಗೌಡರ ಮನೆಯಲ್ಲಿ ಶ್ರೀ  ಸತ್ಯನಾರಾಯಣ ದೇವರ ಪೂಜೆಯ ಪ್ರಯುಕ್ತ ಶ್ರೀ ಸತ್ಯನಾರಾಯಣ ವ್ರತಾಚರಣೆ ಯಕ್ಷಗಾನ ತಾಳಮದ್ದಲೆ ನಡೆಯಿತು. ಹಿಮ್ಮೇಳದಲ್ಲಿ ಭಾಗವತರಾಗಿ ಭವ್ಯಶ್ರೀ ಕುಲ್ಕುಂದ, ಚೆಂಡೆಯಲ್ಲಿ ಮುರಳೀಧರ ಕಲ್ಲೂರಾಯ ಕುಂಜೂರುಪಂಜ, ಮದ್ದಳೆಯಲ್ಲಿ ಮುರಳಿ ಹಳೆನೇರೆಂಕಿ ಸಹಕರಿಸಿದರು. ಮುಮ್ಮೇಳದಲ್ಲಿ ಶ್ರೀ ವಿಷ್ಣು ಮತ್ತು ತುಂಗಧ್ವಜನಾಗಿ ರಾಧಾಕೃಷ್ಣ ಕಲ್ಚಾರ್, ಸಾಧುವೈಶ್ಯ ಮತ್ತು ಗೋವಳನಾಗಿ ಗುಡ್ಡಪ್ಪ ಬಲ್ಯ, ನಾರದ ಮತ್ತು ಚಂದ್ರಕೇತುವಾಗಿ ತಾರಾನಾಥ ಸವಣೂರು, ಜ್ವಾಲಮುಖ ಮತ್ತು ಲೀಲಾವತಿಯಾಗಿ ಪ್ರಸಾದ್ ಸವಣೂರು, ರಾಜಭಟ ಮತ್ತು ಕಲಾವತಿಯಾಗಿ ಶ್ರುತಿ

ಶ್ರೀ ಸತ್ಯನಾರಾಯಣ ಪೂಜೆ, ಯಕ್ಷಗಾನ ತಾಳಮದ್ದಲೆ Read More »

ಬರೆಪ್ಪಾಡಿ ದೇಗುಲದ ನಿಧಿ ಸಂಚಯನ ಹಿನ್ನೆಲೆ: ಪ್ರತಿನಿಧಿಗಳ ಸಭೆ

ಕಾಣಿಯೂರು: ಕುದ್ಮಾರು ಗ್ರಾಮದ ಬರೆಪ್ಪಾಡಿ ಶ್ರೀ ಪಂಚಲಿಂಗೇಶ್ವರ ಮತ್ತು ಕೇಪುಳೇಶ್ವರ ದೇವಸ್ಥಾನದಲ್ಲಿ ನಿಧಿ ಸಂಚಯನದ ಕುರಿತು ಭಾನುವಾರ ಪ್ರತಿನಿಧಿಗಳ ಸಭೆ ನಡೆಯಿತು. ದೇವಸ್ಥಾನದ ಜೀರ್ಣೋದ್ದಾರ ಪ್ರಯುಕ್ತ ಜ. 7ರಂದು ನಿಧಿ ಸಂಚಯನ ಕಾರ್ಯಕ್ರಮ ನಡೆಯಲಿದೆ. ಈ ಹಿನ್ನೆಲೆಯಲ್ಲಿ ತಾಲೂಕು, ವಲಯ ಹಾಗೂ ಗ್ರಾಮವಾರು ಪ್ರತಿನಿಧಿಗಳ ಸಭೆಯನ್ನು ನಡೆಸಿ, ಕಾರ್ಯಕ್ರಮದ ರೂಪುರೇಷೆ ಬಗ್ಗೆ ಚರ್ಚಿಸಲಾಯಿತು. ಈ ಸಂದರ್ಭ ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ಪದಾಧಿಕಾರಿಗಳು, ತಾಲೂಕು, ವಲಯ, ಗ್ರಾಮಾವಾರು ಪ್ರತಿನಿಧಿಗಳು ಉಪಸ್ಥಿತರಿದ್ದರು.

ಬರೆಪ್ಪಾಡಿ ದೇಗುಲದ ನಿಧಿ ಸಂಚಯನ ಹಿನ್ನೆಲೆ: ಪ್ರತಿನಿಧಿಗಳ ಸಭೆ Read More »

ಪುತ್ತೂರು ದಸರಾ ಮಹೋತ್ಸವಕ್ಕೆ ಚಾಲನೆ

ಪುತ್ತೂರು: ಪುತ್ತೂರು ದಸರಾ ನವದುರ್ಗಾರಾಧನಾ ಸಮಿತಿ ವತಿಯಿಂದ ಪ್ರತಿವರ್ಷ ನಡೆಯುವ “ಪುತ್ತೂರು ದಸರಾ ಮಹೋತ್ಸವ”ಕ್ಕೆ ಸಂಪ್ಯ ಉದಯಗಿರಿ ಶ್ರೀ ವಿಷ್ಣುಮೂರ್ತಿ-ಅನ್ನಪೂರ್ಣೇಶ್ವರಿ ಕ್ಷೇತ್ರದಲ್ಲಿ ಭಾನುವಾರ ಚಾಲನೆ ನೀಡಲಾಯಿತು. 21ನೇ ವರ್ಷದ ಮಹೋತ್ಸವ ಇದಾಗಿದ್ದು, ಕ್ಷೇತ್ರದ ತಂತ್ರಿ ಕುಕ್ಕಾಡಿ ಪ್ರೀತಂ ಪುತ್ತೂರಾಯ ಅವರ ನೇತೃತ್ವದಲ್ಲಿ ಬೆಳಗ್ಗೆ ಗಣಪತಿ ಸಹಿತ ನವದುರ್ಗೆಯರ ಪ್ರತಿಷ್ಠೆ ನಡೆಯಿತು. ಬಳಿಕ ಆರ್ಯಾಪು ಗ್ರಾಪಂ ಅಧ್ಯಕ್ಷೆ ಗೀತಾ ದೀಪ ಬೆಳಗಿಸಿ ಮಹೋತ್ಸವಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ತಾಪಂ ಕಾರ್ಯನಿರ್ವಹಣಾಧಿಕಾರಿ ನವೀನ್ ಕುಮಾರ್ ಭಂಡಾರಿ, ನಗರಸಭೆ ಸದಸ್ಯ

ಪುತ್ತೂರು ದಸರಾ ಮಹೋತ್ಸವಕ್ಕೆ ಚಾಲನೆ Read More »

error: Content is protected !!
Scroll to Top